ಬೆಂಗಳೂರು : ಎತ್ತಿನ ಹೊಳೆ ಯೋಜನೆಗೆ ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ಬಿಜೆಪಿ ಸರ್ಕಾರ ಅನುದಾನ ನೀಡಿಲ್ಲ. ಹೀಗಾಗಿ ಸ್ಥಗಿತಗೊಂಡಿದ್ದ ಯೋಜನೆ ಕೆಲಸವನ್ನು ನಮ್ಮ ಸರ್ಕಾರ ಆರಂಭಿಸಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಎತ್ತಿನ ಹೊಳೆ ಯೋಜನೆ ಬಗ್ಗೆ ಮಾತನಾಡಿದ ಅವರು, ಎತ್ತಿನ ಹೊಳೆ ಯೋಜನೆಗೆ ಪ್ರಾರಂಭದಲ್ಲಿ ಅಂದಾಜು ವೆಚ್ಚ 13,500 ಸಾವಿರ ಕೋಟಿ ರೂ. ಮಾಡಲಾಗಿತ್ತು. ಈ ಹಿಂದಿನ ಅವಧಿಯಲ್ಲಿ …
Read More »ಮಹಿಳೆ ಮೇಲಿನ ಅಮಾನವೀಯ ಹಲ್ಲೆ ಮಾಡಿದ ಬೆಳಗಾವಿ ಘಟನೆ ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿತು.
ನವದೆಹಲಿ: ಮಹಿಳೆ ಮೇಲಿನ ಅಮಾನವೀಯ ಹಲ್ಲೆ ಮಾಡಿದ ಬೆಳಗಾವಿ ಘಟನೆ ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿತು. ಈ ಅಮಾನವೀಯ ಪ್ರಕರಣದ ಬಗ್ಗೆ ಉತ್ತರಪ್ರದೇಶದ ಬಿಜೆಪಿ ಸಂಸದೆ ಕಾಂತಾ ಕರ್ದಮ್ ಅವರು ಸದನಕ್ಕೆ ಗಮನಕ್ಕೆ ತಂದರು. ಕರ್ನಾಟಕದಲ್ಲಿ ಮಹಿಳೆಯನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಲಾಗಿದೆ. ರಕ್ಷಣೆ ನೀಡಬೇಕಾದ ಪೊಲೀಸರೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ದೂರಿದರು. ಇದಕ್ಕೆ ಸದನದಲ್ಲಿ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿ ಗದ್ದಲ ಶುರು ಮಾಡಿದರು. ಇದರ ಮಧ್ಯೆಯೂ ಸಂಸದೆ ಮಹಿಳೆಯ ಪರವಾಗಿ ಮಾತನಾಡಿ, ಮಹಿಳೆಯ …
Read More »ಬೆಳಗಾವಿ ಮಹಿಳೆಯ ವಿವಸ್ತ್ರಗೊಳಿಸಿ, ಹಲ್ಲೆ ನಡೆಸಿದ ಪ್ರಕರಣದ ತನಿಖೆ ಚುರುಕುಗೊಳಿಸಿದ ಸಿಐಡಿ
ಬೆಳಗಾವಿ: ಜಿಲ್ಲೆ ಗ್ರಾಮವೊಂದರಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ, ಹಲ್ಲೆ ನಡೆಸಿದ ಪ್ರಕರಣವನ್ನು ನಿನ್ನೆಯಷ್ಟೇ ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಈ ಪ್ರಕರಣದ ಕುರಿತು ಸಿಐಡಿ ಡಿಐಜಿ ಸುಧೀರಕುಮಾರ ರೆಡ್ಡಿ ನೇತೃತ್ವದ ತಂಡ ಇಂದು (ಸೋಮವಾರ) ತನಿಖೆ ಚುರುಗೊಳಿಸಿದೆ. ಭಾನುವಾರ ರಾತ್ರಿಯೇ ಬೆಳಗಾವಿಗೆ ಬಂದು ವಾಸ್ತವ್ಯ ಹೂಡಿರುವ ಸಿಐಡಿ ತಂಡವು, ಇಂದು ಬೆಳಗ್ಗೆಯೇ ಬಿಮ್ಸ್ ಆಸ್ಪತ್ರೆಯ ಆವರಣದಲ್ಲಿರುವ ಸಖಿ ಒನ್ ಸ್ಟಾಪ್ ಸೆಂಟರ್ಗೆ ಭೇಟಿ ನೀಡಿ, ಸಂತ್ರಸ್ತ ಮಹಿಳೆಯಿಂದ ಮಾಹಿತಿ ಕಲೆ ಹಾಕಿದೆ. ಸಿಐಡಿ …
Read More »ಮಲ್ಟಿ ಬ್ರ್ಯಾಂಡ್ ಕೃಷಿ ಉತ್ಪನ್ನಗಳ ಮಾರಾಟ ಮಳಿಗೆಗೆ ಸಚಿವ ಚಲುವರಾಯಸ್ವಾಮಿ ಚಾಲನೆ
ಬಾಗಲಕೋಟೆ: ಜಿಲ್ಲೆಯ ಜಮಖಂಡಿ ನಗರದಲ್ಲಿ ನೂತನವಾಗಿ ಪ್ರಾರಂಭಿಸಲಾದ ಮಲ್ಟಿ ಬ್ರ್ಯಾಂಡ್ ಕೃಷಿ ಉತ್ಪನ್ನಗಳ ಮಾರಾಟ ಮಳಿಗೆಗೆ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಬುಧವಾರ ಚಾಲನೆ ನೀಡಿದರು. ಕೃಷಿ ಉತ್ಪನ್ನಗಳ ಮಳಿಗೆ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಾರ್ವಜನಿಕರಿಗೆ ದಿನ ನಿತ್ಯ ಬಳಕೆಗೆ ಬೇಕಾಗುವ ವಸ್ತುಗಳು ಒಂದೇ ಕಡೆ ಸಿಗಲು ಮಾಡಿರುವಂತ ಸೂಪರ್ ಮಾರ್ಕೆಟ್ ತರಹ ಕೃಷಿ ಮಾರ್ಕೆಟ್ ರೈತರಿಗೆ ಉಪಯೋಗವಾಗಲಿದೆ. ಈ ತರಹದ ಮಳಿಗೆಯನ್ನು ರಾಜ್ಯದಲ್ಲಿ 150 ಕ್ಕೂ ಹೆಚ್ಚು …
Read More »ಬೆಳಗಾವಿ: ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಚಾಲನೆ
ಬೆಳಗಾವಿ: ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ಯ ನಗರ ಪ್ರದೇಶದ ಅಭಿಯಾನಕ್ಕೆ ಇಲ್ಲಿನ ಪಾಲಿಕೆ ಆವರಣದಲ್ಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಶನಿವಾರ ಚಾಲನೆ ನೀಡಿದರು. ‘ಪ್ರಧಾನಿ ನರೇಂದ್ರ ಮೋದಿ ಅವರ ಸಮಗ್ರ ಅಭಿವೃದ್ಧಿಯ ಕನಸಿನ ಭಾರತ ನಿರ್ಮಾಣದ ಹಿನ್ನೆಲೆಯಲ್ಲಿ ಹಮ್ಮಿಕೊಂಡ ವಿಕಸಿತ ಭಾರತ ಸಂಕಲ್ಪ ಯಾತ್ರೆ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಈಗಾಗಲೇ ಯಶಸ್ವಿಯಾಗಿ ಮುನ್ನಡೆದಿದೆ. ಪ್ರಸ್ತುತ ನಗರ ಪ್ರದೇಶಗಳಲ್ಲಿ ಮೋದಿ ಗ್ಯಾರಂಟಿ ಯೋಜನೆ ಜಾಗೃತಿಯ ವಾಹನ …
Read More »ಬೆಳಗಾವಿ: ಪ್ಲಾಸ್ಟಿಕ್ ಬಳಸಿ ರಸ್ತೆ ನಿರ್ಮಾಣಕ್ಕೆ ಒಪ್ಪಿಗೆ
ಬೆಳಗಾವಿ: ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ದಿನನಿತ್ಯ ಸಂಗ್ರಹವಾಗುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯ ಬಳಸಿಕೊಂಡು ರಸ್ತೆ ನಿರ್ಮಾಣ ಮಾಡುವ ವಿನೂತನ ಯೋಜನೆ ಕೈಗೆತ್ತಿಕೊಳ್ಳಲು ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಸ್ಥಾಯಿ ಸಮಿತಿ ಅಧ್ಯಕ್ಷೆ ವಾಣಿ ವಿಲಾಸ ಜೋಶಿ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗಿದ್ದು, ಪ್ರಾಯೋಗಿಕವಾಗಿ ಮಹಾನಗರ ಪಾಲಿಕೆಯ ಮುಂಭಾಗದಲ್ಲಿರುವ ರಸ್ತೆಯನ್ನು ನಿರ್ಮಿಸಲು ಯೋಜನೆ ರೂಪಿಸಲಾಯಿತು. ‘ಶೇ 6ರಿಂದ ಶೇ 8ರಷ್ಟು ಪ್ಲಾಸ್ಟಿಕ್ ತ್ಯಾಜ್ಯ …
Read More »ಹುಕ್ಕೇರಿ: ಸಮಾಜದ ಮುಖ್ಯ ವಾಹಿನಿಗೆ ಬರಲು ಮಹಿಳೆಯರಿಗೆ ಸಲಹೆ
ಹುಕ್ಕೇರಿ: ಧರ್ಮಸ್ಥಳ ಮಾತೃಶ್ರೀ ಹೇಮಾವತಿ ಅಮ್ಮನವರ ಕನಸಿನ ಕೂಸಾದ ಜ್ಞಾನ ವಿಕಾಸ ಕಾರ್ಯಕ್ರಮ ಅರಿತುಕೊಂಡು ಮಹಿಳೆಯರು ಸಮಾಜದ ಮುಖ್ಯ ವಾಹಿನಿಗೆ ಬರುವಂತೆ ಧಾರವಾಡ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್ ಅಭಿಮತ ವ್ಯಕ್ತಪಡಿಸಿದರು. ತಾಲ್ಲೂಕಿನ ಸಂಕೇಶ್ವರದಲ್ಲಿ ಶನಿವಾರ ಹಮ್ಮಿಕೊಂಡ ಮಹಿಳಾ ಸಮಾವೇಶ ಮತ್ತು ವಿಚಾರಗೋಷ್ಟಿ ಸಮಾರಂಭದಲ್ಲಿ ಅತಿಥಿಯಾಗಿ ಮಾತನಾಡಿದರು. ಯೋಜನೆಯ ಪರಿಣಾಮ ಮತ್ತು ಅನುಷ್ಠಾನ ಕುರಿತು ಮಾಹಿತಿ ಮತ್ತು ಕುಟುಂಬ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ, ಸ್ವ ಉದ್ಯೋಗಗಳಿಗೆ ಪೂರಕವಾಗಿ ಯೋಜನೆಯಲ್ಲಿ ಇರುವಂತಹ …
Read More »ಅಂಚೆ ಕಚೇರಿಯಲ್ಲಿ ಬಂದಿದೆ ಭರ್ಜರಿ ಲಾಭ ತರುವ ಹೊಸ ಸ್ಕೀಮ್ : ಯಾವುದದು.?
ಅಂಚೆ ಕಛೇರಿಯ ಮೂಲಕ ನಿಮ್ಮ ಹಣವನ್ನು ಸುರಕ್ಷಿತವಾಗಿರಿಸಲು ಉತ್ತಮ ಮಾರ್ಗವಾಗಿದೆ. ಇಲ್ಲಿ ಹಲವಾರು ರೀತಿಯ ಸಣ್ಣ ಉಳಿತಾಯ ಯೋಜನೆಗಳು ಮತ್ತು FD ಗಳನ್ನು ಹೊಂದಿದೆ. ಮುಖ್ಯವಾಗಿ ಎಸ್ಬಿಐಗಿಂತ ಹೆಚ್ಚಿನ ಬಡ್ಡಿಯನ್ನು ನೀಡುವ ಪೋಸ್ಟ್ ಆಫೀಸ್ ಟೈಮ್ ಡೆಪಾಸಿಟ್ ಸ್ಕೀಮ್ ಅಂತಹ ಒಂದು ಯೋಜನೆ ಇದೆ. ಇಲ್ಲಿ ಹೂಡಿಕೆದಾರರು ಈ ಯೋಜನೆಯಲ್ಲಿ 1 ವರ್ಷ, 2 ವರ್ಷ, 3 ವರ್ಷ ಮತ್ತು 5 ವರ್ಷಗಳವರೆಗೆ ಹಣವನ್ನು ಠೇವಣಿ ಮಾಡಬಹುದು. ಪೋಸ್ಟ್ ಆಫೀಸ್ …
Read More »ಮುಜರಾಯಿ ಇಲಾಖೆಗೆ ʻಖಾಸಗಿ ದೇವಾಲಯಗಳʼ ಸೇರ್ಪಡೆ ಇಲ್ಲ : ರಾಮಲಿಂಗ ರೆಡ್ಡಿ
ಬೆಂಗಳೂರು : ರಾಜ್ಯ ಸರ್ಕಾರವು ಮುಜರಾಯಿ ಇಲಾಖೆಗೆ ಯಾವುದೇ ಖಾಸಗಿ ದೇವಾಲಯಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಹಿಂದೂ ಸಂಘಟನೆಗಳಿಗೆ ಮಾಹಿತಿ ಕೊರತೆಯಿಂದ ತಪ್ಪು ತಿಳುವಳಿಕೆ ಕೊಟ್ಟಿದ್ದಾರೆ. ರಾಜ್ಯ ಸರ್ಕಾರ ಯಾವುದೇ ಖಾಸಗಿ ದೇವಾಲಯಗಳನ್ನು ಯಾವುದೇ ಕಾರಣಕ್ಕೂ ತೆಗೆದುಕೊಳ್ಳುವುದಿಲ್ಲ. ನಮ್ಮ ಸರ್ಕಾರ ಬಂದ ಮೇಲಂತೂ ಒಂದೂ ತೊಗೊಂಡಿಲ್ಲ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಖಾಸಗಿ ದೇವಾಲಯಗಳನ್ನು ಮುಜರಾಯಿ ವ್ಯಾಪ್ತಿಗೆ ತರುವ ಉದ್ದೇಶದಿಂದ …
Read More »ಕನ್ನಡಿಗರಿಂದ 4 ಲಕ್ಷ ಕೋಟಿ ತೆರಿಗೆ, ಕೇಂದ್ರದಿಂದ ಕೇವಲ 50 ಸಾವಿರ ಕೋಟಿ ಮಾತ್ರ ವಾಪಸ್ : ಸಿಎಂ
ಹುಬ್ಬಳ್ಳಿ:, ರಾಜ್ಯದ ಜನರು 4 ಲಕ್ಷ ಕೋಟಿ ತೆರಿಗೆ ಪಾವತಿಸುತ್ತಿದ್ದರೂ ಕರ್ನಾಟಕಕ್ಕೆ ಕೇಂದ್ರದಿಂದ ಕೇವಲ 50,000 ಕೋಟಿ ರೂ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್ಡಿಆರ್ಎಫ್) ಕೇಂದ್ರ ಸರ್ಕಾರದ ಹಣವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಮ್ಮ ರಾಜ್ಯದಿಂದ 4 ಲಕ್ಷ ಕೋಟಿ ತೆರಿಗೆ ಸಂಗ್ರಹವಾಗಿದೆ. ಅದರಲ್ಲಿ ನಾವು 37,000 ಕೋಟಿ ರೂ.ಗಳ ತೆರಿಗೆ ಪಾಲನ್ನು ಪಡೆಯುತ್ತಿದ್ದೇವೆ ಮತ್ತು ಕೇಂದ್ರ ಪ್ರಾಯೋಜಿತ ಯೋಜನೆಗೆ 13,000 ಕೋಟಿ ರೂ. ಇದು …
Read More »
Laxmi News 24×7