Breaking News

ರಾಜ್ಯ

ಸದ್ದಿಲ್ಲದೆ ನಡೆಯುತ್ತಿದೆ ‌ಬಾಲ್ಯ ವಿವಾಹ; 2023 ರಲ್ಲಿ ದಾಖಲಾದ ಪ್ರಕರಣಗಳೆಷ್ಟು ಗೊತ್ತಾ?

ಬಾಗಲಕೋಟೆ, ಡಿ.16: ಜಿಲ್ಲೆಯು ಒಂದು ಕಾಲದಲ್ಲಿ ಹೆಚ್​​ಐವಿ(HIV)ಯಲ್ಲಿ ರಾಜ್ಯದಲ್ಲೇ ನಂಬರ್ ಒನ್ ಸ್ಥಾನದಲ್ಲಿತ್ತು. ಇದೀಗ ಕಾಲ ಕ್ರಮೇಣ ಆ ನಂಬರ್​ನಿಂದ ಮುಕ್ತವಾಗಿದೆ. ಆದರೆ, ಸದ್ಯ ಜಿಲ್ಲೆಯಲ್ಲಿ ಸದ್ದಿಲ್ಲದೆ ‌ಬಾಲ್ಯ ವಿವಾಹ (Child marriage) ಪ್ರಕರಣಗಳು ಹೆಚ್ಚುತ್ತಾ ಸಾಗುತ್ತಿವೆ.ಬಡ ಮಧ್ಯಮವರ್ಗ, ಹಿಂದುಳಿ ವರ್ಗ ಹಾಗೂ ಎಸ್ ಸಿ ಸಮುದಾಯದಲ್ಲೇ ಅತಿ ಹೆಚ್ಚು ಬಾಲ್ಯ ವಿವಾಹಗಳು ಕಂಡು ಬರುತ್ತಿವೆ. ಮಹಿಳಾ‌ ಮತ್ತು ಮಕ್ಕಳ‌ ಕಲ್ಯಾಣ ಇಲಾಖೆ ಇದನ್ನು ತಡೆಯುವುದಕ್ಕೆ‌ ಜಾಗೃತಿ ಜೊತೆಗೆ ಕಠಿಣ ಕಾನೂನು …

Read More »

ಸಂಸತ್ ದಾಳಿ ಹೊಣೆ ಹೊತ್ತು ಪ್ರಧಾನಿ ರಾಜೀನಾಮೆ ನೀಡಲು ಕಾಂಗ್ರೆಸ್ ಆಗ್ರಹ

ಬೆಂಗಳೂರು:ಸಂಸತ್ ಅಧಿವೇಶನ ನಡೆಯುವ ಸಂದರ್ಭದಲ್ಲಿಯೇ ನಡೆದಿರುವ ದಾಳಿಯ ಹೊಣೆಯನ್ನು ಪ್ರಧಾನಮಂತ್ರಿ, ಗೃಹ ಸಚಿವ ಮತ್ತು ಸ್ಪೀಕರ್ ಅವರು ಹೊರಬೇಕು ಮತ್ತು ಕೂಡಲೆ ಅವರ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಸಂಸತ್ ಭವನದ ಮೇಲೆ ದಾಳಿ ನಡೆದು 22 ವರ್ಷ ತುಂಬಿದ ಸಂದರ್ಭದಲ್ಲಿಯೇ ಈ ದಾಳಿ ಆಗಿರುವುದು ಆತಂಕಕಾರಿ ಸಂಗತಿ ಎಂದರು. ಸಂಸತ್ ಪ್ರಜಾಪ್ರಭುತ್ವದ ದೇಗುಲವಿದ್ದಂತೆ. ಅಲ್ಲಿಗೆ ಭದ್ರತೆ ಕೊಡಲಾಗದವರು ಇನ್ನು …

Read More »

ಕಣ್ವ ಸೌಹಾರ್ದ ಪತ್ತಿನ ಸಂಘದ ಅವ್ಯವಹಾರ;ಸಿಬಿಐ ತನಿಖೆಗೆ ನೀಡಲು ಸರ್ಕಾರದ ಚಿಂತನೆ

ಬೆಳಗಾವಿಬೆಂಗಳೂರಿನ ಕಣ್ವ ಸೌಹಾರ್ದ ಪತ್ತಿನ ಸಹಕಾರ ಸಂಘದ ವಿರುದ್ಧ ಕೇಳಿಬಂದಿರುವ ಅವ್ಯವಹಾರವನ್ನು ಸಿಬಿಐಗೆ ಒಪ್ಪಿಸುವ ಚಿಂತನೆ ಇದೆ ಎಂದು ಸಹಕಾರ ಸಚಿವ ರಾಜಣ್ಣ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಶಾಸಕ ರವಿಸುಬ್ರಮಣ್ಯ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಅವರು, ಕಣ್ವ ಸೌಹಾರ್ದ ಪತ್ತಿನ ಸಹಕಾರ ಸಂಘದಲ್ಲಿ 800 ಕೋಟಿ ರೂ.ನಷ್ಟು ಅವ್ಯವಹಾರವಾಗಿದೆ. ಇದು ಸೌಹಾರ್ದ ಕಾಯ್ದೆ ಅಡಿಯಲ್ಲಿ ಬರುತ್ತಿದ್ದು, ಸಹಕಾರ ಇಲಾಖೆ ವ್ಯಾಪ್ತಿಯಲ್ಲಿ ಬರುವುದಿಲ್ಲ. ಠೇವಣಿದಾರರ ಹಿತ ದೃಷ್ಟಿಯಿಂದ ಸದನ ಒಪ್ಪಿಗೆ …

Read More »

ಮಾದಕ ದಂಧೆಕೋರರ ಮೇಲೆ ಪೊಲೀಸರ ಹದ್ದಿನ ಕಣ್ಣು

ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆಗೆ ದಿನಗಣನೆ ಆರಂಭವಾಗಿದೆ. 2024 ಅನ್ನು ಅದ್ಧೂರಿಯಾಗಿ ಸ್ವಾಗತಿಸಲು ಜನರು ಕಾಯುತ್ತಿದ್ದಾರೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಬಹಳ ವಿಶೇಷವಾಗಿದ್ದು, ಮಾದಕ ಸರಬರಾಜು ದಂಧೆಯಲ್ಲಿ ತೊಡಗಿರುವವರ ಮೇಲೆ ನಿಗಾ ವಹಿಸುವಂತೆ ಸೂಚನೆ ನೀಡಲಾಗಿದೆ. ಹೌದು,ಹೊಸ ವರ್ಷದ ಸಂಭ್ರಮಾಚರಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮಾದಕ ಸರಬರಾಜು ದಂಧೆಯಲ್ಲಿ ತೊಡಗಿರುವವರ ಮೇಲೆ ವಿಶೇಷ ನಿಗಾ ವಹಿಸುವಂತೆ ಸಿಬ್ಬಂದಿಗೆ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಸೂಚನೆ …

Read More »

ಕ್ಷುಲ್ಲಕ ಕಾರಣಕ್ಕೆ ಯುವಕನ ಕೊಲೆ: ಸ್ನೇಹಿತರಿಬ್ಬರ ಬಂಧನ

ರಾಯಚೂರು : ಕ್ಷುಲ್ಲಕ ಕಾರಣಕ್ಕೆ ಯುವಕನನ್ನು ಕೊಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಲಿಂಗಸುಗೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಲಿಂಗಸುಗೂರು ತಾಲೂಕಿನ ಗುಡದನಾಳ ಗ್ರಾಮದ ಶಿವಪುತ್ರ ಅಲಿಯಾಸ್ ಶಿವು, ಅಭಿಷೇಕ ಅಲಿಯಾಸ್ ಅಭಿ ಎಂಬುವರು ಸ್ನೇಹಿತ ಶರಣಬಸವ (21) ನನ್ನು ಕೊಲೆ ಮಾಡಿದ್ದರು.   ಪ್ರಕರಣದ ಹಿನ್ನೆಲೆ : ಶರಣಬಸವ, ಅಭಿಷೇಕ, ಶಿವಪುತ್ರ ಈ ಮೂವರು ಸ್ನೇಹಿತರಾಗಿದ್ದರು. ಇವರು ಆಗಾಗ ಜೂಜಾಟ ಆಡುತ್ತಿದ್ದರು. ಹಣ ಕಳೆದುಕೊಂಡಾಗ ಮತ್ತು ಗೆದ್ದಾಗ ಪರಸ್ಪರ ಜಗಳವಾಡುತ್ತಿದ್ದರು. ಮೊಹರಂ ಹಾಗೂ …

Read More »

ಮನೆಯಲ್ಲಿಸಿಲಿಂಡರ್ ಸ್ಫೋಟಗೊಂಡು 9 ತಿಂಗಳ ಹಸುಗೂಸು ಸೇರಿ ಒಂದೇ ಕುಟುಂಬದ ಏಳು ಜನರಿಗೆ ಗಂಭೀರ ಗಾಯ

ಬೆಳಗಾವಿ: ಮನೆಯಲ್ಲಿಸಿಲಿಂಡರ್ ಸ್ಫೋಟಗೊಂಡು 9 ತಿಂಗಳ ಹಸುಗೂಸು ಸೇರಿ ಒಂದೇ ಕುಟುಂಬದ ಏಳು ಜನರಿಗೆ ಗಂಭೀರ ಗಾಯವಾಗಿರುವ ಘಟನೆ ಗೋಕಾಕ್ ತಾಲೂಕಿನ ‌ಅಕ್ಕತಂಗೇರಹಾಳ ಗ್ರಾಮದಲ್ಲಿ ಶನಿವಾರ ಮಧ್ಯರಾತ್ರಿ ನಡೆದಿದೆ. ಸಿಲಿಂಡರ್ ಸ್ಫೋಟದ ಭೀಕರತೆಗೆ ಮನೆಯ ಹೆಂಚುಗಳು ಹಾರಿ ಹೋಗಿದ್ದು, ಮನೆಯಲ್ಲಿನ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ರಾಜಶ್ರೀ ನಿರ್ವಾಣಿ, ಅಶೋಕ ನಿರ್ವಾಣಿ, ಸೋಮನಗೌಡ ನಿರ್ವಾಣಿ, ದೀಪಾ ನಿರ್ವಾಣಿ ಮತ್ತು ಮಕ್ಕಳಾದ ನವೀನ ನಿರ್ವಾಣಿ, ವಿದ್ಯಾ ನಿರ್ವಾಣಿ, 9 ತಿಂಗಳ ಮಗು ಬಸನಗೌಡ ನಿರ್ವಾಣಿ …

Read More »

ಶ್ರೀ ಲಕ್ಷ್ಮೀ ಇಂಜಿನಿಯರಿಂಗ್ ವರ್ಕ್ಸ್ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರವನ್ನು ಉದ್ಘಾಟಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ

ಶ್ರೀ ಲಕ್ಷ್ಮೀ ಇಂಜಿನಿಯರಿಂಗ್ ವರ್ಕ್ಸ್ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರವನ್ನು ಉದ್ಘಾಟಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ ಗೋಕಾಕ : ನಗರದಲ್ಲಿ ನೂತನವಾಗಿ ಆರಂಭಗೊಂಡ ಲಕ್ಷ್ಮೀ ಇಂಜಿನಿಯರಿಂಗ್ ವರ್ಕ್ಸ್ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರವನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಉದ್ಘಾಟನೆ ಮಾಡಿದರು. ಈ ಸಚಿವರಾದ ಆಪ್ತ ಸಹಾಯಕರಾದ ಪಾಂಡು ಮನ್ನಿಕೇರಿ, ಶಾಸಕರ ಆಪ್ತ ಸಹಾಯಕರಾದ ನಿಂಗಪ್ಪಾ ಕುರಭೇಟ, ಮುಖಂಡರಾದ ವಿವೇಕ ಜತ್ತಿ, ಮುರಳಿ ಬಡಿಗೇರ, ಹೆಸ್ಕಾಂ ಅಧಿಕಾರಿಗಳಾದ …

Read More »

ಹಿಂದೂ ಕಾರ್ಯಕರ್ತರ ನೆರವಿಗೆ ಬೆಂಗಳೂರಿನಲ್ಲಿ ಕಚೇರಿ ಆರಂಭ: ಯತ್ನಾಳ್

ವಿಜಯಪುರ: ರಾಜ್ಯದಲ್ಲಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ ಸಂತ್ರಸ್ತರಿಗೆ ಕಾನೂನು ನೆರವು ನೀಡುವುದಕ್ಕಾಗಿ ಶೀಘ್ರದಲ್ಲೇ ಬೆಂಗಳೂರಿನಲ್ಲಿ ಕಛೇರಿ ತೆರೆಯುತ್ತೇನೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭರವಸೆ ನೀಡಿದ್ದಾರೆ.   ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ಹಂಚಿಕೊಂಡರೂ ಪೊಲೀಸರು ಪ್ರಕರಣ ದಾಖಲಿಸುವ, ಠಾಣೆಗೆ ಕರೆದೊಯ್ದು ಮುಚ್ಚಳಿಕೆ ಬರೆಸಿಕೊಳ್ಳುವ ಮೂಲಕ ದೌರ್ಜನ್ಯ ನಡೆಸುತ್ತಿದ್ದಾರೆ. …

Read More »

ಸಂತ್ರಸ್ತೆಯನ್ನು ಭೇಟಿಯಾದ ಕೇಂದ್ರ ಬಿಜೆಪಿ ಸತ್ಯಶೋಧನಾ ಸಮಿತಿ

ಬೆಳಗಾವಿ: ಬೆಳಗಾವಿಯ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಸಖಿ ಒನ್ ಸ್ಟಾಪ್ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿ ಹಲ್ಲೆಗೈದ ಪ್ರಕರಣದ ಸಂತ್ರಸ್ತೆಯನ್ನು ಭೇಟಿ ಮಾಡಿರುವ ಕೇಂದ್ರ ಬಿಜೆಪಿ ಸತ್ಯಶೋಧನಾ ಸಮಿತಿ, ಮಹಿಳೆಯ ಆರೋಗ್ಯವನ್ನು ವಿಚಾರಿಸಿದೆ.   ಸಂಸದರಾದ ಅಪ್ರಜಿತಾ ಸಾರಂಗಿ, ಸುನಿತಾ ದುಗ್ಗಲ್, ರಂಜಿತಾ ಕೋಲಿ, ಲಾಕೆಟ್ ಚಟರ್ಜಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಶಾ ಲಾಕ್ರಾ ಅವರನ್ನೊಳಗೊಂಡ ಐದು ಜನರ ಸಮಿತಿ ಸಂತ್ರಸ್ತ ಮಹಿಳೆಗೆ ಸಾಂತ್ವನ ಹೇಳಿದರು. ಘಟನೆಯಿಂದ ಧೃತಿಗೆಡಬೇಡಿ …

Read More »

ಇಂದಿನಿಂದ ʻKPSCʼ ಗ್ರೂಪ್ ಸಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು :ಡಿಸೆಂಬರ್ 16 ರ ಇಂದು 17 ರ ನಾಳೆ ಕೆಪಿಎಸ್‍ಸಿ ವತಿಯಿಂದ ವಿವಿಧ ಇಲಾಖೆಗಳಲ್ಲಿನ ಗ್ರೂಪ್-ಸಿ ಹುದ್ದೆಗಳಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯ ಹಿನ್ನಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.   ಪರೀಕ್ಷೆಯಲ್ಲಿ ಭಾಗವಹಿಸಲಿರುವ ಎಲ್ಲಾ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಸ್ಮಾರ್ಟ್ ವಾಚ್, ಮೊಬೈಲ್, ಕ್ಯಾಲ್ಕ್ಯುಲೇಟರ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಪರೀಕ್ಷೆಗಳು …

Read More »