Breaking News
Home / ರಾಜ್ಯ (page 956)

ರಾಜ್ಯ

ಒಂದು ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ PSI ಬೇಬಿ : ACB ಬಲೆಗೆ ಬಿದ್ದು ವಿಲ ವಿಲ!

ಬೆಂಗಳೂರು : ಬಿಎಂಟಿಎಫ್ ಅಂದ್ರೆ ಬೆಂಗಳೂರು ಮೆಟ್ರೋ ಟಾಸ್ಕ್ ಫೋರ್ಸ್, ಇದರ ಕೆಲಸ ಬಿಬಿಎಂಪಿ ವ್ಯಾಪ್ತಿಯಲ್ಲಿರುವಂತ ಸರ್ಕಾರ ಸ್ವತ್ತುಗಳನ್ನ ಸಂರಕ್ಷಣೆ ಮಾಡುವ ಜವಾಬ್ದಾರಿ. ಆದ್ರೆ ಇಲ್ಲಿನ ಅಧಿಕಾರಿಗಳು ಅದನ್ನ‌ಮಾಡೋದನ್ನ ಬಿಟ್ಟು ಭೂ ಒತ್ತುವರಿ ದಾರರು ಸೇರಿದಂತೆ ಪಾಲಿಕೆ ಕಾರ್ಪೊರೇಟರ್ ಗಳ ಬಳಿಯೇ ಸುಲಿಗೆ ಮಾಡುವ ಹಂತಕ್ಕೆ ಇಳಿದಿದ್ದು BMTF ನ ಅಧಿಕಾರಿಯೊಬ್ಬರು ಗುರುವಾರ ಮಧ್ಯಾಹ್ನ ACB ಬಲೆಗೆ ಬಿದ್ದಿದ್ದಾರೆ.   ಬೇಲಿಯೇ ಎದ್ದು ಹೊಲ ಮೇಯ್ದಂತಾಯ್ತ BMTF ಕಥೆ ಹೌದು BMTF …

Read More »

ಜುಲೈ 9ರಿಂದ ಮದ್ಯ ಮಾರಾಟ ಬಂದ್

ಬೆಂಗಳೂರು: ಮದ್ಯ ಪೂರೈಕೆ ವ್ಯವಸ್ಥೆಯಲ್ಲಿನ ಲೋಪಗಳನ್ನು ರಾಜ್ಯ ಸರ್ಕಾರ ಸರಿಪಡಿಸದಿದ್ದರೆ ಜುಲೈ 9ರಿಂದ ಮದ್ಯ ಮಾರಾಟ ಬಂದ್ ಮಾಡಲಾಗುವುದು ಎಂದು ಮದ್ಯ ಮಾರಾಟಗಾರರ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಎಸ್.ಗುರುಸ್ವಾಮಿ ಎಚ್ಚರಿಸಿದ್ದಾರೆ.   ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮದ್ಯ ಖರೀದಿಗೆ ಅನುಸರಿಸಬೇಕಾದ ಪ್ರಕ್ರಿಯೆಯಲ್ಲಿ ಹತ್ತಾರು ಗೊಂದಲಗಳಿವೆ. ಸಕಾಲದಲ್ಲಿ ಮದ್ಯ ಪೂರೈಕೆಯಾಗದೇ ಬಾರ್ ಮಾಲೀಕರು ಸಂಕಷ್ಟ ಅನುಭವಿಸುವಂತಾಗಿದೆ. ನಮ್ಮನ್ನು ಹೀಗೇಕೆ ಗೋಳು ಹೊಯ್ದುಕೊಳ್ತಿದ್ದೀರಿ? ಎಂದು ಪ್ರಶ್ನಿಸಿದ್ದಾರೆ. ಕೆ ಎಸ್ ಬಿ ಸಿ ಎಲ್ …

Read More »

ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಹಿಡಕಲ್‌ ಜಲಾಶಯದಲ್ಲಿ ನೀರಿನ ಮಟ್ಟ 3.08 ಅಡಿ ಏರಿಕೆ

ಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಮುಂದುವರಿದಿದ್ದು, ಜಿಲ್ಲೆಯ ಹಿಡಕಲ್‌ನ ರಾಜಾ ಲಖಮಗೌಡ ಜಲಾಶಯದ ಒಳಹರಿವೂ ಹೆಚ್ಚಿದೆ. ಗುರುವಾರ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ 2,175 ಅಡಿ ಸಾಮರ್ಥ್ಯದ ಈ ಜಲಾಶಯದಲ್ಲಿ ಬುಧವಾರ 2,090.58 ಅಡಿಯವರೆಗೆ ನೀರು ಸಂಗ್ರಹವಿತ್ತು. ಗುರುವಾರ ಬೆಳಿಗ್ಗೆ 10ರ ಸುಮನಾರಿಗೆ ಅದು 2,093.66 ಅಡಿಗೆ ಏರಿಕೆಯಾಗಿದೆ. ಒಳಹರಿವಿನ ಪ್ರಮಾಣವೂ 5,592 ಕ್ಯುಸೆಕ್‌ನಿಂದ 10,675 ಕ್ಯುಸೆಕ್‌ಗೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ‘ಮಾಹಿತಿ ನೀಡಿದ್ದಾರೆ. ಇನ್ನೊಂದೆಡೆ, ಸವದತ್ತಿ ತಾಲ್ಲೂಕಿನ …

Read More »

ಪಿಎಸ್‍ಐ ಪರೀಕ್ಷೆ ಹಗರಣವನ್ನು ಇಡಿಗೆ ವರ್ಗಾವಣೆ ಮಾಡುವ ಅವಶ್ಯಕತೆಯಿಲ್ಲ: ಗೃಹ ಸಚಿವ

ಅಕ್ರಮ ಪಿಎಸ್‍ಐ ಪರೀಕ್ಷೆ ಹಗರಣವನ್ನು ಇಡಿಗೆ ವರ್ಗಾವಣೆ ಮಾಡುವ ಅವಶ್ಯಕತೆಯಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಮಹತ್ವದ ಹೇಳಿಕೆ ನೀಡಿದ್ದಾರೆ. ಗೃಹ ಸಚಿವ ಅರಗ ಜ್ಞಾನೇಂದ್ರರವರು ನಿಪ್ಪಾಣಿ ನಗರ ಮತ್ತು ಗ್ರಾಮೀಣ ಪೆÇಲೀಸ್ ಠಾಣೆಗಳ ನೂತನ ಕಟ್ಟಡಗಳ ಉದ್ಘಾಟನೆ ಸಮಾರಂಭ ನೆರವೇರಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಗೃಹ ಸಚಿವರ ಆರಗ ಜ್ಞಾನೇಂದ್ರ ಅಕ್ರಮ ಪಿಎಸ್‍ಐ ಪರೀಕ್ಷೆ ಹಗರಣವನ್ನು ಇಡಿಗೆ ವರ್ಗಾವಣೆ ಮಾಡುವ ಅವಶ್ಯಕತೆಯಿಲ್ಲ. ಈಗಾಗಲೇ ನಮ್ಮ ಸಿಐಡಿ …

Read More »

ಬೆಳಗಾವಿ ಗಡಿತಾಲೂಕಿನಲ್ಲಿ ಪ್ರವಾಹದ ಭೀತಿ

ನೆರೆಯ ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುತ್ತಿದ್ದು, ಕ್ಷಣಕ್ಷಣಕ್ಕೂ ಬೆಳಗಾವಿಯ ಗಡಿಭಾಗದ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿದೆ.ಇದರಿಂದ ನದಿ ಪಾತ್ರದಜನರಲ್ಲಿ ಮತ್ತೆ ಪ್ರವಾಹದ ಭೀತಿಎದುರಾಗಿದೆ. ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರದಿಂದಾಗಿರಾಜ್ಯಕ್ಕೆಅಪಾರ ಪ್ರಮಾಣದ ನೀರುಹರಿದು ಬರುತ್ತಿದೆ.ಮಹಾರಾಷ್ಟ್ರದಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರಿ ಪ್ರಮಾಣದದಲ್ಲಿಮಳೆ ಸುರಿಯುತ್ತಿದೆ.ಇದರಿಂದಾಗಿಬೆಳಗಾವಿ ಜಿಲ್ಲೆಯಕೃ.ದೂದಗಂಗಾ ವೇದಗಂಗಾ ನದಿಗಳಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಈಗಾಗಲೇ ಚಿಕ್ಕೋಡಿ, ರಾಯಬಾಗ, ಅಥಣಿತಾಲೂಕಿನ ನದಿ ಪಾತ್ರದ ಗ್ರಾಮಗಳಲ್ಲಿ ಅಲರ್ಟಘೋಷಣೆ ಮಾಡಲಾಗಿದೆ. ಈಗಾಗಲೆ ನದಿ ಪಾತ್ರದಲ್ಲಿಜನರಲ್ಲಿಎಚ್ಚರ ವಹಿಸುವಂತೆ ಜಿಲ್ಲಾಡಳಿದ …

Read More »

3 ದಿನಗಳಲ್ಲಿ ಮೇಯರ್, ಉಪಮೇಯರ್ ಚುನಾವಣೆ ನಡೆಸಿ: ಇಲ್ಲದಿದ್ರೆ ಪಾಲಿಕೆ ಕಚೇರಿಗೆ ಬೀಗ ಜಡಿಯುತ್ತೇವೆ:

ಬರುವ ಮೂರು ದಿನಗಳಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ನಡೆಸಬೇಕು. ಇಲ್ಲದಿದ್ರೆ ಪಾಲಿಕೆ ಕಚೇರಿಗೆ ಬೀಗ ಜಡಿಯಲಾಗುತ್ತದೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡರು ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಹೌದು ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ನಡೆದು 9 ತಿಂಗಳು ಕಳೆಯುತ್ತಾ ಬಂದರೂ ಇದುವರೆಗೂ ಮೇಯರ್, ಉಪಮೇಯರ್ ಚುನಾವಣೆ ನಡೆದಿಲ್ಲ. ಚುನಾವಣೆಯಲ್ಲಿ ಗೆದ್ದು ಬಂದರೂ ನಗರಸೇವಕರಿಗೆ ಯಾವುದೇ ರೀತಿ ಅಧಿಕಾರ ಕೈಯಲ್ಲಿ ಇಲ್ಲ. ಇದರಿಂದ ಕುಂದಾನಗರದಲ್ಲಿ …

Read More »

ಎಣ್ಣೆ ಪ್ರಿಯರಿಗೆ ಶಾಕ್; ಶನಿವಾರದಿಂದ ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್

ಬೆಂಗಳೂರು: ಮದ್ಯ ಪೂರೈಕೆ ವ್ಯವಸ್ಥೆಯಲ್ಲಿನ ಲೋಪಗಳನ್ನು ರಾಜ್ಯ ಸರ್ಕಾರ ಸರಿಪಡಿಸದಿದ್ದರೆ ಜುಲೈ 9ರಿಂದ ಮದ್ಯ ಮಾರಾಟ ಬಂದ್ ಮಾಡಲಾಗುವುದು ಎಂದು ಮದ್ಯ ಮಾರಾಟಗಾರರ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಎಸ್.ಗುರುಸ್ವಾಮಿ ಎಚ್ಚರಿಸಿದ್ದಾರೆ.   ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮದ್ಯ ಖರೀದಿಗೆ ಅನುಸರಿಸಬೇಕಾದ ಪ್ರಕ್ರಿಯೆಯಲ್ಲಿ ಹತ್ತಾರು ಗೊಂದಲಗಳಿವೆ. ಸಕಾಲದಲ್ಲಿ ಮದ್ಯ ಪೂರೈಕೆಯಾಗದೇ ಬಾರ್ ಮಾಲೀಕರು ಸಂಕಷ್ಟ ಅನುಭವಿಸುವಂತಾಗಿದೆ. ನಮ್ಮನ್ನು ಹೀಗೇಕೆ ಗೋಳು ಹೊಯ್ದುಕೊಳ್ತಿದ್ದೀರಿ? ಎಂದು ಪ್ರಶ್ನಿಸಿದ್ದಾರೆ. ಕೆ ಎಸ್ ಬಿ ಸಿ ಎಲ್ …

Read More »

ಬೆಂಗಳೂರಿಗರೇ ಎಚ್ಚರ.. ನಿಮ್ಮ ಮನೆಗೂ ಬರಬಹುದು ಇಂಥಾ ಒಂದು ಖತರ್ನಾಕ್ ನೇಪಾಳಿ ಗ್ಯಾಂಗ್..!

ಬೆಂಗಳೂರು: ವೃದ್ಧೆಯ ಕೈ ಕಾಲು ಕಟ್ಟಿ ದರೋಡೆ ಮಾಡಿದ್ದ ನೇಪಾಳಿ ದಂಪತಿ ಸೇರಿ ಮೂವರನ್ನು ಜೀವನ ಭೀಮಾನಗರ ಪೊಲೀಸರು ಬಂಧಿಸಿದ್ದಾರೆ. ಪ್ರತಾಪ್ ಸಿಂಗ್ ಅಲಿಯಾಸ್ ಪ್ರೇಮ ಬಹದ್ದೂರ್, ಸಂಗೀತಾ ಅಲಿಯಾಸ್ ಸೋನು ದಂಪತಿ ಹಾಗೂ ಸಹಚರ ಬಿಷ್ಣು ಬಹದ್ದೂರ್ ಬಂಧಿತರು.‌ ನೇಪಾಳ ಮೂಲದ ದಂಪತಿಗಳು ಕಳೆದ ಎರಡು ತಿಂಗಳ ಹಿಂದೆ ಬೆಂಗಳೂರಿಗೆ ಬಂದಿದ್ದರು. ನೇಪಾಳ ಮೂಲದ ವ್ಯಕ್ತಿಯನ್ನೇ ಸಂಪರ್ಕ ಮಾಡಿಕೊಂಡು ಜೆ.ಬಿ ನಗರ ಠಾಣಾ ವ್ಯಾಪ್ತಿಯ ನಿವಾಸಿ ವಿನೋದ್ ಎಂಬುವರ ಮನೆಯ …

Read More »

ಗುರ್ಪ್ರೀತ್ ಕೌರ್ ವಿವಾಹವಾದ ಪಂಜಾಬ್ ಸಿಎಂ ಭಗವಂತ್ ಮಾನ್

ಪಂಜಾಬ್ : ಇಂದು ಮುಖ್ಯಮಂತ್ರಿ ಭಗವಂತ್ ಮಾನ್ ಗುರುವಾರ (ಜುಲೈ 7) ಡಾ.ಗುರುಪ್ರೀತ್ ಕೌರ್ ಅವರನ್ನು ವಿವಾಹವಾದರು. ಸಾಂಪ್ರದಾಯಿಕ ಆನಂದ್ ಕರಜ್ ಪ್ರಕಾರ, ಸಿಖ್ ಸಂಪ್ರದಾಯದಂತೆ ಗುರುದ್ವಾರದಲ್ಲಿ ಮದುವೆ ನಡೆಯಿತು. ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮದುವೆಯಲ್ಲಿ ಪಾಲ್ಗೊಂಡು ನವವಿವಾಹಿತ ದಂಪತಿಗಳಿಗೆ ಆಶೀರ್ವದಿಸಿದರು. ಎಎಪಿ ಸಂಸದ ರಾಘವ್ ಚಡ್ಡಾ ಕೂಡ ಉತ್ಸವದಲ್ಲಿ ಭಾಗಿಯಾಗಿದ್ದು, ಸಮಾರಂಭದ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ. ‘ನಾನು ನನ್ನ …

Read More »

ಸಾರ್ವಜನಿಕರೇ ಗಮನಿಸಿ..! ಇಂದಿನಿಂದ ರಾಜ್ಯಾಧ್ಯಂತ ‘ಗುತ್ತಿಗೆ ನೌಕರ’ರ ಪ್ರತಿಭಟನೆ: ‘ಸರ್ಕಾರಿ ಆಸ್ಪತ್ರೆ’ಯ ‘ಆರೋಗ್ಯ ಸೇವೆ’ಯಲ್ಲಿ ವ್ಯತ್ಯಯ

ಬೆಂಗಳೂರು: ತಮ್ಮ ವಿವಿಧ ಬೇಡಿಕೆ ಈಡೇರಿಸುವಂತ ಆಗ್ರಹಿಸಿ ಆರೋಗ್ಯ ಇಲಾಖೆಯ ( Health Department ) ಗುತ್ತಿಗೆ, ಹೊರಗುತ್ತಿಗೆ ನೌಕರರು ಇಂದು ಬೆಂಗಳೂರು ಚಲೋ ( Bengaluru Cholo ) ನಡೆಸೋ ಮೂಲಕ ಪ್ರತಿಭಟನೆಗೆ ಇಳಿಯಲಿದ್ದಾರೆ. ಈ ಹಿನ್ನಲೆಯಲ್ಲಿ ಇಂದಿನಿಂದ ಸರ್ಕಾರಿ ಆಸ್ಪತ್ರೆಗಳ ( Government Hospital ) ಆರೋಗ್ಯ ಸೇವೆಯಲ್ಲಿ ( Health Service ) ವ್ಯತ್ಯಯ ಉಂಟಾಗಲಿದೆ.   ಹೌದು.. ರಾಜ್ಯ ಸರ್ಕಾರ ಈವರೆಗೆ ಆರೋಗ್ಯ ಇಲಾಖೆಯ …

Read More »