Breaking News
Home / ರಾಜ್ಯ (page 972)

ರಾಜ್ಯ

ಬೆಳಗಾವಿ ನೂತನ S.P. ಆಗಿ ನೇಮಿಸಿ ಸಂಜೀವ್ ಪಾಟೀಲ ನೇಮಕ,ಬೆಳಗಾವಿ ನೂತನ ಎಸ್ಪಿ ಆಗಿ ನೇಮಿಸಿ

ಧಾರವಾಡ : 16 ಜನ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರಲ್ಲಿ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ಕೂಡ ವರ್ಗಾವಣೆಯಾಗಿದ್ದಾರೆ. ಅವರ ಸ್ಥಾನಕ್ಕೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಲೋಕೇಶ್ ಜಗಲಸರ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಪಿ.ಕೃಷ್ಣಕಾಂತ್‌ ಅವರನ್ನು ಬೆಂಗಳೂರಿನ ಸೌತ್ ಡಿವಿಜನ್‌ಗೆ ಡೆಪ್ಯುಟಿ ಪೊಲೀಸ್ ಕಮಿಷನರ್ ಆಗಿ ನೇಮಕ ಮಾಡಲಾಗಿದೆ. ಇವರಿಂದ ತೆರವಾದ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ …

Read More »

PUC ಪಾಸಾದವರಿಗೆ ಗುಡ್ ನ್ಯೂಸ್: SDA ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಜಲಸಂಪನ್ಮೂಲ ಇಲಾಖೆಯಲ್ಲಿ ಗ್ರೂಪ್ ಸಿ ವೃಂದದ ಪರಿಶಿಷ್ಟ ಜಾತಿ ಬ್ಯಾಕ್ ಲಾಗ್ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಕರ್ನಾಟಕ ರಾಜ್ಯ ಪತ್ರದಲ್ಲಿ ರಾಜ್ಯ ಸರ್ಕಾರದಿಂದ ಅಧಿಸೂಚನೆ ಪ್ರಕಟಿಸಲಾಗಿದ್ದು, 155 SDA ಹುದ್ದೆಗಳ ನೇಮಕಾತಿಗೆ ಜುಲೈ 11 ರಿಂದ ಆಗಸ್ಟ್ 10 ರ ವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.   ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ಪಿಯುಸಿ ಪರೀಕ್ಷೆ ಅಥವಾ ಸಿಬಿಎಸ್‌ಇ, ಐಸಿಎಸ್‌ಇ ಮಂಡಳಿ ನಡೆಸುವ …

Read More »

ಅಸ್ಸಾಂನಿಂದ 40 ಶವಗಳು ಹಿಂದಿರುಗಲಿವೆ’ ನೇರವಾಗಿ ಶವಾಗಾರಕ್ಕೆ ಕಳುಹಿಸಲಾಗುವುದು’

ಖುರ್ಚಿಗಾಗಿ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಶಿವಸೇನಾ ಸಂಸದ ನಿರಂತರ ಹೇಳಿಕೆಗಳನ್ನು ನೀಡುತ್ತಲೇ ಇದ್ದಾರೆ. ರಾವುತ್ ನೇತೃತ್ವದಲ್ಲಿ ಶಿವಸೇನಾ ಮುಖನರು ಬಂಡೆದ್ದ ಶಾಸಕರ ಮೇಲೆ ನಿರಂತರ ವಾಗ್ದಾಳಿ ಮುಂದುವರೆಸಿದ್ದಾರೆ. ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಸುಪ್ರಿಮೋ ಶರದ್ ಪವಾರ್ ಅವರು ಮಹಾವಿಕಾಸ್ ಆಘಾಡಿ ಶಾಸಕರ ಜೊತೆಗೆ ಮುಚ್ಚಿದ ಬಾಗಿಲುಗಳ ಹಿಂದೆ ನಿರಂತರ ಸಭೆ ನಡೆಸುತ್ತಿದ್ದಾರೆ. ಇಂದು ಮುಂಬೈ ಮತ್ತು ಪುಣೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಸತತ ಎರಡನೇ ದಿನವಾದ ಇಂದೂ ಕೂಡ …

Read More »

ಕೆಎಎಸ್‌ ಹುದ್ದೆಗಾಗಿ ಇಲ್ಲ ಐದು ವರ್ಷ ಪರೀಕ್ಷೆ: ಆಕಾಂಕ್ಷಿಗಳಲ್ಲಿ ಹತಾಶೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) 2017ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ 106 ಹುದ್ದೆಗಳ ನೇಮಕಾತಿಗೆ ಮುಖ್ಯಪರೀಕ್ಷೆ ನಡೆಸಿ 15 ತಿಂಗಳು ಕಳೆದಿವೆ. 2021ರ ಫೆಬ್ರುವರಿಯಲ್ಲಿ ನಡೆದ ಆ ಪರೀಕ್ಷೆಯ ಫಲಿತಾಂಶ ಇನ್ನೂ ಪ್ರಕಟಿಸಿಲ್ಲ. ಇನ್ನೊಂದೆಡೆ, ಐದು ವರ್ಷ ಹುದ್ದೆಗಳ ಭರ್ತಿಗೆ ಪರೀಕ್ಷೆ ನಡೆಸದ ರಾಜ್ಯ ಸರ್ಕಾರದ ನಡೆ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಲ್ಲಿ ಹತಾಶೆ ಮೂಡಿಸಿದೆ. 2018, 2019, 2020, 2021, 2022- ಈ ಐದು ಸಾಲುಗಳಲ್ಲಿ ಕೆಪಿಎಸ್‌ಸಿ ಪರೀಕ್ಷೆಗಳು ನಡೆದಿರಲಿಲ್ಲ. …

Read More »

ಶಿವಸೇನೆ-ಬಿಜೆಪಿ ಮೈತ್ರಿ ಸುಳಿವು ಕೊಟ್ಟ ಕರ್ನಾಟಕದ ಸಚಿವ!

ಬೆಳಗಾವಿ ಜೂ. 26: “ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆ ಆಗಲಿದೆ. ಅದು ಭಾರತೀಯ ಜನತಾ ಪಕ್ಷ ಮತ್ತು ಶಿವಸೇನೆ ನಡುವಿನ ಮೈತ್ರಿ ಮೂಲಕ” ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿಶ್ವಾಸ ವ್ಯಕ್ತಪಡಿಸಿದರು. ಬೆಳಗಾವಿಯಲ್ಲಿ ಭಾನುವಾರ ಮಾತನಾಡಿದ ಸಚಿವರು, “ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ), ಕಾಂಗ್ರೆಸ್, ಶಿವಸೇನೆ ಮೂರು ಪಕ್ಷಗಳು ಒಟ್ಟಾದವು. ಆದರೆ ಈ ಸರ್ಕಾರ ಬಹುದಿನಗಳವರೆಗೂ ಸಾಗುವ ಅನುಮಾನ ಈ …

Read More »

SS.L.C. ಪೂರಕ ಪರೀಕ್ಷೆ ಇಂದಿನಿಂದ ಆರಂಭ

ಬೆಂಗಳೂರು: ಎಸ್​ಎಸ್​ಎಲ್​​ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ರಾಜ್ಯಾದ್ಯಂತ ಇಂದಿನಿಂದ ಜುಲೈ 4ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ. ರಾಜ್ಯಾದ್ಯಂತ 423 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಒಟ್ಟು 11,415 ಶಾಲೆಗಳಿಂದ 63,363 ವಿದ್ಯಾರ್ಥಿಗಳು, 31,283 ವಿದ್ಯಾರ್ಥಿನಿಯರು ಹಾಗೂ ಮೂವರು ತೃತೀಯ ಲಿಂಗಿಗಳು ಸೇರಿ ಒಟ್ಟು 94,649 ಮಕ್ಕಳು ನೋಂದಣಿ ಮಾಡಿಕೊಂಡಿದ್ದಾರೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮರಾಗಳನ್ನು ಕಡ್ಡಾಯವಾಗಿ ಅಳವಡಿಸಲು …

Read More »

2023ರ ಸಿ. ಎಂ. ನಾನೇ: H.D.K.

2023ಕ್ಕೆ ಹೆಚ್.ಡಿ. ಕುಮಾರಸ್ವಾಮಿ ಮತ್ತೆ ಸಿಎಂ ವಿಚಾರ: ರಾಜ್ಯದಲ್ಲಿ ನೊಂದವರನ್ನು ರಕ್ಷಿಸಲು ಮತ್ತೊಮ್ಮೆ ಸಿಎಂ ಆಗುವ ವಿಶ್ವಾಸ ಇದೆ. ಬಡವರಿಗಾಗಿ ಮತ್ತೊಂದು ಬಾರಿ ಸಿಎಂ ಆಗಲು ದೇವರ ಆಶೀರ್ವಾದ ಇದೆ. ಬಡವರಿಗಾಗಿ ಅಧಿಕಾರ ಹಿಡಿಯುವ ಇಚ್ಛೆಯಿದೆ. ಯಾರೇ ಏನೇ ಹೇಳಲಿ. ಜೆಡಿಎಸ್ ಪಕ್ಷ ಮುಗಿಸಿದ್ದೇವೆ. ತಲೆ ಎತ್ತಲು ಬಿಡಲ್ಲ ಅಂತ ಹೇಳಲಿ. ಯಾರೇ ಹೇಳಿದರೂ ಮೇಲೋಬ್ಬ ಇದ್ದಾನೆ. ಅವನ ಆಶೀರ್ವಾದ ಇದ್ದೇ ಇರುತ್ತದೆ ಎಂದರು. ಪಂಚರತ್ನ ಯಾತ್ರೆ: ಈ ಬಾರಿ ಜೆಡಿಎಸ್​ಅನ್ನು ಅಧಿಕಾರಕ್ಕೆ …

Read More »

ಈ ಸರ್ಕಾರದಲ್ಲಿ ಕಮಿಷನ್​ಗೆ ಲೆಕ್ಕ ಇಲ್ಲ ಆರ್​ಎಸ್​ಎಸ್ ಪ್ರಮುಖರಿಗೆ ಕಮಿಷನ್ ಹಣ ಕೊಡಲೇಬೇಕು.:HD.K.

ಶಿವಮೊಗ್ಗ: ಈ ಸರ್ಕಾರದಲ್ಲಿ ಕಮಿಷನ್​ಗೆ ಲೆಕ್ಕ ಇಲ್ಲ. ಆರ್​ಎಸ್​ಎಸ್ ಪ್ರಮುಖರಿಗೆ ಶಾಸಕರು, ಸಚಿವರಿಂದ ಕಮಿಷನ್ ಹೋಗ್ತಾ ಇದೆ. ಆರ್​ಎಸ್​ಎಸ್ ನ 2-3 ಜನ ಪ್ರಮುಖರಿಗೆ ಕಮಿಷನ್ ಹಣ ಕೊಡಲೇಬೇಕು. ಶಾಸಕರು, ಸಚಿವರು ಎಲ್ಲರೂ ಪ್ರತಿ ತಿಂಗಳು ಪಕ್ಷದ ಹಿಂದಿರುವ ಮುಖಂಡರಿಗೆ ನೇರವಾಗಿ ಕಮಿಷನ್ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷ ನೇರವಾಗಿ ಆರ್​ಎಸ್​ಎಸ್​ನಿಂದ ನಡೆಯುತ್ತಿದೆ. ಇದರ ಬಗ್ಗೆ …

Read More »

ಹದಗೆಟ್ಟು ಹೋದ ಸರ್ಕಾರಿ ಐಟಿಐ ಕಾಲೇಜು,ಕತ್ತಲಿನಲ್ಲೇ ಪಾಠ ಕಲಿಯುವಂತಹ ವ್ಯವಸ್ಥೆ ನಿರ್ಮಾಣ

ಇದು ರಾಜ್ಯದಲ್ಲಿಯೇ ಎರಡನೇ ಅತೀದೊಡ್ಡದಾದ ಸರ್ಕಾರಿ ITI ಕಾಲೇಜು. ಆದ್ರೆ ಇಲ್ಲಿ ಸೌಕರ್ಯಗಳು ಇಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಕತ್ತಲಿನಲ್ಲೇ ಪಾಠ ಕಲಿಯುವಂತಹ ವ್ಯವಸ್ಥೆ ನಿರ್ಮಾಣವಾಗಿದೆ.  ಹೌದು ಒಂದೆಡೆ ಶಿಥಿಲಾವಸ್ಥೆ ತಲುಪಿರುವ ಕಟ್ಟಡ, ಆ ಕಟ್ಟಡದೊಳಗೆ ಆತಂಕದಲ್ಲಿ ಶಿಕ್ಷಣ ಕಲಿಯುತ್ತಿರುವ ವಿದ್ಯಾರ್ಥಿಗಳು. ಇಷ್ಟೆಲ್ಲ ದೃಶ್ಯಗಳು ಕಂಡು ಬಂದಿದ್ದು ಹುಬ್ಬಳ್ಳಿಯ ವಿದ್ಯಾನಗರದ ಸರ್ಕಾರಿ ಕೈಗಾರಿಕಾ ತರಭೇತಿ ಸಂಸ್ಥೆಯ ದುಸ್ಥಿತಿ ಇದು. ಅಂದಹಾಗೇ 1957 ರಲ್ಲಿ ಪ್ರಾರಂಭವಾದ ಈ ಕಾಲೇಜು, ಅಂದಿನಿಂದ ಇಂದಿನವರೆಗೂ ವಿದ್ಯಾರ್ಥಿಗಳಿಗೆ …

Read More »

1 ವರ್ಷದಲ್ಲಿ ಹು-ಧಾ ಎಲ್ಲಾ ಸ್ಮಾರ್ಟ ಸಿಟಿ ಕಾಮಗಾರಿ ಪೂರ್ಣಗೊಳಿಸಿ: ಸಿಎಂ ಬೊಮ್ಮಾಯಿ

ಮುಂದಿನ ಒಂದು ವರ್ಷದ ಅವಧಿಯೊಳಗೆ ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು.ಕಾಮಗಾರಿಗಳ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಬಾರದು.ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ನಿರ್ಮಾಣ ಮತ್ತು ಆ ಮೂಲಕ ಕಾರವಾರ ಬಂದರಿಗೆ ಸಂಪರ್ಕ ಕಲ್ಪಿಸುವ ಯೋಜನೆಯು ಅರಣ್ಯ ಹಾಗೂ ಪರಿಸರ ಮಂತ್ರಾಲಯದ ಕ್ಲಿಯರೆನ್ಸ್ ಪಡೆಯುವ ಹಂತದಲ್ಲಿದೆ ಶೀಘ್ರ ಯೋಜನೆ ಕೈಗೆತ್ತಿಕೊಳ್ಳುವ ಭರವಸೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಘಂಟಿಕೇರಿಯ ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ …

Read More »