Breaking News
Home / ರಾಜ್ಯ (page 978)

ರಾಜ್ಯ

ಪಿಎಂ ಬಂದರೆ ಅವರನ್ನು ಮೆಚ್ಚಿಸಲು ರಸ್ತೆ ಸರಿ ಮಾಡ್ತೀರಾ ಎಂದು ಉಲ್ಲೇಖಿಸಿ ಬಿಡಿಎಗೆ ಹೈಕೋರ್ಟ್ ತರಾಟೆ

ಬೆಂಗಳೂರು: ಬೆಂಗಳೂರಿನ ಬಡಾವಣೆಗೆ ಮೂಲಸೌಕರ್ಯ ಕಲ್ಪಿಸದ ಹಿನ್ನೆಲೆ ಕ್ರಮ ಕೈಗೊಳ್ಳದ ಬಿಡಿಎಗೆ(BDA) ಹೈಕೋರ್ಟ್(High Court) ತರಾಟೆಗೆ ತೆಗೆದುಕೊಂಡಿದೆ. ಕೋರ್ಟ್ ಆದೇಶಕ್ಕೆ ಬಿಡಿಎ ಅಧಿಕಾರಿಗಳು ಬೆಲೆ ನೀಡುತ್ತಿಲ್ಲ. ಆಗಾಗ ಪ್ರಧಾನಮಂತ್ರಿ(PM Narendra Modi) ಬಂದರೆ ರಸ್ತೆಗಳು ಸರಿಹೋಗಬಹುದು ಎಂದು ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯ ಪಟ್ಟಿದೆ. ಆಗಾಗ ಪಿಎಂ, ರಾಷ್ಟ್ರಪತಿ ಬಂದ್ರೆ ರಸ್ತೆ ಉತ್ತಮಗೊಳ್ಳಬಹುದು. ಮೊನ್ನೆ 23 ಕೋಟಿ ಖರ್ಚು ಮಾಡಿ ಗುಂಡಿ ಮುಚ್ಚಿದ್ದೀರಾ. ಪ್ರತಿಬಾರಿ ಬೇರೆ ಬೇರೆ ಮಾರ್ಗವಾಗಿ ಪಿಎಂ …

Read More »

ಚಾಮುಂಡಿ ಬೆಟ್ಟಕ್ಕೆ ಮೋದಿ ಭೇಟಿ, ರಾಜಕೀಯ ಹಿನ್ನಡೆ ಆರಂಭ: ಜ್ಯೋತಿಷಿ

ಎರಡು ದಿನಗಳ ಕರ್ನಾಟಕ ಪ್ರವಾಸದ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ನಾಡಿನ ಅಧಿದೇವತೆ ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಾಲಯಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದರು. ಮೈಸೂರಿಗೆ ಮೂರ್ನಾಲ್ಕು ಬಾರಿ ಆಗಮಿಸಿದ್ದರೂ, ಚಾಮುಂಡಿ ಬೆಟ್ಟಕ್ಕೆ ಮೋದಿ ಇದೇ ಮೊದಲ ಬಾರಿ ಭೇಟಿ ನೀಡಿದ್ದರು.   ದೇವಾಲಯದಲ್ಲಿ ಸುಮಾರು ಹದಿನೈದು ನಿಮಿಷ ಪ್ರಾರ್ಥನೆ ಸಲ್ಲಿಸಿದ್ದ ಮೋದಿ ವಿಶೇಷ ಪೂಜೆಯನ್ನು ಸಲ್ಲಿಸಿದ್ದರು. ದೇವಾಲಯಕ್ಕೆ ಹಲವು ಗಣ್ಯರು ಭೇಟಿ ನೀಡಿದ್ದಾರೆ, ಆದರೆ ಮೋದಿಯವರಷ್ಟು ಸರಳತೆಯ ವ್ಯಕ್ತಿತ್ವವನ್ನು ನಾವು …

Read More »

ಬೆಳಗಾವಿ ಗಡಿ ಗಲಾಟೆಯಲ್ಲಿ ಏಕನಾಥ ಶಿಂಧೆ 40 ದಿನ ಜೈಲಿನಲ್ಲಿದ್ದ ಶಿವಸೈನಿಕ

ಮಹಾರಾಷ್ಟ್ರದ ಮಹಾ ಆಘಾಡಿ ಸರಕಾರ ಪತನದ ಅಂಚಿಗೆ ತಲುಪಿರುವಂತೆ ಈಗ ಎಲ್ಲೆಡೆ ಕೇಳಿಬರುತ್ತಿರುವ ಹೆಸರೇ ಏಕನಾಥ ಶಿಂಧೆ. ಒಂದು ಕಾಲದ ಹಾರ್ಡ್‌ಕೋರ್‌ ಶಿವಸೈನಿಕ, ಬಾಳಾ ಸಾಹೇಬ್‌ ಠಾಕ್ರೆ ಅವರ ಕಟ್ಟಾ ಬೆಂಬಲಿಗ, ನಾಲ್ಕು ಅವಧಿಯ ಶಾಸಕ, ಕಾರ್ಪೊರೇಟರ್‌, ಸ್ಥಳೀಯ ಮಟ್ಟದಲ್ಲಿ ಅತ್ಯಂತ ಜನಪ್ರಿಯ ನಾಯಕ… ಕಾಂಗ್ರೆಸ್‌ ಮತ್ತು ಎನ್‌ಸಿಪಿ ಜತೆ ಸರಕಾರ ಮಾಡಿದಾಗ ಲಿಂದಲೂ, ತೀರಾ ಅಸಹನೆಯಲ್ಲಿದ್ದ ಶಿವಸೇನೆಯ ಹಿರಿಯ ನಾಯಕ, ಸದ್ಯ ಪಕ್ಷದ ವಿರುದ್ಧವೇ ಸಿಡಿದು ನಿಂತಿದ್ದಾರೆ. ಅಷ್ಟೇ …

Read More »

ಮಹಾರಾಷ್ಟ್ರ ಹೈಡ್ರಾಮಾ; ಕಾರಿನಿಂದ ಎಸ್ಕೇಪ್ ‌ಆಗಿ ಟ್ರಕ್‌ನಲ್ಲಿ ಲಿಫ್ಟ್ ಪಡೆದು 4 ಕಿಮೀ ನಡೆದ ಶಾಸಕ..!

ಮಹಾರಾಷ್ಟ್ರ ರಾಜಕೀಯ ರೋಚಕ ಘಟ್ಟ ತಲುಪಿದ್ದು, ಒಂದು ಚಲನಚಿತ್ರಕ್ಕಾಗುವಷ್ಟು ಸರಕು ಕೂಡ ಇದೆ. ಶಿವಸೇನಾ, ಕಾಂಗ್ರೆಸ್ ನೇತೃತ್ವದ ಅಘಾಡಿ ಸರ್ಕಾರ ಅಲುಗಾಡುತ್ತಿದ್ದು, ಶಿವಸೇನೆಯಲ್ಲಿ ಮಹಾ ಬಿರುಕು ಉಂಟಾಗಿದೆ. ಈ ನಡುವೆ ಬಂಡಾಯಗಾರರ ಜತೆ ಗುರುತಿಸಿಕೊಂಡಿದ್ದ ಶಾಸಕರೊಬ್ಬರು ತಮ್ಮ‌ನಾಯಕನಿಗೆ ನಿಷ್ಠೆ ತೋರಿಸಲು ಸಾಹಸ ಮಾಡಿದ್ದಾರೆ.   ಏಕನಾಥ್ ಶಿಂಧೆ ಜೊತೆಗಿದ್ದ ಶಾಸಕರೊಬ್ಬರು ಗುಜರಾತ್‌ನಿಂದ ಎದ್ದೆನೋ ಬಿದ್ದೆನೋ ಎಂದು ತಪ್ಪಿಸಿಕೊಂಡು ಮಹಾರಾಷ್ಟ್ರಕ್ಕೆ ಮರಳಿದ್ದಾರೆ. ಶಿಂಧೆ ಅವರು ಭೇಟಿಯಾಗಲು ಬಯಸುತ್ತಾರೆ ಎಂಬ ನೆಪದಲ್ಲಿ ಗುಜರಾತ್‌ಗೆ …

Read More »

ರಾಜ್ಯದ ‘ಸರ್ಕಾರಿ ಜಮೀನು’ಗಳಲ್ಲಿ ಅನಧಿಕೃತ ಸಾಗುವಳಿ ಮಾಡುತ್ತಿದ್ದ ‘ರೈತ’ರಿಗೆ ಗುಡ್ ನ್ಯೂಸ್

ಬೆಂಗಳೂರು: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಸಾಗುವಳಿಯನ್ನು ಸಕ್ರಮಗೊಳಿಸಲು ನಮೂನೆ 57ರಲ್ಲಿ ಅರ್ಜಿ ಸಲ್ಲಿಸಲು ಮತ್ತೆ ರಾಜ್ಯ ಸರ್ಕಾರ ಕಾಲಾವಕಾಶ ವಿಸ್ತರಿಸಿದೆ. ಈ ಮೂಲಕ ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.   ಈ ಬಗ್ಗೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಾಹಿತಿ ನೀಡಿದ್ದು, ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವುದಕ್ಕಾಗಿ ಕರ್ನಾಟಕ ಭೂ ಕಂದಾಯ ಕಾಯ್ದೆ -1964ರ ಕಲಂ 94(ಎ)ರನ್ವಯ ಅವಕಾಶ ನೀಡಲಾಗಿದೆ. ನಮೂನೆ-57ರಲ್ಲಿ ಅರ್ಜಿಗಳನ್ನು ಸಲ್ಲಿಸಲು …

Read More »

ಯಾರು ಸ್ತ್ರೀಯರಿಗೆ ಅಪಮಾನ ಮಾಡುತ್ತಾರೋ ಅವರ ಪತನ ನಿಶ್ಚಿತ – ಕಂಗನಾ

ಮುಂಬೈ: ಮಹಾ ವಿಕಾಸ ಅಘಾಡಿ ಸರ್ಕಾರ ಪತನಗೊಳ್ಳುತ್ತಿದ್ದಂತೆ ಬಾಲಿವುಡ್ ನಟಿ ಕಂಗನಾ ರಣಾವತ್ ಈ ಹಿಂದೆ ಹೇಳಿದ್ದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಸುಶಾಂತ್ ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕಂಗನಾ ರಣಾವತ್ ಕಿಡಿಕಾರಿದ್ದರು. ಈ ತಿಕ್ಕಾಟ ಜೋರಾದ ಸಮಯದಲ್ಲೇ ಕಂಗನಾ ರಣಾವತ್ ಮನೆ ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಈ ಹಿಂದೆ ಬಿಎಂಸಿ ಮನೆಯನ್ನು ಕೆಡವಿತ್ತು. ಇದಕ್ಕೆ ಅಂದು ತಿರುಗೇಟು ಕೊಟ್ಟಿದ್ದ ನಟಿ, ನೆನಪಿರಲಿ ಉದ್ಧವ್ …

Read More »

ಸಾಹುಕಾರ ಮುಂಬೈ ನಲ್ಲೇ ಠಿಕಾಣಿ ದೇವೇಂದ್ರ ಫಡ್ನವಿಸ್‌ ಇಂದು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚಿಸಲು ಅನುಮತಿ ,ಕೇಳುವ ಸಾಧ್ಯತೆ.?

ಮುಂಬೈ: ಮಹಾ ವಿಕಾಸ ಅಘಾಡಿ ಸರ್ಕಾರಿ ಪತನಗೊಳ್ಳುವುದು ಅಧಿಕೃತವಾಗುತ್ತಿದ್ದಂತೆ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್‌ ಇಂದು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚಿಸಲು ಅನುಮತಿ ಕೇಳುವ ಸಾಧ್ಯತೆಯಿದೆ. ಇಂದು ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರಿಗೆ ತಮ್ಮ ಸರ್ಕಾರಕ್ಕೆ ಬೆಂಬಲ ನೀಡುವ ಶಾಸಕರ ಪಟ್ಟಿಯನ್ನು ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ ಬುಧವಾರ ಬಿಜೆಪಿ ನಾಯಕ, ಕೇಂದ್ರ ಸಚಿವ ರಾವ್‌ಸಹೇಬ್‌ ಪಾಟೀಲ್‌ ಶಿವಸೇನೆ ಆಂತರಿಕ ಬಿಕ್ಕಟ್ಟಿನಿಂದ ಆಜಕೀಯ ಅಸ್ಥಿರತೆ ಸೃಷ್ಟಿಯಾಗಿದೆ. ಬಿಜೆಪಿ ಸರ್ಕಾರ …

Read More »

ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಬಳಿಕ ತನ್ನ 13 ವರ್ಷದ ಮಗಳನ್ನು ಕೂಡ ಕೊಲ್ಲಲು ಯತ್ನ

ಬೆಂಗಳೂರು: ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಬಳಿಕ ತನ್ನ 13 ವರ್ಷದ ಮಗಳನ್ನು ಕೂಡ ಕೊಲ್ಲಲು ಯತ್ನಿಸಿ ಯಶವಂತಪುರ ಪೊಲೀಸ್ ಠಾಣೆಗೆ ಕರೆ ಮಾಡಿ ವಿಚಿತ್ರ ಘಟನೆಯೊಂದು ನಡೆದಿದೆ. ಹೌದು. ಇಂಥದ್ದೊಂದು ಘಟನೆಗೆ ಕಾರಣವಾಗಿರೋದು ಬೆಂಗಳೂರಿನ ಯಶವಂತಪುರದ ಮತ್ತಿಕೆರೆ. ತಾನೇಂದ್ರ ಎಂಬಾತ ತನ್ನ ಪತ್ನಿ ಅನುಸೂಯಳನ್ನು ಕೊಲೆ ಮಾಡಿ ನಂತರ ತನ್ನ 13 ವರ್ಷದ ಮಗಳನ್ನು ಕೊಲೆಗೆ ಯತ್ನಿಸಿ ಪೊಲೀಸರಿಗೆ ಎರಡು ಕೊಲೆ ಮಾಡಿರುವುದಾಗಿ ಕಾಲ್ ಮಾಡಿದ್ದ. ಟೈಲರಿಂಗ್ …

Read More »

ಸಾಕು ನಾಯಿಗಾಗಿ 5 ಸಾವಿರಜನಕ್ಕೆ , ಚಿಕನ್,ಹಾಗೂ ವೆಜ್ ಊಟ, ಕಾರಣ ಕೇಳಿದರೆ ಬೆಚ್ಚಿ ಬೀಳೋದು ಗ್ಯಾರಂಟಿ

ತಮ್ಮ ವಿರುದ್ದ ಅವಹೇಳನಾವಾಗಿ ಮಾತನಾಡಿದವರಿಗೆ ಪ್ರತ್ಯುತ್ತರ ನೀಡಲು ಸುಮಾರು 5 ಸಾವಿರ ಜನಕ್ಕೆ 3 ಕ್ವಿಂಟಾಲ್ ಚಿಕನ್,1 ಕ್ವಿಂಟಾಲ ತತ್ತಿ, ಹಾಗೂ ಸಸ್ಯಹಾರಿಗೆ 50 ಕಿಲೊ ಕಾಜುಕರಿ, ಊಟ ಬಡಿಸಿ ಆಚರಿಸಿದ್ದಾರೆ, ಹಾಗಾದರೆ ಯಾರಪ್ಪ ಇತ ಅನ್ತಿರಾ ಇತ ಬೇರೆ ಯಾರು ಅಲ್ಲ ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದ ಶಿವಪ್ಪ ಯಲ್ಲಪ್ಪ ಮರ್ದಿ ಎಂಬುವವರು ತಾವು ಸಾಕಿದ ಕೃಷ್ ಎಂಬ ಸಾಕುನಾಯಿಯ ಹುಟ್ಟು ಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ, ರಸ್ತೆ ಮೂಲಕ …

Read More »

ಮಹಾರಾಷ್ಟ್ರದ ರಾಜಕೀಯ ಪರಿಸ್ಥಿತಿಯು ವಿಧಾನಸಭೆಯ ವಿಸರ್ಜನೆಯತ್ತ ಸಾಗುತ್ತಿದೆ: ಸಂಜಯ್ ರಾವತ್’ ಸುಳಿವು

ಮುಂಬೈ : ಶಿವಸೇನೆ ನಾಯಕ ಹಾಗೂ ಸಂಪುಟ ಸಚಿವ ಏಕನಾಥ್ ಶಿಂಧೆ ಕರೆ ನೀಡಿದ್ದ ಬಂಡಾಯ ಕೊನೆಗೂ ಯಶಸ್ವಿಯಾಗಿದೆ. ಯಾಕಂದ್ರೆ, ಈಗ ವಿಧಾನಸಭೆ ವಿಸರ್ಜನೆಯತ್ತ ಸಾಗುತ್ತಿದೆ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಟ್ವೀಟ್ ಮಾಡಿದ್ದಾರೆ. ಆದ್ದರಿಂದ, ಠಾಕ್ರೆ ಸರ್ಕಾರದ ಅಂತಿಮವಾಗಿ ಎರಡೂವರೆ ವರ್ಷಗಳಲ್ಲಿ ಅಂತ್ಯಗೊಂಡಿದೆ.   ಏಕನಾಥ್ ಶಿಂಧೆ ಶಿವಸೇನೆ ವಿರುದ್ಧ ದೊಡ್ಡ ಬಂಡಾಯವನ್ನೇ ಆರಂಭಿಸಿದ್ದಾರೆ. ಎಲ್ಲಾ ಶಾಸಕರೊಂದಿಗೆ ಶಿಂಧೆ ಈಗ ಗುವಾಹಟಿಯಲ್ಲಿ ತಂಗಿದ್ದು, ಏಕನಾಥ್ ಶಿಂಧೆ 33 …

Read More »