Home / ರಾಜ್ಯ (page 984)

ರಾಜ್ಯ

ಹೆಚ್ಚುವರಿಯಾಗಿ 5,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಅನುಮತಿ ಸರ್ಕಾರ ಆದೇಶ

  ಬೆಂಗಳೂರು : 2022-2023ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಲು ಸರ್ಕಾರ ಆದೇಶಿಸಿದೆ. ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಹೆಚ್ಚುವರಿಯಾಗಿ 5,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಅನುಮತಿ ನೀಡಲಾಗಿದೆ. ಈಗಾಗಲೇ 2022-23ನೇ ಶೈಕ್ಷಣಿಕ ಸಾಲಿಗೆ ಶೈಕ್ಷಣಿಕ ಹಿತದೃಷ್ಟಿಯಿಂದ ಮತ್ತು ಉತ್ತಮ ಗುಣಮಟ್ಟದ ಶೈಕ್ಷಣಿಕ ಬಲವರ್ಧನೆಯ ಸಲುವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 22,000 …

Read More »

ಹಾವೇರಿ: ವಿಷಕಾರಿ ಹಾವುಗಳಿಂದ ಕೂಲಿ ಕಾರ್ಮಿಕರನ್ನು ರಕ್ಷಿಸುತ್ತಿರುವ ಶ್ವಾನ!

ಹಾವೇರಿ: ಹಾವು-ಮುಂಗುಸಿ ಸೆಣಸು ಸಹಜ. ಇಲ್ಲೊಂದು ಶ್ವಾನ ಹಾವುಗಳೊಂದಿಗೆ ಹೋರಾಡಿ ಕೂಲಿ ಕಾರ್ವಿುಕರನ್ನು ರಕ್ಷಿಸುತ್ತಿದೆ. ಹಾವೇರಿ ತಾಲೂಕಿನ ಅಕ್ಕೂರು ಗ್ರಾಮದಲ್ಲಿ ದಯಾನಂದ ಕಲಕೋಟಿ ಎಂಬವರು ಸಾಕಿದ ‘ಸುಹಾನಿ’ ಎಂಬ ಶ್ವಾನ ಇಲ್ಲಿಯವರೆಗೆ 28 ಹಾವುಗಳೊಂದಿಗೆ ಗುದ್ದಾಡಿ ಎಲ್ಲವನ್ನೂ ಕೊಂದು ಹಾಕಿ ಜನರನ್ನು ರಕ್ಷಣೆ ಮಾಡುತ್ತಿದೆ. ದಯಾನಂದ ಕಲಕೋಟಿ 20 ಎಕರೆ ಜಮೀನಿನಲ್ಲಿ ಸಾವಯುವ ಕೃಷಿ ಮಾಡಿಕೊಂಡು ಬಂದಿದ್ದಾರೆ. 7 ಎಕರೆ ಜಮೀನಿಲ್ಲಿ ತಾಳೆ ಮರ ಹಾಕಿದ್ದಾರೆ. ತಾಳೆ ಮರದಲ್ಲಿ ಎಣ್ಣೆಯ ಅಂಶವಿರುವುದರಿಂದ …

Read More »

ಮದುವೆಯಾದ ಮೂರೇ ತಿಂಗಳಿಗೆ ಹೆಂಡತಿ ಆತ್ಮಹತ್ಯೆ: ಬಾಮೈದುನರಿಂದಲೆ ಕೊಲೆಯಾದ ನಟ ಸತೀಶ್ಮ

ಸ್ಯಾಂಡಲ್‌ವುಡ್ ಯುವ ನಟ ಸತೀಶ್ ವಜ್ರ ಅವರನ್ನು ಚಾಕುವಿನಿಂದ ಇರಿದು ಬರ್ಬರ ಹತ್ಯೆ ಮಾಡಿರುವ ಘಟನೆಗೆ ಇದೀಗ ಹೊಸ ಟ್ವಿಸ್ಟ್ ಸಿಕ್ಕಿದೆ. ಸತೀಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಬಂಧನವಾಗಿದ್ದು, ಸತೀಶ್ ಬಾಮೈದುನರೆ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.   ಕೆಲವೊಂದು ಶಾರ್ಟ್ ಮೂವಿಯಲ್ಲಿ ಕೆಲಸ ಮಾಡಿದ್ದ ಸತೀಶ್ `ಲಗೋರಿ’ ಎಂಬ ಸಿನಿಮಾದಲ್ಲಿ ನಾಯಕನಾಗಿ ಬಣ್ಣ ಹಚ್ಚಿದ್ದರು. ಸತೀಶ್ ವಜ್ರ, ಅವರನ್ನು ಮನೆಯಲ್ಲಿಯೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಶುಕ್ರವಾರ …

Read More »

ದ್ವಿತೀಯ ಪಿಯುಸಿ ಪರೀಕ್ಷೆ: ಕೊಪ್ಪಳದ ಅಪ್ಪ-ಮಗ ಒಟ್ಟಿಗೇ ಪಾಸ್​;

ಕೊಪ್ಪಳ: ದ್ವಿತೀಯ ಪಿಯುಸಿ ಫಲಿತಾಂಶ ಶನಿವಾರವಷ್ಟೇ ಪ್ರಕಟವಾಗಿದೆ. ಹಲವು ವಿದ್ಯಾರ್ಥಿಗಳು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದು ನೋವಿನ ಸಂಗತಿ. ಆದರೆ, ಇಪ್ಪತ್ತು ವರ್ಷಗಳ ಹಿಂದೆ ಪರೀಕ್ಷೆಯಲ್ಲಿ ಫೇಲಾದ ತಂದೆಯೊಬ್ಬರು ಮಗನೊಂದಿಗೆ ಅಭ್ಯಾಸ ಮಾಡಿ ಪರೀಕ್ಷೆ ಬರೆದಿರುವುದಲ್ಲದೇ ಪುತ್ರನಿಗಿಂತ ಹೆಚ್ಚು ಅಂಕ ಪಡೆದು ಪಾಸಾಗಿದ್ದಾರೆ.   ಕೊಪ್ಪಳ ನಗರಸಭೆ ಮಾಜಿ ಸದಸ್ಯ ಪ್ರಾಣೇಶ ಮಹೇಂದ್ರಕರ್ ಎಂಬುವರು 1999ರಲ್ಲಿ ಗವಿಸಿದ್ದೇಶ್ವರ ಕಾಲೇಜಿನಲ್ಲಿ ಶಿಕ್ಷಣ ವಿಭಾಗದಲ್ಲಿ ದ್ವೀತಿಯ ಪಿಯುಸಿ ಮುಗಿಸಿದ್ದಾರೆ. ಎಲ್ಲ ವಿಷಯಗಳಲ್ಲಿ ಪಾಸ್ ಆದರೂ, ಇಂಗ್ಲಿಷ್​ನಲ್ಲಿ …

Read More »

K.L.E..ಕೃಷಿ ವಿಜ್ಞಾನ ಕೇಂದ್ರದಲ್ಲಿ ವಸತಿ ಗೃಹ ನಿರ್ಮಾಣ

ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರ ರೈತರಿಗೆ ಅನುಕೂಲ ಕಲ್ಪಿಸುವದಕ್ಕೋಸ್ಕರ ಕೆಎಲಇ ಸಂಸ್ಥೆಯು ಕೃಷಿ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಿದ್ದು, ಈ ಭಾಗದ ಕೃಷಿ ಹಾಗೂ ಸಮಾಜದ ಅಭಿವೃದ್ದಿಯಲ್ಲಿ ಸಂಸ್ಥೆಯ ಯೋಗದಾನ ಬಹಳಷ್ಟಿದೆ . ಡಾ. ಪ್ರಭಾಕರ ಕೋರೆ ಅವರ ಪ್ರಯತ್ನದ ಫಲವಾಗಿ ಇಂದು ದೇಶದಲ್ಲಿಯೇ ಅತ್ಯುತ್ತಮವಾದ ಕೃಷಿ ವಿಜ್ಞಾನ ಕೇಂದ್ರ ಗ್ರಾಮೀಣ ಪ್ರದೇಶದಲ್ಲಿ ತಲೆ ಎತ್ತಿ ನಿಂತಿದೆ ಎಂದು ಕೇಂದ್ರದ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ …

Read More »

ಎರಡು ಗುಂಪುಗಳ ಮಧ್ಯೆ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೌಂಡವಾಡ ಮಹಿಳೆಯರನ್ನು ಪೊಲೀಸ್ ವಾಹನದಲ್ಲಿ ಕರೆ ತಂದ ಪೊಲೀಸ

ಗೌಂಡವಾಡದಲ್ಲಿ ಎರಡು ಗುಂಪುಗಳ ಮಧ್ಯೆ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೌಂಡವಾಡ ಮಹಿಳೆಯರನ್ನು ಪೊಲೀಸ್ ವಾಹನದಲ್ಲಿ ಕರೆ ತಂದ ಪೊಲೀಸರ ನಡೆ ಸಧ್ಯ ತೀವ್ರ ಟೀಕೆಗೆ ಗ್ರಾಸವಾಗಿದೆ. ಹೌದು ಮನೆಯಲ್ಲಿ ಮಲಗಿದ್ದ ಮಕ್ಕಳನ್ನ ಅಪರಾಧಿಗಳಂತೆ ಪೊಲೀಸರು ಕರೆದೊಯ್ದಿದ್ದಾರೆ. ಪೆÇಲೀಸರ ವರ್ತನೆಗೆ ಬಂಧಿತ ಮಕ್ಕಳ ತಾಯಿಂದಿರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಕ್ಕಳನ್ನು ಬಿಡುಗಡೆ ಮಾಡುವಂತೆ ತಾಯಂದಿರು ಧರಣಿ ನಡೆಸಿದರು. ಇದೇ ವೇಳೆ ಪೊಲೀಸರ ಎದುರೇ ತಾಯಂದಿರು ಕಣ್ಣೀರಾಕಿದ್ದಾರೆ.ಇನ್ನು ಮಕ್ಕಳು ಎಲ್ಲಿದ್ದಾರೆಂತು ತಿಳಿಯದೇ ಸತೀಶ್ …

Read More »

ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಬೋಲ್ಡೊಜರ್ ಸದ್ದು: ಅಕ್ರಮ ಮನೆಗಳ ನೆಲಸಮ

ಕಲಬುರಗಿ‌: ನಗರದ ಜಾಫರಾಬಾದ್ ಪ್ರದೇಶದಲ್ಲಿ ‌ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ‌ನಿರ್ಮಿಸಲಾಗಿರುವ ಮನೆಗಳನ್ನು ಇಂದು ಬೆಳಗಿನ‌ ಜಾವ ಜಿಲ್ಲಾಡಳಿತ ಕಾರ್ಯಾಚರಣೆ ಆರಂಭಿಸುವ ‌ಮೂಲಕ ಅಕ್ರಮ ಮನೆಗಳನ್ನು ನೆಲಸಮ‌ ಮಾಡಲಾಗುತ್ತಿದೆ.   ಇಂದು ಬೆಳ್ಳಂಬೆಳಗ್ಗೆ ಪೊಲೀಸ್ ಬಲದೊಂದಿಗೆ ತೆರಳಿದ ಜಿಲ್ಲಾಧಿಕಾರಿ ಯಶ್ವಂತ ಗುರುಕರ್, ಅಪರ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ತಹಶೀಲ್ದಾರ ಪ್ರಕಾಶ ಕುದುರೆ, ಪಾಲಿಕೆ ಅಧಿಕಾರಿಗಳು ಹಾಗೂ ಇತರರು ಸೇರಿಕೊಂಡು ಕಾರ್ಯಾಚರಣೆ ಶುರುವಿಟ್ಟಿದ್ದಾರೆ. ಬೆಳಗಿನ ಜಾವ ನಾಲ್ಕು ಗಂಟೆಗೆ ಜೆಸಿಬಿ …

Read More »

ಮಿತಿ ಮೀರಿ ಸರಕು ಸಾಗಣೆ: ₹ 46 ಸಾವಿರ ದಂಡ

ಕಾರವಾರ: ಸಾಮರ್ಥ್ಯಕ್ಕಿಂತ ಹೆಚ್ಚು ಸರಕು ಸಾಗಿಸುತ್ತಿದ್ದ ಲಾರಿಯ ಚಾಲಕನಿಗೆ ಇಲ್ಲಿನ ನ್ಯಾಯಾಲಯವು ₹ 46 ಸಾವಿರ ದಂಡ ವಿಧಿಸಿದೆ. ಅಲ್ಲದೇ ವಾಹನದ ಸರಕು ಸಾಗಣೆ ಪರವಾನಗಿ ಹಾಗೂ ಚಾಲಕನ ವಾಹನ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸಿದೆ.   ಶಿವಮೊಗ್ಗದ ಮೊಹಮ್ಮದ್ ಅಮೀರ್ ಪಾಷಾ ಶಿಕ್ಷೆಗೆ ಗುರಿಯಾದ ಚಾಲಕ. ಜೂನ್ 16ರಂದು ರಾತ್ರಿ ನಗರದ ಮೂಲಕ ಸಾಗುತ್ತಿದ್ದ ಲಾರಿಯಲ್ಲಿ ಮಿತಿ ಮೀರಿದ ಪ್ರಮಾಣದಲ್ಲಿ ಸ್ಟೀಲ್ ಸರಕು ಸಾಗಿಸಲಾಗುತ್ತಿತ್ತು. ಅಂದು ಗಸ್ತಿನಲ್ಲಿದ್ದ ನಗರದ ಸಂಚಾರ ಠಾಣೆಯ …

Read More »

”ಕೆಜಿಎಫ್” ಬೆಡಗಿ ಶ್ರೀನಿಧಿ ಶೆಟ್ಟಿಗೆ ಕನ್ನಡದಲ್ಲಿ ಎಷ್ಟು ಅಂಕ ಗೊತ್ತಾ..? SSLC ಮಾರ್ಕ್ಸ್ ಕಾರ್ಡ್ ವೈರಲ್

ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ಶ್ರೀನಿಧಿ ಶೆಟ್ಟಿ. ಕೆಜಿಎಫ್ ಬಳಿಕ ಶ್ರೀನಿಧಿ ಶೆಟ್ಟಿಗೆ ಡಿಮ್ಯಾಂಡ್ ಹೆಚ್ಚಾಗಿದ್ದು ತೆಲುಗು ಹಾಗೂ ತಮಿಳು ಸಿನಿಮಾರಂಗದಲ್ಲೂ ತಮ್ಮ ಚಾಪೂ ಮೂಡಿಸುತ್ತಿದ್ದಾರೆ. ಈ ಮಧ್ಯೆ ಶ್ರೀನಿಧಿ ಶೆಟ್ಟಿಯ ಹತ್ತನೇ ತರಗತಿಯ ಮಾರ್ಕ್ಸ್ ಕಾರ್ಡ್ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಶ್ರೀನಿಧಿ ಶೆಟ್ಟಿಯ ಅಂಕಪಟ್ಟಿ ನೋಡಿ ಕನ್ನಡಿಗರು ಶಹಭಾಷ್ ಅಂತಿದ್ದಾರೆ. ಮೂಲತಃ ಕನ್ನಡದ ಹುಡುಗಿಯಾಗಿರುವ ಶ್ರೀನಿಧಿ ಶೆಟ್ಟಿ …

Read More »

ಪ್ರಮೋದ್ ಮುತಾಲಿಕ್​-ಯಶಪಾಲ್ ಸುವರ್ಣರ ತಲೆ ಕಡಿಯಲು ಕರೆ ನೀಡಿದ್ದವನ ಬಂಧನ.

ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್​ ಹಾಗೂ ಬಿಜೆಪಿ ಮುಖಂಡ ಯಶಪಾಲ್ ಸುವರ್ಣ ಅವರ ತಲೆ ಕಡಿದರೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಕರೆ ನೀಡಿದ್ದವನನ್ನು ಪೊಲೀಸರು ಹೆಡೆಮುರಿಕಟ್ಟಿ ಬಂಧಿಸಿದ್ದಾರೆ. ಮಹಮ್ಮದ್ ಶಫಿ ಬಂಧಿತ ಆರೋಪಿ. ಈತ ಮಾರಿಗುಡಿ ಎಂಬ ಇನ್​ಸ್ಟಾಗ್ರಾಂ ಖಾತೆ ಮೂಲಕ ಇಂಥದ್ದೊಂದು ಪ್ರಚೋದಕ ಹೇಳಿಕೆ ನೀಡಿದ್ದ. ‘ಈ ಎರಡು ತಲೆ ಕಡಿದರೆ 20 ಲಕ್ಷ..! ಒಂದು ತಲೆಗೆ 10 ಲಕ್ಷ, ಇನ್ನೊಂದು ತಲೆಗೆ 10 ಲಕ್ಷ. …

Read More »