Breaking News
Home / ರಾಜ್ಯ (page 988)

ರಾಜ್ಯ

ಇದೇ ಜೂನ್ 30 ರಂದು ನಿವೃತ್ತಿಯಾಗಬೇಕಿದ್ದ ಲೋಕೋಪಯೋಗಿ ಅಧೀಕ್ಷಕರ ಮನೆ ಹಾಗೂ ಕಚೇರಿಯ ಮೇಲೆ ಎಸಿಬಿ ಅಧಿಕಾರಿಗಳ ದಾಳಿ

ಇದೇ ಜೂನ್ 30 ರಂದು ನಿವೃತ್ತಿಯಾಗಬೇಕಿದ್ದ ಲೋಕೋಪಯೋಗಿ ಅಧೀಕ್ಷಕರ ಮನೆ ಹಾಗೂ ಕಚೇರಿಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ ಘಟನೆ ಬೆಳಗಾವಿಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ನಡೆದಿದೆ. ಇಂದು ಬೆಳ್ಳಂಬೆಳಿಗ್ಗೆ ಬೆಳಗಾವಿಯ ಲೋಕೋಪಯೋಗಿ ಅಧೀಕ್ಷಕರಾದ ಬಿ.ವೈ ಪವಾರ್ ರವರ ಮನೆ ಹಾಗೂ ಕಚೇರಿಯ ಮೇಲೆ ಎಸಿಬಿ ಅಧಿಕಾರಿಳು ದಾಳಿ ನಡೆಸಿದ್ದಾರೆ. ಬೆಳ್ಳಂ ಬೆಳಿಗ್ಗೆ 25ಕ್ಕೂ ಹೆಚ್ಚು ಸಿಬ್ಬಂದಿಯುಳ್ಳ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ವೃತ್ತಿ ಅಂಚಿನಲ್ಲಿದ್ದ ಹಿರಿಯ ಅಧಿಕಾರಿ …

Read More »

ಬೆಳಗಾವಿ ವಕೀಲರ ಹೋರಾಟಕ್ಕೆ ಮಣಿದ ಸರ್ಕಾರ: ರಾಜ್ಯ ಗ್ರಾಹಕರ ಆಯೋಗ ಪೀಠ ಸ್ಥಾಪನೆಗೆ ಆದೇಶ

ಕರ್ನಾಟಕ ರಾಜ್ಯ ಗ್ರಾಹಕರ ಆಯೋಗದ ಪೀಠವನ್ನು ಬೆಳಗಾವಿಯಲ್ಲಿ ಶೀಘ್ರವೇ ಪ್ರಾರಂಭಿಸುವಂತೆ ಆಗ್ರಹಿಸಿ ಬೆಳಗಾವಿಯ ನ್ಯಾಯವಾದಿಗಳು ನಡೆಸಿದ ಉಪವಾಸ ಸತ್ಯಾಗ್ರಹಕ್ಕೆ ಕೊನೆಗೂ ರಾಜ್ಯ ಸರ್ಕಾರ ಮಣಿದಿದೆ. ಬೆಳಗಾವಿಯಲ್ಲಿ ಪೀಠ ಆರಂಭಿಸಲು ಆದೇಶ ಹೊರಡಿಸಿದೆ. ಹೌದು ಬೆಳಗಾವಿಯಲ್ಲಿ ರಾಜ್ಯ ಗ್ರಾಹಕರ ಆಯೋಗದ ಪೀಠವನ್ನು ಆರಂಭಿಸುವಂತೆ ಆಗ್ರಹಿಸಿ ಬೆಳಗಾವಿಯ ನ್ಯಾಯವಾದಿಗಳು ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದರು. ನಮ್ಮ ಬೇಡಿಕೆ ಈಡೇರುವವರೆಗೂ ಯಾವುದೇ ಕಾರಣಕ್ಕೂ ಪ್ರತಿಭಟನೆ ವಾಪಸ್ಸು ಪಡೆಯೋದಿಲ್ಲ ಎಂದು ಪಟ್ಟು ಹಿಡಿದಿದ್ದರು. ಇದರಿಂದ ಎಚ್ಚೆತ್ತುಕೊಂಡ ರಾಜ್ಯ …

Read More »

ದಂತ ವೈದ್ಯರ ಎಡವಟ್ಟು – ಚಿಕಿತ್ಸೆ ಪಡೆದ ನಟಿಯ ಮುಖ ಸಂಪೂರ್ಣ ಚೇಂಚ್

ಬೆಂಗಳೂರು: ಜೆಪಿ ನಗರದ ಡೆಂಟಲ್ ಆಸ್ಪತ್ರೆಯೊಂದರಲ್ಲಿ ಹಲ್ಲು ನೋವಿಗೆ ಚಿಕಿತ್ಸೆ ತೆಗೆದುಕೊಂಡ ನಟಿಯ ಮುಖ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಸಂಪೂರ್ಣ ಚೇಂಚ್ ಆಗಿರುವ ಘಟನೆ ಬೆಳಗಿಗೆ ಬಂದಿದೆ. ಹಲ್ಲು ನೋವಿನಿಂದ ಬಳಲುತ್ತಿದ್ದ ನಟಿ ಬೆಂಗಳೂರಿನ ಜೆಪಿ ನಗರದ ಡೆಂಟಲ್ ಆಸ್ಪತ್ರೆಯೊಂದರಲ್ಲಿ ಕಳೆದ 28 ದಿನಗಳ ಹಿಂದೆ ಚಿಕಿತ್ಸೆ ತೆಗೆದುಕೊಂಡಿದ್ದರು. ಆ ಬಳಿಕ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ನಟಿಯ ಮುಖ ಸಂಪೂರ್ಣ ಊದಿಕೊಂಡು ರೂಪವೇ ಬದಲಾಗಿದೆ. ಇದೀಗ ಕಳೆದ ಇಪ್ಪತ್ತು ದಿನದಿಂದ ಮನೆಯಿಂದ …

Read More »

ಎಸಿಬಿ ದಾಳಿ: ಉಡುಪಿಯ ಸಣ್ಣ ನೀರಾವರಿ ಅಧಿಕಾರಿ ಹರೀಶ್ ಮನೆಯಲ್ಲಿ ಚಿನ್ನದ ಖಜಾನೆ

ಉಡುಪಿ: ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಉಪವಿಭಾಗ ಇಲಾಖೆಯ ಸಹಾಯಕ ಅಭಿಯಂತರ ಹರೀಶ್ ಅವರ ಕೊರಂಗ್ರಪಾಡಿಯ ಬೈಲೂರು ನಿವಾಸಕ್ಕೆ ಶುಕ್ರವಾರ ಮುಂಜಾನೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಚಿನ್ನಾಭರಣ ಪತ್ತೆಯಾಗಿದೆ.   1.5 ಕೆಜಿ ಚಿನ್ನ, ಮುಕ್ಕಾಲು ಕೆಜಿ ಬೆಳ್ಳಿ, ಇನ್ನೋವಾ ಕಾರು, ಮಾರುತಿ ಆಲ್ಟೋ 800, 2 ದ್ವಿಚಕ್ರವಾಹನಗಳು ಪತ್ತೆಯಾಗಿವೆ. 4.30 ಲ.ರೂ.ನಗದು ಹಾಗೂ ಅಪಾರ ಪ್ರಮಾಣದ ದಾಖಲೆ ಪತ್ರಗಳು ಮನೆಯಲ್ಲಿ ದೊರೆತಿವೆ. ಇವಿಷ್ಟೇ ಅಲ್ಲದೆ …

Read More »

ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸಹೋದರನ ನಿವಾಸದ ಮೇಲೆ CBI ದಾಳಿ

ಜೈಪುರ; ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಸಹೋದರ ಅಗ್ರಸೇನ್ ಗೆಹ್ಲೋಟ್ ಅವರ ಜೋಧ್‌ಪುರ ನಿವಾಸದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಳಿ ನಡೆಸಿದೆ. ರಸಗೊಬ್ಬರ ವ್ಯಾಪಾರಿಯಾಗಿರುವ ಅಗ್ರಸೇನ್ ಅವರನ್ನು ರಸಗೊಬ್ಬರ ಹಗರಣದಲ್ಲಿ ಈ ಹಿಂದೆ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿತ್ತು.   ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಪವನ್ ಖೇರಾ ಅವರು ಪ್ರಧಾನಿ ಮತ್ತು ಬಿಜೆಪಿ ನಾಯಕ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.   2007 …

Read More »

ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸಹೋದರನ ನಿವಾಸದ ಮೇಲೆ CBI ದಾಳಿ

ಜೈಪುರ; ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಸಹೋದರ ಅಗ್ರಸೇನ್ ಗೆಹ್ಲೋಟ್ ಅವರ ಜೋಧ್‌ಪುರ ನಿವಾಸದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಳಿ ನಡೆಸಿದೆ. ರಸಗೊಬ್ಬರ ವ್ಯಾಪಾರಿಯಾಗಿರುವ ಅಗ್ರಸೇನ್ ಅವರನ್ನು ರಸಗೊಬ್ಬರ ಹಗರಣದಲ್ಲಿ ಈ ಹಿಂದೆ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿತ್ತು. ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಪವನ್ ಖೇರಾ ಅವರು ಪ್ರಧಾನಿ ಮತ್ತು ಬಿಜೆಪಿ ನಾಯಕ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 2007 ಮತ್ತು 2009 …

Read More »

ಯುವ ಮೋರ್ಚಾ ಬಿಜೆಪಿ ಪಕ್ಷದ ಬೆನ್ನೆಲುಬಾಗಿದ್ದು, ಪಕ್ಷ ಮತ್ತು ಸಮಾಜದ ನಡುವೆ ಸೇತುವೆಯಾಗಿ ಯುವ ಘಟಕದ ಕಾರ್ಯಕರ್ತರು ಕಾರ್ಯ ನಿರ್ವಹಿಸಬೇಕು ಎಂದು ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಸಂದೀಪ್ ಕುಮಾರ್ ಹೇಳಿದರು.

ಯುವ ಮೋರ್ಚಾ ಬಿಜೆಪಿ ಪಕ್ಷದ ಬೆನ್ನೆಲುಬಾಗಿದ್ದು, ಪಕ್ಷ ಮತ್ತು ಸಮಾಜದ ನಡುವೆ ಸೇತುವೆಯಾಗಿ ಯುವ ಘಟಕದ ಕಾರ್ಯಕರ್ತರು ಕಾರ್ಯ ನಿರ್ವಹಿಸಬೇಕು ಎಂದು ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಸಂದೀಪ್ ಕುಮಾರ್ ಹೇಳಿದರು.   ಶುಕ್ರವಾರದಂದು ನಗರದ ಸಮುದಾಯ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳಗಾವಿ ವತಿಯಿಂದ ಹಮ್ಮಿಕೊಂಡ ಗ್ರಾಮಾಂತರ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ತತ್ವ ಸಿದ್ದಾಂತ ಮತ್ತು ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಕಾರ್ಯವನ್ನು …

Read More »

ಸೋನಿಯಾ-ರಾಹುಲ್‌ಗೆ ಸಮನ್ಸ್‌; ಬೆಳಗಾವಿಯಲ್ಲಿ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾಂವಿಧಾನಿಕ ಸಂಸ್ಥೆಯಾದ ಇಡಿಯನ್ನು ದುರ್ಬಳಕೆ ಮಾಡಿಕೊಂಡು ಕೃತಕವಾಗಿ ಸೃಷ್ಟಿಸಿದ ಕೇಸ್‌ ನಲ್ಲಿ ತನಿಖೆ ಕೈಗೆತ್ತಿಕೊಂಡು ಕಾಂಗ್ರೆಸ್‌ ಪಕ್ಷದ ಗೌರವಾನ್ವಿತ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಭೂತಪೂರ್ವ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸಮನ್ಸ್ ನೀಡಿ ವಿನಾಕಾರಣ ಕಿರುಕುಳ ನೀಡುತ್ತಿರುವ ಕ್ರಮ ಸರಿಯಲ್ಲ ಎಂದು ಮಾಜಿ ಸಚಿವ ಆರ್.‌ ಬಿ. ತಿಮ್ಮಾಪುರ ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿ ಗ್ರಾಮೀಣ ಹಾಗೂ ಬೆಳಗಾವಿ ನಗರ …

Read More »

ಬೆಳಗಾವಿ: ‌ಹುಕ್ಕೇರಿ ಹಿರೇಮಠದಲ್ಲಿ ಉಚಿತ ಯೋಗ ಶಿಬಿರ

ಬೆಳಗಾವಿ: ವಿಶ್ವ ಯೋಗ ದಿನಾಚರಣೆ ಅಂಗವಾಗಿ ಬೆಳಗಾವಿ ‌ನಗರದ ಲಕ್ಷ್ಮೀ ಟೆಕಡಿಯಲ್ಲಿರುವ ಹುಕ್ಕೇರಿ ಹಿರೇಮಠದ ಶಾಖೆಯಲ್ಲಿ ಶ್ರೀ ಗುರುಶಾಂತೇಶ್ವರ ಕಲ್ಯಾಣ ಪ್ರತಿಷ್ಠಾನ ಹಿರೇಮಠ ಹುಕ್ಕೇರಿ, ಚಿರಾಯು ಪ್ರಕೃತಿ ಮತ್ತು ಯೋಗ ಚಿಕಿತ್ಸಾಲಯ ಬೆಳಗಾವಿ ‌ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಯೋಗ ಶಿಬಿರ ಹಾಗೂ ಆರೋಗ್ಯ ಸಲಹಾ ಕಾರ್ಯಕ್ರಮ‌ ಶುಕ್ರವಾರದಿಂದ ಐದು‌ ದಿನಗಳ ಕಾಲ ನಡೆಯಲಿದೆ.   ಜೂ.17 ರಿಂದ‌ 21 ರವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಡಾ. ಪದ್ಮನಾಭ ದರ್ಬಾರೆ ಅವರು …

Read More »

ಭರಮಾಪುರಕ್ಕೆ ಬೆಳಕು ನೀಡಿದ ಶಾಸಕ ಸತೀಶ್ ಜಾರಕಿಹೊಳಿ

    ಹುಕ್ಕೇರಿ: ಕಳೆದ ಎಂಟು ವರ್ಷಗಳ ಸತತ ಪ್ರಯತ್ನದಿಂದ ಇಂದು ಭರಮಾಪುರ ಗ್ರಾಮಕ್ಕೆ ವಿದ್ಯುತ್‌ ಸೌಲಭ್ಯ ದೊರಕಿದ್ದು ಸಂತಸ ತಂದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.   ತಾಲೂಕಿನ ಭರಮಾಪುರ ಗ್ರಾಮದಲ್ಲಿ ರಾಜೀವ ಗಾಂಧಿ ಗ್ರಾಮೀಣ ವಿದ್ಯುತೀಕರಣ ಮತ್ತು ಬೆಳಕು ಯೋಜನೆಯಲ್ಲಿ 25 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾದ ಕಾಮಗಾರಿಗಳ ಉದ್ಘಾಟನಾ ಸಮಾರಂಭ ನೆರವೇರಿಸಿ ಮಾತನಾಡಿದ ಅವರು, ಕೆಲವರಿಗೆ ವಿದ್ಯುತ್‌ ದೊರಕಿದ್ದು, ಇನ್ನೂ …

Read More »