Breaking News

ರಾಷ್ಟ್ರೀಯ

ಪ್ರೀತಿ ಕೊಂದ ಕೊಲೆಗಾರ 6 ತಿಂಗಳ ಬಳಿಕ ಸಿಕ್ಕಿಬಿದ್ದ: ಹಂತಕನ ಹೆಡೆಮುರಿ ಕಟ್ಟಿದ್ದೇ ರೋಚಕ

ಗದಗ, (ಜೂನ್ 15): ಮದುವೆಯಾಗು ಎಂದು ಪೀಡಿಸಿದ್ದ ಪ್ರೇಯಿಸಿ (Lover) ಮಧುಶ್ರೀಯನ್ನು ಕೊಲೆ ಮಾಡಿ ಬಳಿಕ ಹಳ್ಳದಲ್ಲಿ ಹೂತ್ತಿದ್ದ ಪ್ರಕರಣವನ್ನು ಗದಗ (Gadag) ಪೊಲೀಸರು ಭೇದಿಸಿದ್ದಾರೆ. ಗದಗ ತಾಲೂಕಿನ ನಾರಾಯಣಪುರ (Narayanapura) ಗ್ರಾಮದ ಸತೀಶ್ ಹಿರೇಮಠ ಅದೇ ಗ್ರಾಮದ ಮಧುಶ್ರೀ ಪರಸ್ಪರ ಪ್ರೀತಿಸುತ್ತಿದ್ದರು. ಹೀಗೆ ಒಂದು ದಿನ ಕುಟುಂಬಸ್ಥರ ಕಣ್ತಪ್ಪಿಸಿ ಇಬ್ಬರು ಹಳ್ಳಿ ಗ್ರಾಮದ ಹೊರಹೊಲದಲ್ಲಿ ಭೇಟಿಯಾಗಿದ್ದು, ಈ ವೇಳೆ ಮಧುಶ್ರೀ ತನನ್ನು ಮದುವೆಯಾಗುವಂತೆ ಒತ್ತಾಯಿಸಿದ್ದಾಳೆ. ಬಳಿಕ ಇಬ್ಬರ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಸತೀಶ್, ವೇಲ್​ ನಿಂದ …

Read More »

ಇದು ಬೆಂಗಳೂರಿನ ಆರ್ಮಿ ಫ್ಯಾಮಿಲಿ

ಡೆಹ್ರಾಡೂನ್/ಬೆಂಗಳೂರು: ಇಲ್ಲಿನ ಭಾರತೀಯ ಮಿಲಿಟರಿ ಅಕಾಡೆಮಿ (ಐಎಂಎ)ಯಲ್ಲಿ 2025ರ ಪಾಸಿಂಗ್​ ಔಟ್​ ಪರೇಡ್ ಶನಿವಾರ​ ನಡೆಯಿತು. ಈ ಪರೇಡ್​ನಲ್ಲಿ 451 ಕೆಡೆಟ್​ಗಳು ಭಾಗಿಯಾಗಿದ್ದು, ತರಬೇತಿ ಪಡೆದು ಸೇನೆಗೆ ಸೇರ್ಪಡೆಯಾದರು. ಈ ವೇಳೆ ಅಭ್ಯರ್ಥಿಗಳ ಕುಟುಂಬಸ್ಥರು ಇದ್ದರು. ಆದರೆ ಬೆಂಗಳೂರಿನ ಕುಟುಂಬವೊಂದು ವಿಶೇಷ ಕಾರಣಕ್ಕೆ ಎಲ್ಲರ ಗಮನ ಸೆಳೆಯಿತು. ಸೇನಾ ಪಡೆಗಳಲ್ಲಿ ಒಂದೇ ಕುಟುಂಬದ ಮೂವರು: ಹೌದು, ತಂದೆ ವಾಯುಪಡೆಯಲ್ಲಿದ್ದರೆ ಅವರ ಹಿರಿಯ ಮಗ ನೌಕಾಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಕಿರಿಯ ಮಗ ಅನ್ಮೋಲ್ …

Read More »

ಅಮೇರಿಕಾದಲ್ಲಿ ಡಬಲ್ ಡಿಗ್ರಿ ಪಡೆದು ಅಜ್ಜನ ಕನಸು ನನಸಾಗಿಸಿದ ಮೊಮ್ಮಗ

ಅಮೇರಿಕಾದಲ್ಲಿ ಡಬಲ್ ಡಿಗ್ರಿ ಪಡೆದು ಅಜ್ಜನ ಕನಸು ನನಸಾಗಿಸಿದ ಮೊಮ್ಮಗ ಮಗನ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಡಾ.ಅಂಜಲಿ ಮತ್ತು ಹೇಮಂತ್ ನಿಂಬಾಳ್ಕರ್ ಬೆಳಗಾವಿ ಖಾನಾಪೂರದ ಮಾಜಿ ಶಾಸಕಿ ಡಾ.ಅಂಜಲಿ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರ ಸುಪುತ್ರ ಮಲ್ಹಾರ್ ಹೇಮಂತ್ ನಿಂಬಾಳ್ಕರ್ ಅರ್ಥಶಾಸ್ತ್ರದಲ್ಲಿ ಬ್ಯಾಚುಲರ್ ಆಫ್ ಆರ್ಟ್ಸ್ & ಸ್ಟ್ಯಾಟಿಸ್ಟಿಕ್ಸ್‌ನಲ್ಲಿ ಬ್ಯಾಚುಲರ್ ಆಫ್ ಸೈನ್ಸ್’ನಲ್ಲಿ ಡಬಲ್ ಪದವಿ ಪಡೆದುಕೊಂಡಿದ್ದಾರೆ. ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೋದಲ್ಲಿರುವ ಗೋಲ್ಡನ್ …

Read More »

ಅಂಕೋಲಾದಲ್ಲಿ ಮನೆವರೆಗೂ ಬಂದು ಚಿರತೆ ದಾಳಿ

ಕಾರವಾರ: ನಿರ್ಮಾಣ ಹಂತದ ಹೊಸ ಮನೆ ಸೇರಿಕೊಂಡಿದ್ದ ಚಿರತೆಯೊಂದು ಯುವಕನ ಮೇಲೆ ದಾಳಿ ಮಾಡಿದ ಘಟನೆ ಅಂಕೋಲಾ ತಾಲ್ಲೂಕಿನ ವಾಸರಕುದ್ರಿಗೆ ಗ್ರಾ.ಪಂ.ವ್ಯಾಪ್ತಿಯ ಉಳಗದ್ದೆ ಗ್ರಾಮದಲ್ಲಿ ನಡೆದಿದೆ. ಸಂತೋಷ್​ ಹೂವಣ್ಣ ಗೌಡ (24) ಎಂಬವರು ಗಾಯಗೊಂಡಿದ್ದಾರೆ. ಮನೆಯ ಪಕ್ಕದ ಹೊಸ ಮನೆಯಲ್ಲಿ ಚಿರತೆ ಅವಿತುಕೊಂಡಿತ್ತು. ಅಲ್ಲಿ ಒಣ ಹಾಕಿದ್ದ ಬಟ್ಟೆ ತರಲು ಹೋದ ಯುವತಿ ಚಿರತೆಯನ್ನು ಕಂಡು ಕಿರುಚುತ್ತಾ ಓಡಿ ಹೊರಬಂದಿದ್ದು, ಚಿರತೆಯೂ ಹೊರಗೆ ಬಂದಿದೆ. ಅದೇ ಕ್ಷಣದಲ್ಲಿ ಸಂತೋಷ್​ ಗೌಡ ಕೂಡ …

Read More »

ಚಾಲುಕ್ಯರ ಸ್ಮಾರಕ ಹಿನ್ನೆಲೆ ಐಹೊಳೆಯಲ್ಲಿ ಮನೆ ದುರಸ್ಥಿಗೆ ಸಿಗದ ಅನುಮತಿ…

ಚಾಲುಕ್ಯರ ಸ್ಮಾರಕ ಹಿನ್ನೆಲೆ ಐಹೊಳೆಯಲ್ಲಿ ಮನೆ ದುರಸ್ಥಿಗೆ ಸಿಗದ ಅನುಮತಿ… ಸಂಪೂರ್ಣ ಗ್ರಾಮವನ್ನ ಸ್ಥಳಾಂತರಿಸದ ಸರ್ಕಾರದ ವಿರುದ್ಧ ಜನರ ಹಿಡಿಶಾಪ 120 ಕ್ಕೂ ಅಧಿಕ ಚಾಲುಕ್ಯರ ಕಾಲದ ಐತಿಹಾಸಿಕ ಸ್ಮಾರಕಗಳನ್ನು ಹೊಂದಿರುವ ಬಾಗಲಕೋಟೆ ಜಿಲ್ಲೆಯ ಐಹೊಳೆ ಗ್ರಾಮವನ್ನು ಇತ್ತ ಸಂಪೂರ್ಣವಾಗಿ ಸ್ಥಳಾಂತರಿಸದ, ಅತ್ತ ದುರಸ್ಥಿಗೆ ಅನುಮತಿ ನೀಡದ ಹಿನ್ನೆಲೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಜನರು ಹಿಡಿಶಾಪ ಹಾಕುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆ ಐಹೊಳೆ ಗ್ರಾಮದಲ್ಲಿ ಚಾಲುಕ್ಯರ 120ಕ್ಕೂ ಅಧಿಕ …

Read More »

ತಾಯಿ ಬದುಕಿದ್ದಾಗಲೇ ಮರಣ ಪ್ರಮಾಣ ಪತ್ರ ಸೃಷ್ಟಿಸಿದ ಮಗ

ಹಾವೇರಿ: ತಾಯಿ ಜೀವಂತವಿರುವಾಗಲೇ ಮಗನೋರ್ವ ನಕಲಿ ಮರಣ ಪ್ರಮಾಣ ಪತ್ರ ಸೃಷ್ಟಿರುವ ಪ್ರಕರಣ ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿ ವರದಿಯಾಗಿದೆ. ಶಿಗ್ಗಾಂವಿಯ ಖಾಜೇಖಾನ್​ ಗಲ್ಲಿಯ ಶೌಕತ್ ಅಲಿ (39) ಜೀವಂತವಿರುವ ತಾಯಿಯ ಮರಣಪತ್ರ ಸೃಷ್ಟಿಸಿರುವ ಆರೋಪಿಯಾಗಿದ್ದಾನೆ. 60 ವರ್ಷದ ವಯೋವೃದ್ಧೆ ಹೂರಾಂಬಿ ಮುಲ್ಕಿ ಎಂಬವರು ಒಂಟಿಯಾಗಿ ಪಟ್ಟಣದಲ್ಲಿ ಜೀವನ ನಡೆಸುತ್ತಿದ್ದಾರೆ. ಅವರ ಮಗ ಶೌಕತ್​ ತಾಯಿಯನ್ನು ತೊರೆದು ಹುಬ್ಬಳ್ಳಿಯಲ್ಲಿ ವಾಸವಾಗಿದ್ದಾನೆ. ಸುಮಾರು 2 ಎಕರೆ ಜಮೀನು ಹೂರಾಂಬಿ ಹಾಗೂ ಪುತ್ರನ ಜಂಟಿ ಖಾತೆಯಲ್ಲಿತ್ತು. …

Read More »

ನ್ಯಾಯಾಲಯಕ್ಕೆ ಶರಣಾದ ಶಾಸಕ ವಿನಯ್ ಕುಲಕರ್ಣಿ

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್​ ಸದಸ್ಯ ಯೋಗೇಶ್​ ಗೌಡ ಕೊಲೆ ಪ್ರಕರಣದ ಆರೋಪಿ ಶಾಸಕ ವಿನಯ್ ಕುಲಕರ್ಣಿ ಶುಕ್ರವಾರ ನ್ಯಾಯಾಲಯದ ಮುಂದೆ ಶರಣಾಗಿದ್ದು, ಕೋರ್ಟ್ ಅವರನ್ನು ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಿಸಿದೆ. ಇತ್ತೀಚೆಗೆ ಸುಪ್ರೀಂ ಕೋರ್ಟ್ ಅವರ ಜಾಮೀನನ್ನು ರದ್ದುಪಡಿಸಿ, ಒಂದು ವಾರದೊಳಗೆ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚಿಸಿತ್ತು. ಅಲ್ಲದೆ, ವಿನಯ್ ಕುಲಕರ್ಣಿ ಅವರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಶರಣಾಗಲು ಸಮಯ ವಿಸ್ತರಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೂಡ ಸುಪ್ರೀಂ …

Read More »

ಕಾಡಂಚಿನ ಶಾಲಾ ವಿದ್ಯಾರ್ಥಿಗಳಿಗೆ ಶಾಲೆಗೆ ಹೋಗಲು ಸ್ವಂತ ಖರ್ಚಿನಲ್ಲಿ ಸೈಕಲ್ ವಿತರಿಸಿ ಮಾನವೀಯತೆ ಮೆರೆತ ಬೆಳಗಾವಿ ಡಿಡಿಪಿಐ ಲೀಲಾವತಿ ಹಿರೇಮಠ

ಖಾನಾಪೂರದ ಕಾಡಂಚಿನ ಶಾಲಾ ವಿದ್ಯಾರ್ಥಿಗಳಿಗೆ ಶಾಲೆಗೆ ಹೋಗಲು ಸ್ವಂತ ಖರ್ಚಿನಲ್ಲಿ ಸೈಕಲ್ ವಿತರಿಸಿ ಮಾನವೀಯತೆ ಮೆರೆತ ಬೆಳಗಾವಿ ಡಿಡಿಪಿಐ ಲೀಲಾವತಿ ಹಿರೇಮಠ  ಹೌದು ಖಾನಾಪೂರ ತಾಲೂಕಿನ ಕಾಡಂಚಿನ ಮಕ್ಕಳಿಗೆ ಶಾಲೆಗೆ ಹೋಗುವುದೇ ಒಂದು ಸವಾಲಿನ ಕೆಲಸ ಪ್ರತಿದಿನವೂ ಸುಮಾರು ಕಿಲೋಮೀಟರ್ ದೂರದಿಂದ ತಮ್ಮ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಹರಸಾಹಸ ಪಡುವ ಕೆಲವು ಭಾಗಗಳಲ್ಲಿ ನಡೆಯುತ್ತಿದೆ. ಇಂತಹಾ ಒಂದು ಪರಿ ಬೆಳಗಾವಿ ಡಿಡಿಪಿಐ ಅವರಿಗೆ ಕಂಡಿತು ಡಿಡಿಪಿಐ ಲೀಲಾವತಿ ಹಿರೇಮಠ ಅವರು ಖಾನಾಪೂರ …

Read More »

ದೇವಗಿರಿ ಗ್ರಾಮದಲ್ಲಿ ಸ್ಮಶಾನ ಭೂಮಿಅತಿಕ್ರಮಣವಾಗಿ ಸರ್ವೆ ಮಾಡಲು ಬಂದಿದ್ದರು

ಇವತ್ತು ಕಡೋಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ದೇವಗಿರಿ ಗ್ರಾಮದಲ್ಲಿ ಸ್ಮಶಾನ ಭೂಮಿಯು ಬಹಳ ದಿನಗಳಿಂದ ತಕರಾರದಲ್ಲಿತ್ತು ಇವತ್ತು ಈ ಭೂಮಿಯನ್ನು ಅತಿಕ್ರಮಣವಾಗಿ ಸರ್ವೆ ಮಾಡಲು ಬಂದಿದ್ದರು ಗ್ರಾಮದ ಸಮಸ್ತ ನಾಗರಿಕರು ಕೂಡಿಕೊಂಡು ಇದನ್ನು ಮೋಜ ಮಾಪ ಮಾಡಲು ತಕರಾರು ಇದೆ ಅಂತ ಹೇಳಿದರು ಈ ಒಂದು ಸ್ಥಳಕ್ಕೆ CPI PSI ಹಾಗೂ ಅವರ ಸಿಬ್ಬಂದಿ ಹಾಜರಿದ್ದರು PDO ತಲಾಟಿ ಸರ್ಕಲ ಡೆಪೊಟಿ ತಹಸೀಲ್ದಾರ್ ಹಾಗೂ ಸತೀಶಣ್ಣಾ ಜಾರಕಿಹೊಳಿಯವರ ಆಪ್ತ …

Read More »

ಎಲ್ಲೆಡೆ ಸಮರ್ಪಕವಾಗಿ ಮಳೆ ಆಗುತ್ತಿದ್ದರಿಂದ ಮೊಸಳೆ ಗಳು ಹಳ್ಳಗಳಲ್ಲಿ

ಎಲ್ಲೆಡೆ ಸಮರ್ಪಕವಾಗಿ ಮಳೆ ಆಗುತ್ತಿದ್ದರಿಂದ ಮೊಸಳೆ ಗಳು ಹಳ್ಳಗಳಲ್ಲಿ ಸಚರಿಸುತ್ತಿವೆ ಅದರಲ್ಲಿ ಪ್ರತ್ಯಕ್ಷ; ಗ್ರಾಮಸ್ಥರಿಂದ ಮೊಸಳೆ ಮರಿಗಳ ಸುರಕ್ಷಿತ ಸೆರೆ ಆಗಿದೆ. ಹಳ್ಳದಲ್ಲಿ ತಾಯಿ ಮೊಸಳೆ ಸೇರಿ ಸುಮಾರು 50 ಕ್ಕೂ ಹೆಚ್ಚು ಮೊಸಳೆ ಮರಿಗಳು ಪ್ರತ್ಯಕ್ಷವಾದ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದೇವರಡ್ಡೆರಟ್ಟಿ ಗ್ರಾಮದಲ್ಲಿ ನಡೆದಿದೆ. ಹಲವು ದಿನಗಳಿಂದ ಗ್ರಾಮದ ಸಮೀಪದ ಅಪ್ಪಾಸಾಬ ಸತ್ಯಪ್ಪ ನಾಯಕ ಅವರ ತೋಟದ ಕೃಷಿ ಹೊಂಡದಲ್ಲಿ ಠಿಕಾನಿ ಹೂಡಿದ್ದ ಮೊಸಳೆ ಗ್ರಾಮಸ್ಥರಲ್ಲಿ …

Read More »