ಬೆಳಗಾವಿ: ಮುಂದಿನ ದಿನಗಳಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮಾಡುತ್ತೇನೆ ಎಂದು ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ. ನಗರದಲ್ಲಿ ಇಂದು ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗೆಲ್ಲಿಸಿಕೊಂಡು ಬರುತ್ತೇವೆ ಎಂದರು. ಸಂಕ್ರಾತಿ ಬಳಿಕ ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ಹೇಳಿದ್ದಾರೆ. ಸಂಪುಟ ವಿಸ್ತರಣೆ ಸಿಎಂ ಯಡಿಯೂರಪ್ಪ ಅವರ ವಿವೇಚನೆಗೆ ಬಿಟ್ಟದ್ದು, ಈ ಬಗ್ಗೆ …
Read More »ಸಿದ್ದು, ಡಿಕೆಶಿ ಅಷ್ಟೇ ಅಲ್ಲ, ಕಾಂಗ್ರೆಸ್ ನಲ್ಲಿ ಹಲವು ಸಿಎಂ ಅಭ್ಯರ್ಥಿಗಳಿದ್ದಾರೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ 2023 ಕ್ಕೆ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ಬರಲಿದೆ!!
ಹುಬ್ಬಳ್ಳಿ: 2023 ಕ್ಕೆ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಅವಿರತವಾಗಿ ಶ್ರಮವಹಿಸುತ್ತಿರುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರದ ವೈಫಲ್ಯ, ಭ್ರಷ್ಟಾಚಾರ, ದುರಾಡಳಿತ ಹೀಗೆ ಸಾಕಷ್ಟು ವಿಷಯಗಳಿವೆ. ಅವುಗಳನ್ನು ಬಗ್ಗೆ ಜನರ ಗಮನೆ ಸೆಳೆಯುತ್ತೇವೆ. ಯಳಮಟ್ಟದಿಂದ ಪಕ್ಷ ಸಂಘಟನೆ ಮಾಡಿ ಮತ್ತೆ ಅಧಿಕಾರದ ಗದ್ದುಗೆ ಏರುತ್ತೇವೆ ಎಂದು ಹೇಳಿದರು. ಕಾಂಗ್ರೆಸ್ ಮುಂದಿನ ಸಿಎಂ ಅಭ್ಯರ್ಥಿ ಚರ್ಚೆ ಸದ್ಯ ಅಪ್ರಸ್ತುವಾಗಿದೆ …
Read More »ಗೋಕಾಕ ಅಭಿವೃದ್ದಿಗೆ 100 ಕೋಟಿ ಪ್ರಸ್ತಾವಣೆ, ಶೀಘ್ರ ಅನುದಾನ ಸಿಗುವ ನಿರೀಕ್ಷೆಯಿದೆ : ಸಚಿವ ರಮೇಶ ಜಾರಕಿಹೊಳಿ
ಗೋಕಾಕ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಿ.ಸಿ. ರಸ್ತೆ, ಚರಂಡಿ, ಪ್ರೀಕಾಸ್ಟ್ ಪೇವರ್ಸ್ ರಸ್ತೆ, ತೆರದ ಭಾಂವಿ, ಸಮುದಾಯ ಭವನ ಹಾಗೂ ಪಿಕ್-ಅಪ್ ನಿರ್ಮಾಣ ಕಾಮಗಾರಿಗಳನ್ನು ಆರಂಭಿಸಲಾಗಿದೆ ಎಂದು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೆಶ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ. 2019-20ನೇ ಸಾಲಿನ ವಿಶೇಷ ಘಟಕ (ಎಸ್ಸಿಪಿ) ಹಾಗೂ ಗಿರಿಜನ ಉಪಯೋಜನೆ (ಟಿಎಸ್ಪಿ) ಯೋಜನೆಗಳ ಅಡಿ 30 ಕೋಟಿ ರೂ. ಮತ್ತು ಅದೇ ಅವಧಿಯ ಉಳಿಕೆ ಅನುದಾನದಲ್ಲಿ 31.05 ಕೋಟಿ …
Read More »ಬಿಗ್ ಬಾಸ್-8 ಸೀಸನ್ ಯಾವಾಗ ಪ್ರಾರಂಭ ಗೊತ್ತಾ..?
ಸಿನಿಮಾ ಡೆಸ್ಕ್ : ಕನ್ನಡ ಕಿರುತೆರೆಯ ಅತಿದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಯಶಸ್ವಿಯಾಗಿ 7 ಸೀಸನ್ ಗಳನ್ನು ಮುಗಿಸಿ ಇದೀಗ 8 ನೇ ಸೀಸನ್ ಮೂಲಕ ಮತ್ತೆ ಕಿರುತೆರೆ ಪ್ರೇಕ್ಷಕರನ್ನು ರಂಜಿಸಲು ಬರುತ್ತಿದೆ. ಬಿಗ್ ಬಾಸ್ ನ ಮೊದಲ ಸೀಸನ್ ನಿಂದಲೂ ನಿರೂಪಣೆ ಜವಾಬ್ದಾರಿ ಹೊತ್ತ ಕಿಚ್ಚ ಸುದೀಪ್ ಯಶಸ್ವಿಯಾಗಿ ಏಳು ಸೀಸನ್ ಪೂರೈಸಿದ್ದಾರೆ. ಇದೀಗ ಮತ್ತೆ ಸೀಸನ್ 8 ನ್ನು ಹೋಸ್ಟ್ ಮಾಡಲು ಕಿಚ್ಚ ಬರುತ್ತಿದ್ದಾರೆ. ಇನ್ನೂ, …
Read More »ಕೊರೋನಾ ದೃಢ ಗೋಕಾಕದಲ್ಲಿ ಎರಡು ಶಾಲೆಗಳು ಬಂದ್
ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಮೂರು ಜನ ಶಿಕ್ಷಕರಿಗೆ ಕೊರಾನಾ ದೃಡವಾದ ಹಿನ್ನೆಲೆಯಲ್ಲಿ ಗೋಕಾಕ ತಾಲೂಕಿನ ಅದರಲ್ಲಿ ಶಾಲೆಗಳಾದ ಕನಸಗೇರಿ ಪ್ರಾಥಮಿಕ ಶಿಕ್ಷಕ ಹಾಗೂ ಹೀರೆನಂದಿ ಪ್ರೌಡಶಾಲೆಯ ಒರ್ವ ಶಿಕ್ಷಕನಿಗೆ ಕೊರಾನಾ ಪೊಸಿಟೀವ್ ದೃಡವಾದ ಹಿನ್ನೆಲೆ ಇಬ್ಬರು ಶಿಕ್ಷಕರು ಸೆಲ್ಪ್ ಹೋಮ್ ಕ್ವಾರೈಂಟೈನ್ ಆಗಿದ್ದು, ಈ ಗ್ರಾಮದ ಎರಡು ಶಾಲೆಗಳನ್ನು ಮೂರು ದಿನ ಬಂದ್ ಮಾಡಿ ಪ್ರಾರಂಭ ಮಾಡುವದಕ್ಕಿಂತ ಮುಂಚೆ ಸ್ಥಳಿಯ ಗ್ರಾಮ ಪಂಚಾಯತಿಯವರಿಂದ ಆ ಶಾಲೆಗಳಿಗೆ ಸಾನಿಟೈಜರ ಮಾಡಿಸಿ …
Read More »ಬಲವಂತದ ಸಾಲ ವಸೂಲಾತಿ: ಬಜಾಜ್ ಫೈನಾನ್ಸ್ಗೆ 2.5 ಕೋಟಿ ರೂ. ದಂಡ ವಿಧಿಸಿದ ಆರ್ಬಿಐ
ನವದೆಹಲಿ, ಜನವರಿ 06: ಗ್ರಾಹಕರಿಂದ ಸಾಲವನ್ನು ವಸೂಲಿ ಮಾಡಲು ಬಲವಂತದ ವಿಧಾನಗಳನ್ನು ಅನುಸರಿದ್ದಕ್ಕಾಗಿ ಹಾಗೂ ಸಾಮಾನ್ಯ ಮಾರ್ಗಸೂಚಿಗಳ ಉಲ್ಲಂಘನೆಯಿಂದಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಬಜಾಜ್ ಫೈನಾನ್ಸ್ಗೆ 2.50 ಕೋಟಿ ರೂ. ದಂಡ ವಿಧಿಸಿದೆ. ಬ್ಯಾಂಕಿಂಗ್ ಅಲ್ಲದ ಹಣಕಾಸು ಕಂಪನಿಗಳು (ಎನ್ಬಿಎಫ್ಸಿ) ಅನ್ವಯವಾಗುವ ನ್ಯಾಯಯುತವಾದ ನಿಯಮಗಳನ್ನು ಮತ್ತು ನೀತಿ ಸಂಹಿತೆಯನ್ನು ನಿರ್ವಹಿಸುವ ನಿರ್ದೇಶನಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ಆರ್ಬಿಐ ಈ ದಂಡ ವಿಧಿಸಿದೆ. ಇದಲ್ಲದೆ, ಬಜಾಜ್ ಫೈನಾನ್ಸ್ ಸಹ ಪತ್ರ …
Read More »ಮಹಾಲಿಂಗಪುರ ಪುರಸಭೆ ಸದಸ್ಯೆ ತಳ್ಳಾಟ ಪ್ರಕರಣ : ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದೇನು ?
ಗೋಕಾಕ : ‘ಮಹಾಲಿಂಗಪೂರ ಪುರಸಭೆ ಸದಸ್ಯೆ ತಳ್ಳಾಟ ಪ್ರಕರಣದಲ್ಲಿ ಶಾಸಕ ಸಿದ್ದು ಸವದಿ ಸೇರಿ 31 ಜನರ ವಿರುದ್ಧ ಕೇಸ್ ದಾಖಲು ಬಗ್ಗೆ ಪ್ರತಿಕ್ರಿಯಿಸಿ, ಈ ಹಿಂದೆಯೇ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಬೇಕಿತ್ತು’ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಈ ಹಿಂದೆಯೇ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಬೇಕಿತ್ತು. ಈ ವಿಚಾರವಾಗಿ ಕಾಂಗ್ರೆಸ್ ನಾಯಕರು ಮಹಾಲಿಂಗಪೂರದಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಿದ್ದೇವೆ. ಯಾರೇ ತಪ್ಪು ಮಾಡಿದರು ಸಹ ಕಾನೂನು ಕ್ರಮ ಕೈಗೊಂಡರೆ …
Read More »ದೇಶದ ನಾಗರಿಕರು ಭಾವೈಕ್ಯತೆಯಿಂದ ಜೀವಿಸಿದರೆ ಮಾತ್ರ ದೇಶದ ಎಳ್ಗೆ ಸಾದ್ಯ : ವಿವೇಕ ಜತ್ತಿ
ಗೋಕಾಕನ ನಗರದ ಕೆಪಿಸಿಸಿ ಕಾರ್ಯಾದಕ್ಷ ಸತೀಶ ಜಾರಕಿಹೋಳಿಯವರ ಗೋಕಾಕ ಗೃಹ ಕಚೇರಿ ಹಿಲ್ ಗಾರ್ಡನ್ ನಲ್ಲಿ ಗೋಕಾಕ ಬ್ಲಾಕ್ ಕಾಂಗ್ರೆಸ್ ಮೈನಾರಿಟಿ ಘಟಕದ ವತಿಯಿಂದ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದ ಕಾಂಗ್ರೆಸ್ ಮುಖಂಡರಾದ ವಿವೇಕ ಜತ್ತಿ ಮಾತನಾಡಿ ಕಾಂಗ್ರೆಸ್ ಮಾಡಿದ ಎಪ್ಪತ್ತು ವರ್ಷಗಳ ಸಾಧನೆಯನ್ನು ಬಿಡಿ ಬಿಡಿಯಾಗಿ ಬಿಡಿಸಿ ಹೇಳಿದರು ಹಾಗೂ ಈ ದೇಶದ ಎಲ್ಲಾ ನಾಗರಿಕರು ಭಾವೈಕ್ಯತೆಯಿಂದ ಜೀವಿಸಿದರೆ ಮಾತ್ರ ದೇಶದ ಎಳ್ಗೆ ಸಾದ್ಯ …
Read More »ಹಕ್ಕಿ ಜ್ವರ ಹಿನ್ನೆಲೆಯಲ್ಲಿ ಈ ರಾಜ್ಯಗಳಲ್ಲಿ ಕೋಳಿ ಮಾಂಸ ಮಾರಾಟ ನಿಷೇಧ
ನವದೆಹಲಿ: ಕೊರೊನಾ ವೈರಸ್ ನ ನಡುವೆಯೇ ಕೋಳಿ ಜ್ವರ ಇದೀಗ ವ್ಯಾಪಕ ಭಯ ಹುಟ್ಟಿಸಿದೆ. ಹಿಮಾಚಲ ಪ್ರದೇಶದ ಅನೇಕ ಭಾಗದಲ್ಲಿ ಪೌಲ್ಟ್ರಿ ಕೋಳಿ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಲಾಗಿದೆ. ಹರ್ಯಾಣ, ಹಿಮಾಚಲ ಪ್ರದೇಶ, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ 2 ಲಕ್ಷ ಕೋಳಿ ಮತ್ತು ವಲಸೆ ಹಕ್ಕಿಗಳು ಸಾವನ್ನಪ್ಪಿದ ನಂತರ ಅಧಿಕಾರಿಗಳು ತೀವ್ರ ಮುನ್ನೆಚ್ಚರಿಕೆ ಕ್ರಮವಾಗಿ ಈ ಕ್ರಮ ಕೈಗೊಂಡಿದ್ದಾರೆ. ಭೋಪಾಲ್ ಮೂಲದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹೈ ಸೆಕ್ಯೂರಿಟಿ ಅನಿಮಲ್ ಡಿಸೀಸ್ …
Read More »ಗೋಹತ್ಯೆ ನಿಷೇಧ ಕಾಯ್ದೆ: ರಾಜ್ಯ ಸರಕಾರ ಹೊರಡಿಸಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ
ಬೆಂಗಳೂರು. ಸುಗ್ರೀವಾಜ್ಞೆಯ ಪ್ರಕಾರ ರಾಜ್ಯದಲ್ಲಿ ಜಾನುವಾರು ಸಾಗಾಣಿಕೆ, ಹತ್ಯೆಗೆ ನಿರ್ಬಂಧ ಹೇರಲಾಗಿದೆ. ಜೊತೆಗೆ, ಹತ್ಯೆಗಾಗಿ ಜಾನುವಾರು ಮಾರಾಟ, ಖರೀದಿ ಮೇಲೆ ಸಹ ನಿರ್ಬಂಧ ವಿಧಿಸಲಾಗಿದೆ. ಒಂದು ವೇಳೆ, ಹತ್ಯೆಗಾಗಿ ಮಾರಾಟ ಮಾಡಿದರೆ ಆ ಜಾನುವಾರುಗಳನ್ನು ಜಪ್ತಿ ಮಾಡಲಾಗುವುದು. ನಿಯಮ ಉಲ್ಲಂಘಿಸಿದರೆ ಮೂರು ವರ್ಷದಿಂದ ಏಳು ವರ್ಷ ಜೈಲು ಶಿಕ್ಷೆ ಸಹ ವಿಧಿಸಲಾಗುವುದು ಎಂದು ಹೇಳಲಾಗಿದೆ. ಅಲ್ಲದೆ 50 ಸಾವಿರದಿಂದ 5 ಲಕ್ಷ ರೂಪಾಯಿವರೆಗೆ ದಂಡ ಸಹ ವಿಧಿಸಲಾಗುವುದು. ಆದರೆ, ಕೃಷಿ …
Read More »
Laxmi News 24×7