Breaking News

ರಾಷ್ಟ್ರೀಯ

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ

ಗೋಕಾಕ: ಜಲ ಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ದಿ. 1 ರಿಂದ 5ರವರೆಗೆ ಬೆಳಗಾವಿ ಜಿಲ್ಲೆ ಹಾಗೂ ಮಹಾರಾಷ್ಟ್ರದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ದಿ. 1 ರಂದು ಮಧ್ಯಾಹ್ನ 2.30 ಗಂಟೆಗೆ ಗುವಾಹಟಿಯಿಂದ ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಆಗಮಿಸಿ ಅಲ್ಲಿಂದ ರಸ್ತೆ ಮೂಲಕ ಗೋಕಾಕ ಆಗಮಿಸಿ ವಾಸ್ತವ್ಯ ಮಾಡುವರು. ದಿ. 2 ರಂದು ಮುಂಜಾನೆ 11.15 ಗಂಟೆಗೆ ತಾಲೂಕಿನ ಕೊಣ್ಣೂರ ಪುರಸಭೆ ವ್ಯಾಪ್ತಿಯಲ್ಲಿ …

Read More »

ಜಿಯೋ ಗ್ರಾಹಕರು ಭಾರತದ ಯಾವುದೇ ನೆಟ್ವರ್ಕ್ ಗೆ ವಾಯ್ಸ್ ಕಾಲ್ ಕರೆ ಉಚಿತ

ನವದೆಹಲಿ : ದೇಶೀಯ ಧ್ವನಿ ಕರೆಗಳಿಗೆ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್), ವಿಧಿಸುತ್ತಿದ್ದಂತ ಇಂಟರ್ ಕನೆಕ್ಟ್ ಬಳಕೆ ಶುಲ್ಕ ಜನವರಿ 1, 2021ಕ್ಕೆ ಕೊನೆಗೊಳ್ಳಲಿದೆ. ಇದರಿಂದಾಗಿ ಐಸಿಯು ಶುಲ್ಕ ರದ್ದುಗೊಳ್ಳುವ ಕಾರಣದಿಂದಾಗಿ, ಜನವರಿ 1, 2021ರಿಂದ ಜಿಯೋ ಗ್ರಾಹಕರು ಭಾರತದ ಯಾವುದೇ ನೆಟ್ವರ್ಕ್ ಗೆ ವಾಯ್ಸ್ ಕಾಲ್ ಕರೆ ಉಚಿತವಾಗಿ ನೀಡಲಾಗುತ್ತದೆ ಎಂಬುದಾಗಿ ಟೆಲಿಕಾಂ ಆಪರೇಟರ್ ರಿಲಯನ್ಸ್ ಜಿಯೋ ತಿಳಿಸಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಜಿಯೋ, ಭಾರತೀಯ …

Read More »

ಮೃತ ಕುಟುಂಬಸ್ಥರಿಗೆ ಧನ ಸಹಾಯ ಮಾಡಿ ಮಾನವಿಯತೆ ಮೆರೆದ ಶಾಸಕ ಸತೀಶ ಜಾರಕಿಹೊಳಿ

    ಎರಡು ತಿಂಗಳ‌ ಹಿಂದೆ ಹುಕ್ಕೇರಿ ತಾಲೂಕಿನ ಪಾಶ್ಚಾಪುರ ಗ್ರಾಮದಲ್ಲಿ ಹೊಲದಲ್ಲಿ ಸೊಯಾಬಿನ್ ರಾಶಿ ಮಾಡುವಾಗ ಮಶಿನಿನಲ್ಲಿ ಸೀರೆ ಸಿಲುಕಿ ಮರಣ ಹೊಂದಿದ್ದ ಪಾಶ್ಚಾಪುರದಲ್ಲಿರುವ ಮೃತ ಯಮನವ್ವ ದುಂಡಪ್ಪ ಉಪ್ಪಾರ ಇವರ ಮನೆಗೆ ಕೆಪಿಸಿಸಿ ಕಾರ್ಯಾದಕ್ಷ ಸತೀಶ ಜಾರಕಿಹೊಳಿಯವರ ಪುತ್ರ ರಾಹುಲ ಹಾಗೂ ಪುತ್ರಿ ಪ್ರಿಯಾಂಕಾ ಜಾರಕಿಹೊಳಿಯವರು ಮೃತ ಕುಟುಂಬದ ಸದಸ್ಯರಿಗೆ ಧನ ಸಹಾಯ ಮಾಡಿದರು. ಸಂದರ್ಭದಲ್ಲಿ ಸ್ಥಳಿಯ ಕಾಂಗ್ರೇಸ್ ಮುಖಂಡರಾದ ಅಬ್ದುಲ್ ಗಣಿ ದರ್ಗಾ ಮಾತನಾಡಿ ಇವತ್ತಿನ …

Read More »

ಖಾಸಗಿ ಬಸ್ ಒಂದು ಕಂದಕಕ್ಕೆ ಉರುಳಿ 15 ಜನರಿಗೆ ಗಂಭೀರ ಗಾಯ

ರಾಯಗಢ: ಖಾಸಗಿ ಬಸ್ ಒಂದು ಕಂದಕಕ್ಕೆ ಉರುಳಿದ ಪರಿಣಾಮ ಬಾಲಕನೋರ್ವ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ರಾಯಗಢದಲ್ಲಿ ನಡೆದಿದೆ. ಮುಂಜಾನೆ 4 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಬಸ್ ನಲ್ಲಿ 30 ಜನರು ಪ್ರಯಾಣಿಸುತ್ತಿದ್ದು, ರಾಯಗಢದ ಕಾಶೆಡಿ ಘಾಟ್ ನ ಕಣಿವೆ ಬಸ್ ಉರುಳಿಬಿದ್ದಿದೆ. ಘಟನೆಯಲ್ಲಿ 8 ವರ್ಷದ ಬಾಲಕ ಸಾಯಿ ರಾಣೆ ಮೃತಪಟ್ಟಿದ್ದು, 15 ಜನರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ರಕ್ಷಣಾ ಕಾರ್ಯ …

Read More »

ಬಸ್ ಮೇಲೆ ಬಾಂಬ್ ದಾಳಿ; 28ಕ್ಕೂ ಹೆಚ್ಚು ಜನ ಸಾವು

ಸಿರಿಯಾ: ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್ ಮೇಲೆ ಬಾಂಬ್ ದಾಳಿ ನಡೆಸಲಾಗಿದ್ದು, 28 ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಘಟನೆ ಸಿರಿಯಾದಲ್ಲಿ ನಡೆದಿದೆ. ರಜೆ ಮುಗಿಸಿ ಸೈನಿಕರು ತಮ್ಮ ನೆಲೆಗಳಿಗೆ ಮರಳುತ್ತಿದ್ದಾಗ ಸೈನಿಕರನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ. ಮರಭೂಮಿ ಪ್ರದೇಶದ ಗುಹೆಗಳಲ್ಲಿ ಅಡಗಿಕೊಂಡಿದ್ದ ಇಸ್ಲಾಮಿಕ್ ಸ್ಟೇಟ್ ಉಗ್ರರು ಈ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ದಾಳಿಯಲ್ಲಿ ಸೈನಿಕರು ಸೇರಿದಂತೆ ಹಲವರು ಸಾವನಪ್ಪಿದ್ದಾರೆ.

Read More »

ಇಂದು ಮಧ್ಯಾಹ್ನ 12 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆಯವರೆಗೆ 144 ಸೆಕ್ಷನ್ ಜಾರಿ

ಬೆಂಗಳೂರು: ಈ ವರ್ಷ ಹೊಸ ವರ್ಷದ ಪಾರ್ಟಿಗೆ ಮಹಾಮಾರಿ ಕೊರೊನಾ ಅಡ್ಡಿಪಡಿಸಿದೆ. ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಇಂದು ಮಧ್ಯಾಹ್ನ 12 ಗಂಟೆಯಿಂದಲೇ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಹೌದು. ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ 12 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆಯವರೆಗೆ 144 ಸೆಕ್ಷನ್ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಇಂದು ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಗ್ಗೆ 6 ಗಂಟೆಯವರೆಗೆ …

Read More »

ಬೆಳಗಾವಿಯಲ್ಲಿ ಮಹಿಳೆಯ ಭೀಕರ ಕೊಲೆ: ಕೊಲೆಗೆ ಕಾರಣವಾದರೂ ಏನು ?

ತಲವಾರಿನಿಂದ ಮಹಿಳೆಯನ್ನು ಕೊಚ್ಚಿ ಕೊಲೆಗೈದ ಘಟನೆ ಬುಧವಾರ ಬೆಳ್ಳಂಬೆಳಗ್ಗೆ ಬೆಳಗಾವಿ ಜಿಲ್ಲಾಸ್ಪತ್ರೆ ಕ್ಯಾಂಟೀನ್ ಬಳಿ ನಡೆದಿದೆ. ಬೈಲಹೊಂಗಲ ತಾಲೂಕಿನ ಮೂಗಬಸವ ಗ್ರಾಮದ ಸುಧಾರಾಣಿ ಕೊಲೆಯಾಗಿದ್ದು, ಇವರು ಜಿಲ್ಲಾಸ್ಪತ್ರೆಯಲ್ಲಿ ಸೆಕ್ಯುರಿಟಿಯಾಗಿದ್ದರು. ಈರಣ್ಣ ಬಾಬು ಜಗಜಂಪಿ ಕೊಲೆಗೈದವನು. ಹಣಕಾಸು, ಪ್ರೀತಿ-ಪ್ರೇಮವೇ ಈ ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೊಂಡಿದ್ದಾರೆ.

Read More »

ಪೂಜ್ಯನಿಯ ತಂದೆ ಹಾಗೂ ತಾಯಿ ಅವರಿಗೆ ಸ್ಮರಿಸಿದ ಸಚಿವ ರಮೇಶ ಜಾರಕಿಹೊಳಿ.

ಶ್ರೀ ಲಕ್ಷ್ಮಣರಾವ್ ರಾಮಪ್ಪ ಜಾರಕಿಹೊಳಿ ಹಾಗೂ ಶ್ರೀಮತಿ ಭೀಮವ್ವ ಲಕ್ಷ್ಮಣರಾವ್ ಜಾರಕಿಹೊಳಿ ಅವರ ಪುಣ್ಯತಿಥಿ ; ಪೂಜ್ಯನಿಯ ತಂದೆ ಹಾಗೂ ತಾಯಿ ಅವರಿಗೆ ಸ್ಮರಿಸಿದ ಸಚಿವ ರಮೇಶ ಜಾರಕಿಹೊಳಿ ದೈವಿ ಸ್ವರೂಪಿಯಾಗಿದ್ದ ನೀವುಗಳು ನಮ್ಮನ್ನಗಲಿ 9 ವರ್ಷ ಕಳೆದವು. ನಿಮ್ಮ ಬದುಕು ಆಧರ್ಶಗಳು ನಮಗೆ ದಾರಿದೀಪವಾಗಿದ್ದು, ನಿಮ್ಮ ಸವಿ ನೆನಪು ನಮ್ಮ ಹೃದಯದಲ್ಲಿ ಸದಾ ಹಚ್ಚ್ ಹಸರಾಗಿದೆ. ನಿಮ್ಮ ಸರಳ ಸಜ್ಜನಕೆಯ ಜೀವನ, ಮಾರ್ಗದರ್ಶನ ಅವಿಸ್ಮರಣೇಯ. ಸಹಾಯ ಬಯಸಿದವರಿಗೆ ಪ್ರೀತಿ …

Read More »

ರಮೇಶ್ ಜಾರಕಿಹೊಳಿ ಅವರ ಬಲಗೈ ಬಂಟನಿಗೆ ಗೆಲುವು

ಗೋಕಾಕ ತಾಲೂಕಿನ ಗುಜನಾಳ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಭೀಮಗೌಡ ಪೊಲೀಸ್ ಗೌಡರ ಭರ್ಜರಿ ಜಯ ಸಾಧಿಸಿದ್ದಾರೆ.   ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ ಬೆಂಬಲಿಗರಾಗಿರುವ ಪೊಲೀಸ್ ಗೌಡರ ವಿಜಯ ಗ್ರಾಮದಲ್ಲಿ ನವೋತ್ಸಾಹ ತಂದಿದೆ.

Read More »

ಗ್ರಾಮ ಪಂಚಾಯತ ಚುನಾವಣೆಯಲ್ಲಿ ಸಂಪೂರ್ಣ ಮೇಲುಗೈ ಸಾಧಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಡಿ.22 ರಂದು ನಡೆದ ಗ್ರಾಮ ಪಂಚಾಯತ ಚುನಾವಣೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿತ ಅಭ್ಯರ್ಥಿಗಳು ಅರಭಾವಿ ಮತಕ್ಷೇತ್ರದ 33 ಗ್ರಾಮ ಪಂಚಾಯತಿಗಳಲ್ಲಿ ಮೇಲುಗೈ ಸಾಧಿಸುವತ್ತ ಹೆಜ್ಜೆ ಹಾಕುತ್ತಿದ್ದಾರೆ. ನಗರದಲ್ಲಿಂದು ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ನಡೆಯುತ್ತಿರುವ ಮತ ಎಣಿಕೆಯಲ್ಲಿ ಅರಭಾವಿ ಮತಕ್ಷೇತ್ರದ ಎಲ್ಲ 33 ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಬೆಂಬಲಿತ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದ ಬಣ ಸಂಪೂರ್ಣವಾಗಿ …

Read More »