ಬೆಳಗಾವಿ: ಅಖಿಲ ಭಾರತ ವೀರಶೈವ ಮಹಾಸಭಾ ಬೆಳಗಾವಿ ಜಿಲ್ಲಾ ಯುವ ಘಟಕದ ಅಧ್ಯಕ್ಷರನ್ನಾಗಿ ಇತ್ತೀಚೆಗೆ ನಿಧನರಾದ ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಸಹೋದರ ಹಾಗೂ ಬಿಜೆಪಿ ಮುಖಂಡ ಮೋಹನ ಅಂಗಡಿ ಅವರ ಪುತ್ರ ಚೇತನ ಅಂಗಡಿ ಅವರನ್ನು ನೇಮಕಗೊಳಿಸಲಾಗಿದೆ ಎಂದು ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ ತಿಳಿಸಿದ್ದಾರೆ. ಮುಂಬರುವ ದಿನಗಳಲ್ಲಿ ಬೆಳಗಾವಿ ಜಿಲ್ಲೆಯ ವೀರಶೈವ ಬಾಂಧವರನ್ನು ಅದರಲ್ಲೂ ಮುಖ್ಯವಾಗಿ ಸಮಾಜದ ಯುವ ಪೀಳಿಗೆಯನ್ನು ಒಗ್ಗೂಡಿಸುವುದು, ಅವರಿಗೆ …
Read More »ಭಾರತೀಯ ಜನತಾಪಾರ್ಟಿ ರಾಜ್ಯ ಕಾರ್ಯಕಾರಿಣಿ ಸಭೆ ಡಿಸೆಂಬರ್ 5ರಂದು ಬೆಳಗಾವಿಯಲ್ಲಿ ನಡೆಯಲಿದೆ.
ಬೆಳಗಾವಿ – ಭಾರತೀಯ ಜನತಾಪಾರ್ಟಿ ರಾಜ್ಯ ಕಾರ್ಯಕಾರಿಣಿ ಸಭೆ ಡಿಸೆಂಬರ್ 5ರಂದು ಬೆಳಗಾವಿಯಲ್ಲಿ ನಡೆಯಲಿದೆ. ಅಂದು ಇಡೀ ದಿನ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಪ್ರತಿ 3 ತಿಂಗಳಿಗೊಮ್ಮೆ ಕಾರ್ಯಕಾರಿಣಿ ಸಭೆ ನಡೆಯಬೇಕು. ಆದರೆ ಕೊರೋನಾ ಹಿನ್ನೆಲೆಯಲ್ಲಿ ಸಭೆ ನಡೆದಿರಲಿಲ್ಲ. ಕಳೆದ ವಾರ ಮಂಗಳೂರಿನಲ್ಲಿ ಸಭೆ ನಡೆದಿತ್ತು. ಬೆಳಗಾವಿ ಲೋಕಸಭಾ ಉಪಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕಾರಿಣಿ ಬೆಳಗಾವಿಯಲ್ಲಿ ನಡೆಯುತ್ತಿರುವುದು ವಿಶೇಷವಾಗಿದೆ. ಲೋಕಸಭಾ ಚುನಾವಣೆ ಪೂರ್ವತಯಾರಿಯ ಭಾಗವಾಗಿ …
Read More »ರಾಜ್ಯದ ಬೈಎಲೆಕ್ಷನ್ ಮಾತ್ರವಲ್ಲ ಇಂದು ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶವೂ ಹೊರಬೀಳಲಿದೆ.
ದೆಹಲಿ : ರಾಜ್ಯದ ಬೈಎಲೆಕ್ಷನ್ ಮಾತ್ರವಲ್ಲ ಇಂದು ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶವೂ ಹೊರಬೀಳಲಿದೆ. ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಮಧ್ಯೆ ಮದಗಜಗಳ ಮಹಾ ಕಾಳಗ ಏರ್ಪಟ್ಟಿದ್ದು, ಇಂದಿನ ರಿಸಲ್ಟ್ ತೀವ್ರ ಕುತೂಹಲ ಕೆರಳಿಸಿದೆ. ಈ ಮಧ್ಯೆ, ಸಮೀಕ್ಷೆಗಳು ಮಹಾಘಟಬಂಧನ್ ಗೆಲ್ಲೋ ಹಾಟ್ ಫೇವರಿಟ್ ಅಂತಾ ಭವಿಷ್ಯ ನುಡಿದಿವೆ. ರಾಜ್ಯದ 2 ಕ್ಷೇತ್ರಗಳ ಬೈಎಲೆಕ್ಷನ್ ಫಲಿತಾಂಶ ಒಂದೆಡೆಯಾದ್ರೆ, ಮತ್ತೊಂದೆಡೆ ಇಂದು ಬಿಹಾರ ವಿಧಾನಸಭೆ ಚುನಾವಣಾ ಫಲಿತಾಂಶವೂ ಹೊರಬೀಳಲಿದೆ. ಇಡೀ …
Read More »ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಮಧ್ಯೆ ಮದಗಜಗಳ ಮಹಾ ಕಾಳಗ ಏರ್ಪಟ್ಟಿದ್ದು,
ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಮಧ್ಯೆ ಮದಗಜಗಳ ಮಹಾ ಕಾಳಗ ಏರ್ಪಟ್ಟಿದ್ದು, ಇಂದಿನ ರಿಸಲ್ಟ್ ತೀವ್ರ ಕುತೂಹಲ ಕೆರಳಿಸಿದೆ. ಈ ಮಧ್ಯೆ, ಸಮೀಕ್ಷೆಗಳು ಮಹಾಘಟಬಂಧನ್ ಗೆಲ್ಲೋ ಹಾಟ್ ಫೇವರಿಟ್ ಅಂತಾ ಭವಿಷ್ಯ ನುಡಿದಿವೆ. ಟಿವಿ9 ಭಾರತ್ವರ್ಷ್ ಚುನಾವಣೋತ್ತರ ಸಮೀಕ್ಷೆ ವರದಿ ಪ್ರಕಾರ ನಿತೀಶ್ ಕುಮಾರ್ ನೇತೃತ್ವದ ಎನ್ಡಿಎ ಬಿಹಾರದಲ್ಲಿ 110 ರಿಂದ 120 ಸ್ಥಾನಗಳನ್ನ ಗೆಲ್ಲೋ ಸಾಧ್ಯತೆ ಇದೆ. ಇನ್ನು ಮಹಾಮೈತ್ರಿ 115 ರಿಂದ 125 ಸ್ಥಾನಗಳನ್ನ …
Read More »ಗೆದ್ರೆ ಗರ್ಜಿಸೋ ಉತ್ಸಾಹ.. ಸೋತ್ರೆ ಸಂಕಷ್ಟದ ಸರಮಾಲೆ..
ಬೆಂಗಳೂರು: ಗೆದ್ರೆ ಗರ್ಜಿಸೋ ಉತ್ಸಾಹ.. ಸೋತ್ರೆ ಸಂಕಷ್ಟದ ಸರಮಾಲೆ.. ವಿಜಯದ ಕೇಕೆ ಹಾಕಿದ್ರೆ, ವೀರನಂತೆ ಮುನ್ನುಗ್ಗೋ ಛಾತಿ.. ಸೋತ್ರೆ ಟೀಕೆಗಳನ್ನ ಎದುರಿಸೋ ಫಜೀತಿ.. ಎರಡು ಕ್ಷೇತ್ರ.. ಮೂರು ಪಕ್ಷ.. ಆರು ಅಭ್ಯರ್ಥಿಗಳು.. ಕದನ ಕಲಿಗಳ ಭವಿಷ್ಯ ಇಂದು ನಿರ್ಧಾರ..
Read More »ಮಹಾತ್ಮ ಗಾಂಧೀಜಿ ಧಾರವಾಡ ಜಿಲ್ಲೆಗೆ ಭೇಟಿ ನೀಡಿ 100 ವರ್ಷಗಳು ಪೂರ್ಣ ನ.10ರಂದು ವಿಶೇಷ ಕಾರ್ಯಕ್ರಮ:ಸತೀಶ್ ಜಾರಕಿಹೊಳಿ,
ಧಾರವಾಡ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಧಾರವಾಡ ಜಿಲ್ಲೆಗೆ ಭೇಟಿ ನೀಡಿ ಇದೀಗ 100 ವರ್ಷಗಳು ಪೂರ್ಣಗೊಂಡಿದ್ದು, ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಹಾಗೂ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಸಹಯೋಗದಲ್ಲಿ ನ.10ರಂದು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸ್ವಾತಂತ್ರ್ಯ ಪೂರ್ವದ ಸಮಯದಲ್ಲಿ ಚಳವಳಿಯ ನಾಡಾಗಿದ್ದ ಧಾರವಾಡಕ್ಕೆ ಮಹಾತ್ಮ ಗಾಂಧೀಜಿ ಅವರು ಭೇಟಿ ನೀಡಿದ್ದರು. ಈ ಭೇಟಿ ದಿನ ಧಾರವಾಡಿಗರಿಗೆ ಸದಾ ಸ್ಮರಣೀಯ ದಿನ. ಸ್ವಾತಂತ್ರ್ಯ ಚಳವಳಿಯು ದೇಶಾದ್ಯಂತ ಪಸರಿಸಲು ಪಣತೊಟ್ಟಿದ್ದ ಗಾಂಧೀಜಿ, …
Read More »ಕೇಕ್ ಕತ್ತರಿಸಿ ನಿವೃತ್ತ ಯೋಧನಿಗೆ ಅದ್ದೂರಿ ಸ್ವಾಗತ ಕೋರಿದ ಯಲವಿಗಿ ಜನತೆ
ಹಾವೇರಿ: ಸುಮಾರು ಇಪ್ಪತ್ತು ವರ್ಷಗಳ ಕಾಲ ಭಾರತಾಂಬೆಯ ಸೇವೆ ಸಲ್ಲಿಸಿ ನಿವೃತ್ತರಾಗಿ ಸ್ವಗ್ರಾಮ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಯಲವಿಗಿ ಗ್ರಾಮಕ್ಕೆ ಆಗಮಿಸಿದ ವೀರಯೋಧ ನಾಗರಾಜ ನಾಗಪ್ಪನವರ್ ಅವರನ್ನು ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿ, ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ನಾಗರಾಜ ನಾಗಪ್ಪನವರ್ ಅವರು ತಮ್ಮ 18 ವರ್ಷದ ಸೇವೆಯನ್ನು ಸಲ್ಲಿಸಿ ನಿವೃತ್ತಿ ಹೊಂದಿದ್ದು,ಬಳಿಕ ಮತ್ತೆ ಎರಡು ವರ್ಷ ಹೆಚ್ಚಿನ ಸೇವೆಯನ್ನು ಸಲ್ಲಿಸಿ ಸ್ವಗ್ರಾಮಕ್ಕೆ ಆಗಮಿಸಿದರು. ಈ ಹಿನ್ನೆಲೆಯಲ್ಲಿ ಯಲವಿಗಿಯಲ್ಲಿ ಹಬ್ಬದ ವಾತಾವರಣ …
Read More »ಓದಿಲ್ಲದೇ ನಾನು ಬದುಕಲಾರೆ, ಅಪ್ಪ-ಅಮ್ಮ ಕ್ಷಮಿಸಿ ಎಂದು ಡೆತ್ ನೋಡ್ ಬರೆದು ವಿದ್ಯಾರ್ಥಿನಿ ಆತ್ಮಹತ್ಯೆ
ಹೈದರಾಬಾದ್: ಓದಿಲ್ಲದೇ ನಾನು ಬದುಕಲಾರೆ, ಅಪ್ಪ-ಅಮ್ಮ ಕ್ಷಮಿಸಿ ಎಂದು ಡೆತ್ ನೋಡ್ ಬರೆದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಧ್ನಗರದಲ್ಲಿ ನಡೆದಿದೆ. ನವೆಂಬರ್ 2ರಂದು 19 ವರ್ಷದ ಐಶ್ವರ್ಯಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಆತ್ಮಹತ್ಯೆಗೆ ಮುನ್ನ ಐಶ್ವರ್ಯಾ ಡೆತ್ ನೋಟ್ ಬರೆದು, ತನ್ನ ಈ ನಿರ್ಧಾರಕ್ಕೆ ಬಡತನವೇ ಕಾರಣ ಎಂಬುದನ್ನ ಪರೋಕ್ಷವಾಗಿ ಹೇಳಿದ್ದಾಳೆ. ನನ್ನ ಸಾವಿಗೆ ಯಾರು ಕಾರಣರಲ್ಲ. ನನ್ನಿಂದಾಗಿ ಕುಟುಂಬ ಆರ್ಥಿಕ ಸಂಕಷ್ಟದಲ್ಲಿದೆ. ಇನ್ನು …
Read More »ನವ್ಹೆಂಬರ್ 14 ರಂದು ಡಿಸಿಸಿ ಬ್ಯಾಂಕ್ ಅದ್ಯಕ್ಚ ಉಪಾದ್ಯಕ್ಷರ ಚುನಾವಣೆ….
ಬೆಳಗಾವಿ – ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಮಂಡಳಿಯ ಚುನಾವಣೆ ಮುಗಿದಿದ್ದು,ನವ್ಹೆಂಬರ್ 14 ರಂದು ಅದ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ನವ್ಹೆಂಬರ್ 14 ರಂದು ಬೆಳಿಗ್ಗೆ 11 ರಿಂದ ಮದ್ಯಾಹ್ನ 1 ಗಂಟೆಯವರೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ನಡೆಯಲಿದ್ದು ಮದ್ಯಾಹ್ನ 3-00 ಗಂಟೆಗೆ ನಿರ್ದೇಶಕ ಮಂಡಳಿಯ ಸಭೆ ಆರಂಭವಾಗಲಿದ್ದು,ನಾಮ ಪತ್ರ ವಾಪಸ್ ಪಡೆಯಲು 30 ನಿಮಿಷ ಕಾಲಾವಕಾಶ ನೀಡಿದ ಬಳಿಕ ಚುನಾವಣೆ ನಡೆಯಲಿದೆ. ಹಾಲಿ ಅದ್ಯಕ್ಷ ರಮೇಶ್ ಕತ್ತಿ …
Read More »ಮಹಾ ರಾಜಕೀಯ ರಮೇಶ್ ಜಾರಕಿಹೊಳಿ!
ಬೆಂಗಳೂರು: ಮಹಾರಾಷ್ಟ್ರದ ಶಿವಸೇನೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರಕಾರದಲ್ಲಿ “ಕರ್ನಾಟಕ ಮಾದರಿ ಭೂಕಂಪ’ ಸಂಭವಿಸುವ ದಿನಗಳು ಸಮೀಪಿಸುತ್ತಿವೆಯೇ? ಆಪರೇಷನ್ ಕಮಲದ ಬಿರುಗಾಳಿಗೆ ಸಿಲುಕಿ ಉದ್ಧವ್ ಸರಕಾರವೂ ಪತನಗೊಳ್ಳಲಿದೆಯೇ? ಪ್ರಸ್ತುತ ವಿದ್ಯಮಾನಗಳನ್ನು ಗಮನಿಸಿದರೆ, ಇಂಥ ಬೆಳವಣಿಗೆ ಹೆಚ್ಚು ದೂರವಿಲ್ಲ ಎಂಬ ಸುಳಿವು ಸಿಗುತ್ತಿದೆ. ವಿಶೇಷವೆಂದರೆ ಮಹಾರಾಷ್ಟ್ರದಲ್ಲಿ ಆಪರೇಷನ್ ಕಮಲ ಕಾರ್ಯತಂತ್ರದ ಹಿಂದಿರುವುದು ಬೇರ್ಯಾರೂ ಅಲ್ಲ, ರಮೇಶ್ ಜಾರಕಿಹೊಳಿ! ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರದ ವಿರುದ್ಧ ಬಂಡೆದ್ದು,ರಾಜೀನಾಮೆ ನೀಡಿ, …
Read More »
Laxmi News 24×7