Breaking News

ರಾಷ್ಟ್ರೀಯ

ಈರುಳ್ಳಿ ಬೆಳೆಗಾರರು ಅಪಾರ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಇದೇ ಸಂದರ್ಭದಲ್ಲಿ ಈರುಳ್ಳಿ ಬೆಲೆಯಲ್ಲಿ ಏರಿಕೆ ಕಂಡಿರುವುದು ಸ್ವಲ್ಪ ಮಟ್ಟಿನ ಸಮಾಧಾನ

ರಾಯಚೂರು: ಜಿಲ್ಲೆಯ ಈರುಳ್ಳಿ ಬೆಳೆಗಾರರು ಅಪಾರ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಇದೇ ಸಂದರ್ಭದಲ್ಲಿ ಈರುಳ್ಳಿ ಬೆಲೆಯಲ್ಲಿ ಏರಿಕೆ ಕಂಡಿರುವುದು ಸ್ವಲ್ಪ ಮಟ್ಟಿನ ಸಮಾಧಾನವನ್ನುಂಟು ಮಾಡಿದೆ. ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತರ ಬೆಳೆಗೆ ಉತ್ತಮ ಬೆಲೆ ಸಿಗುತ್ತಿದ್ದು, 6 ಸಾವಿರ ರೂಪಾಯಿಗೆ ಒಂದು ಕ್ವಿಂಟಾಲ್ ಈರುಳ್ಳಿ ಖರೀದಿಯಾಗುತ್ತಿದೆ. ಭಾರೀ ಮಳೆಗೆ ರೈತರು ಅರ್ಧ ಬೆಳೆ ಕಳೆದುಕೊಂಡಿದ್ದಾರೆ. ಇದೀಗ ಉಳಿದ ಬೆಳೆಗೆ ಉತ್ತಮ ಬೆಲೆ ಸಿಗುತ್ತಿರುವುದರಿಂದ ಸಮಾಧಾನಪಟ್ಟುಕೊಂಡಿದ್ದಾರೆ. ಈ ಬಾರಿಯ ಮುಂಗಾರು ಮಳೆ …

Read More »

ಗೇಲ್‌ ಆಡಿದ ಎಲ್ಲ ಮ್ಯಾಚ್‌ ವಿನ್‌ , ಪಂಜಾಬ್‌ ಪ್ಲೇ ಆಫ್‌ ಕನಸು ಜೀವಂತ

ಶಾರ್ಜಾ: ಕ್ರೀಸ್‌ ಗೇಲ್‌ ಸ್ಫೋಟಕ ಬ್ಯಾಟಿಂಗ್‌ ಮತ್ತು ಮನ್‌ದೀಪ್‌ ಸಿಂಗ್‌ ಅವರ ಅರ್ಧಶತಕದಿಂದ ಕಿಂಗ್ಸ್‌ ಇಲೆವನ್‌ ಪಂಜಾಬ್‌ ತಂಡ ಕೋಲ್ಕತ್ತಾ ವಿರುದ್ಧ 8 ವಿಕೆಟ್‌ಗಳ ಜಯ ಸಾಧಿಸಿ ಪ್ಲೇ ಆಫ್‌ ಕನಸನ್ನು ಜೀವಂತವಾಗಿರಿಸಿದೆ. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕೋಲ್ಕತ್ತಾ 9 ವಿಕೆಟ್‌ ನಷ್ಟಕ್ಕೆ 149 ರನ್‌ ಹೊಡೆಯಿತು. ಸುಲಭದ ಸವಾಲನ್ನು ಬೆನ್ನಟ್ಟಿದ್ದ ಪಂಜಾಬ್‌ 18.5 ಓವರ್‌ಗಳಲ್ಲಿ 2 ವಿಕೆಟ್‌ ಕಳೆದುಕೊಂಡು 150 ರನ್‌ ಹೊಡೆಯಿತು. 12 ಪಂದ್ಯಗಳಿಂದ …

Read More »

ನಾಯಿಯ ಮೇಲೆ ಅತ್ಯಾಚಾರ ನಡಸಿದ ಅಲ್ಲದೆ, ನಾಯಿಯ ಗುಪ್ತಾಂಗಕ್ಕೆ 11 ಇಂಚಿನ ಕೋಲನ್ನು ತುರುಕಿದ್ದಾನೆ

ಮುಂಬೈ :ಈ ಘಟನೆ ನಡೆದ ಸ್ಥಳದ ಸುತ್ತಮುತ್ತಲಿನ ಪ್ರಾಣಿಪ್ರಿಯರು ಪ್ರತಿದಿನ ಬೀದಿ ನಾಯಿಗಳಿಗೆ ಆಹಾರ ನೀಡುತ್ತಾರೆ. ಸ್ಥಳೀಯರಾದ ನೂರಿ ಎಂಬ ಮಹಿಳೆ ಅಕ್ಟೋಬರ್ 22ರಂದು ಶಾಪಿಂಗ್ ಕಾಂಪ್ಲೆಕ್ಸ್​ನ ಪಾರ್ಕಿಂಗ್​ನಲ್ಲಿ ಇರುವ ಹೆಣ್ಣು ನಾಯಿಗೆ ಊಟ ಕೊಡಲು ಬಂದಾಗ ಆ ನಾಯಿ ರಕ್ತದ ಮಡುವಿನಲ್ಲಿ ಬಿದ್ದಿತ್ತು. ಮೈತುಂಬ ಗಾಯಗೊಂಡಿದ್ದ ಆ ನಾಯಿಯನ್ನು ಅನಿಮಲ್ ಕೇರ್ ಸೆಂಟರ್​ ಆಫ್​ ವರ್ಲ್ಡ್​ ಫಾರ್ ಆಲ್​ಗೆ ಕರೆದುಕೊಂಡು ಬಂದರು ಎಂದು ಟೈಮ್ಸ್​ ಆಫ್ ಇಂಡಿಯಾ ವರದಿ …

Read More »

ಯಡಿಯೂರಪ್ಪ ಅವರು ಊಟ ಮಾಡಲು ಕಲಬುರಗಿಗೆ ಬಂದು ಹೋಗಿರಬಹುದು. ಇದು ಜನಪ್ರತಿನಿಧಿಗಳ ಸರ್ಕಾರವೇ ಅಲ್:ಸಿದ್ದರಾಮಯ್ಯಲ

ಕಲಬುರಗಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ಮಾಡಿದ್ದಾರೆ. ಆದರೆ ಜನಪ್ರತಿನಿಧಿಗಳ ಜೊತೆ ಚರ್ಚಿಸದೇ ಹೋಗಿದ್ದಾರೆ. ಯಡಿಯೂರಪ್ಪ ಅವರು ಊಟ ಮಾಡಲು ಕಲಬುರಗಿಗೆ ಬಂದು ಹೋಗಿರಬಹುದು. ಇದು ಜನಪ್ರತಿನಿಧಿಗಳ ಸರ್ಕಾರವೇ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಲಬುರಗಿ ಜಿಲ್ಲೆಯಲ್ಲಿ 1 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿ 100 ಕೋಟಿ ರೂಪಾಯಿ ನಷ್ಟವಾಗಿದೆ. ರಾಜ್ಯ ಸರ್ಕಾರದ ಪ್ರಕಾರ ಒಟ್ಟು 700 …

Read More »

ಸಂಜಯ್ ರಾವತ್ ನನ್ನನ್ನು ಹರಾಮ್‍ಕೋರ್ ಅಂದ, ಉದ್ಧವ್ ನನಗೆ ನಮಕ್ ಹರಾಮ್ ಅಂತ ಹೇಳಿದ್ದಾನೆ.ನಿಮ್ಮ ಕೊಳಕು ಭಾಷಣ, ಅಯೋಗ್ಯತನದ ಪ್ರತೀಕ

ಮುಂಬೈ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮತ್ತು ಬಾಲಿವುಡ್ ನಟಿ ಕಂಗನಾ ರಣಾವತ್ ನಡುವಿನ ವಾಕ್ಸಮರ ಮತ್ತೆ ಮುನ್ನಲೆಗೆ ಬಂದಿದೆ. ಭಾನುವಾರ ದಸರಾ ಸಮಾವೇಶದಲ್ಲಿ ಸಿಎಂ ನೀಡಿದ ಹೇಳಿಕೆಯನ್ನ ಖಂಡಿಸಿರುವ ಮಣಿಕರ್ಣಿಕಾ ಸಾಲು ಸಾಲು ಟ್ವೀಟ್ ಗಳ ಮೂಲಕ ತಿರುಗೇಟು ನೀಡಿದ್ದಾರೆ. ಸಂಜಯ್ ರಾವತ್ ನನ್ನನ್ನು ಹರಾಮ್‍ಕೋರ್ ಅಂದ, ಉದ್ಧವ್ ನನಗೆ ನಮಕ್ ಹರಾಮ್ ಅಂತ ಹೇಳಿದ್ದಾನೆ. ಮುಂಬೈನಲ್ಲಿ ನನಗೆ ಆಶ್ರಯ ಸಿಗದಿದ್ರೆ ನನಗೆ ಊಟವೇ ಸಿಗುತ್ತಿರಲಿಲ್ಲ ಅಂತಾ ಹೇಳ್ತಿದ್ದಾರೆ. …

Read More »

ತಿರುಪತಿ ದೇವಸ್ಥಾನದಲ್ಲಿ ಅವಘಡ

ಆಂಧ್ರಪ್ರದೇಶ : ತಿರುಪತಿ ತಿರುಮಲ ದೇವಾಲಯದಲ್ಲಿನ ಬಾಯ್ಲರ್ ನಿಂದ ಬಿಸಿನೀರು ಸೋರಿಕೆಯಾಗಿ, ಕಾರ್ಮಿಕರಿಗೆ ಸಿಡಿದಿದ್ದರಿಂದಾಗಿ, ಐವರು ಕಾರ್ಮಿಕರು ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ. ಈ ಕುರಿತಂತೆ ಪ್ರಕಟಣೆ ಹೊರಡಿಸಿರುವಂತ ಟಿಟಿಡಿ, ಅಡುಗೆ ಮನೆಯಲ್ಲಿ ಬಾಯ್ಲರ್ ನಿಂದ ನೀರು ಸೋರಿಕೆಯಾಗಿ, ಕಾರ್ಮಿಕರ ಮೇಲೆ ಬಿದ್ದಿರುವ ಪರಿಣಾಮ, ಐವರು ಕೆಲಸಗಾರರು ಗಾಯಗೊಂಡಿದ್ದಾರೆ. ಇಂತಹ ಕಾರ್ಮಿಕರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡುತ್ತಿರುವುದಾಗಿ ತಿಳಿಸಿದೆ.

Read More »

ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ

ಚೆನ್ನೈ: ತಮಿಳುನಾಡಿನ ಚೆನ್ನೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ನಾಲ್ವರನ್ನು ಬಂಧಿಸಿ ಗುದನಾಳಗಳಲ್ಲಿ ಇಟ್ಟುಕೊಂಡು ಸಾಗಿಸುತ್ತಿದ್ದ ಪೇಸ್ಟ್ ರೂಪದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ದುಬೈನಿಂದ ಚೆನ್ನೈಗೆ ಆಗಮಿಸಿದ ನಾಲ್ವರು ಪ್ರಯಾಣಿಕರು ಚಿನ್ನದ ಪೇಸ್ಟ್ ಇಟ್ಟುಕೊಂಡು ಸಾಗಿಸುತ್ತಿದ್ದರು. ಇದರ ಮೌಲ್ಯ 45.5 ಲಕ್ಷ ರೂಪಾಯಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 864 ಗ್ರಾಂ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಸಾಗಿಸಲಾಗುತ್ತಿತ್ತು. ಪರಿಶೀಲನೆ ವೇಳೆ ಚಿನ್ನ ಕಂಡುಬಂದ ಹಿನ್ನೆಲೆಯಲ್ಲಿ ವೈದ್ಯಕೀಯ ವಿಧಾನಗಳ ಮೂಲಕ ಹೊರತೆಗೆಯಲಾಗಿದೆ.

Read More »

ನಿಮ್ಮ ಆಡಳಿತವು ರೈತರಿಗೆ ಟಿಪ್ಪು ಆಡಳಿತದಂತಿತ್ತು ಎಂದು ರಾಜ್ಯ ಬಿಜೆಪಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದೆ.

      ಬೆಂಗಳೂರು : ನಿಮ್ಮ ಆಡಳಿತವು ರೈತರಿಗೆ ಟಿಪ್ಪು ಆಡಳಿತದಂತಿತ್ತು ಎಂದು ರಾಜ್ಯ ಬಿಜೆಪಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದೆ. ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ, ಸಿದ್ದರಾಮಯ್ಯನವರೇ ನಿಮ್ಮ ಆಡಳಿತವು ರೈತರಿಗೆ ಟಿಪ್ಪು ಆಡಳಿತದಂತಿತ್ತು. ರೈತರ ಪಾಲಿಗೆ ಮರಣಕೂಪದಂತಿದ್ದ ನಿಮ್ಮ ಅವಧಿಯಲ್ಲಿ 3000 ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡದ್ದು ದುರ್ದೈವ. ಅನ್ನದಾತರು ಸಾವಿಗೆ ಶರಣಾಗುತ್ತಿದ್ದರೆ ನೀವು ಮಾತ್ರ …

Read More »

ದಿವಂಗತ ಶಾಸಕ ಬಿ. ನಾರಾಯಣರಾವ್ ಅವರ ಸಮಾಧಿ ಸ್ಥಳದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡುವಾಗ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪಂಜೆ ಜಾರಿದ ಪ್ರಸಂಗ ನಡೆದಿದೆ.

    ಬಸವಕಲ್ಯಾಣ : ದಿವಂಗತ ಶಾಸಕ ಬಿ. ನಾರಾಯಣರಾವ್ ಅವರ ಸಮಾಧಿ ಸ್ಥಳದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡುವಾಗ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪಂಜೆ ಜಾರಿದ ಪ್ರಸಂಗ ನಡೆದಿದೆ. ಸಿದ್ದರಾಮಯ್ಯ ಅವರು ಕಾರ್ಯಕ್ರಮದಲ್ಲಿ ನಿಂತು ಮಾತನಾಡುವಾಗ ಪಂಜೆ ಸಡಿಲಗೊಂಡು ಬೀಳುವ ಹಂತದಲ್ಲಿತ್ತು. ಅದನ್ನು ಗಮನಿಸಿದ ನಗರ ಠಾಣೆ ಪಿಎಸ್ ಐ ಗುರುಪಾಟೀಲ್ ಅವರು ವೇದಿಕೆಗೆ ಆಗಮಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಖಂಡ್ರೆ ಮತ್ತು ಹಮನಾಬಾದ ಶಾಸಕ ರಾಜಶೇಖರ್ ಪಾಟೀಲ್ …

Read More »

ನೀಟಾಗಿ ಡ್ರೆಸ್ ಮಾಡಿಕೊಂಡು ಮದುವೆ ನಡೆಯುತ್ತಿದ್ದ ಕಲ್ಯಾಣ ಮಂಟಪಗಳಿಗೆ ಒಬ್ಬ ಗೃಹಿಣಿಯಂತೆ ನುಗ್ಗಿ ಮಹಿಳೆಯರ ಆಭರಣಗಳನ್ನು ಕಳವು ಮಾಡುತ್ತಿದ್ದ ಕಳ್ಳಿಯನ್ನು

      ನೀಟಾಗಿ ಡ್ರೆಸ್ ಮಾಡಿಕೊಂಡು ಮದುವೆ ನಡೆಯುತ್ತಿದ್ದ ಕಲ್ಯಾಣ ಮಂಟಪಗಳಿಗೆ ಒಬ್ಬ ಗೃಹಿಣಿಯಂತೆ ನುಗ್ಗಿ ಮಹಿಳೆಯರ ಆಭರಣಗಳನ್ನು ಕಳವು ಮಾಡುತ್ತಿದ್ದ ಕಳ್ಳಿಯನ್ನು  ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ . ಬಂಧಿತ ಮಹಿಳೆಯನ್ನು ಕಮಲಮ್ಮ (26) ಎಂದು ಗುರುತಿಸಲಾಗಿದ್ದು ಆಕೆ ನಾಗರಹೊಳೆಯ ನಿವಾಸಿಯೆಂದು ತಿಳಿದುಬಂದಿದೆ . ಪೊಲೀಸರ ಪ್ರಕಾರ ಕಮಲಮ್ಮನ ಕಳುವು ಮಾಡುವ ರೀತಿ ಸುಲಭವಾಗಿತ್ತು . ಮದುವೆ ನಡೆಯುತ್ತಿದ್ದ ಛತ್ರಗಳಿಗೆ ಆಕೆ ಸದ್ಗೃಹಿಣಿಯಂತೆ ಡ್ರೆಸ್ ಮಾಡಿಕೊಂಡು ಮದುವೆಮನೆಗಳ …

Read More »