ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಿಂದ ಇಂದು ಸಾಯಂಕಾಲ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಕರ್ನಾಕದಲ್ಲಿ ಇಂದು ಕೊರೊನಾ ಸೋಂಕಿನಿಂದ 75 ಜನ ಮರಣವನ್ನಪ್ಪಿದ್ದಾರೆ ಮತ್ತು ಹೊಸದಾಗಿ 9,265 ಜನರಲ್ಲಿ ಸೋಂಕು ದೃಢಪಟ್ಟಿದೆ . ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 7,35,371 ಕ್ಕೇರಿದ್ದು ಇದುವರೆಗೆ ಬಲಿಯಾದವರ ಸಂಖ್ಯೆ 10,198 ತಲುಪಿದೆ. ಸೋಂಕಿತರ ಪೈಕಿ 6,11,167 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು ಮಿಕ್ಕಿದ 1,13,987 ಜನರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ …
Read More »ಫಿರಂಗಿಪುರ ಬಳಿ ಭೀಕರ ಘಟನೆ: ಬಸ್ ಪಲ್ಟಿ, 20ಕ್ಕೂ ಹೆಚ್ಚು ಜನರಿಗೆ ಗಾಯ
ಹೈದರಾಬಾದ್: ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ದುರಂತ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಫಿರಂಗಿಪುರ ಬಳಿ ನಡೆದಿದೆ. ಚಿರಾಲದಿಂದ ಹೈದರಾಬಾದ್ಗೆ ಹೊರಟಿತ್ತು ಎನ್ನಲಾದ ಬಸ್ ಚಲಿಸುತ್ತಿರುವಾಗ ಏಕಾಏಕಿ ಪಲ್ಟಿಯಾಗಿದೆ. ಈ ಪರಿಣಾಮ ಇಷ್ಟೆಲ್ಲಾ ಅನಾಹುತಗಳು ಸಂಭವಿಸಿವೆ. ಬಸ್ ಸೀಟುಗಳಲ್ಲಿ ಇಬ್ಬರು ಮಕ್ಕಳು ಸಿಕ್ಕಿ ಹಾಕಿ ಕೊಂಡಿದ್ದರು. ಸದ್ಯ ಅವರನ್ನ ಅಡ್ಡವಾಗಿದ್ದ ರಾಡ್, ಗ್ಲಾಸ್ ಮುರಿದು ರಕ್ಷಣೆ ಮಾಡಲಾಗಿದೆ. ಬಸ್ನಲ್ಲಿ 30ಕ್ಮೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು ಎಂದು ಹೇಳಲಾಗುತ್ತಿದೆ. …
Read More »ದಿನಕ್ಕೆ 50 ಕೇಸ್ನಂತೆ ಟಾರ್ಗೆಟ್: ಸಿಕ್ಕ ಸಿಕ್ಕವರ ಬಳಿ ದಂಡ ವಸೂಲಿ, ಪೊಲೀಸರ ನಡೆಗೆ ಸ್ಥಳೀಯರ ಕಿಡಿ
ನೆಲಮಂಗಲ: ಕೊರೊನಾ ಸೋಂಕು ಹರಡದಂತೆ ತಡೆಯಲು ಮಾಸ್ಕ್ ಧರಿಸದವರಿಂದ ದಂಡ ವಸೂಲಿ ಮಾಡಲು ಸರ್ಕಾರ ನಿರ್ಧರಿಸಿದ್ದು ನಗರ ಪ್ರದೇಶಗಳಲ್ಲಿ 250 ರುಪಾಯಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 100 ರುಪಾಯಿ ದಂಡ ವಸೂಲಿ ಮಾಡಲು ಪೊಲೀಸರಿಗೂ ಸಹ ಸೂಚನೆ ನೀಡಲಾಗಿದೆ. ಆದ್ರೆ ಸೂಚನೆ ನೀಡಿದ ಬೆನ್ನಲ್ಲಿ ಪೊಲೀಸರಿಗೆ ಪ್ರತಿದಿನಕ್ಕೆ 50 ಕೇಸ್ ಮಾಡುವಂತೆ ಟಾರ್ಗೆಟ್ ಸಹ ನೀಡಲಾಗಿದೆ. ಸರ್ಕಾರದ ದಂಡಕ್ಕೆ ಜನ ಭಯಭೀತರಾಗಿದ್ದು, ಮಾಸ್ಕ್ ಹಾಕಿಕೊಂಡು ಓಡಾಡುವವರ ಸಂಖ್ಯೆ …
Read More »ಕಲಬುರಗಿ ಮಹಾಮಳೆ: ಪ್ರವಾಹದಲ್ಲಿ ಸಿಲುಕಿದ್ದ 6 ಶಾಲಾ ಸಿಬ್ಬಂದಿ ರಕ್ಷಣೆ..
ಕಲಬುರಗಿ: ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದೆ. ಇದರಿಂದ ಜನಜೀವನ ಕಷ್ಟ ಪಡುತ್ತಿದೆ. ಪ್ರವಾಹಕ್ಕೆ ಸಿಲುಕಿ ನರಳುತ್ತಿದೆ. ಕಾಗಿಣಾ ನದಿ ಪ್ರವಾಹದಲ್ಲಿ ಸಿಲುಕಿದ್ದ ಶಾಲೆ ಸಿಬ್ಬಂದಿಯನ್ನು ಯಶಸ್ವಿಯಾಗಿ ರಕ್ಷಣೆ ಮಾಡಲಾಗಿದೆ. ಸೇಡಂ ತಾಲೂಕಿನ ಮಳಖೇಡ್ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6 ಜನ ಸಿಬ್ಬಂದಿ ಸಿಲುಕಿದ್ದರು. ಅವರನ್ನು NDRF ತಂಡ ರಕ್ಷಿಸಿದೆ. ನಿನ್ನೆ ಬೆಳಗ್ಗೆ ಶಾಲೆಗೆ ಕಾಗಿಣಾ ನದಿಯ ನೀರು ನುಗ್ಗಿ ಸಿಬ್ಬಂದಿ ಪ್ರವಾಹದಲ್ಲಿ ಸಿಲುಕಿ ಪರದಾಡುತ್ತಿದ್ದರು. ವಸತಿ ಶಾಲೆಯಿಂದ …
Read More »ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯುತ್ತಾರಾ ಕೆ.ಎಚ್ ಮುನಿಯಪ್ಪ?
ಕೋಲಾರ: ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಾಜ್ಯ ರಾಜಕಾರಣದತ್ತ ಗಮನ ಹರಿಸುವಂತೆ ಕೆಪಿಸಿಸಿ ಅಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕರು ಅಭಿಮತ ವ್ಯಕ್ತಪಡಿಸಿದ್ದಾರೆ ಎಂದು ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ಹೇಳಿದ್ರು. ಕೋಲಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಬಾಬು ಜೊತೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕಾರಣಕ್ಕೆ ಬರುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲವೆಂದು ಸ್ಪಷ್ಟಪಡಿಸಿದ್ರು. ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ …
Read More »ಕೊರೊನಾ ನಡುವೆ ದೀಪಾವಳಿ ಹಬ್ಬ ಆಚರಿಸಲು ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
ಬೆಂಗಳೂರು: ಕೊರೊನಾ ನಡುವೆ ದೀಪಾವಳಿ ಹಬ್ಬ ಆಚರಿಸಲು ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈ ವರ್ಷದ ದೀಪಾವಳಿ ಹಬ್ಬಕ್ಕೆ ಕೊರೊನಾ ಕಾರ್ಮೋಡ ಕವಿದಿದೆ. ರಾಜ್ಯದಲ್ಲಿ ಕೊರೊನಾ ಅಬ್ಬರದ ನಡುವೆ ಸರಳವಾಗಿ ಹಬ್ಬ ಮಾಡಲು ರಾಜ್ಯ ಸರ್ಕಾರ 10 ನಿಯಮಗಳಿರುವ ಒಂದು ಮಾರ್ಗಸೂಚಿಯನ್ನು ಹೊರಡಿಸಿದೆ. 10 ನಿಯಮಗಳು 1. ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರಗಳಿಂದ ಅಧಿಕೃತ ಪರವಾನಗಿಯನ್ನು ಪಡೆದ ಮಾರಾಟಗಾರರು ಮಾತ್ರ ಪಟಾಕಿಯನ್ನು ಮಾರಾಟ ಮಾಡತಕ್ಕದ್ದು. 2. ಪಟಾಕಿ ಮಾರಾಟದ ಮಳಿಗೆಗಳನ್ನು …
Read More »ತಮಿಳು ಚಿತ್ರನಟರಿಗೆ ಬಾಂಬ್ ಬೆದರಿಕೆ..!
ಚೆನ್ನೈ, ಅ. 14- ತಮಿಳುನಾಡಿನ ಸೂಪರ್ಸ್ಟಾರ್ ರಜನಿಕಾಂತ್, ತಲ್ಲಾ ಅಜಿತ್, ಸೂರ್ಯ, ಇಳಯದಳಪತಿ ವಿಜಯ್ ಮನೆಗಳಲ್ಲಿ ಬಾಂಬ್ ಇರಿಸುವುದಾಗಿ ಬೆದರಿಕೆ ಒಡ್ಡಿರುವ ಘಟನೆ ಮಾಸುವ ಮುನ್ನವೇ ಈಗ ಧನುಷ್ ಹಾಗೂ ಕ್ಯಾಪ್ಟನ್ ಪ್ರಭಾಕರ್ ಖ್ಯಾತಿಯ ವಿಜಯಕಾಂತ್ಗೂ ಬೆದರಿಕೆ ಕರೆಗಳು ಬಂದಿವೆ. ತಮಿಳಿನ ಸೂಪರ್ಸ್ಟಾರ್ ರಜನಿಕಾಂತ್ರ ಅಳಿಯ, ನಟ ಧನುಷ್ ಹಾಗೂ ನಟ ಹಾಗೂ ಡಿಎಂಡಿಕೆ ಪಕ್ಷದ ಮುಖಂಡ ವಿಜಯಕಾಂತ್ರ ಮನೆಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆಗಳು ಬಂದ ಹಿನ್ನೆಲೆಯಲ್ಲಿ ಪೊಲೀಸ್ …
Read More »ರಜನೀಕಾಂತ್ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ
ಚೆನ್ನೈ: ತಮಗೆ ಚೆನ್ನೈ ಪಾಲಿಕೆ ನೀಡಿದ್ದ ತೆರಿಗೆ ನೋಟಿಸ್ ಅನ್ನು ಪ್ರಶ್ನಿಸಿ ಚಿತ್ರನಟ ರಜನೀಕಾಂತ್ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಕಲ್ಯಾಣ ಮಂಟಪಕ್ಕೆ 6.50 ಲಕ್ಷ ಆಸ್ತಿ ತೆರಿಗೆ ವಿಧಿಸಿದ್ದ ಗ್ರೇಟರ್ ಚೆನ್ನೈ ಕಾರ್ಪೋರೇಷನ್ ವಿರುದ್ಧ ರಜನೀಕಾಂತ್ ಕೋರ್ಟ್ ಮೆಟ್ಟಿಲೇರಿದ್ದರು. ತಮಿಳುನಾಡಿನ ಕೊಡಂಬಕ್ಕಂನಲ್ಲಿ ರಜನಿಕಾಂತ್ ಅವರ ಕಲ್ಯಾಣ ಮಂಟಪವಿದ್ದು, ಅದರ ತೆರಿಗೆ ಹಣವನ್ನು ಕಟ್ಟುವಂತೆ ಜಾರಿ ಮಾಡಲಾಗಿದ್ದ ನೋಟಿಸನ್ನು ಅವರು ಪ್ರಶ್ನಿಸಿದ್ದರು. ಕಳೆದ ಏಪ್ರಿಲ್ನಿಂದ ಸೆಪ್ಟಂಬರ್ವರೆಗೆ ಅರ್ಧ ವರ್ಷದ ತೆರಿಗೆ ನೀಡುವಂತೆ …
Read More »ಮತಾಂತರಗೊಂಡು ಮದುವೆಯಾದಳು : ಹಿಂಸೆಯನ್ನು ಸಹಿಸಲಾರದೇ ವಿಧಾನಸಭೆಯ ಕಟ್ಟಡದೆದುರೇ ಬೆಂಕಿ ಹಚ್ಚಿಕೊಂಡಳು
ಲಖನೌ: ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡ ಯುವತಿಯೊಬ್ಬಳು, ಗಂಡನ ಮನೆಯವರು ಕೊಡುವ ಹಿಂಸೆಯನ್ನು ಸಹಿಸಿಲಾರದೇ ಇಲ್ಲಿಯ ವಿಧಾನಸಭೆಯ ಕಟ್ಟಡದೆದುರೇ ಎದುರೇ ಬೆಂಕಿಹಚ್ಚಿಕೊಂಡಿರುವ ಘಟನೆ ನಡೆದಿದೆ. ಅಂಜನಾ ತಿವಾರಿ ಅಲಿಯಾಸ್ ಆಯೇಷಾ ಇಂಥದ್ದೊಂದು ಕೃತ್ಯ ಎಸಗಿದ್ದಾಳೆ. ಗಂಭೀರವಾಗಿ ಗಾಯಗೊಂಡಿರುವ ಈಕೆಯನ್ನು ಇದೀಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಂಜನಾ ಈ ಮೊದಲು ಅಖಿಲೇಶ್ ಎಂಬುವವರನ್ನು ವಿವಾಹವಾಗಿದ್ದರು. ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದ ಹಿನ್ನೆಲೆಯಲ್ಲಿ ವಿಚ್ಛೇದನ ಪಡೆದುಕೊಂಡಿದ್ದರು. ನಂತರ ಅಂಜನಾ, ಆಸಿಫ್ ಎಂಬುವವನ ಬಲೆಗೆ ಬಿದ್ದರು. ಈಕೆಯನ್ನು ಪ್ರೀತಿಸುವ …
Read More »ನಂದಿ ಗಿರಿಧಾಮ ತೋಟಗಾರಿಕಾ ಇಲಾಖೆಯ ಕೈಜಾರುತ್ತದಾ? ಮುಂದೇನು?
ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವವಿಖ್ಯಾತ ನಂದಿ ಗಿರಿಧಾಮದಲ್ಲಿ ಕುಟುಂಬ ಸಮೇತ ವಾಸ್ತ್ಯವ್ಯ ಹೂಡಿದ್ದ ತೋಟಗಾರಿಕೆ ಸಚಿವ ನಾರಾಯಣ ಗೌಡ, ನಂದಿ ಗಿರಿಧಾಮದ ಪ್ರಕೃತಿ ಸೌಂದರ್ಯಕ್ಕೆ ಮರುಳಾದ್ರು. ನಂದಿ ಗಿರಿಧಾಮದ ಪ್ರಕೃತಿ ಸೌಂದರ್ಯಕ್ಕೆ ಮರುಳಾದ ಸಚಿವ ನಾರಾಯಣ ಗೌಡ ರಾತ್ರಿಯೇ ನಂದಿ ಗಿರಿಧಾಮದಲ್ಲಿ ಕುಟುಂಬ ಸಮೇತ ವಾಸ್ತವ್ಯ ಹೂಡಿದ್ದ ಸಚಿವರು, ಬೆಳ್ಳಂಬೆಳಿಗ್ಗೆ ಎದ್ದು ನಂದಿ ಗಿರಿಧಾಮದ ರಸ್ತೆಗಳಲ್ಲಿ ರೌಂಡ್ಸ್ ಹಾಕಿದರು. ಇದೇ ಮೊದಲ ಬಾರಿಗೆ ನಾನು ಸಚಿವನಾದ ನಂತರ ನಂದಿ ಗಿರಿಧಾಮಕ್ಕೆ ಆಗಮಿಸಿದ್ದೇನೆ. …
Read More »
Laxmi News 24×7