Breaking News

ರಾಷ್ಟ್ರೀಯ

ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷನ ಮೇಲೆ ಹಲ್ಲೆ ಮಾಡಿದ ಕಾನ್ಸ್ಟೇಬಲ್’ನನ್ನು ಸಸ್ಪೆಂಡ್ ಮಾಡಿದ ಕಮಿಷನರ್ ಶಶಿಕುಮಾರ್

ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷನ ಮೇಲೆ ಹಲ್ಲೆ ಮಾಡಿದ ಕಾನ್ಸ್ಟೇಬಲ್’ನನ್ನು ಸಸ್ಪೆಂಡ್ ಮಾಡಿದ ಕಮಿಷನರ್ ಶಶಿಕುಮಾರ್ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷನ ಮೇಲೆ ಹಲ್ಲೆ ಮಾಡಿದ ಬೆಂಡಿಗೇರಿ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ವಿರುಪಾಕ್ಷಿಯನ್ನು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅಮಾನತ್ತು ಮಾಡಿ ಆದೇಶ ಮಾಡಿದ್ದಾರೆ. ಹುಬ್ಬಳ್ಳಿ ತಾಲ್ಲೂಕಿನ ಬಂಡಿವಾಡ ಗ್ರಾಮದಲ್ಲಿ ದಾಬಾ ನಡೆಸುತ್ತಿದ್ದ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ಹನಮಂತ ಎಂಬುವನ ಮೇಲೆ ಕಾನ್ಸ್ಟೇಬಲ್ ವಿರುಪಾಕ್ಷಿ ಜಗಳ …

Read More »

ಬಾಂಗ್ಲಾದೇಶ ಹುಟ್ಟಿದೆ ಭಾರತದಿಂದ ಎಂಬುದನ್ನು ಮರೆತಿದೆ

ಬಾಂಗ್ಲಾದೇಶ ಹುಟ್ಟಿದೆ ಭಾರತದಿಂದ ಎಂಬುದನ್ನು ಮರೆತಿದೆ ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ಮಧ್ಯಾಗಳೊಂದಿಗೆ ಮಾತನಾಡಿದ ಅವರು ಚಿನ್ಮಾಯನ ಕೃಷ್ಣದಾಸ ಸ್ವಾಮೀಜಿಯವರನ್ನು ಬಂಧಿಸಿದ ಬಾಂಗ್ಲಾದೇಶದ ನಡೆಯನ್ನ ಖಂಡಿಸಿದ ಕಿಡಿ ಕಾರಿದರು. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಆಗುತ್ತಿದೆ. ಸಾಕಷ್ಟು ಹಿಂಸಾಚಾರ, ಕೊಲೆ, ಅತ್ಯಾಚಾರ ನಡೆದಿವೆ. ಇದರ ವಿರುದ್ಧ ಚಿನ್ಮಾಯನ ಕೃಷ್ಣದಾಸ ಸ್ವಾಮೀಜಿ ನೇತೃತ್ವದಲ್ಲಿ 10 ಸಾವಿರ ಜನರೊಂದಿಗೆ ಹೋರಾಡಿದ್ದಾರೆ.ನಿನ್ನೆ ಸ್ವಾಮೀಜಿಯವರ ಬಂಧನವಾಗಿದೆ.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವುದು ತಪ್ಪೇನು ಎಂದು ಪ್ರಶ್ನಿಸಿದರು.  ಬಾಂಗ್ಲಾದೇಶ ಹುಟ್ಟಿದೆ …

Read More »

ಕಾರ್ಯಕರ್ತರಿಗೆ ಹೊಸ ಸಂದೇಶ: ವಿಜಯೇಂದ್ರಗೆ ಮತ್ತೊಂದು ಶಾಕ್ ಕೊಟ್ಟ ಯತ್ನಾಳ್​

ಕಲಬುರಗಿ/ಬೆಂಗಳೂರು, (ನವೆಂಬರ್ 26): ವಕ್ಪ್ ವಿಚಾರದಲ್ಲಿ ಕರ್ನಾಟಕ ಬಿಜೆಪಿಯಲ್ಲಿನ ಅಂತರ್ಯುದ್ಧ ಮುಂದುವರಿದಿದೆ. ರಾಜ್ಯ ಬಿಜೆಪಿಯಿಂದ ಅಧಿಕೃತವಾಗಿ ವಕ್ಪ್ ಹೋರಾಟ ಕುರಿತ ಪ್ರವಾಸ ತಂಡದಲ್ಲಿ ಸೇರ್ಪಡೆ ಮಾಡಿದ್ದರೂ ಪ್ರತ್ಯೇಕ ಮಿತ್ರಕೂಟದಿಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ತಂಡ ಬೀದರ್ ನಿಂದ ಇಂದು ಜನ ಜಾಗೃತಿ ಅಭಿಯಾನ ಪ್ರಾರಂಭಿಸಿದೆ‌. ಯತ್ನಾಳ್ ತಂಡದ ಅಭಿಯಾನದಿಂದ ಬೀದರ್ ಜಿಲ್ಲೆಯ ಬಿಜೆಪಿ ಶಾಸಕರು ಅಂತರ ಕಾಯ್ದುಕೊಂಡಿದ್ದರೆ, ಬೀದರ್ ಜಿಲ್ಲಾಧ್ಯಕ್ಷರಂತೂ ಯಾರೋ ಅನಾಮಿಕರು ಬಿಜೆಪಿ ಬ್ಯಾನರ್ ನಲ್ಲಿ …

Read More »

ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವ ಬಗ್ಗೆ ಯೋಚನೆ ಮಾಡಿಲ್ಲ, ಮುಂದೆ ನೋಡೋಣ: ಸತೀಶ್ ಜಾರಕಿಹೊಳಿ

ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವ ಬಗ್ಗೆ ಯೋಚನೆ ಮಾಡಿಲ್ಲ, ಮುಂದೆ ನೋಡೋಣ: ಸತೀಶ್ ಜಾರಕಿಹೊಳಿ ಬೆಂಗಳೂರು: ನಗರದಲ್ಲಿಂದು ನಮ್ಮ ವರದಿಗಾರನೊಂದಿಗೆ ಮಾತಾಡಿದ ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷರನ್ನು ಬದಲಾಯಿಸುವ ವಿಚಾರ ಸದ್ಯಕ್ಕಂತೂ ಹೈಕಮಾಂಡ್ ಮುಂದಿಲ್ಲ, ಮುಂಬರುವ ದಿನಗಳಲ್ಲಿ ಅದನ್ನು ಮಾಡುವುದಾದರೆ ಮತ್ತು ಅಧ್ಯಕ್ಷ ಸ್ಥಾನಕ್ಕೆ ತನ್ನನ್ನು ಪರಿಗಣಿಸುವುದಾದರೆ ನೋಡೋಣ, ಅದು ಯೋಚಿಸಬೇಕಾದ ವಿಷಯ ಎಂದರು. ಶಿಗ್ಗಾವಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿದ ಬಳಿಕ ಸತೀಶ್ ಅವರ …

Read More »

ಮಾದಕ ವಸ್ತುಗಳ ನಿರ್ಮೂಲನ ಜಾಗೃತಿ ಅಭಿಯಾನ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಭಾಗಿ

ಮಾದಕ ವಸ್ತುಗಳ ನಿರ್ಮೂಲನ ಜಾಗೃತಿ ಅಭಿಯಾನ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಭಾಗಿ ಹುಟ್ಟು ಅನ್ನೋದು ಒಂದು ಗಿಫ್ಟ್ ಅದನ್ನ ಕಾಪಾಡಿಕೊಳ್ಳಬೇಕು ಮಾದಕ ವಸ್ತುಗಳಿಂದ ಜೀವನ ಹಾಳಾಗುತ್ತದೆ ವಿದ್ಯಾರ್ಥಿಗಳು ಮಾದಕ ವಸ್ತುವಿನ ನಶೆ ಬಿಡಬೇಕು ನಾನು ಪ್ರತಿ ಅಭಿಮಾನಿಯನ್ನು ಸ್ನೇಹಿತನನ್ನಾಗಿ ನೋಡ್ತೇನೆ. ಡ್ರಗ್ಸ್ ನಿಂದ ನಾವು ದೂರ ಇರಬೇಕು. ಶಬ್ದವೇದಿ ಯಲ್ಲಿ ಅಪ್ಪಾಜಿ ಅದ್ಬುತವಾಗಿ ಹೇಳಿದ್ದಾರೆ. ಹುಟ್ಟು ಅನ್ನೋದು ಒಂದು ಗಿಫ್ಟ್ ಅದನ್ನ ಕಾಪಾಡಿಕೊಳ್ಳಬೇಕು. ನಶೆಯನ್ನು ಓದುವುದರಲ್ಲಿ ಹುಡುಕಿ, ಗೆಳೆತನದಲ್ಲಿ …

Read More »

ರಾಧಿಕಾ ಜೊತೆ ಮುಂಬೈನಲ್ಲಿ ಯಶ್ ಸುತ್ತಾಟ; ಕಾಲಿಗೆ ಬಿದ್ದ ಅಭಿಮಾನಿ

ಯಶ್ ಅವರು ‘ಕೆಜಿಎಫ್ ಚಾಪ್ಟರ್ 2’ ಬಳಿಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ. ಅವರು ಸದ್ಯ ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕಾಗಿ ಅವರು ಮುಂಬೈನಲ್ಲಿದ್ದಾರೆ. ಹೌದು, ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್ ಮುಂಬೈನ ಸ್ಟುಡಿಯೋಗಳಲ್ಲಿ ನಡೆಯುತ್ತಿದೆ. ಇದಕ್ಕಾಗಿ ಯಶ್ ಮುಂಬೈನಲ್ಲಿ ಉಳಿದುಕೊಂಡಿದ್ದಾರೆ. ರಾಧಿಕಾ ಜೊತೆ ಅವರು ಸುತ್ತಾಟ ನಡೆಸುತ್ತಿದ್ದಾರೆ. ಯಶ್ ಅವರು ಮುಂಬೈನಲ್ಲಿ ರಾಧಿಕಾ ಪಂಡಿತ್ ಹಾಗೂ …

Read More »

ಖಾದ್ರಿಗೆ ಬಂಪರ್ ಗಿಫ್ಟ್​ ಶಿಗ್ಗಾಂವಿ ಫಲಿತಾಂಶ ಪ್ರಕಟ 2 ದಿನದಲ್ಲಿ ಸಿದ್ದರಾಮಯ್ಯ ಕೊಟ್ಟದ್ದ ಭರವಸೆಯನ್ನು ಈಡೇರಿಸಿದ್ದಾರೆ.

ಬೆಂಗಳೂರು, (ನವೆಂಬರ್ 25): ಶಿಗ್ಗಾಂವಿ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ ಬಳಿಕ ಸಿಎಂ ಸಿದ್ದರಾಮಯ್ಯ ಮನವಿ ಮೇರೆಗೆ ಉಮೇದುವಾರಿಕೆ ವಾಪಸ್​ ಪಡೆದುಕೊಂಡಿದ್ದ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿಗೆ ಬಂಪ್ ಗಿಫ್ಟ್​ ನೀಡಲಾಗಿದೆ. ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಗಮದ ಅಧ್ಯಕ್ಷರನ್ನಾಗಿ ಅಜ್ಜಂಪೀರ್ ಖಾದ್ರಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಶಿಗ್ಗಾಂವಿ ಉಪಚುನಾವಣೆ ವೇಳೆ ತಮ್ಮ ಮಾತಿಗೆ ಬೆಲೆ ಕೊಟ್ಟು ನಾಮಪತ್ರ ವಾಪಸ್ ಪಡೆದುಕೊಂಡಿದ್ದಕ್ಕೆ …

Read More »

ಪ್ರೀತಿಸಿ ಮದ್ವೆಯಾದ ಎರಡೇ ವರ್ಷಕ್ಕೆ ಮಹಿಳೆ ದುರಂತ ಸಾವು:

ದೇವನಹಳ್ಳಿ, ನವೆಂಬರ್​ 23: ಆಕೆ ಎರಡು ವರ್ಷಗಳಿಂದಷ್ಟೇ ಪ್ರೀತಿಸಿದವನ ಜೊತೆ ಬಾಳಬೇಕು ಅಂತ ಮನೆಯವರನ್ನ ಒಪ್ಪಿಸಿ ಮದುಯಾಗಿದ್ದರು. ಜೊತೆಗೆ ಆರು ತಿಂಗಳಿಂದೆ ಗರ್ಭಿಣಿಯಾಗಿದ್ದು (pregnant), ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದರು. ಆದರೆ ಅಷ್ಟರಲ್ಲೇ ಗಂಡನ ಮನೆಯವರು ನೀಡಿದ ಕಿರುಕುಳಕ್ಕೆ ಬೇಸತ್ತು ಸಾವಿನ ಮನೆ ಸೇರಿದ್ದು, ಮಗಳ ಚೊಚ್ಚಲ ಬಾಣಂತನದ ನಿರೀಕ್ಷೆಯಲ್ಲಿದ್ದ ಕುಟುಂಬಸ್ಥರಿಗೆ ಶಾಕ್ ನೀಡಿದ್ದಾಳೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಗುಮ್ಮನಹಳ್ಳಿ ನಿವಾಸಿ ಸುರೇಶ್ ಜೊತೆ ಕಳೆದ 2 ವರ್ಷದಿಂದಷ್ಟೆ ಹಸೆಮಣೆ ಏರಿದ್ದ …

Read More »

ನವೆಂಬರ್ 26ರಂದು ಭಾರತೀಯ ನಾಗರೀಕರಿಗೆ ವಿಶೇಷ ದಿನವಾದ ಹಿನ್ನೆಲೆಯಲ್ಲಿ, ಮಾನ್ವಿ ಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿ ಲೋಯೋಲಾ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಸಂವಿಧಾನ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ

ನವೆಂಬರ್ 26ರಂದು ಭಾರತೀಯ ನಾಗರೀಕರಿಗೆ ವಿಶೇಷ ದಿನವಾದ ಹಿನ್ನೆಲೆಯಲ್ಲಿ, ಮಾನ್ವಿ ಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿ ಲೋಯೋಲಾ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಸಂವಿಧಾನ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಕೀಲ ಯಲ್ಲಪ್ಪ ಬಾದರದಿನ್ನಿ ತಿಳಿಸಿದರು. ಇಂದು ಮಾನ್ವಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡಾ.ಬಿ.ಆರ್. ಅಂಬೇಡ್ಕರ್ ಬರೆದ ಸಂವಿಧಾನದ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವುದೆ ನಮ್ಮ ಗುರಿ ಎಂದರು. ಅಂದು ನಡೆಯುವ ಕಾರ್ಯಕ್ರಮದಲ್ಲಿ ಬಹುಜನ ಚಿಂತಕ ದಾವಣಗೆರೆ …

Read More »

ಶಿಗ್ಗಾಂವಿ ಫಲಿತಾಂಶ, ಯಾಸಿರ್ ಅಹಮದ್​ ಖಾನ್​ ಪಠಾಣ್ ಗೆಲುವು; ಮುಗ್ಗರಿಸಿದ ಭರತ್ 13,448 ಮತಗಳ ಅಂತರದ ಗೆಲುವು

ಹಾವೇರಿ, ನವೆಂಬರ್ 23: ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿಗೆ ಪ್ರತಿಷ್ಠೆಯ ಕಣವಾಗಿದ್ದ ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿಗೆ ಸೋಲಾಗಿದೆ. ಈ ಮೂಲಕ ಬೊಮ್ಮಾಯಿ ಕುಟುಂಬದ ಮೂರನೇ ತಲೆಮಾರು ವಿಧಾನಸಭೆ ಪ್ರವೇಶಿಸುವುದು ತಪ್ಪಿಹೋಗಿದೆ. ಬಂಡಾಯದ ಬಿಸಿಯ ನಡುವೆಯೂ ಸ್ಪರ್ಧಿಸಿದ್ದ ಕಾಂಗ್ರೆಸ್​ನ ಯಾಸಿರ್ ಅಹಮದ್​ ಖಾನ್​ ಪಠಾಣ್ ಗೆಲುವು ಸಾಧಿಸಿದ್ದಾರೆ. ಅಜ್ಜಂಪೀರ್ ಖಾದ್ರಿ ಅವರ ಬಂಡಾಯ ಕಾಂಗ್ರೆಸ್​ಗೆ ಆರಂಭದಲ್ಲಿ ತುಸು ಹಿನ್ನಡೆ ತಂದಿತ್ತು. ಆದರೆ ಅದನ್ನು ಶಮನಗೊಳಿಸಿ ಚುನಾವಣೆಯಲ್ಲಿ ಯಶಸ್ಸು ಕಾಣುವಲ್ಲಿ ಕಾಂಗ್ರೆಸ್ …

Read More »