ಬೆಂಗಳೂರು : ನೆರೆಯ ತೆಲಂಗಾಣ ಹಾಗೂ ಗೋವಾ ರಾಜ್ಯಗಳು ಮಹದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ಸಂಬಂಧ ಹೊಸ ವಿವಾದ ಸೃಷ್ಟಿಸಲು ಮುಂದಾಗಿದ್ದು, ಇದರಿಂದ ರಾಜ್ಯಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ. ಕೇಂದ್ರ ಸರ್ಕಾರ ಹಾಗೂ ಸುಪ್ರೀಂ ಕೋರ್ಟ್ ಮುಂದೆ ರಾಜ್ಯ ಸಮರ್ಥ ವಾದ ಮಂಡನೆ ಮಾಡಲಿದೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಈ ಎರಡು ಹೊಸ ವಿವಾದಗಳ ಬಗ್ಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ …
Read More »ಕೊರೊನಾ ಸೋಂಕು ಕಾಣಿಸಿಕೊಂಡರೇ ನರಗಳಲ್ಲಿ ರಕ್ತ ಹೆಪ್ಪುಗಟ್ಟುತ್ತಾ?
ಬೆಂಗಳೂರು: ಕಳೆದ 8ತಿಂಗಳಿಂದ ತಿಗಣೆಯಂತೆ ರಕ್ತ ಹೀರಿ ಹಿಂಸಿಸುತ್ತಿರೋ ಕೊರೊನಾ ವೈರಸ್ ಅಟ್ಟಹಾಸ ಹೆಚ್ಚುತ್ತಲೇ ಸಾಗಿದೆ. ಅದರಲ್ಲೂ ಈ ಮಹಾಮಾರಿ ಬಗ್ಗೆ ಮತ್ತಷ್ಟು ಬೆಚ್ಚಿ ಬೀಳಿಸುವ ಮಾಹಿತಿಗಳು ಹೊರ ಬೀಳುತ್ತಿವೆ. ಈ ಬರುತ್ತಿರುವ ವರದಿಗಳು ಜನರಲ್ಲಿ ನಡುಕ ಹುಟ್ಟಿಸುವಂತಿದೆ. ಕೊರೊನಾ ಸೋಂಕಿಗಿಂತ ಮುಂಚೆ ಆರೋಗ್ಯ ಸಮಸ್ಯೆಗಳಿದ್ರೆ ಶಾಶ್ವತವಾಗಿ ಅನಾರೋಗ್ಯವಾಗೋದು ಗ್ಯಾರೆಂಟಿಯಂತೆ. ಹೃದಯ ಸಂಬಂಧಿ, ಶ್ವಾಸಕೋಶದಲ್ಲಿ ಸಮಸ್ಯೆ ಇದ್ದವರಿಗೆ ಕೋವಿಡ್ ಪಾಸಿಟಿವ್ ಬಂದ್ರೆ ಕೊರೊನಾ ಚಿಕಿತ್ಸೆ ನೀಡುವ ವೇಳೆ ವೈದ್ಯರಿಗೆ ತಪ್ಪದೆ …
Read More »ವರದಕ್ಷಿಣೆ ಕಿರುಕುಳ: ತಾಯಿಯ ಜೊತೆ 2 ವರ್ಷದ ಮಗುವನ್ನೂ ಹೊರದಬ್ಬಿದ ಕಿರಾತಕರು..
ಬೆಂಗಳೂರು: 2 ವರ್ಷದ ಮಗುವಿನ ಜೊತೆ ಮಹಿಳೆಯನ್ನು ಹೊರಹಾಕಿ ಪತಿ ವರದಕ್ಷಿಣೆ ಕಿರುಕುಳ ನೀಡಿರುವ ಅಮಾನವೀಯ ಘಟನೆ ರಾಮಮೂರ್ತಿನಗರದಲ್ಲಿ ನಡೆದಿದೆ. ಪತಿಯ ಕುಟುಂಬಸ್ಥರ ವಿರುದ್ಧ ಪತ್ನಿ ವಾದಿಕಾ ಜತ್ಲಾ ದೂರು ನೀಡಿದ್ದಾರೆ. ನಿನ್ನೆ ಇದೇ ರೀತಿ ವರದಕ್ಷಿಣೆಗಾಗಿ ಪತ್ನಿಯನ್ನೇ ಸುಡಲು ಯತ್ನಿಸಿದ್ದ ಪತಿ ಬಗ್ಗೆ ಕೇಳಿದ್ವಿ. ಈಗ ಇಂತಹದ್ದೇ ಮತ್ತೊಂದು ಘಟನೆ ಮರುಕಳಿಸಿದೆ. ಪತಿರಾಯ ಚಳಿ, ಮಳೆಯನ್ನು ಲೆಕ್ಕಿಸದೆ ತನ್ನ 2 ವರ್ಷದ ಪುಟ್ಟ ಕಂದಮ್ಮನ ಜೊತೆ ತಾಯಿಯನ್ನೂ ಮನೆಯಿಂದ …
Read More »ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 7 ಲಕ್ಷ ದಾಟಿತು!
ಕರ್ನಾಟಕದಲ್ಲಿ ಕೊವಿಡ್ -19 ಸೋಂಕಿತರ ಸಂಖ್ಯೆ ಇಂದು 7 ಲಕ್ಷ ದಾಟಿದೆ . ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಸಾಯಂಕಾಲ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಕಳೆದ 24 ಗಂಟೆಗಳಲ್ಲಿ 102 ಜನ ಸೋಂಕಿಗೆ ಬಲಿಯಾಗಿದ್ದಾರೆ ಮತ್ತು ಹೊಸದಾಗಿ 10,517 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ . ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 9,891 ಜನರ ಸಾವನ್ನಪ್ಪಿದ್ದಾರೆ , ಒಟ್ಟು ಸೋಂಕಿತರ ಸಂಖ್ಯೆ 7,00,786 ಕ್ಕೇರಿದೆ . ಸೋಂಕಿತರಲ್ಲಿ 5,69,947 …
Read More »IPL 2020: RCB vs CSK Live Score ಕೂಲ್ ಧೋನಿಗೆ ಕಿಂಗ್ ಕೊಹ್ಲಿ ರಾಯಲ್ ಚಾಲೆಂಜ್..
ಇಂದಿನ ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗುತ್ತಿವೆ. ಐದನೇ ಸ್ಥಾನದಲ್ಲಿರೋ ಆರ್ಬಿಸಿ, ಚೆನ್ನೈ ಮಣಿಸಿ ಮೂರನೇ ಸ್ಥಾನಕ್ಕೆ ಎಂಟ್ರಿಕೊಡೋ ವಿಶ್ವಾಸದಲ್ಲಿದೆ. ಚೆನ್ನೈ ಕಳೆದ ಪಂದ್ಯದಲ್ಲಿ ಕೊಲ್ಕತ್ತಾ ವಿರುದ್ಧ ಮುಗ್ಗರಿಸಿದ್ರೆ, ಆರ್ಸಿಬಿ ಡೆಲ್ಲಿ ವಿರುದ್ಧ ಮುಗ್ಗರಿಸಿದೆ. ಹೀಗಾಗಿ ಗೆಲುವಿನ ರಿದಮ್ ಕಂಡುಕೊಳ್ಳೋದಕ್ಕೆ ಉಭಯ ತಂಡಗಳಿಗೆ ಮಹತ್ವದ ಪಂದ್ಯವಾಗಿದೆ. ಅದ್ರಲ್ಲೂ ಡೆಲ್ಲಿ ವಿರುದ್ಧದ ಸೋಲು, ಆರ್ಸಿಬಿ ಆಟಗಾರರನ್ನ ರೊಚ್ಚಿಗೇಳುವಂತೆ ಮಾಡಿದೆ. ಸದ್ಯ ಆರ್ಸಿಬಿ ತಂಡ …
Read More »ಪಂಚಾಯತ್ ಸಭೆಯಲ್ಲಿ ಪರಿಶಿಷ್ಠ ಜಾತಿಗೆ ಸೇರಿದ ಮಹಿಳಾ ಸದಸ್ಯರೊಬ್ಬರನ್ನು ನೆಲದಲ್ಲಿ ಕೂರಿಸುವ ಮೂಲಕ ಅಸ್ಪ್ರಶ್ಯತೆ ಆಚರಣೆ ಮಾಡಿರುವ ಘಟನೆ.
ಚೆನ್ನೈ : ಪಂಚಾಯತ್ ಸಭೆಯಲ್ಲಿ ಪರಿಶಿಷ್ಠ ಜಾತಿಗೆ ಸೇರಿದ ಮಹಿಳಾ ಸದಸ್ಯರೊಬ್ಬರನ್ನು ನೆಲದಲ್ಲಿ ಕೂರಿಸುವ ಮೂಲಕ ಅಸ್ಪ್ರಶ್ಯತೆ ಆಚರಣೆ ಮಾಡಿರುವ ಘಟನೆ ತಮಿಳುನಾಡಿನ ಕಡಲೂರಿನಲ್ಲಿ ನಡೆದಿದೆ. ಇಲ್ಲಿನ ಪಂಚಾಯತ್ ಸಭೆ ವೇಳೆ ಸದಸ್ಯರೆಲ್ಲರೂ ಕುರ್ಚಿ ಮೇಲೆ ಕುಳಿತಿದ್ದರೆ, ಪರಿಶಿಷ್ಠ ಜಾತಿ ಮಹಿಳೆಯೊಬ್ಬರು ಮಾತ್ರ ನೆಲದ ಮೇಲೆ ಕುಳಿತು ಕೊಂಡಿದ್ದಾರೆ. ಈ ಫೋಟೋ ಭಾರೀ ವೈರಲ್ ಆಗಿದ್ದು, ಈ ನಡೆಗೆ ಟೀಕೆ ವ್ಯಕ್ತವಾಗಿದೆ. ಈ ಘಟನೆ ಗಮನಕ್ಕೆ ಬರುತ್ತಿದ್ದಂತೆ ಕಡಲೂರು ಜಿಲ್ಲಾಧಿಕಾರಿ …
Read More »ಫ್ರಾನ್ಸ್ನ ಲೆ ಹ್ಯಾವ್ರೆಯಲ್ಲಿ ವಾಸಿಸುತ್ತಿದ್ದ ದಂಪತಿ ಆನ್ಲೈನ್ನಲ್ಲಿ ಬೆಕ್ಕಿನ ಮರಿಯ ಜಾಹೀರಾತು ಕಂಡು ಕೊಂಡುಕೊಳ್ಳಲು ಮುಂದಾಗಿದ್ದಾರೆ.
ಸದ್ಯ ಎಲ್ಲವೂ ಆನ್ಲೈನ್ಮಯವಾಗಿದೆ. ಒಂದು ಕ್ಲಿಕ್ ಸಾಕು ಬೇಕಾದ ವಸ್ತುಗಳನ್ನು ಖರೀದಿಸಬಹುದಾಗಿದೆ. ಅಷ್ಟೇ ಏಕೆ ಮನೆ ಬಾಗಿಲಿಗೆ ತಂದು ತಲುಪಿಸುವ ವ್ಯವಸ್ಥೆಯೂ ಇದೆ. ಅದರಂತೆ ಇಲ್ಲೊಬ್ಬರು ದಂಪತಿ ಆನ್ಲೈನ್ ಮೂಲಕ ಭಾರೀ ಮೊತ್ತಕ್ಕೆ ಸವನ್ನಾ ಬೆಕ್ಕಿನ ಮರಿಯನ್ನು ಆರ್ಡರ್ ಮಾಡಿದ್ದಾರೆ. ಆದರೆ ಬಂದಿರುವ ಆರ್ಡರ್ ತೆರೆದು ನೋಡಿದಾಗ ಶಾಕ್ ಆಗಿದ್ದಾರೆ. ಫ್ರಾನ್ಸ್ನ ಲೆ ಹ್ಯಾವ್ರೆಯಲ್ಲಿ ವಾಸಿಸುತ್ತಿದ್ದ ದಂಪತಿ ಆನ್ಲೈನ್ನಲ್ಲಿ ಬೆಕ್ಕಿನ ಮರಿಯ ಜಾಹೀರಾತು ಕಂಡು ಕೊಂಡುಕೊಳ್ಳಲು ಮುಂದಾಗಿದ್ದಾರೆ. ಬರೋಬ್ಬರಿ 5 …
Read More »ಡಿಕೆ ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆದಾಗಲ್ಲ -ಸಂಸದೆ ಶೋಭಾ
ಉಡುಪಿ: RR ನಗರದಿಂದ ದಿ. ಡಿಕೆ ರವಿ ಪತ್ನಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಸ್ಪರ್ಧೆಗೆ ಇಳಿದಿರುವ ವಿಚಾರಕ್ಕೆ ಸಂಬಂಧಿಸಿ ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆದಾಗಲ್ಲ ಎಂದು ಸಂಸದೆ ಶೋಭಾ ಕೆರಂದ್ಲಾಜೆ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಶೋಭಾ ಡಿಕೆ.ರವಿ ವಿಚಾರ ಚರ್ಚೆಯ ವಿಷಯವೇ ಅಲ್ಲ. ಡಿಕೆ ರವಿ ಓರ್ವ ದಕ್ಷ ಅಧಿಕಾರಿಯಾಗಿದ್ರು, ಆದ್ರೆ ಇಂದು ಅವರು ನಮ್ಮ ಜೊತೆಯಲಿಲ್ಲ. ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ …
Read More »ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ಗೆ ಸೇರ್ಪಡೆ?
ಹೊಸಕೋಟೆ: ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ಗೆ ಸೇರ್ಪಡೆಯಾಗುತ್ತಾರೆ ಎಂಬ ಗಾಳಿ ಸುದ್ದಿ ಹರಿದಾಡುತ್ತಿದೆ. ಕಾಂಗ್ರೆಸ್ ಹಿರಿಯ ನಾಯಕರ ಜತೆ ಶರತ್ ಬಚ್ಚೇಗೌಡ ನಡೆಸಿರುವ ಮಾತುಕತೆ ಇದಕ್ಕೆ ಪುಷ್ಟಿ ನೀಡಿದಂತಿದೆ. ಶರತ್ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಮತ್ತು ಮಾಜಿ ಸಚಿವ ಕೃಷ್ಣ ಭೈರೇಗೌಡ ಜೊತೆ ಮಾತುಕತೆ ನಡೆಸಿದ್ದು ಶಾಸಕರು ಅಕ್ಟೋಬರ್ ತಿಂಗಳಾಂತ್ಯದಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಶರತ್ ಬಚ್ಚೇಗೌಡಗೆ ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ಮುಖಂಡರ ಬೆಂಬಲವಿದೆ. …
Read More »ಜನತಾ ಕಾಲೋನಿಯಲ್ಲಿ ಚಾಕುವಿನಿಂದ ಚುಚ್ಚಿ ಚುಚ್ಚಿ ವ್ಯಕ್ತಿಯ ಬರ್ಬರ ಕೊಲೆ
ಬೆಂಗಳೂರು ಗ್ರಾಮಾಂತರ: ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಗ್ರಾಮದ ಜನತಾ ಕಾಲೋನಿಯಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಹರಿಯಾಣ ಮೂಲದ ಸಂಜಯ್ ಕುಮಾರ್ (38) ಎಂದು ಗುರುತಿಸಲಾಗಿದೆ. ಸಂಜಯ್ ಹರಿಯಾಣದಿಂದ ಆಗಮಿಸಿ ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಎಂದು ಹೇಳಲಾಗಿದೆ. ಸಂಜಯ್ ಕಮಾರ್ನನ್ನು ಅಪರಿಚಿತ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಚಾಕುವಿನಿಂದ ಹಲ್ಲೆಯಾದ ಬಳಿಕ ಸಂಜಯ್ ಮೆಟ್ಟಿಲುಗಳನ್ನು ಹತ್ತಿ ತನ್ನ …
Read More »
Laxmi News 24×7