Breaking News
Home / ರಾಷ್ಟ್ರೀಯ (page 1072)

ರಾಷ್ಟ್ರೀಯ

ಬ್ರೇಕಿಂಗ್‌: ಭಾರತದಲ್ಲಿ ಕೊರೊನಾವೈರಸ್‌ಗೆ ಮೊದಲ ಬಲಿ!?

ನವದೆಹಲಿ: ಕೊರೊನಾವೈರಸ್‌ನಿಂದ ಶಂಕಿತ ಸಾವು ವರದಿಯಾಗಿದೆ, ಇದು ವೈರಸ್ ಹರಡಿದ ನಂತರದ ಭಾರತದ ಮೊದಲ ಸಾವಿನ ಪ್ರಕರಣವಾಗಿರಬಹುದು ಎನ್ನಲಾಗುತ್ತಿದೆ. ಭಾನುವಾರ ಬೆಳಿಗ್ಗೆ, ಲಡಾಖ್‌ನ ಸೋನಮ್ ನಾರ್ಬು ಆಸ್ಪತ್ರೆಗೆ ದಾಖಲಾದ ರೋಗಿಯೊಬ್ಬರು ಅನುಮಾನಾಸ್ಪದ ಪರಿಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ,ಹೀಗಾಗಿ ಅವರು ಕರೋನವೈರಸ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಲೇಹ್‌ನ ಯೌಕುಮಾ ಚೋಚುಕ್ ಗ್ರಾಮದವರಾಗಿದ್ದ 73 ವರ್ಷದ ಅಲಿ ಮೊಹಮ್ಮದ್ ಅವರು ತೀವ್ರ ಜ್ವರದಿಂದ ಮಾರ್ಚ್ 7 ರಂದು ಆಸ್ಪತ್ರೆಗೆ ದಾಖಲಾಗಿದ್ದರು, ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ ಎನ್ನಲಾಗಿದೆ. …

Read More »

ಯೆಸ್ ಬ್ಯಾಂಕ್ ಮೇಲೆ ನಿಷೇಧ : ಫೋನ್ ಪೇ ಗ್ರಾಹಕರಿಗೆ ಕ್ಷಮೇ ಕೇಳಿದ ಸಿಇಒ

ನವದೆಹಲಿ : ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಯೆಸ್ ಬ್ಯಾಂಕ್ ಮೇಲೆ ರಿಸರ್ವ್ ಬ್ಯಾಂಕ್ ನಿಷೇಧ ಹೇರಿದ್ದು, ಅದರ ನೇರ ಪರಿಣಾಮ ಫೋನ್ ಪೇ ಮೇಲೆ ಉಂಟಾಗಿ ಜನರು ಪರದಾಡುವಂತಾಗಿದೆ. . ಹಣ ವರ್ಗಾವಣಾ ಮೊಬೈಲ್ ಆಪ್ ಫೋನ್ ಪೇ ಯೆಸ್ ಬ್ಯಾಂಕ್ ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿತ್ತು. ಆದರೆ ಇದೀಗ ಯೆಸ್ ಬ್ಯಾಂಕ್ ಮೇಲಿನ ನಿಷೇಧದಿಂದ ಫೋನ್ ಪೇ ಸೇವೆಗಳು ಸಿಗುತ್ತಿಲ್ಲ. ಈ ಕುರಿತು ಫೋನ್ ಪೇ ತನ್ನ ಅಧಿಕೃತ ಟ್ವಿಟ್ಟರ್ …

Read More »

ಐಎಎಸ್ ಅಧಿಕಾರಿಯೊಬ್ಬರು ಸರ್ಕಾರಿ ಆಸ್ಪತ್ರೆಗೆ ದಾಖಲೆಯಾಗಿ ಶಿಶುವಿಗೆ ಜನ್ಮ ನೀಡಿದ್ದಾರೆ.

ರಾಂಚಿ,ಮಾ.2- ರಾಜಕಾರಣಿಗಳು, ದೊಡ್ಡ ದೊಡ ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರೂ ಸಹ ಸರ್ಕಾರಿ ಆಸ್ಪತ್ರೆಗಳೆಂದರೆ ಮೂಗು ಮುರಿಯುವಂತಹ ಸಂದರ್ಭದಲ್ಲಿ ಇಲ್ಲಿನ ಐಎಎಸ್ ಅಧಿಕಾರಿಯೊಬ್ಬರು ಸರ್ಕಾರಿ ಆಸ್ಪತ್ರೆಗೆ ದಾಖಲೆಯಾಗಿ ಶಿಶುವಿಗೆ ಜನ್ಮ ನೀಡಿದ್ದಾರೆ. ಜಾರ್ಖಂಡ್‍ನ ಗೊಡ್ಡಾ ಪ್ರದೇಶದ ಐಎಎಸ್ ಅಧಿಕಾರಿಯಾಗಿರುವ ಗೊಡ್ಡಾ ಡಿಸಿ ಕಿರಣ್‍ಕುಮಾರಿ ಪಾಸಿ ಅವರು ಖಾಸಗಿ ಆಸ್ಪತ್ರೆಯನ್ನು ಆಯ್ಕೆ ಮಾಡಿಕೊಳ್ಳದೇ ಸರ್ಕಾರಿ ಆಸ್ಪತ್ರೆಯಲ್ಲೇ ತಮ್ಮ ಮಗುವಿಗೆ ಜನ್ಮ ನೀಡಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿರುವ ಐಎಐಸ್ ಅಧಿಕಾರಿ ತಮ್ಮ …

Read More »

NPR ಅಲ್ಪಸಂಖ್ಯಾತರ ಮನಸ್ಸಿನಲ್ಲಿ ಅಭದ್ರತೆ ಉಂಟುಮಾಡಿದೆ: ಆಂಧ್ರ ಸಿಎಂ ಜಗನ್‌

NPR ಅಲ್ಪಸಂಖ್ಯಾತರ ಮನಸ್ಸಿನಲ್ಲಿ ಅಭದ್ರತೆ ಉಂಟುಮಾಡಿದೆ: ಆಂಧ್ರ ಸಿಎಂ ಜಗನ್‌ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ತಮ್ಮ ರಾಜ್ಯದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್)ಗಾಗಿ 2010 ರಲ್ಲಿ ಇದ್ದ ಷರತ್ತುಗಳನ್ನು ಅನುಸರಿಸುವಂತೆ ಕೇಂದ್ರವನ್ನು ಕೋರಲಿದ್ದೇನೆ ಎಂದು ಘೋಷಿಸಿದರು. ಎನ್‌ಪಿಆರ್‌ನಲ್ಲಿ ಪ್ರಸ್ತಾಪಿಸಲಾದ ಕೆಲವು ಪ್ರಶ್ನೆಗಳು ನನ್ನ ರಾಜ್ಯದ ಅಲ್ಪಸಂಖ್ಯಾತರ ಮನಸ್ಸಿನಲ್ಲಿ ಅಭದ್ರತೆಯನ್ನು ಉಂಟುಮಾಡುತ್ತಿವೆ. ನಮ್ಮ ಪಕ್ಷದೊಳಗೆ ವಿಸ್ತಾರವಾದ ಸಮಾಲೋಚನೆಗಳ ನಂತರ, 2010 ರಲ್ಲಿ ಚಾಲ್ತಿಯಲ್ಲಿದ್ದ ಷರತ್ತುಗಳನ್ನು ಅಳವಡಿಸುವಂತೆ ಕೇಂದ್ರ ಸರ್ಕಾರವನ್ನು …

Read More »

ಸಾಲು ಸಾಲು ರಜೆ ಹಿನ್ನೆಲೆ ಮಾರ್ಚ್ ಎರಡನೇ ವಾರದಲ್ಲಿ ಒಂದು ದಿನ ಮಾತ್ರ ಬ್ಯಾಂಕ್ ಸೇವೆ ಲಭ್ಯವಿರಲಿದೆ.

ಬೆಂಗಳೂರು: ನಿಮಗೆ ಮುಖ್ಯವಾದ ಬ್ಯಾಂಕ್​ ವ್ಯವಹಾರಗಳೇನಾದ್ರೂ ಇದ್ರೆ, ಅದನ್ನ ಮಾರ್ಚ್ 7ನೇ ತಾರೀಖಿನೊಳಗೆ ಮುಗಿಸಿಕೊಳ್ಳೋದು ಒಳ್ಳೆಯದು. ಯಾಕಂದ್ರೆ ಸಾಲು ಸಾಲು ರಜೆ ಹಿನ್ನೆಲೆ ಮಾರ್ಚ್ ಎರಡನೇ ವಾರದಲ್ಲಿ ಒಂದು ದಿನ ಮಾತ್ರ ಬ್ಯಾಂಕ್ ಸೇವೆ ಲಭ್ಯವಿರಲಿದೆ. ದೇಶದಾದ್ಯಂತ ಮತ್ತೆ ಬ್ಯಾಂಕ್​​ಗಳು ಬಂದ್ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ಎಂಪ್ಲಾಯೀಸ್​ ಫೆಡರೇಷನ್ ಆಫ್ ಇಂಡಿಯಾ ಹಾಗೂ ಆಲ್ ಇಂಡಿಯಾ ಬ್ಯಾಂಕ್ ಎಂಪ್ಲಾಯೀಸ್​ ಅಸೋಸಿಯೇಷನ್ ಮಾರ್ಚ್ 11ರಿಂದ …

Read More »

ಜೈಲಿನಲ್ಲಿರುವ ಭೂಗತ ಪಾತಕಿ ರವಿ ಪೂಜಾರಿ ತನ್ನ ಮಗಳ ಓದು ಹಾಗೂ ಭವಿಷ್ಯದ ಕುರಿತು ಇರುವ ಆತಂಕ

ಬೆಂಗಳೂರು: ಜೈಲಿನಲ್ಲಿರುವ ಭೂಗತ ಪಾತಕಿ ರವಿ ಪೂಜಾರಿ ತನ್ನ ಮಗಳ ಓದು ಹಾಗೂ ಭವಿಷ್ಯದ ಕುರಿತು ಇರುವ ಆತಂಕವನ್ನ ಪೊಲೀಸರಿಗೆ ತಿಳಿಸಿದ್ದಾನೆ ಎನ್ನಲಾಗಿದೆ.    ರವಿ ಪೂಜಾರಿಯನ್ನ ಪೊಲೀಸರು FSL ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಈ ವೇಳೆ ಪೊಲೀಸರು ಪ್ರಶ್ನೆಗಳಿಗೆ ಉತ್ತರಿಸಿದ ರವಿ ಪೂಜಾರಿ, ಸರ್​ ಮಗಳು ನನ್ನನ್ನ ನೆನಪಿಸಿಕೊಳ್ಳುತ್ತ ಸರಿಯಾಗಿ  ಓದದೇ ಪರೀಕ್ಷೆಯಲ್ಲಿ ಫೇಲ್ ಆಗುತ್ತಾಳೆನೋ..? ಅನ್ನೋ ಆತಂಕ ವ್ಯಕ್ತಪಡಿಸಿದ್ದಾನೆಂದು ತಿಳಿದು ಬಂದಿದೆ.  ರವಿ ಪೂಜಾರಿ ಮಗಳು ಡಿಗ್ರಿ …

Read More »

ದೆಹಲಿಯಲ್ಲಿ ಗಲಾಟೆ ನಡೆದಿದ್ದು, ಕೇಂದ್ರ ಸರ್ಕಾರದ ಇಂಟಲಿಜೆನ್ಸಿ ವೈಫಲ್ಯವಾಗಿದೆ : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು

ಬೆಂಗಳೂರು, ಫೆ.28- ಅಮೆರಿಕ ಅಧ್ಯಕ್ಷರ ಭಾರತ ಭೇಟಿ ಸಂದರ್ಭದಲ್ಲಿ ದೆಹಲಿಯಲ್ಲಿ ಗಲಾಟೆ ನಡೆದಿದ್ದು, ಕೇಂದ್ರ ಸರ್ಕಾರದ ಇಂಟಲಿಜೆನ್ಸಿ ವೈಫಲ್ಯವಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಎ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಯುತ್ತಿದ್ದವು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಹೆಚ್ಚಾಗಿದೆ. ಟ್ರಂಪ್ ಕಡೆ ಕೇಂದ್ರ ಸರ್ಕಾರ ಹೆಚ್ಚು ಗಮನಹರಿಸಿತು. ಗಲಾಟೆ ವಿಚಾರದಲ್ಲಿ ಇಂಟೆಲಿಜೆನ್ಸಿ ವಿಫಲವಾಗಿದೆ ಎನಿಸುತ್ತದೆ ಎಂದು ಹೇಳಿದರು ಮಹದಾಯಿ …

Read More »

ದಿನಾಂಕ 29 ಮಾರ್ಚ 2020 ರಿಂದ ಹುಬ್ಬಳ್ಳಿ – ಮಂಗಳೂರು, ಮಂಗಳೂರು – ಹುಬ್ಬಳ್ಳಿ ಇಂಡಿಗೋ ನೇರ ವಿಮಾನ ಸೇವೆ ಪ್ರಾರಂಭವಾಗಲಿದೆ.

ದಿನಾಂಕ 29 ಮಾರ್ಚ 2020 ರಿಂದ ಹುಬ್ಬಳ್ಳಿ – ಮಂಗಳೂರು, ಮಂಗಳೂರು – ಹುಬ್ಬಳ್ಳಿ ಇಂಡಿಗೋ ನೇರ ವಿಮಾನ ಸೇವೆ ಪ್ರಾರಂಭವಾಗಲಿದೆ. ಸಮಯ : ಸಾಯಂಕಾಲ 5.15ಕ್ಕೆ ಹುಬ್ಬಳ್ಳಿಯಿಂದ ಹೊರಟು 6.25 ಕ್ಕೆ ಮಂಗಳೂರು ತಲುಪುವುದು ಮತ್ತು ಮರಳಿ ಮಂಗಳೂರಿನಿಂದ ಸಾಯಂಕಾಲ 6.45ಕ್ಕೆ ಹೊರಟು 7.55ಕ್ಕೆ ಹುಬ್ಬಳ್ಳಿ ತಲುಪುವುದು. ಬಹುದಿನಗಳಿಂದ ನಾವು ಬಂದರು ನಗರಿ ಮಂಗಳೂರಿಗೆ ನೇರ ವಿಮಾನ ಸಂಪರ್ಕ ಕಲ್ಪಿಸಲು ನಡೆಸಿದ ಪ್ರಯತ್ನ ಈಗ ಫಲಪ್ರದವಾಗಿದೆ. ಇದೇ ಮಾರ್ಚ್ …

Read More »

ರಾಜ್ಯ ಜಲಸಂಪನ್ಮೂಲ ಸಚಿವರಾಗಿ ಅಧಿಕಾರವಹಿಸಿಕೊಂಡ ನಂತರ ರಮೇಶ ಜಾರಕಿಹೊಳಿಗೆ ಮೊದಲ ದೊಡ್ಡ ಗೆಲುವು ಸಿಕ್ಕಂತಾಗಿದೆ.

ಬಹುದಿನಗಳಿಂದ ನನೆಗುದಿಗೆ ಬಿದ್ದಿದ್ದ ಮಹದಾಯಿ ಯೋಜನೆಯ ಗೆಜೆಟ್ ನೋಟಿಫಿಕೇಶನ್ ಹೊರಡಿಸುವಲ್ಲಿ ಟೀಮ್ ಬಿಜೆಪಿ ಯಶಸ್ವಿಯಾಗಿದೆ. ತನ್ಮೂಲಕ, ತಡವಾದರೂ ತಂಡ ಕಿರೀಟ ಮುಡಿಗೇರಿಸಿಕೊಂಡಿದೆ. ಜೊತೆಗೆ, ರಾಜ್ಯ ಜಲಸಂಪನ್ಮೂಲ ಸಚಿವರಾಗಿ ಅಧಿಕಾರವಹಿಸಿಕೊಂಡ ನಂತರ ರಮೇಶ ಜಾರಕಿಹೊಳಿಗೆ ಮೊದಲ ದೊಡ್ಡ ಗೆಲುವು ಸಿಕ್ಕಂತಾಗಿದೆ. ಮಹದಾಯಿ ಹೋರಾಟ ಇಂದು-ನಿನ್ನೆಯದಲ್ಲ. ಹಲವು ದಶಕಗಳ ಹೋರಾಟವಿದು. ಇದೀಗ ನ್ಯಾಯಾಧಿಕರಣದ ತೀರ್ಪಿನ ಗೆಜೆಟ್ ನೋಟಿಫಿಕೇಶನ್ ಹೊರಡಿಸುವ ಮೂಲಕ ಮೊದಲ ಜಯ ಕರ್ನಾಟಕದ ಪಾಲಿಗಾದಂತಾಗಿದೆ. ಮುಂದೆ ಸರ್ವೋಚ್ಛ ನ್ಯಾಯಾಲಯದಲ್ಲಿ ಹೋರಾಟ ಇದ್ದೇ …

Read More »

ಬಾಲಿವುಡ್ ಸೂಪರ್ ಹಿಟ್ ಸಿನ್ಮಾ ನೆನಪು ಮಾಡ್ಕೊಂಡ ಟ್ರಂಪ್

ಅಹಮದಾಬಾದ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಭಾಷಣದಲ್ಲಿ ಬಾಲಿವುಡ್ ಸೂಪರ್ ಹಿಟ್ ಸಿನಿಮಾವನ್ನು ನೆನಪು ಮಾಡಿಕೊಂಡರು. ಮೊಟೆರಾದ ಸ್ಟೇಡಿಯಂಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ ಡೊನಾಲ್ಡ್ ಹಲವು ವಿಚಾರಗಳನ್ನು ಪ್ರಸ್ತಾಪಿಸಿದರು. ದೇಶದ ಪ್ರತಿಯೊಂದು ಕ್ಷೇತ್ರಗಳ ಸಾಧನೆಯನ್ನು ತಿಳಿಸಿ ನಾನು ಭಾರತವನ್ನು ಪ್ರೀತಿಸುತ್ತೇನೆ. ಬಾಲಿವುಡ್ ಮತ್ತು ಹಾಲಿವುಡ್ ಹೊಸತನಕ್ಕೆ ಮಾದರಿಯಾಗಿವೆ. ಶಾರೂಖ್ ಖಾನ್ ಮತ್ತು ಕಾಜೋಲ್ ನಟನೆಯ ‘ದಿಲ್‍ವಾಲೇ ದುಲ್ಹನಿಯಾ ಲೇ ಜಾಯೇಂಗೆ’ (ಡಿಡಿಎಲ್‍ಜೆ) ಚಿತ್ರದ ಯಶಸ್ಸು ಭಾರತೀಯ ಸಿನಿಮಾ ಏನು …

Read More »