Breaking News
Home / ರಾಷ್ಟ್ರೀಯ (page 1076)

ರಾಷ್ಟ್ರೀಯ

ಯಾವ ಕಾರಣಕ್ಕೂ ಕ್ಷಮೆ ಯಾಚಿಸುವುದಿಲ್ಲ ಸೂಪರ್‍ ಸ್ಟಾರ್ ರಜನಿಕಾಂತ್

ಚೆನ್ನೈ, ಜ.21- ದ್ರಾವಿಡ ಚಳವಳಿಯ ಪಿತಾಮಹ ಪೆರಿಯಾರ್ ವಿರುದ್ಧ ಹೇಳಿಕೆ ನೀಡಿ ಅವರ ವರ್ಚಸ್ಸಿಗೆ ಧಕ್ಕೆ ತಂದಿರುವ ಸೂಪರ್‍ ಸ್ಟಾರ್ ರಜನಿಕಾಂತ್ ಅವರು ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದ ದ್ರಾವಿಡರ್ ವಿದುತಲೈ ಕಳಗಂ ಸಂಘಟನೆಯ ಸದಸ್ಯರಿಗೆ ರಜನಿ ತಮ್ಮ ಶೈಲಿಯಲ್ಲೇ ಜವಾಬು ನೀಡಿರುವುದೇ ಅಲ್ಲದೆ ಯಾವ ಕಾರಣಕ್ಕೂ ಕ್ಷಮೆ ಯಾಚಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ರಜನಿ ಅವರು ಸಮಾರಂಭವೊಂದರಲ್ಲಿ 1971ರಲ್ಲಿ ಸಮಾಜ ದಲ್ಲಿನ ಮೌಢ್ಯತೆ ನಿರ್ಮೂಲನೆ ಯನ್ನು ಹೋಗಲಾಡಿಸಲು ಪೆರಿಯಾರ್ ಅವರು ಸಾಕಷ್ಟು …

Read More »

 ಸೊಲ್ಲಾಪುರದ ಮಹಾನಗರದಲ್ಲಿ ಮತ್ತೆ ಕನ್ನಡಿಗರಿಗೆ ಅವಮಾನ

”ಟಿಇಟಿ ತಪ್ಪಾಗಿ ಪ್ರಕಟವಾದ ಕನ್ನಡ ಭಾಷೆ ಪ್ರಶ್ನೆ ಪತ್ರಿಕೆಗಳು” ಸೊಲ್ಲಾಪುರದ ಮತ್ತೆ ಮಹಾನಗರದಲ್ಲಿ ಕನ್ನಡಿಗರಿಗೆ ಅವಮಾನ 1 ರಲ್ಲಿ 30 ಅಂಕ ಮತ್ತು ಪೇಪರ್ 2 ರಲ್ಲಿ 30 ಅಂಕ ಹೀಗೆ ಒಟ್ಟು 60 ಅಂಕಗಳ ಕನ್ನಡ ಭಾಷೆಯ ಪ್ರಶ್ನೆಗಳು ತಪ್ಪಾಗಿ ಪ್ರಕಟಗೊಂಡಿದ್ದು ರಿಂದ ಮರುಪರೀಕ್ಷೆ ಹೌದು ಮಹಾರಾಷ್ಟ್ರ ರಾಜ್ಯದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರು ಹುದ್ದೆಗಾಗಿ ರವಿವಾರ ನಡೆದ ಶಿಕ್ಷಕರ ಅಹ೯ತಾ ಪರೀಕ್ಷೆ (ಟಿಇಟಿ) ಯಲ್ಲಿ ಪೇಪರ್ 1ಯಲ್ಲಿ ಪೇಪರ್ …

Read More »

ದೇಶಾದ್ಯಂತ ಜ.31ರಿಂದ ಎರಡು ದಿನ ಬ್ಯಾಂಕ್ ಬಂದ್

ನವದೆಹಲಿ, ಜ.20- ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬ್ಯಾಂಕ್ ನೌಕರರು ಮತ್ತೆ ರಾಷ್ಟ್ರ ವ್ಯಾಪಿ ಮುಷ್ಕರಕ್ಕೆ ಸಜ್ಜಾಗುತ್ತಿದ್ದಾರೆ.ಇದೇ ಜ.31ರಿಂದ ಎರಡು ದಿನಗಳ ಕಾಲ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಬ್ಯಾಂಕ್ ಒಕ್ಕೂಟಗಳು ಕರೆ ನೀಡಿವೆ.  ಒಂಬತ್ತು ಕಾರ್ಮಿಕ ಸಂಘಟನೆಗಳನ್ನು ಪ್ರತಿನಿಧಿಸುವ ಯುನೈಟೆಡ್ ಪೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್ ಬಿಯು) ಈ ಮುಷ್ಕರಕ್ಕೆ ಕರೆ ನೀಡಿದ್ದು, ಮಾ.11 ರಿಂದ ಮಾ.13ರವರೆಗೆ ಮೂರು ದಿನಗಳ ಕಾಲ ಮುಷ್ಕರ ನಡೆಸುವುದಾಗಿಯೂ ಹೇಳಿಕೊಂಡಿದೆ. ಒಂದು ವೇಳೆ …

Read More »

ಚಿಕ್ಕೋಡಿ ನಗರದಲ್ಲಿ ನಡೆದ ಆರ್ ಎಸ್ ಎಸ್ ಸ್ವಯಂಸೇವಕರ ಪಥ ಸಂಚಲನ

ಚಿಕ್ಕೋಡಿ ನಗರದಲ್ಲಿ ನಡೆದ ಆರ್ ಎಸ್ ಎಸ್ ಸ್ವಯಂಸೇವಕರ ಪಥ ಸಂಚಲದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ.ಶಶಿಕಲಾ ಜೊಲ್ಲೆ,ಜಿ ಇವರೊಂದಿಗೆ ಚಿಕ್ಕೋಡಿ ಲೋಕಸಭೆ ಸಂಸದರಾದ ಶ್ರೀ ಅಣ್ಣಾಸಾಹೇಬ ಜೊಲ್ಲೆ,ಜಿ ಹಾಗೂ ಆಶಾಜ್ಯೋತಿ ವಿಶೇಷ ಮಕ್ಕಳ ಶಾಲೆಯ ಅಧ್ಯಕ್ಷರಾದ ಕು. ಜ್ಯೋತಿಪ್ರಸಾದ ಜೊಲ್ಲೆ ಮತ್ತು ಬಸವಜ್ಯೋತಿ ಯೂಥ ಫೌಂಡೇಶನ ಅಧ್ಯಕ್ಷ್ಯರಾದ ಕು. …

Read More »

ಭಾರತದ ಬತ್ತಳಿಕೆಗೆ ಮತ್ತೊಂದು ಅಸ್ತ್ರ, ಕೆ-4 ಪ್ರೇಕ್ಷೆಪಕ ಅಣ್ವಸ್ತ್ರ ಕ್ಷಿಪಣಿ ಪ್ರಯೋಗ ಯಶಸ್ವಿ

ಭಾರತದ ಬತ್ತಳಿಕೆಗೆ ಮತ್ತೊಂದು ಅಸ್ತ್ರ, ಕೆ-4 ಪ್ರೇಕ್ಷೆಪಕ ಅಣ್ವಸ್ತ್ರ ಕ್ಷಿಪಣಿ ಪ್ರಯೋಗ ಯಶಸ್ವಿ ನವದೆಹಲಿ,ಜ.20- ವೈರಿ ಪಡೆಗಳ ಮೇಲೆ ಅತ್ಯಂತ ನಿಖರ ದಾಳಿ ನಡೆಸುವ ಭಾರತದ ನೌಕಾದಳ ಬತ್ತಳಿಕೆಗೆ ಮತ್ತೊಂದು ಅಘಾತ ಸಾಮಥ್ರ್ಯದ ಪ್ರಬಲ ಶಸ್ತ್ರಾಸ್ತ್ರವೊಂದು ಸೇರ್ಪಡೆಯಾಗಿದೆ. ಸಾಗರ ಗರ್ಭದಲ್ಲಿ ಜಲಾಂತರ್ಗಾಮಿಯಿಂದ ಅಣ್ವಸ್ತ್ರ ಸಾಮಥ್ರ್ಯದ ಕೆ-4 ಪ್ರೇಕ್ಷೆಪಕ ಕ್ಷಿಪಣಿ ಪರೀಕ್ಷೆಯನ್ನು ಆಂಧ್ರಪ್ರದೇಶ ಕರಾವಳಿಯಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ. 3,500 ಕಿ.ಲೋ ದೂರದ ವೈರಿ ನೆಲೆಯನ್ನು ನಿಖರವಾಗಿ ತಲುಪ ಬಲ್ಲ ಈ ಖಂಡಾಂತರ …

Read More »

ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ

ರಾಂಚಿ, ಜ.19- ಪ್ರಧಾನಿ ನರೇಂದ್ರ ಮೋದಿ ಕಳ್ಳ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಮತ್ತೊಂದು ಕಾನೂನು ಕಂಟಕ ಎದುರಾಗಿದೆ. ಜಾರ್ಖಂಡ್‍ನ ರಾಂಚಿ ಸಿವಿಲ್ ನ್ಯಾಯಾಲಯವೊಂದು ಕಾಂಗ್ರೆಸ್ ಮಾಜಿ ಅಧ್ಯಕ್ಷರಿಗೆ ಈ ಸಂಬಂಧ ಸಮನ್ಸ್ ನೀಡಿದೆ.  ಫೆ.22ಕ್ಕೂ ಮುಂಚಿತವಾಗಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಜ.18ರಂದು ವಿಚಾರಣೆಗೆ ಹಾಜರಾಗುವಂತೆ ಈ ಹಿಂದೆ ಕೋರ್ಟ್ ಆದೇಶಿಸಿತ್ತು. ಕಳೆದ ವರ್ಷ ಮಾ.23ರಂದು ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ರಾಹುಲ್ …

Read More »

ಶಿರಡಿ ಬಂದ್, ಬಾಬಾ ದರ್ಶನಕ್ಕೆ ಇಲ್ಲ ಯಾವುದೇ ಅಡ್ಡಿ

ಶಿರಡಿ/ನಾಸಿಕ್, ಜ.19- ಸದ್ಗುರು ಸಾಯಿಬಾಬಾ ಜನ್ಮ ಸ್ಥಳ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ನಡೆಸುತ್ತಿರುವ ಶಿರಡಿ ಬಂದ್ ಹೊರತಾಗಿಯೂ ಬಾಬಾ ಮಂದಿರ ಭಕ್ತರಿಗೆ ದರ್ಶನಕ್ಕೆ ಮುಕ್ತವಾಗಿರುತ್ತದೆ ಎಂದು ದೇಗುಲದ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ. ಶಿರಡಿ ಅನಿರ್ದಿಷ್ಟಾವಧಿ ಬಂದ್ ಕರೆಯಿಂದಾಗಿ ಆತಂಕಗೊಂಡಿದ್ದ ಸಹಸ್ರಾರು ಸಾಯಿಬಾಬಾ ಭಕ್ತರಿಗೆ ಇದರಿಂದ ನಿರಾಳ ದೊರೆತಂತಾಗಿದೆ. ಉದ್ಧವ್ ಠಾಕ್ರೆ ಪರ್ಬಾನಿಯ ಪತ್ರಿ ಗ್ರಾಮ ಸಾಯಿ ಬಾಬಾ ಜನ್ಮಸ್ಥಳ ಎಂದಿದ್ದಲ್ಲದೆ, ಇದರ …

Read More »

ಪೌರತ್ವ ಕೇವಲ ಹಕ್ಕು ಮಾತ್ರವಲ್ಲ ಸಮಾಜದ ಕರ್ತವ್ಯ! ನ್ಯಾಯಮೂರ್ತಿ ಶರತ್ ಎ. ಬೊಬ್ಡೆ

ನಾಗ್ಪುರ, ಜ.19-ಪೌರತ್ವ ಕೇವಲ ಹಕ್ಕು ಮಾತ್ರವಲ್ಲ, ಅದು ಪ್ರತಿಯೊಬ್ಬ ನಾಗರಿಕರೂ ಸಮಾಜದಲ್ಲಿ ನಿರ್ವಹಿಸಬೇಕಾದ ಕರ್ತವ್ಯವೂ ಆಗಿದೆ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಶರತ್ ಎ. ಬೊಬ್ಡೆ ಹೇಳಿದ್ದಾರೆ. ನಾಗ್ಪುರದ ರಾಷ್ಟ್ರಸಂತ ತುಕಡೋಜಿ ಮಹಾರಾಜ್ ನಾಗಪುರ ಯುನಿವರ್ಸಿಟಿ (ಆರ್‍ಟಿಎಂಎನ್‍ಯು) 107ನೇ ಘಟಿಕೋತ್ಸವದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳು ಮಾತನಾಡಿದರು. ಪೌರತ್ವವನ್ನು ಯಾರೂ ಕೂಡ ಕೇವಲ ಹಕ್ಕು ಎಂದು ತಿಳಿಯಬಾರದು. ಇದು ಹಕ್ಕಿಗಿಂತಲೂ ನಾವು ಜವಾಬ್ದಾರಿಯುತ ಪ್ರಜೆಗಳಾಗಿ ಸಮಾಜದ ಕಡೆಗೆ ನಿರ್ವಹಿಸಬೇಕಾದ ಕರ್ತವ್ಯವೂ ಆಗಿದೆ …

Read More »

ಸಿದ್ಧಗಂಗಾ ಕ್ಷೇತ್ರದಲ್ಲಿ ಡಾ.ಶ್ರೀ ಶಿವಕುಮಾರ ಮಹಾಸ್ವಾಮಿಗಳ ಪ್ರಥಮ ವರ್ಷದ ಪುಣ್ಯ ಸ್ಮರಣೆ ನಾಳೆ

ತುಮಕೂರು, ಜ.18- ಸಿದ್ಧಗಂಗಾ ಕ್ಷೇತ್ರದಲ್ಲಿ ಡಾ.ಶ್ರೀ ಶಿವಕುಮಾರ ಮಹಾಸ್ವಾಮಿಗಳ ಪ್ರಥಮ ವರ್ಷದ ಪುಣ್ಯ ಸ್ಮರಣೆ ನಾಳೆ ನಡೆಯಲಿರುವ ಹಿನ್ನೆಲೆಯಲ್ಲಿ ಮಠದ ಆವರಣ ಕಾರ್ಯಕ್ರಮಕ್ಕಾಗಿ ವಿಶೇಷವಾಗಿ ಸಜ್ಜುಗೊಳ್ಳುತ್ತಿದೆ.  ಜ.19ರಂದು ಬೆಳಗಿನಿಂದ ಸಂಜೆಯವರೆಗೆ ವಿವಿಧ ಕಾರ್ಯಕ್ರಮಗಳು ಏರ್ಪಾಟಾಗಿದ್ದು, ಸರಿ ಸುಮಾರು 1 ಲಕ್ಷ ಜನರು ಸೇರುವ ಅಂದಾಜಿದೆ. ಈ ಹಿನ್ನೆಲೆಯಲ್ಲಿ ಬಂದು ಹೋಗುವ ಭಕ್ತರು, ಸಾರ್ವಜನಿಕರಿಗಾಗಿ ಪ್ರಸಾದದ ವ್ಯವಸ್ಥೆ ಸಿದ್ಧಗೊಂಡಿದ್ದು, ಬೆಳಗ್ಗೆ 11.30 ರಿಂದ ಪ್ರಸಾದದ ವ್ಯವಸ್ಥೆ ಆರಂಭವಾಗಿ ರಾತ್ರಿ 11.30ರವರೆಗೂ ಮುಂದುವರೆಯಲಿದೆ. …

Read More »

ರಾಜ್ಯ ಸರ್ಕಾರಕ್ಕೆ ಅಧಿವೇಶನ ನಡೆಸಿ ಜನರ ಸಮಸ್ಯೆ ಚರ್ಚೆಯಾಗುವುದು ಬೇಕಿಲ್ಲ. ಅದಕ್ಕಾಗಿ ವಿಧಾನಮಂಡಲ ಅಧಿವೇಶನ ಕರೆಯಲು ಹಿಂದೆ-ಮುಂದೆ ನೋಡುತ್ತಿದೆ

ಬೆಂಗಳೂರು, ಜ.18- ರಾಜ್ಯ ಸರ್ಕಾರಕ್ಕೆ ಅಧಿವೇಶನ ನಡೆಸಿ ಜನರ ಸಮಸ್ಯೆ ಚರ್ಚೆಯಾಗುವುದು ಬೇಕಿಲ್ಲ. ಅದಕ್ಕಾಗಿ ವಿಧಾನಮಂಡಲ ಅಧಿವೇಶನ ಕರೆಯಲು ಹಿಂದೆ-ಮುಂದೆ ನೋಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ನಗರದ ಪ್ರೆಸ್‍ಕ್ಲಬ್‍ನಲ್ಲಿ ಪತ್ರಕರ್ತ ಚಂದ್ರಶೇಖರ್ ರಾವ್ ಅವರ ನೆನಪು ಮಾಸುವ ಮುನ್ನ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ವರ್ಷಕ್ಕೆ ಕನಿಷ್ಠ 60 ದಿನ ಅಧಿವೇಶನ ನಡೆಸಬೇಕೆಂಬ ಕಾನೂನನ್ನು ನಾವೇ ಮಾಡಿಕೊಂಡಿದ್ದೇವೆ. ಆದರೆ, ಅದು ಸರಿಯಾಗಿ ಪಾಲನೆಯಾಗುತ್ತಿಲ್ಲ. ಈ …

Read More »