Home / ರಾಷ್ಟ್ರೀಯ (page 1089)

ರಾಷ್ಟ್ರೀಯ

ರಾತ್ರಿ ಕಿಚ್ಚನ ಮನೆಗೆ ಬಂದು BMW M5 ಕಾರ್ ಉಡುಗೊರೆ ಕೊಟ್ಟ ಸಲ್ಮಾನ್ ಖಾನ್‌.‌.. ಕಾರ್ ಬೆಲೆ ಎಷ್ಟು ಕೋಟಿ ಗೊತ್ತಾ?

ರಾತ್ರೋ ರಾತ್ರಿ ಕಿಚ್ಚನ ಮನೆಗೆ ಬಂದು BMW M5 ಕಾರ್ ಉಡುಗೊರೆ ಕೊಟ್ಟ ಸಲ್ಮಾನ್ ಖಾನ್‌.‌.. ಕಾರ್ ಬೆಲೆ ಎಷ್ಟು ಕೋಟಿ ಗೊತ್ತಾ? ಬಾಲಿವುಡ್ ಬಾಯಿಜಾನ್ ಸಲ್ಮಾನ್ ಖಾನ್ ಅವರ ದಬಾಂಗ್ 3 ಬಾಕ್ಸ್ ಆಫೀಸಿನಲ್ಲಿ ಸದ್ದು ಮಾಡಿದ್ದಷ್ಟೇ ಅಲ್ಲದೆ ಖಡಕ್ ವಿಲನ್ ಆಗಿ ಕಾಣಿಸಿಕೊಂಡ ಕಿಚ್ಚ ಸುದೀಪ್ ಅವರಿಗೂ ಬಿ ಟೌನ್ ನಲ್ಲಿ ಒಳ್ಳೆಯ ಹೆಸರನ್ನು ತಂದುಕೊಟ್ಟಿತ್ತು.. ಈ ಸಿನಿಮಾದ ಮೂಲಕ ಕಿಚ್ಚ ಹಾಗೂ ಸಲ್ಮಾನ್ ಖಾನ್ ಬಹಳ …

Read More »

ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಫೆ.8ಕ್ಕೆ ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯುಕ್ತ ಸುನೀಲ್ ಅರೋರಾ ಮಾಹಿತಿ ನೀಡಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಫೆ.8ಕ್ಕೆ ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯುಕ್ತ ಸುನೀಲ್ ಅರೋರಾ ಮಾಹಿತಿ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದಾ ಅವರು, ದೆಹಲಿಯಲ್ಲಿ ಒಟ್ಟು 70 ವಿಧಾನಸಭಾ ಸ್ಥಾನಗಳಿದ್ದು, ಫೆಬ್ರವರಿ 8 ರಂದು ಮತದಾನ ನಡೆಯಲಿದ್ದರೆ, ಫೆಬ್ರವರಿ 11 ರಂದು ಫಲಿತಾಂಶ ಹೊರಬೀಳಲಿದೆ. ಇಂದಿನಿಂದಲೇ ನೀತಿ ಸಂವಿತೆ ಜಾರಿಯಾಗಿದೆ ಎಂದರು. ಒಟ್ಟು 1,46,92,136 ಜನರು ಮತದಾನದ ಹಕ್ಕು ಹೊಂದಿದ್ದಾರೆ. 13,750 ಮತಗಟ್ಟೆಗಳಲ್ಲಿ ಮತದಾನ …

Read More »

ಆಸ್ಟ್ರೇಲಿಯಾದಲ್ಲಿ ತಿಂಗಳ ಹಿಂದೆ ಆರಂಭವಾಗಿರುವ ಕಾಡ್ಗಿಚ್ಚು ಇನ್ನೂ ಹತೋಟಿಗೆ ಬಂದಿಲ್ಲ

ಮೆಲ್ಬೋರ್ನ್: ಆಸ್ಟ್ರೇಲಿಯಾದಲ್ಲಿ ತಿಂಗಳ ಹಿಂದೆ ಆರಂಭವಾಗಿರುವ ಕಾಡ್ಗಿಚ್ಚು ಇನ್ನೂ ಹತೋಟಿಗೆ ಬಂದಿಲ್ಲ. ದಿನದಿಂದ ದಿನಕ್ಕೆ ಕಾಡ್ಗಿಚ್ಚು ಹೆಚ್ಚಾಗುತ್ತಿದ್ದು, ಸಂತ್ರಸ್ತರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಈ ನಡುವೆ ಭಾರತೀಯ ಮೂಲದ ದಂಪತಿಯೊಂದು ಕಾಡ್ಗಿಚ್ಚು ಸಂತ್ರಸ್ತರಿಗೆ ಉಚಿತ ಉಟ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಕಮಲಜೀತ್ ಕೌರ್ ಮತ್ತು ಆಕೆಯ ಪತಿ ಕನ್ವಲ್ ಜೀತ್ ಕಳೆದ ಕೆಲವು ದಿನಗಳಿಂದ ಉಚಿತ ಊಟ ನೀಡುತ್ತಿದ್ದಾರೆ. ವಿಕ್ಟೊರಿಯಾದಲ್ಲಿ ದೆಸಿ ಗ್ರಿಲ್ ರೆಸ್ಟೋರೆಂಟ್ ನಡೆಸುತ್ತಿರುವ ದಂಪತಿ ತಮ್ಮ ಹೋಟೆಲ್ …

Read More »

ಜೆಎನ್‍ಯು ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳ ಮೇಲೆ ದುಷ್ಕರ್ಮಿಗಳ ಅಟ್ಟಹಾಸ

ಜೆಎನ್‍ಯು  ವಿಶ್ವವಿದ್ಯಾಲಯದ ಕ್ಯಾಂಪಸ್ ಒಳಗೆ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ನುಗ್ಗಿದ ದುಷ್ಕರ್ಮಿಗಳ ಗುಂಪೊಂದು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದೆ. ಘಟನೆಯಲ್ಲಿ ಜೆಎನ್‍ಯು ವಿದ್ಯಾರ್ಥಿ ಸಂಘಟನೆ ಅಧ್ಯಕ್ಷೆ ಐಶಿ ಘೋಷ್, ಪ್ರಧಾನ ಕಾರ್ಯದರ್ಶಿ ಸತೀಶ್ ಚಂದ್ರ ಸೇರಿದಂತೆ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜೆಎನ್​​ಯು ಕ್ಯಾಂಪಸ್​​ನಲ್ಲಿ ಶಬರಮತಿ ಹಾಸ್ಟೆಲ್​​ ಬಳಿ ಐಶ್​ ಘೋಷ್​​​ ತನ್ನ ಸ್ನೇಹಿತರೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ …

Read More »

ನನಗೆ ಕೆಪಿಸಿಸಿ ಅಧ್ಯಕ್ಷ ಕೊಟ್ಟರೆ ನಿಭಾಯಿಸುತ್ತೇನೆ ಸತೀಶ್ ಜಾರಕಿಹೊಳಿ

ಕೆಪಿಸಿಸಿ ಅದ್ಯಕ್ಷ ಸ್ಥಾನ ಕೊಟ್ಟರೆ ನಿಭಾಯಿಸುತ್ತೇನೆ- ಸತೀಶ್ ಜಾರಕಿಹೊಳಿ ಬೆಳಗಾವಿ-ಬೆಳಗಾವಿಯಲ್ಲಿ ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರು ಕೆ ಪಿ ಸಿ ಸಿ ಅಧ್ಯಕ್ಷ ನೇಮಕ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ್ದು ಹೈಕಮಾಂಡ್ ಮೇಲೆ ಎಲ್ಲಾ ಜವಾಬ್ದಾರಿ ಇದೆ.ಯಾರೇ ಕೆಪಿಸಿಸಿ ಅಧ್ಯಕ್ಷರಾದ್ರು ಅವರಿಗೆ ಸಹಕಾರ ಕೊಡಲು ತೀರ್ಮಾನಿಸಿದ್ದೇವೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು ನನಗೆ ಕೆಪಿಸಿಸಿ ಅಧ್ಯಕ್ಷ ಕೊಟ್ಟರೆ ನಿಭಾಯಿಸುತ್ತೇನೆ.ಪಕ್ಷ ಸಂಘಟನೆಗೆ ಎಲ್ಲರೂ ಒಟ್ಟಾಗಿ ಹೋಗಲು ತೀರ್ಮಾನ ಮಾಡಿದ್ದೇವೆ ಉಪಚುನಾವಣೆ …

Read More »

ಬೆಳಗಾವಿ ಎಪಿಎಂಸಿ ಪಾಲಿಟಿಕ್ಸ್ ಗೆ ಬ್ರೇಕ್ ಹಾಕಲು ಸಿಎಂ ಪಾಲಿಟಿಕ್ಸ ಸಕ್ರೇಟರಿ ಎಂಟ್ರಿ….!!!

ಎಪಿಎಂಸಿ ಮಾರುಕಟ್ಟೆಗೆ ಶಂಕರಗೌಡ ಪಾಟೀಲ್ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಅವರು ಭೇಟಿ ನೀಡದರು. ವರ್ತಕ ಮತ್ತು ಸಗಟು ವ್ಯಾಪಾರಿಗಳ ಸಮಸ್ಯೆಗಳ ಕುರಿತು ಚರ್ಚಿಸಲು ಎಪಿಎಂಸಿ ಸಭಾಂಗಣದಲ್ಲಿ ಶಂಕರಗೌಡ ಪಾಟೀಲ ಸಭೆ ನಡೆಸಿದರು ಬೆಳಗಾವಿ- ಇಂದು ಬೆಳಿಗ್ಗೆಎಪಿಎಂಸಿ ಮಾರುಕಟ್ಟೆಗೆ ಶಂಕರಗೌಡ ಪಾಟೀಲ್ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಅವರು ಭೇಟಿ ನೀಡದರು. ವರ್ತಕ ಮತ್ತು ಸಗಟು ವ್ಯಾಪಾರಿಗಳ ಸಮಸ್ಯೆಗಳ ಕುರಿತು ಚರ್ಚಿಸಲು ಎಪಿಎಂಸಿ ಸಭಾಂಗಣದಲ್ಲಿ ಶಂಕರಗೌಡ ಪಾಟೀಲ ಸಭೆ ನಡೆಸಿದರು …

Read More »

ಮಜಗಾಂವ್ ಬಳಿ ರೈಲಿಗೆ ತಲೆಯೊಡ್ಡಿ ಅಪರಿಚಿತ ವ್ಯೆಕ್ತಿಯ ಆತ್ಮಹತ್ಯೆ

ಇಂದು ಸಂಜೆ ಮಜಗಾವಿ ಹದ್ದಿಯ ರೇಲ್ವೆ ಟ್ರ್ಯಾಕ್ ನಲ್ಲಿ ಈ ಘಟನೆ ನಡೆದಿದ್ದು ಮೃತ ವ್ಯೆಕ್ತಿ 30 ರಿಂದ 35 ವರ್ಷ ವಯಸ್ಸಿನವನಾಗಿದ್ದಾನೆ ಎಂದು ಅಂದಾಜಿಸಲಾಗಿದ್ದು ರೇಲ್ವೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಜಗಾಂವ್ ಬಳಿ ರೈಲಿಗೆ ತಲೆಯೊಡ್ಡಿ ಅಪರಿಚಿತ ವ್ಯೆಕ್ತಿಯ ಆತ್ಮಹತ್ಯೆ ಬೆಳಗಾವಿ- ಬೆಳಗಾವಿ ಸಮೀಪದ ಮಜಗಾವಿ ಬಳಿ ಅಪರಿಚಿತ ವ್ಯೆಕ್ತಯೊಬ್ಬ ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಇಂದು ಸಂಜೆ ಮಜಗಾವಿ ಹದ್ದಿಯ ರೇಲ್ವೆ ಟ್ರ್ಯಾಕ್ …

Read More »

ಇಂದು ರಮೇಶ್ ಜಾರಕಿಹೊಳಿ,ಮಹೇಶ್ ಕುಮಟೊಳ್ಳಿ,ಶ್ರೀಮಂತ ಪಾಟೀಲರಿಂದ ಪ್ರಮಾಣ ವಚನ

ಬ ಉಪಚುಣಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬೆಳಗಾವಿ ಜಿಲ್ಲೆಯ ಮೂವರು ನೂತನ ಶಾಸಕರ ಪ್ರಮಾಣವಚನ ಕಾರ್ಯಕ್ರಮ ಇಂದು ಭಾನುವಾರ ನಡೆಯಲಿದೆ. ಬ ಉಪಚುಣಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬೆಳಗಾವಿ ಜಿಲ್ಲೆಯ ಮೂವರು ನೂತನ ಶಾಸಕರ ಪ್ರಮಾಣವಚನ ಕಾರ್ಯಕ್ರಮ ಇಂದು ಭಾನುವಾರ ನಡೆಯಲಿದೆ. ಬೆಳಗಾವಿ ಜಿಲ್ಲೆಯ ರಮೇಶ್ ಜಾರಕಿಹೊಳಿ ಮಹೇಶ್ ಕುಮಟೊಳ್ಳಿ ,ಶ್ರೀಮಂತ ಪಾಟೀಲ ಸೇರಿದಂತೆ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಲ್ಲ ಶಾಸಕರುವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬೆಳಗ್ಗೆ 10 ಗಂಟೆಗೆ …

Read More »

ಉದ್ಧವ ಠಾಕ್ರೆಗೆ ಊದ್ಭವ ಠಾಕ್ರೆ ಎಂದ ಕಾರಜೋಳ..ನಮಗೂ ಒಂದು ಹಿಂದೂ ರಾಷ್ಟ್ರ ಬೇಕು ಎಂದ ಸುರೇಶ್ ಅಂಗಡಿ

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಡಿಸಿಎಂ ಗೋವಿಂದ ಕಾರಜೋಳ ಮತ್ತು ಕೇಂದ್ರದ ರಾಜ್ಯ ರೈಲು ಸಚಿವ ಸುರೇಶ್ ಅಂಗಡಿ ಇಬ್ಬರೂ ಮಾದ್ಯಮಗಳ ಜೊತೆ ಮಾತನಾಡಿ ಮಹಾದಾಯಿ ಕುರಿತು ಶೀಘ್ರದಲ್ಲೇ ಸಿಹಿ ಸುದ್ಧಿ ಬರುತ್ತದೆ ಎಂದು ಮುನ್ಸೂಚನೆ ನೀಡಿದರು ಬೆಳಗಾವಿ-ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಡಿಸಿಎಂ ಗೋವಿಂದ ಕಾರಜೋಳ ಮತ್ತು ಕೇಂದ್ರದ ರಾಜ್ಯ ರೈಲು ಸಚಿವ ಸುರೇಶ್ ಅಂಗಡಿ ಇಬ್ಬರೂ ಮಾದ್ಯಮಗಳ ಜೊತೆ ಮಾತನಾಡಿ ಮಹಾದಾಯಿ ಕುರಿತು ಶೀಘ್ರದಲ್ಲೇ ಸಿಹಿ ಸುದ್ಧಿ …

Read More »