Breaking News

ರಾಷ್ಟ್ರೀಯ

ಸ್ವಯಂಚಾಲಿತ ಆಧಾರಿತ ಹ್ಯಾಂಡ್ ಸ್ಯಾನಿಟೈಸರ್ ಯಂತ್ರ-ಕೆಎಲ್‍ಇ ವಿದ್ಯಾರ್ಥಿಗಳ ಸಂಶೋಧನೆ

ಹುಬ್ಬಳ್ಳಿ: ಕೊರೊನಾ ಮಹಾಮಾರಿಯನ್ನು ನಿಯಂತ್ರಿಸುವುದು ಸವಾಲಾಗಿ ಪರಿಣಮಿಸಿದ್ದು, ಸ್ಪರ್ಶದಿಂದಲೇ ಹರಡುವ ರೋಗವನ್ನು ತಡೆಯಲು ವಿವಿಧ ರೀತಿಯ ಪ್ರಯೋಗಗಳನ್ನು ನಡೆಸಲಾಗುತ್ತಿದೆ. ಅದೇ ರೀತಿ ಇದೀಗ ಹುಬ್ಬಳ್ಳಿಯ ಕೆಎಲ್‍ಇ ಕಾಲೇಜಿನ ವಿದ್ಯಾರ್ಥಿಗಳು ಸೆನ್ಸಾರ್ ಆಧಾರಿತ ಹ್ಯಾಂಡ್ ಸ್ಯಾನಿಟೈಸರ್ ಯಂತ್ರವನ್ನು ಸಂಶೋಧಿಸಿದ್ದಾರೆ.ಕೊರೊನಾದಿಂದ ರಕ್ಷಿಸಿಕೊಳ್ಳಲು ಮಾಸ್ಕ್, ಹ್ಯಾಂಡ್ ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಅಗತ್ಯವಾಗಿದ್ದು, ಆದರೂ ಕೆಲವೊಮ್ಮೆ ನಮಗೆ ಅರಿವಿಲ್ಲದೆಯೇ ವೈರಸ್ ಹರಡುವ ಸಾಧ್ಯತೆ ಇರುತ್ತದೆ. ಕೊರೊನಾ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳಲ್ಲಿ …

Read More »

ಚೀನಿಯರು ಇದೇನಪ್ಪಾ ಮಾಡಿದ್ರು..?’- ಲಾಕ್‍ಡೌನ್ ಬಗ್ಗೆ ರೋಹಿತ್ ಶರ್ಮಾ ಬೇಸರ

ಮುಂಬೈ: ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಆದಾಗಲೇ 2020ರ ಐಪಿಎಲ್ ಆವೃತ್ತಿ ಆರಂಭವಾಗಿ ಅಭಿಮಾನಿಗಳಿಗೆ ಭರಪೂರ ಮನರಂಜನೆ ಲಭಿಸುತ್ತಿತ್ತು. ಆದರೆ ಕೊರೊನಾ ಕಾರಣದಿಂದ ಟೂರ್ನಿ ಮುಂದೂಡಲಾಗಿದ್ದು, ಅಭಿಮಾನಿಗಳು ಸೇರಿದಂತೆ ಹಲವು ಕ್ರಿಕೆಟ್ ಆಟಗಾರರು ಈ ಕುರಿತು ಬೇಸರಗೊಂಡಿದ್ದಾರೆ. ಲಾಕ್‍ಡೌನ್‍ನಿಂದಾಗಿ ಮನೆಯಲ್ಲೇ ಉಳಿದಿರುವ ಹಲವು ಆಟಗಾರು ಸಾಮಾಜಿಕ ಜಾಲತಾಣಗಳ ಮೂಲಕ ಅಭಿಮಾನಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಇತ್ತ ಮುಂಬೈ ತಂಡದ ನಾಯಕ ರೋಹಿತ್ ಶರ್ಮಾ ಇನ್‍ಸ್ಟಾ ಮೂಲಕ ಅಭಿಮಾನಿಗಳೊಂದಿಗೆ ಸಾಕಷ್ಟು ಮಾಹಿತಿ ಹಂಚಿಕೊಂಡಿದ್ದಾರೆ. ಇತ್ತೀಚೆಗೆ …

Read More »

ಬೆಂಗಳೂರು:ಎಣ್ಣೆ ಸೀಜ್ ಮಾಡಿದ್ದಕ್ಕೆ ಎಸಿಪಿಯೇ ಅಮಾನತು………

ಬೆಂಗಳೂರು: ಸರ್ಕಾರಿ ವಾಹನದಲ್ಲಿ ಸಾಗಿಸುತ್ತಿದ್ದ ಮದ್ಯವನ್ನು ಸೀಜ್ ಮಾಡಿದ್ದ ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಎಸಿಪಿಯನ್ನೇ ಅಮಾನತು ಮಾಡಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಎಸಿಪಿ ವಾಸು ಅವರನ್ನು ಅಡಿಷನಲ್ ಕಮಿಷನರ್ ಮುರುಗನ್ ಅಮಾನತುಗೊಳಿಸಿದ್ದಾರೆ. ತನ್ನ ಮಾತಿಗೆ ಬೆಲೆ ಕೊಟ್ಟಿಲ್ಲವೆಂದು ನನ್ನನ್ನು ಅಡಿಷನಲ್ ಕಮಿಷನರ್ ಮುರುಗನ್ ಸಸ್ಪೆಂಡ್ ಮಾಡಿದ್ದಾರೆ ಎಂದು ಎಸಿಪಿ ವಾಸು ಆರೋಪಿಸಿದ್ದಾರೆ. ಅಡಿಷನಲ್ ಕಮಿಷನರ್ ಮುರುಗನ್ ವಿಶ್ವವನ್ನೇ ಬೆಚ್ಚಿಬೀಳಿಸಿರುವ ಕೊರೊನಾ ವೈರಸ್ ತಡೆಗೆ ದೇಶಾದ್ಯಂತ ಲಾಕ್‍ಡೌನ್ ಘೋಷಿಸಲಾಗಿದೆ. ಕೊರೊನಾ ಸೋಂಕಿನಿಂದ …

Read More »

ಧಾರವಾಡ: ಮತ್ತೊಬ್ಬ ಕೊರೊನಾ ಸೋಂಕಿತ ವ್ಯಕ್ತಿ ಗುಣಮುಖನಾಗಿ ಡಿಸ್ಚಾರ್ಜ್……

ಧಾರವಾಡ: ಜಿಲ್ಲೆಯಲ್ಲಿ ಮತ್ತೊಬ್ಬ ಕೊರೊನಾ ಸೋಂಕಿತ ವ್ಯಕ್ತಿ ಗುಣಮುಖನಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಜಿಲ್ಲೆಯ ಇಬ್ಬರು ಕೊರೊನಾದಿಂದ ಗುಣಮುಖರಾದಂತಾಗಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೊಬ್ಬ ವ್ಯಕ್ತಿ ಗುಣಮುಖನಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿರುವ ಕುರಿತು ಜಿಲ್ಲಾಧಿಕಾರಿ ದೀಪಾ ಚೋಳನ್ ಮಾಹಿತಿ ನೀಡಿದ್ದಾರೆ. ದೆಹಲಿ ಪ್ರವಾಸದಿಂದ ಮರಳಿ ಬಂದಿದ್ದ ಹುಬ್ಬಳ್ಳಿ ಮುಲ್ಲಾ ಓಣಿಯ 27 ವರ್ಷದ ವ್ಯಕ್ತಿಗೆ (ರೋಗಿ ನಂ.194) ಕೊರೊನಾ ಸೋಂಕು ತಗುಲಿರುವುದು ಏಪ್ರಿಲ್ 9 ರಂದು …

Read More »

ಜನ ಅನವಶ್ಯಕವಾಗಿ ಸುತ್ತಾಡುವದನ್ನು ನಿಯಂತ್ರಿಸಲು ಶಾಸಕ ಅಭಯ ಪಾಟೀಲ ಹೊಸ ಐಡಿಯಾ

ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ಹರಡುವಿಕೆಯನ್ನು ಸಮರ್ಪಕವಾಗಿ ತಡೆಗಟ್ಟಲು,ಬೆಳಗಾವಿ ನಗರದ ಜನ ಅನವಶ್ಯಕವಾಗಿ ಸುತ್ತಾಡುವದನ್ನು ನಿಯಂತ್ರಿಸಲು ಶಾಸಕ ಅಭಯ ಪಾಟೀಲ ಹೊಸ ಐಡಿಯಾ ಹುಡಕಿದ್ದಾರೆ . ಅತ್ಯಂತ ವಿಶಾಲವಾಗಿರುವ ಬೆಳಗಾವಿ ನಗರದಲ್ಲಿ ಹೊರಗಡೆ ಸುತ್ತಾಡುವ ಜನರನ್ನು ತಡೆಯಲು ಪೋಲೀಸರು ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ.ಅನವಶ್ಯಕವಾಗಿ ಸುತ್ತಾಡುವ ಜನರನ್ನು ಸರಳವಾಗಿ ಗುರುತಿಸಿ ಅವರನ್ನು ದಂಡಿಸಲು ಶಾಸಕ ಅಭಯ ಪಾಟೀಲ ಬೆಳಗಾವಿ ನಗರದಲ್ಲಿ ಹದಿನಾಲ್ಕು ದ್ರೋಣ ಕ್ಯಾಮರಾಗಳನ್ನು ಬೆಳಗಾವಿಯ ಬಾನಂಗಳದಲ್ಲಿ ಹಾರಿ …

Read More »

ಕೊರೋನಾ ಸೋಂಕು ನಿಯಂತ್ರಣಕ್ಕೆ ಗ್ರಾಮಗಳು ತೆಗೆದುಕೊಂಡ ಕ್ರಮಗಳು ಅನೇಕರಿಗೆ ಮಾದರಿಯಾಗಿವೆ: ಪ್ರಧಾನಿ ಮೋದಿ

ನವದೆಹಲಿ: ಕೊರೋನಾ ಸೋಂಕು ನಿಯಂತ್ರಣಕ್ಕೆ ಗ್ರಾಮಗಳು ತೆಗೆದುಕೊಂಡ ಕ್ರಮಗಳು ಅನೇಕರಿಗೆ ಮಾದರಿಯಾಗಿವೆ ಎಂದು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ. ಸರಪಂಚರನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್​ನಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕೊರೋನಾ ವೈರಸ್​ ನಿಯಂತ್ರಣಕ್ಕೆ ಸಾಕಷ್ಟು ಗ್ರಾಮಗಳು ಸ್ವಯಂ ನಿರ್ಬಂಧ ಹೇರಿಕೊಂಡಿವೆ. ಹಳ್ಳಿಗರಿಂದ ಸಾಕಷ್ಟು ಜನರು ಸ್ಫೂರ್ತಿ ಪಡೆದುಕೊಂಡಿದ್ದಾರೆ ಎಂದರು. ಮೊದಲು ಗ್ರಾಮ ಪಂಚಾಯ್ತಿಯಲ್ಲಿ ಸರಿಯಾದ ಇಂಟರ್​ನೆಟ್​ ಸೌಲಭ್ಯ ಇರುತ್ತಿರಲಿಲ್ಲ. ಆದರೆ, ಇಂದು ಲಕ್ಷಾಂತರ ಪಂಚಾಯತಿಗಳಲ್ಲಿ ವೇಗದ ಇಂಟರ್​ನೆಟ್​ ಇದೆ. ದೇಶದ ಅನೇಕ …

Read More »

ಬರಿದಾದ ರಾಜ್ಯ ಸರ್ಕಾರದ ಬೊಕ್ಕಸ ಖಜಾನೆ ತುಂಬಿಸಲು ರಾಜ್ಯ ಸರ್ಕಾರ ನಾನಾ ಕಸರತ್ತು .! B.S.Y.

ಬೆಂಗಳೂರು, ಏ.24- ಕೊರೊನಾ ಲಾಕ್‍ಡೌನ್‍ನಿಂದ ವ್ಯಾಪಾರ-ವಹಿವಾಟು ಸ್ಥಗಿತವಾಗಿ ಬೊಕ್ಕಸ ಖಾಲಿಯಾಗಿದ್ದು, ಖಜಾನೆ ತುಂಬಿಸಲು ರಾಜ್ಯ ಸರ್ಕಾರ ನಾನಾ ಕಸರತ್ತು ಆರಂಭಿಸಿದೆ. ಆರ್ಥಿಕ ವರ್ಷದಲ್ಲಿ ಸರ್ಕಾರ ಭಾರೀ ಆದಾಯ ಖೋತಾ ಕಂಡಿದ್ದು, ಇತ್ತ ಜಿಎಸ್‍ಟಿ ತೆರಿಗೆ ನಷ್ಟವೂ ದುಪ್ಪಟ್ಟು ಆಗಿದೆ. ಈ ಮಧ್ಯೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅಲ್ಪಸ್ವಲ್ಪ ಆರ್ಥಿಕ ನೆರವು ಬಂದಿದ್ದು, ಇನ್ನಷ್ಟು ನೆರವಿನ ನಿರೀಕ್ಷೆಯಲ್ಲಿದೆ. ಆರ್ಥಿಕ ಸಂಕಷ್ಟವನ್ನು ಸ್ವಲ್ಪ ಮಟ್ಟಿಗೆ ಸರಿದೂಗಿಸಲು ಲಾಕ್ ಡೌನ್ ಸಡಿಲಿಕೆ ಮಾಡುವ ಕೆಲವು …

Read More »

ಇಬ್ಬರಲ್ಲಿ ಕೊರೊನಾ ಪತ್ತೆ, ಪಾದರಾಯನಪುರ ಪುಂಡರು ಬೆಂಗಳೂರಿಗೆ ಶಿಫ್ಟ್ :,,,,,,

ರಾಮನಗರ, ಏ.24- ಪಾದರಾಯನಪುರದಲ್ಲಿ ದಾಂಧಲೆ ಮಾಡಿದ್ದ ಆರೋಪಿಗಳನ್ನು ರಾಮನಗರ ಜೈಲಿಗೆ ಶಿಫ್ಟ್ ಮಾಡಿದ್ದು, ಮತ್ತೆ ಅವರನ್ನು ಬೆಂಗಳೂರಿಗೆ ಕರೆತರಲಾಗಿದೆ. ರಾಮನಗರ ಜೈಲಿನಲ್ಲಿದ್ದ 121 ಆರೋಪಿಗಳ ಪೈಕಿ ಇಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿಗೆ ಶಿಫ್ಟ್ ಮಾಡಲಾಗುತ್ತಿದೆ. ಸೋಂಕು ಕಾಣಿಸಿಕೊಂಡ ಇಬ್ಬರನ್ನು ಬೆಂಗಳೂರಿನ ಆಸ್ಪತ್ರೆಗೆ ಕರೆತರಲಾಗಿದ್ದು, ಉಳಿದ 119 ಮಂದಿ ಆರೋಪಿಗಳನ್ನು 14 ಬಸ್‍ಗಳ ಮೂಲಕ ಬೆಂಗಳೂರಿಗೆ ಕರೆತರಲಾಯಿತು. ಬಸ್‍ನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮುನ್ನೆಚ್ಚರಿಕೆ ವಹಿಸಲಾಗಿತ್ತು.ಪಾದರಾಯನಪುರ ಗಲಭೆಯಲ್ಲಿ …

Read More »

BREAKING : ಈ ಚಿಕಿತ್ಸೆಯಿಂದ ಕೇವಲ 30 ಸೆಕೆಂಡ್‍ಗಳಲ್ಲಿ ಫಿನಿಶ್ ಆಗಲಿದೆ ಕೊರೋನಾ ವೈರಸ್..!

ವಾಷಿಂಗ್ಟನ್, ಏ.24-ವಿಶ್ವಕ್ಕೇ ಕಂಟಕವಾಗಿರುವ ಕಿಲ್ಲರ್ ಕೊರೊನಾ ನಿಗ್ರಹಕ್ಕಾಗಿ ವಿಶ್ವಾದ್ಯಂತ ಹೊಸ ಹೊಸ ಪ್ರಯೋಗಗಳು ಮುಂದುವರಿದಿರುವಾಗಲೇ ಕೋವಿಡ್-19 ಪ್ರಕರಣ ತಡೆಗಟ್ಟುವಲ್ಲಿ ಸೂರ್ಯನ ಕಿರಣ ಸಹಕಾರಿ ಎಂಬ ಸಂಗತಿ ಬೆಳಕಿಗೆ ಬಂಧಿದೆ. ಸೂರ್ಯರಶ್ಮಿ, ತಾಪಮಾನ ಮತ್ತು ವಾತಾವರಣದ ಆದ್ರ್ರತೆ (ಬೇಸಿಗೆಯಂಥ ವಾತಾವರಣ) ಕೊರೊನಾ ವೈರಸ್ ಹರಡುವಿಕೆಯನ್ನು ಕ್ಷೀಣಿಸಬಲ್ಲದು ಎಂದು ಅಮೆರಿಕದ ಆರೋಗ್ಯ ಇಲಾಖೆಯ ಉನ್ನತಾಧಿಕಾರಿಯೊಬ್ಬರು ಹೇಳಿದ್ದಾರೆ. ಭಾರತದಲ್ಲೀಗ ಬೇಸಿಗೆ ಕಾಲ. ಸೂರ್ಯನ ಬಿಸಿಲು ಪ್ರಖರವಾಗಿರುವುದರಿಂದ ಇದು ಭಾರತೀಯರಿಗೆ ಶುಭ ಸುದ್ದಿಯಾಗಿದೆ. ಸೂರ್ಯನ ಪ್ರಖರ …

Read More »

ರಂಜಾನ್ ಮಾಸಾಚರಣೆ ಪಾಲಿಸಬೇಕಾದ ಮಾರ್ಗಸೂಚಿ…….

ಮಸೀದಿಯ ಸಿಬ್ಬಂದಿಗಳು ಯಾವುದೇ ತರಹದ ಧ್ವನಿವರ್ಧಕಗಳನ್ನು ಮಸೀದಿಯಲ್ಲಿ ಐದು ಹೊತ್ತಿನ ಪ್ರಾರ್ಥನೆ(ನಮಾಜ್) ಯನ್ನು ಶುಕ್ರವಾರ (ನಮಾಜ್) ಪ್ರಾರ್ಥನೆ ಸಹ ಒಳಗೊಂಡಂತೆ ಮತ್ತು ತರ್ಹಾವಿ (ನಮಾಜ್) ಪ್ರಾರ್ಥನೆಗೆ ಬಳಸಲು ನಿರ್ಬಂಧಿಸಲಾಗಿದೆ. ಬೆಂಗಳೂರು: ಮುಸ್ಲಿಂ ಬಾಂಧವರ ಪವಿತ್ರ ರಂಜಾನ್ ಮಾಸ ಪ್ರಾರಂಭವಾಗಲಿದ್ದು, ಮೇ 3ರವರೆಗೆ ಅನ್ವಯವಾಗುವಂತೆ ಸರ್ಕಾರದ ಮಾರ್ಗದರ್ಶನಗಳನ್ನು ಮುಂದುವರೆಸುತ್ತಾ ದಾವಣಗೆರೆ ಜಿಲ್ಲೆಯಾದ್ಯಂತ ಬರುವ ಎಲ್ಲಾ ಮಸೀದಿ, ದರ್ಗಾಗಳಲ್ಲಿ ದೈನಂದಿನ ಮತ್ತು ರಂಜಾನ್ ಮಾಸದ ಸಾಮೂಹಿಕ ಪ್ರಾರ್ಥನೆಗಳನ್ನು ಸಾರ್ವಜನಿಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ …

Read More »