Breaking News

ರಾಷ್ಟ್ರೀಯ

ಏನಿದು ‘ಹೆಲಿಕಾಪ್ಟರ್ ಮನಿ’? ಭಾರತದಲ್ಲಿ ಸಾಧ್ಯವೇ?

ನವದೆಹಲಿ: ಕೊರೊನಾ ಬಂದ ಮೇಲೆ ಬಿಸಿನೆಸ್‍ಗಳು ನೆಲ ಕಚ್ಚಿದೆ. ದೇಶದ ಆರ್ಥಿಕತೆಯ ಮೇಲೆ ಭಾರೀ ಪೆಟ್ಟಾಗಿದೆ. ಈ ಸಂದರ್ಭದಲ್ಲಿ ‘ಹೆಲಿಕಾಪ್ಟರ್ ಮನಿ’ಯನ್ನು ಜಾರಿಗೊಳಿಸಿದರೆ ದೇಶದ ಆರ್ಥಿಕತೆ ಮೇಲಕ್ಕೆ ಎತ್ತಬಹುದು ಎನ್ನುವ ದೇಶದಲ್ಲಿ ಚರ್ಚೆ ಜೋರಾಗಿ ಆರಂಭಗೊಂಡಿದೆ. ಹೌದು. ಕುಸಿಯುತ್ತಿರುವ ಆರ್ಥಿಕತೆಯನ್ನು ದಿಢೀರ್ ಮೇಲಕ್ಕೆ ಎತ್ತುವುದು ಸದ್ಯದ ಪರಿಸ್ಥಿತಿಯಲ್ಲಿ ಅಸಾಧ್ಯ. ಆದರೆ ‘ಹೆಲಿಕಾಪ್ಟರ್ ಮನಿ’ಯನ್ನು ಜಾರಿಗೆ ತಂದರೆ ಇದಕ್ಕೆ ಪರಿಹಾರ ಸಿಗಬಹುದು ಎಂದು ತೆಲಂಗಾಣ ಮುಖ್ಯಮಂತ್ರಿ ಕೆಸಿ ಚಂದ್ರಶೇಖರ್ ರಾವ್ ಕೇಂದ್ರ …

Read More »

5,600 ರೂ. ನೀಡಿ 16 ಜನ್ರನ್ನು ಕಿತ್ತು ಹಾಕಿದ್ರು – ಸರ್ಕಾರಕ್ಕೆ ಮಹಿಳಾ ಟೆಕ್ಕಿಯ ನೋವಿನ ಪತ್ರ

ದಯವಿಟ್ಟು ನಮ್ಮ ಸಹಾಯಕ್ಕೆ ಬನ್ನಿ – ಕಾರ್ಮಿಕ ಇಲಾಖೆಗೆ ಪತ್ರ ಬರೆದ ಟೆಕ್ಕಿ – ಅಮೆರಿಕನ್ ಕಂಪನಿಯಲ್ಲಿದ್ದ ಉದ್ಯೋಗಿಗಳು ಬೆಂಗಳೂರು: ರಾಷ್ಟ್ರದ ಐಟಿ ರಾಜಧಾನಿಯಂದೇ ಪ್ರಸಿದ್ಧಿ ಗಳಿಸಿರುವ ಸಿಲಿಕಾನ್ ಸಿಟಿಯಲ್ಲಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿದೆ. ಈ ಹಿನ್ನೆಲೆ ಲಾಕ್‍ಡೌನ್ ಜಾರಿಯಲ್ಲಿರುವ ಪರಿಣಾಮ ಐಟಿ ಕಂಪನಿಗಳು ತನ್ನ ಸಿಬ್ಬಂದಿಗೆ ‘ವರ್ಕ್ ಫ್ರಂ ಹೋಮ್’ ಮಾಡಲು ಸೂಚಿಸಿದೆ. ಆದರೆ ಇತ್ತೀಚೆಗೆ ‘ವರ್ಕ್ ಫ್ರಂ ಹೋಮ್’ ಮಾಡುತ್ತಿದ್ದ ಟೆಕ್ಕಿಗಳಿಗೆ ಕಂಪನಿಯೊಂದು ಶಾಕ್ ನೀಡಿದ್ದು, …

Read More »

ಸಂಕಷ್ಟದಲ್ಲಿ ಸಿಲುಕಿರುವ ರೈತರ ಬಗ್ಗೆ ವ್ಯಯಕ್ತಿಕ ಕಾಳಜಿ ವಹಿಸಿರುವ ಶಾಸಕ ಸತೀಶ ಜಾರಕಿಹೊಳಿ

ಯಮಕನಮರಡಿ: ಲಾಕ್ ಡೌನ್ ಸಂಕಷ್ಟದಲ್ಲಿ ಸಿಲುಕಿರುವ ರೈತರ ಬಗ್ಗೆ ವ್ಯಯಕ್ತಿಕ ಕಾಳಜಿ ವಹಿಸಿರುವ ಶಾಸಕ ಸತೀಶ ಜಾರಕಿಹೊಳಿ ಅವರು ಇಂದು ರೈತನೊಬ್ಬ ಬೆಳೆದ ಎರಡು ಎಕರೆ ತರಕಾರಿ ಖರೀದಿಸುವ ಮೂಲಕ ರೈತನಿಗೆ ಬೆನ್ನೆಲುಬಾಗಿ ನಿಂತಿದ್ದಾರೆ. ಇಲ್ಲಿನ ಬುಡಕ್ಯಾನಟ್ಟಿ ಗ್ರಾಮದ ರೈತ ನಿಂಗಪ್ಪ ನಾಯಕ ಎರಡು ಎಕರೆ ಜಮೀನಿನಲ್ಲಿ ತರಕಾರಿ ಬೆಳೆದು ದಿಕ್ಕು ತೋಚದೆ ಕಂಗಾಲಾಗಿದ್ದನು. ಬಳಿಕ ಶಾಸಕರು ರೈತನಿಂದ ಯೋಗ್ಯ ದರದಲ್ಲಿ‌ ತರಕಾರಿಗಳನ್ನು ಖರೀದಿಸಿ ಯಮಕನಮರಡಿ ಮತಕ್ಷೇತ್ರದ ಜನರಿಗೆ ಉಚಿತವಾಗಿ …

Read More »

.ಹಿಂಡಲ್ಕೋ ಕಂಪನಿಗಳು ನೀಡುತ್ತಿರುವ 300ಕ್ಕೂ ಹೆಚ್ಚು ಆಹಾರ  ಕಿಟ್ ಗಳನ್ನು ಬಡವರಿಗೆ ನೀಡಿದ ಸತೀಶ್ ಜಾರಕಿಹೊಳಿ

ಬೆಳಗಾವಿ:  ಕಾಕತಿ ಗ್ರಾಮದ  ಸರ್ಕಾರಿ ಮಾದರಿ ಮರಾಠಿ ಶಾಲೆಯಲ್ಲಿ ಬಡ ಕುಟುಂಬಗಳಿಗೆ  ಹಿಂಡಲ್ಕೋ ಕಂಪನಿಗಳು ನೀಡುತ್ತಿರುವ 300ಕ್ಕೂ ಹೆಚ್ಚು ಆಹಾರ  ಕಿಟ್ ಗಳನ್ನು ಶಾಸಕ , ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಬಡವರಿಗೆ ನೀಡಿದರು. ಕೊರೊನಾ ಮಾರಕ ಸೋಂಕಿನಿಂದ ದೇಶದಲ್ಲಿ ಲಾಕ್ ಡೌನ್ ಘೋಷಿಸಿದೆ. ಇದರಿಂದ ಬಡವರು, ಕೂಲಿ ಕಾರ್ಮಿಕರು ಆಹಾರಕ್ಕಾಗಿ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಉಳ್ಳವರು ಬಡವರ ನೆರವಿಗೆ ನಿಲ್ಲಬೇಕು. ಸಂಕಷ್ಟದಲ್ಲಿ ಇರುವ ಬಡವರಿಗೆ ತಮ್ಮಿಂದ ಆದ ಸಹಾಯವನ್ನು …

Read More »

ಮೋದಿ ಅವರು ತೆಗೆದುಕೊಂಡಿರುವ ನಿರ್ಧಾರಕ್ಕೆ ನಾವು ಬದ್ಧ, ಪ್ರಧಾನಿ ಬರೀ ಭಾಷಣ ಮಾಡಿದ್ರೆ ಸಾಲದು.

ಬೆಂಗಳೂರು: ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಂಡಿರುವ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೆವೆ. ಆದರೆ ಪ್ರಧಾನಿ ಬರೀ ಭಾಷಣ ಮಾಡಿದ್ರೆ ಸಾಲದು. ಬಡವರಿಗೆ ಯಾವ ರೀತಿಯ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ ಎಂಬುವುದು ಮುಖ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದರು. ಇಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ದೇಶದ ಪ್ರಧಾನಿ ಅವರ ಮೇಲೆ ಅಪಾರವಾದ ಗೌರವವಿದೆ. ಅವರ ನೀಡಿದಂತ ಆದೇಶಗಳನ್ನು ಕಟ್ಟು ನಿಟ್ಟಾಗಿ ಪಾಲಿಸುತ್ತೆವೆ. ಸರ್ಕಾರದೊಂದಿಗೆ ನಾವು ಸಹ ಕೈ ಜೋಡಿಸಿ, …

Read More »

ಡಿಕೆಶಿ ತರ ಕೆಳಹಂತದ ರಾಜಕಾರಣ ಮಾಡಿ ಅಭ್ಯಾಸ ಇಲ್ಲ: ಸುಧಾಕರ್

ಚಿಕ್ಕಬಳ್ಳಾಪುರ: ಮಾಜಿ ಸಚಿವ ಡಿಕೆ ಶಿವಕುಮಾರ್ ತರ ಕೆಳಹಂತದ ರಾಜಕಾರಣ ಮಾಡಿ ನನಗೆ ಅಭ್ಯಾಸ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಡಿಕೆಶಿಗೆ ತಿರುಗೇಟು ನೀಡಿದ್ದಾರೆ ಅಂದಹಾಗೆ ಚಿಕ್ಕಬಳ್ಳಾಪುರ ನಗರದಲ್ಲಿ ಮಾಧ್ಯಮಗಳಿಗೆ ಈ ಸಂಬಂಧ ಪ್ರತಿಕ್ರಿಯಿಸಿದ ಸುಧಾಕರ್, ಡಿಕೆ ಶಿವಕುಮಾರ್ ಅವರ ಬೇರೆ ಸದ್ಗುಣಗಳು ನನಗೆ ಗೊತ್ತಿತ್ತು. ಈ ರೀತಿಯ ದೊಡ್ಡ ಗುಣ ಸಹ ಇದೇ ಎಂದು ಈಗ ಗೊತ್ತಾಗಿದೆ ಎಂದು ಅವರು ವ್ಯಂಗ್ಯವಾಡಿದರು. ಆಸಲಿಗೆ ಕೊರೊನಾ ತುರ್ತು …

Read More »

ಟ್ರಂಪ್‍ ಆಪ್ತಮಿತ್ರನಾಗಿದ್ದ ಉದ್ಯಮಿ ಕೊರೋನಾಗೆ ಬಲಿ..!

ನ್ಯೂಯಾರ್ಕ್, ಏ.14- ಕಿಲ್ಲರ್ ಕೊರೊನಾ ವಜ್ರಮುಷ್ಠಿಗೆ ಅನೇಕ ಗಣ್ಯಾತಿಗಣ್ಯರು, ಚಿತ್ರತಾರೆಯರು, ಕ್ರೀಡಾಪಟುಗಳು, ಸಂಗೀಗ ಸಾಧಕರು ಮತ್ತು ಹೆಸರಾಂತ ವೈದ್ಯರೂ ಬಲಿಯಾಗಿದ್ದಾರೆ. ಅಲ್ಲದೇ ಹಲವಾರು ಖಾತ್ಯನಾಮರೂ ಸೋಂಕಿಗೆ ಒಳಗಾಗಿದ್ದು, ಸಂಕಷ್ಟದಲ್ಲಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತಮಿತ್ರ ಮತ್ತು ರಿಯಲ್ ಎಸ್ಟೇಟ್ ಉದ್ಯಮಿ ಸ್ಟ್ಯಾನಿ ಜೇರಾ (78) ಅವರನ್ನು ಕೋವಿಡ್-19 ಬಲಿ ತೆಗೆದುಕೊಂಡಿದೆ. ಇವರು ಗಗನಚುಂಬಿ ನಗರಿ ನ್ಯೂಯಾರ್ಕ್ ಸಿಟಿ ರಿಯಲ್ ಎಸ್ಟೇಟ್ ಡೆವಲಪರ್ ಆಗಿ ಪ್ರಸಿದ್ಧರಾಗಿದ್ದರು. ಇವರು ಟ್ರಂಪ್‍ಗೆ …

Read More »

ಪ್ರಧಾನಿ ಸೂಚನೆಯಂತೆ ನಾಳೆಯಿಂದ ರಾಜ್ಯದಲ್ಲಿ ಟೈಟ್ ಲಾಕ್‍ಡೌನ್ : ಸಿಎಂ ಬಿಎಸ್ವೈ

ಬೆಂಗಳೂರು, ಏ.14- ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೇ 3 ರ ವರೆಗೆ ಲಾಕ್ ಡೌನನ್ನು ವಿಸ್ತರಿಸಿರುವುದನ್ನು ಸ್ವಾಗತಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಪ್ರಧಾನ ಮಂತ್ರಿಯವರು ದೇಶದ ಜನತೆಗೆ ನೀಡಿದ ಸಂದೇಶದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಭಾರತ ಸರ್ಕಾರ ನಾಳೆ ಹೊರಡಿಸಲಿರುವ ಮಾರ್ಗಸೂಚಿಗಳ ಅನುಸಾರ ನಮ್ಮ ಸರ್ಕಾರ ಲಾಕ್ ಡೌನನ್ನು ಸಮರ್ಪಕವಾಗಿ ಪಾಲನೆ ಮಾಡಲಿದೆ ಎಂದರು. ಏಪ್ರಿಲ್ 20ರ ವರೆಗೆ ಪ್ರಧಾನಿಯವರು ತಿಳಿಸಿದಂತೆ ಇನ್ನಷ್ಟು ಕಟ್ಟುನಿಟ್ಟಾಗಿ ಲಾಕ್ ಡೌನ್ ಪಾಲಿಸಲಾಗುವುದು. …

Read More »

ಮೋದಿ ಭಾಷಣಕ್ಕೂ ಮೊದಲು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿಡಿಯೋ ಸಂದೇಶ

ನವದೆಹಲಿ, ಏ.14-ಮಾರಕ ಕೊರೊನಾ ವೈರಸ್ ಸೃಷ್ಟಿಸಿರುವ ಸಂಕಷ್ಟದಿಂದ ದೇಶ ಶೀಘ್ರವೇ ಮುಕ್ತವಾಗಲಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷೆ ಸೋನಿಯಾ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿರಲಿ ಅಥವಾ ಇಲ್ಲದಿರಲಿ ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಜನರಿಗೆ ಅಗತ್ಯವಾದ ಎಲ್ಲ ನೆರವು ನೀಡಲಿದೆ ಎಂದು ಸೋನಿಯಾ ಭರವಸೆ ನೀಡಿದ್ದಾರೆ. ಕಾಂಗ್ರೆಸ್ ಬಿಡುಗಡೆ ಮಾಡಿರುವ ವಿಡಿಯೋ ಸಂದೇಶದಲ್ಲಿ ಮಾತನಾಡಿರುವ ಪಕ್ಷದ ಅಧಿನಾಯಕಿ, ಸದೃಢ ನೈತಿಕ ಸ್ಥೈರ್ಯದಿಂದ ದೇಶವು ಈ ಮಹಾಮಾರಿಯ …

Read More »

ಬೊಕ್ಕಸ ತುಂಬಿಸಿಕೊಳ್ಳಲು ದೇವಸ್ಥಾನಗಳ ಹುಂಡಿ ಮೇಲೆ ಸರ್ಕಾರದ ಕಣ್ಣು..!

ಬೆಂಗಳೂರು, ಏ.14- ಕೊರೊನಾ ಹೊಡೆತಕ್ಕೆ ಸರ್ಕಾರದ ಬೊಕ್ಕಸ ತತ್ತರಿಸಿರುವ ಹಿನ್ನೆಲೆಯಲ್ಲಿ ನೌಕರರ ವೇತನಕ್ಕಾಗಿ ಎ ಗ್ರೇಡ್ ದೇವಾಲಯಗಳ ಹುಂಡಿಯ ಮೇಲೆ ಸರ್ಕಾರದ ಕಣ್ಣು ಬಿದ್ದಿದೆ. ಮೇ ತಿಂಗಳ ವೇತನ ನೀಡಿದರೂ ಜೂನ್‍ನಿಂದ ಎದುರಾಗುವ ಸಂಕಟವನ್ನು ಪರಿಹರಿಸಲು ಚಾಮುಂಡೇಶ್ವರಿ, ಕುಕ್ಕೆ ಸುಬ್ರಮಣ್ಯ ಸೇರಿದಂತೆ ಹಲ ದೇವಾಲಯಗಳ ಹುಂಡಿ ಮೇಲೆ ಸರ್ಕಾರ ಕಣ್ಣು ಹಾಕಿದೆ ಎನ್ನಲಾಗಿದೆ. ಆರ್ಥಿಕ ಸಂಕಷ್ಟ ಪರಿಹಾರಕ್ಕಾಗಿಯೇ ಮುಖ್ಯಮಂತ್ರಿ ಯಡಿಯೂರಪ್ಪ ಉನ್ನತಾಧಿಕಾರಿಗಳ ಪಡೆಯೊಂದನ್ನು ರಚಿಸಿಕೊಂಡಿದ್ದು, ಈ ಪಡೆ ಆದಾಯ ಮೂಲಗಳ …

Read More »