ಹಾಸನ: ಕಳೆದ 15 ದಿನಗಳಿಂದ ದರ್ಶನ ನೀಡಿದ ಹಾಸನದ ಪ್ರಸಿದ್ಧ ಹಾಸನಾಂಬೆ ದೇವಿಯ ಗರ್ಭಗುಡಿಯ ಬಾಗಿಲನ್ನು ಶಾಸ್ತ್ರೋಕ್ತವಾಗಿ ಮುಚ್ಚಲಾಯಿತು. ಜಿಲ್ಲಾಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಮ್ಮುಖದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸುವ ಮೂಲಕ ಗರ್ಭಗುಡಿಯ ಬಾಗಿಲಿಗೆ ಬೀಗಮುದ್ರೆ ಹಾಕಲಾಯಿತು. ಈ ಕ್ಷಣಕ್ಕೆ ಸಾಕ್ಷಿಯಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ, ಶಾಸಕರುಗಳಾದ ಕೆ.ಎಂ. ಶಿವಲಿಂಗೇಗೌಡ, ಸಿಮೆಂಟ್ ಮಂಜು, ಸ್ವರೂಪ ಪ್ರಕಾಶ್, ಸಂಸದ ಶ್ರೇಯಸ್ ಪಟೇಲ್, ಮಾಜಿ …
Read More »ಮೂರು ದಿನಗಳ ಅದ್ಧೂರಿ ಕಿತ್ತೂರು ಚೆನ್ನಮ್ಮ ಉತ್ಸವ: 5 ಕೋಟಿ ಅನುದಾನ
ಬೆಳಗಾವಿ: “ರಾಣಿ ಚೆನ್ನಮ್ಮನ ಕಿತ್ತೂರು ಉತ್ಸವಕ್ಕೆ ಎಲ್ಲಾ ರೀತಿಯ ಸಿದ್ಧತೆ ಕೈಗೊಳ್ಳಲಾಗಿದೆ. 200ನೇ ವರ್ಷದ ಸಂಭ್ರಮಾಚರಣೆಗೂ ಕಡಿಮೆ ಆಗದಂತೆ ಈ ಬಾರಿಯೂ ಉತ್ಸವ ಅದ್ಧೂರಿಯಾಗಿ ಆಚರಿಸಲಾಗುವುದು” ಎಂದು ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ತಿಳಿಸಿದರು. ಕಿತ್ತೂರಿನಲ್ಲಿ ಉತ್ಸವದ ಉಪ ಸಮಿತಿಗಳ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಅ.23, 24 ಮತ್ತು 25 ರಂದು ಮೂರು ದಿನಗಳ ಉತ್ಸವ ನಡೆಯಲಿದೆ. ಮೊದಲ ದಿನ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಉತ್ಸವಕ್ಕೆ …
Read More »ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿದ ಮೈಸೂರು ಪೊಲೀಸರು
ಮೈಸೂರು: ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವನ್ನು ಪೊಲೀಸರು ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿ ಹಿಡಿದ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸ್ ಕಾರ್ಯಾಚರಣೆಗೆ ಹೆದರಿದ ಕಿಡಿಗೇಡಿಗಳು, ವಾಹನವನ್ನು ವೇಗವಾಗಿ ಓಡಿಸಿದ ಪರಿಣಾಮ ಉರುಳಿ ಬಿದ್ದಿದೆ. ವಾಹನವನ್ನು ಸೀಜ್ ಮಾಡಿದ ಪೊಲೀಸರು 20 ಕರುಗಳನ್ನು ರಕ್ಷಿಸಿದ್ದಾರೆ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂದು ಜಯಪುರ ಪೊಲೀಸರಿಗೆ ಮಾಹಿತಿ ಬಂದಿತ್ತು. ಪಿಎಸ್ಐ ಹೇಮಾವತಿ ಅವರು ಜಾನುವಾರು ಸಾಗಿಸುತ್ತಿದ್ದ ವಾಹನವನ್ನು ಚೇಸ್ …
Read More »ಆರ್ಎಸ್ಎಸ್ ಎದುರು ಹಾಕಿಕೊಂಡಿದ್ದೀರಿ, ನೀವು ಸುಟ್ಟು ಭಸ್ಮ ಆಗ್ತೀರಿ : ಶೆಟ್ಟರ್
ಹುಬ್ಬಳ್ಳಿ : ಆರ್ಎಸ್ಎಸ್ ಸಂಘಟನೆಯನ್ನು ಎದುರು ಹಾಕಿಕೊಂಡಿದ್ದೀರಿ, ನೀವು ಸುಟ್ಟು ಭಸ್ಮ ಆಗ್ತೀರಿ. ಇದು ನಿಮ್ಮ ಅಂತ್ಯದ ಆರಂಭ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ದ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಅವರು ಸಿಡಿಮಿಡಿಗೊಂಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಬಿಹಾರ ಚುನಾವಣೆಗೆ ರಾಜ್ಯದಿಂದ ಹಣ ಸಂಗ್ರಹಿಸುತ್ತಿದ್ದಾರೆ ಎಂಬ ಆರೋಪದ ಕುರಿತು ಮಾತನಾಡಿದ ಅವರು, ಸಿಎಂ ಡಿನ್ನರ್ ಮೀಟಿಂಗ್ ಕರೆದರು. ಅದನ್ನು ಕರೆದಿದ್ದು ಏತಕ್ಕೆ?. ಒಬ್ಬಬ್ಬ ಮಂತ್ರಿಯನ್ನು ಸೆಪರೇಟ್ ಆಗಿ …
Read More »ಉತ್ತರ ಕರ್ನಾಟಕದ ಸಕ್ಕರೆ ಕಾರ್ಖಾನೆಗಳಿಗೆ ನಾಳೆಯಿಂದಲೇ ಕಬ್ಬು ನುರಿಸಲು ಅನುಮತಿ ನೀಡಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ.
ಬೆಂಗಳೂರು : ದಾವಣಗೆರೆ ಸೇರಿದಂತೆ ಉತ್ತರ ಕರ್ನಾಟಕದ ಸಕ್ಕರೆ ಕಾರ್ಖಾನೆಗಳಿಗೆ ಅ. 20 ರಿಂದಲೇ ಕಬ್ಬು ಕ್ರಷಿಂಗ್ ಆರಂಭಿಸಲು ಅನುಮತಿ ನೀಡಲಾಗಿದೆ ಎಂದು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಈ ಆದೇಶ ಮಾಡಲಾಗಿದೆ. ಈ ಮೊದಲು ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ ಜಿಲ್ಲೆಗಳಲ್ಲಿ ಜೂನ್ 22ರಿಂದ ಹಾಗೂ ಬೆಳಗಾವಿ, ವಿಜಯಪುರ, ಬೀದರ್, ಕಲಬುರಗಿ, ಬಾಗಲಕೋಟೆ, ಗದಗ, ಯಾದಗಿರಿ, ದಾವಣಗೆರೆ, ಉತ್ತರ ಕನ್ನಡ, …
Read More »ಬೆಳಗಾವಿ ಜಿಲ್ಲೆಯ ಏಳು ನಿರ್ದೇಶಕ ಸ್ಥಾನಕ್ಕೆ ಇಂದು ಮತದಾನ
ಬೆಳಗಾವಿ ಜಿಲ್ಲೆಯ ಏಳು ನಿರ್ದೇಶಕ ಸ್ಥಾನಕ್ಕೆ ಇಂದು ಮತದಾನ ತೀವ್ರ ಕುತೂಹಲ ಕೆರಳಿಸಿದ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಚುನಾವಣಾ ಅಖಾಡದಲ್ಲಿ ಘಟಾನುಘಟುಗಳ ಜಿದ್ದಾಜಿದ್ದು ಬೆಳಗಾವಿ ಜಿಲ್ಲೆಯ ಏಳು ನಿರ್ದೇಶಕ ಸ್ಥಾನಕ್ಕೆ ನಡೆಯುತ್ತಿರೋ ಮತದಾನ ಒಟ್ಟು 698 ಮತಗಳಲ್ಲಿ 676 ಅರ್ಹ ಮತದಾರರಿಗೆ ಮತ ಚಲಾವಣೆ ಹಕ್ಕು ಅನರ್ಹಗೊಳಿಸಿದ್ದ 22 ಮತದಾರರಲ್ಲಿ 16 ಜನರಿಗೆ ಮತದಾನಕ್ಕೆ ಅವಕಾಶ ಧಾರವಾಡ ಹೈಕೋರ್ಟ್ ನಲ್ಲಿ ರೀಟ್ ಅರ್ಜಿ ಸಲ್ಲಿಸಿದ್ದ ಈ 16 ಜನರಿಗೆ …
Read More »ಟಾಟಾ ಏಸ್ ಪಲ್ಟಿ…10 ಮಂದಿಗೆ ಗಾಯ…ಚಾಲಕನ ನಿಯಂತ್ರಣ ತಪ್ಪಿ ಘಟನೆ…
ಟಾಟಾ ಏಸ್ ಪಲ್ಟಿ…10 ಮಂದಿಗೆ ಗಾಯ…ಚಾಲಕನ ನಿಯಂತ್ರಣ ತಪ್ಪಿ ಘಟನೆ… ಚಾಲಕನ ನಿಯಂತ್ರಣ ತಪ್ಪಿ ಟಾಟಾ ಎಸ್ ಪಲ್ಟಿಯಾದ ಪರಿಣಾಮ ಹತ್ತು ಮಂದಿ ಗಾಯಗೊಂಡ ಘಟನೆ ಸರಗೂರು ಟೌನಿನ ಕಬಿನಿ ನದಿ ಚಾನೆಲ್ ಬಳಿ ನಡೆದಿದೆ.ಶುಂಠಿ ಕೆಲಸಕ್ಕಾಗಿ ತೆರಳುತ್ತಿದ್ದ ಕೂಲಿ ಕಾರ್ಮಿಕರು ಗಾಯಗೊಂಡಿದ್ದಾರೆ. ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿದ ಟಾಟಾ ಎಸ್ ವಾಹನ. ಮೂರು ಬಾರಿ ಪಲ್ಟಿಯಾಗಿದೆ. ಗೊಂತಗಲಗುಂಡಿ ಗ್ರಾಮದಿಂದ ಸರಗೂರಿಗೆ ತೆರಳುತ್ತಿದ್ದ ವೇಳೆ ಪಲ್ಟಿಯಾಗಿದೆ. ಚಾಲಕ ಸೇರಿ ಹತ್ತು …
Read More »45 ನಿಮಿಷಗಳ ಸಮೀಕ್ಷೆ: ಸಮಾಧಾನದಿಂದ ವಿವರ ನೀಡಿದ ಸಿಎಂ
45 ನಿಮಿಷಗಳ ಸಮೀಕ್ಷೆ: ಸಮಾಧಾನದಿಂದ ವಿವರ ನೀಡಿದ ಸಿಎಂ ಕಾವೇರಿ ನಿವಾಸದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆಗಮಿಸಿದ್ದ ಗಣತಿದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 45 ನಿಮಿಷಕ್ಕೂ ಹೆಚ್ಚು ಕಾಲ ಸಮಾಧಾನದಿಂದ ಉತ್ತರಿಸಿದರು. ಗಣತಿದಾರರು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಮುಖ್ಯಮಂತ್ರಿಗಳು ಉತ್ತರಿಸಿ ಸಂಪೂರ್ಣ ಮಾಹಿತಿ ನೀಡಿದರು.
Read More »ಕವಿವಿ ಪ್ರವೇಶ ಶುಲ್ಕ ಹೆಚ್ಚಳ ನಡೆ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ..ಧಾರವಾಡ ಕವಿವಿ ಆಡಳಿತ ಮಂಡಳಿ ಎದುರು ವಿದ್ಯಾರ್ಥಿಗಳ ಪ್ರೊಟೆಸ್ಟ್
ಕವಿವಿ ಪ್ರವೇಶ ಶುಲ್ಕ ಹೆಚ್ಚಳ ನಡೆ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ..ಧಾರವಾಡ ಕವಿವಿ ಆಡಳಿತ ಮಂಡಳಿ ಎದುರು ವಿದ್ಯಾರ್ಥಿಗಳ ಪ್ರೊಟೆಸ್ಟ್…… : ಕವಿವಿಯ ಪಿಜಿ ಡಿಪ್ಲೋಮಾ ಕೋರ್ಸ್ ಹಾಗೂ ವಸತಿ ನಿಲಯ ಪ್ರವೇಶ ಶುಲ್ಕ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಹಾಗೂ ಹೆಚ್ಚಳ ಶುಲ್ಕ ಕೈ ಬಿಡುವಂತೆ ಆಗ್ರಹಿಸಿ, ಧಾರವಾಡದಲ್ಲಿ ವಿದ್ಯಾರ್ಥಿಗಳು ಬೀದಿಗೆ ಇಳಿದು ಒ್ರತಿಭಟನೆ ನಡೆಸಿ ಕವಿವಿ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು. – ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಆಡಳಿತ ಕಚೇರಿ …
Read More »ಜಾತಿ ಗಣತಿ ವಿವರ ನೀಡಲು ಒಪ್ಪದ ನಾರಾಯಣ ಮೂರ್ತಿ, ಸುಧಾಮೂರ್ತಿ
ಬೆಂಗಳೂರು: ರಾಜ್ಯದಲ್ಲಿ ಸಾಗಿರುವ ಜಾತಿ ಆಧಾರಿತ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ಭಾಗಿಯಾಗಿ ತಮ್ಮ ವಿವರಗಳನ್ನು ಹಂಚಿಕೊಳ್ಳಲು ಇನ್ಫೋಸಿಸ್ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಮತ್ತು ಅವರ ಪತ್ನಿಯೂ ಆಗಿರುವ ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ನಿರಾಕರಿಸಿದ್ದಾರೆ. ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುತ್ತಿರುವ ಗಣತಿಯ ಸಮೀಕ್ಷೆಯಲ್ಲಿ ತಾವು ಹಾಗೂ ತಮ್ಮ ಕುಟುಂಬದ ಸದಸ್ಯರು ಭಾಗಿಯಾಗುವುದಿಲ್ಲ ಎಂಬ ಸ್ವಯಂ ದೃಢೀಕರಣ ಪತ್ರಕ್ಕೆ ಸಹಿ ಹಾಕಿ, ಆಯೋಗಕ್ಕೆ ನೀಡಿದ್ದಾರೆ. ರಾಜ್ಯ …
Read More »
Laxmi News 24×7