ಬೆಳಗಾವಿ: ಪಶುಸಂಗೋಪನೆ, ಹಜ್ ಮತ್ತು ವಕ್ಷ್ ಸಚಿವ ಪ್ರಭು ಚವ್ಹಾಣ್ ಅವರು ಸೋಮವಾರ(ಜು.6) ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಅಥಣಿಯ ಪಶು ವ್ಯದ್ಯಕಿಯ ಕಾಲೇಜಿನ ಪ್ರಗತಿ ಪರಿಶೀಲನೆ ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ರಸ್ತೆ ಮೂಲಕ ಬೆಳಗಾವಿಗೆ ಆಗಮಿಸಿ 12.30ಕ್ಕೆ ನಗರದ ಬಿಜೆಪಿ ಕಚೇರಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ನಗರದ ಪಶುಸಂಗೋಪನಾ ಇಲಾಖೆಯ ಕಚೇರಿಯಲ್ಲಿ ಪಶುಸಂಗೋಪನಾ ಇಲಾಖೆ, ಹಜ್ ಮತ್ತು ವಕ್ಷ್ …
Read More »ರಾಜ್ಯದ ಎರಡನೇಯ ರಾಜಧಾನಿಯನ್ನಾಗಿ ಮಾಡಲು ಸರ್ಕಾರ 500 ಕೋಟಿ….?
ಬೆಳಗಾವಿ- ಬೆಳಗಾವಿ ರಾಜ್ಯದ ಎರಡನೇಯ ರಾಜಧಾನಿಯನ್ನಾಗಿ ಮಾಡಲು ಸರ್ಕಾರ 500 ಕೋಟಿ ಖರ್ಚು ಮಾಡಿ ಸುವರ್ಣ ವಿಧಾನ ಸೌಧ ಕಟ್ಟಡವನ್ನು ನಿರ್ಮಿಸಿದ್ದು,ಸುವರ್ಣ ಸೌಧಕ್ಕೆ ಜಿಲ್ಲಾ ಮಟ್ಟದ ಕಚೇರಿಗಳನ್ನು ಸ್ಥಳಾಂತರ ಮಾಡಬಾರದು,ರಾಜ್ಯ ಮಟ್ಟದ ಕಚೇರಿಗಳನ್ನು ಮಾತ್ರ ಸ್ಥಳಾಂತರ ಮಾಡಬೇಕೆಂದು ಕನ್ನಡಪರ ಸಂಘಟನೆಗಳು ಒತ್ತಾಯಿಸಿವೆ. ಕನ್ನಡ ಸಂಘಟನೆಗಳ ಕ್ರೀಯಾ ಸಮೀತಿಯ ಅದ್ಯಕ್ಷ ಅಶೋಕ ಚಂದರಗಿ ಅವರ ನೇತ್ರತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ವಿವಿಧ ಕನ್ನಡಪರ ಸಂಘಟನೆಗಳು,ಬೆಳಗಾವಿಯ ಸುವರ್ಣ ಸೌಧಕ್ಕೆ ಜಿಲ್ಲಾ …
Read More »ಗ್ರಾಮೀಣ ವಸತಿ ನಿಗಮನಿಂದ ಕೂಡಲೇ ಹಣ ಬಿಡುಗಡೆಗೊಳಿಸಬೇಕೆಂದು ನಗರಸಭೆ ಪೌರಾಯುಕ್ತ ಶ್ರೀನಿವಾಸ ಜಾದವ ಅವರಿಗೆ ಮನವಿ ಸಲ್ಲಿಸಿದರು.
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಗ್ರಾಮಸ್ಥರಿಂದ ರಾಜೀವಗಾಂಧೀ ಗ್ರಾಮೀಣ ವಸತಿ ನಿಗಮನಿಂದ ಕೂಡಲೇ ಹಣ ಬಿಡುಗಡೆಗೊಳಿಸಬೇಕೆಂದು ನಗರಸಭೆ ಪೌರಾಯುಕ್ತ ಶ್ರೀನಿವಾಸ ಜಾದವ ಅವರಿಗೆ ಮನವಿ ಸಲ್ಲಿಸಿದರು. ರಬಕವಿಯಲ್ಲಿ ಸುಮಾರು 224 ಫಲಾನುಭವಿಗಳಿಗೆ ರಾಜೀವಗಾಂಧೀ ಗ್ರಾಮೀಣ ವಸತಿ ನಿಗಮ ದಿಂದ ಬರಬೇಕಾದ ಹಣವು ಮೂರು ವರ್ಷಗಳ ಕಳೆದರೂ ಹಣ ಬಂದಿಲ್ಲ ಬಡ ಫಲಾನುಭವಿಗಳ ಪರಿಸ್ಥಿತಿ ಕಂಗಾಲಾಗಿದೆ. ನಮಗೆ ಬರಬೇಕಾದ ಹಣ ಕೊಡಿ ಸ್ವಾಮಿ ನಮ್ಮ ಪರಿಸ್ಥಿತಿ ಹದಗೆಟ್ಟು …
Read More »ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಸುರಕ್ಷಿತವಾಗಿ ಕರೆತರುವ ಕೆಲಸ ನಿರ್ವಹಿಸಿದ ಸಾರಿಗೆ ಇಲಾಖೆಯ ಸಿಬ್ಬಂದಿಗಳಿಗೆ ಬಡಸ ಹಾಗೂ ಬೆಂಡಿಗೇರಿ ಗ್ರಾಮದ ವಿದ್ಯಾರ್ಥಿಗಳು ಶುಕ್ರವಾರ ಸನ್ಮಾನಿಸಿ, ಗೌರವಿಸಿದ್ದಾರೆ…
ಬೆಳಗಾವಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಸುರಕ್ಷಿತವಾಗಿ ಕರೆತರುವ ಕೆಲಸ ನಿರ್ವಹಿಸಿದ ಸಾರಿಗೆ ಇಲಾಖೆಯ ಸಿಬ್ಬಂದಿಗಳಿಗೆ ಬಡಸ ಹಾಗೂ ಬೆಂಡಿಗೇರಿ ಗ್ರಾಮದ ವಿದ್ಯಾರ್ಥಿಗಳು ಶುಕ್ರವಾರ ಸನ್ಮಾನಿಸಿ, ಗೌರವಿಸಿದ್ದಾರೆ. ಕೊರೊನಾ ಆತಂಕದ ನಡುವೆಯೇ ವಿದ್ಯಾರ್ಥಿಗಳ ಪರೀಕ್ಷೆ ಬರೆದಿದ್ದಾರೆ. ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಪರೀಕ್ಷೆ ಕೇಂದ್ರಕ್ಕೆ ತೆರಳಲು ಸಹಕಾರಿಯಾದ ಸಾರಿಗೆ ಇಲಾಖೆಯ ಸಿಬ್ಬಂದಿಗಳ ಕಾರ್ಯವನ್ನು ಗ್ರಾಮಸ್ಥರು, ವಿದ್ಯಾರ್ಥಿಗಳು ಬಣ್ಣಿಸಿ, ಸನ್ಮಾನಿಸಿದ್ದರು. ಈ ವೇಳೆ ಮಾಸ್ಕ್, ಸ್ಯಾನಿಟೈಸರ್ ಬಳಸುವ ಮೂಲಕ ಸರ್ಕಾರದ ನಿಯಮಗಳನ್ನು …
Read More »ಕಂಪ್ಲಿ ಪಟ್ಟಣದ ಪೊಲೀಸ್ ಠಾಣೆಯ 51 ವರ್ಷದ ಸಿಪಿಐಗೆ ಕೊರೊನಾ ಸೋಂಕಿರುವುದು ದೃಢ
ಬಳ್ಳಾರಿ: ಜಿಲ್ಲೆಯ ಕಂಪ್ಲಿ ಪಟ್ಟಣದ ಪೊಲೀಸ್ ಠಾಣೆಯ 51 ವರ್ಷದ ಸಿಪಿಐಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಸೋಂಕಿತ ಸಿಪಿಐ ಅವರನ್ನು ಕೋವಿಡ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಳೆದ ಒಂದು ವಾರದ ಹಿಂದೆ ಕಂಪ್ಲಿ ಪೊಲೀಸ್ ಠಾಣೆ ಪಿಎಸ್ಐ ಅವರಿಗೆ ಗಂಡು ಮಗು ಜನಿಸಿತ್ತು. ಹೀಗಾಗಿ ನಗರದ ಹೊರ ವಲಯದ ಸಮುದಾಯ ಭವನದಲ್ಲಿ ಭರ್ಜರಿ ಪಾರ್ಟಿ ಕೊಟ್ಟಿದ್ದರು. ಅದೇ ಪಾರ್ಟಿಯಲ್ಲಿ ಭಾಗಿಯಾಗಿದ್ದ ಕಂಪ್ಲಿ ಪೊಲೀಸ್ ಠಾಣೆಯ ಪೇದೆಗೆ ಕೊರೊನಾ ಪಾಸಿಟಿವ್ ಬಂದಿತ್ತು. …
Read More »ಬೆಳಗಾವಿ ನಗರದ ಕ್ಯಾಂಪ್ ಪೋಲೀಸರು ಬಂಧಿಸಿದ ಕುಖ್ಯಾತ ರೌಡಿಗೆ ಕೊರೋನಾ ಸೊಂಕಿನ ಶಂಕೆ ಹಿನ್ನಲೆಯಲ್ಲಿ, ಹಿಂಡಲಗಾ ಜೈಲು ಮತ್ತು ಕ್ಯಾಂಪ್ ಪೋಲೀಸ್ ಠಾಣೆಯಲ್ಲಿ ಭೀತಿ ಶುರುವಾಗಿದೆ.
ಬೆಳಗಾವಿ- ಇತ್ತೀಚಿಗಷ್ಟೆ ಬೆಳಗಾವಿ ನಗರದ ಕ್ಯಾಂಪ್ ಪೋಲೀಸರು ಬಂಧಿಸಿದ ಕುಖ್ಯಾತ ರೌಡಿಗೆ ಕೊರೋನಾ ಸೊಂಕಿನ ಶಂಕೆ ಹಿನ್ನಲೆಯಲ್ಲಿ, ಹಿಂಡಲಗಾ ಜೈಲು ಮತ್ತು ಕ್ಯಾಂಪ್ ಪೋಲೀಸ್ ಠಾಣೆಯಲ್ಲಿ ಭೀತಿ ಶುರುವಾಗಿದೆ. ದರೋಡೆಕೋರನಿಗೆ ಸೋಂಕು ಶಂಕೆ ಹಿಂಡಲಗಾ ಜೈಲಿನಲ್ಲಿ ಆತಂಕ ಸೃಷ್ಠಿಯಾಗಿದೆ. ದರೋಡೆ ಮಾಡುತ್ತಿದ್ದ ವ್ಯಕ್ಯಿಯನ್ನ ಬಂಧಿಸಿದ್ದ ಬೆಳಗಾವಿಯ ಕ್ಯಾಂಪ್ ಪೊಲೀಸರು. ಮೂರು ದಿನಗಳ ಹಿಂದೆ ಬಂಧಿಸಿ ಹಿಂಡಲಗಾ ಜೈಲಿಗೆ ಕಳುಹಿಸಿದ್ದರು. ದರೋಡೆಕೋರನಿಗೆ ಇಂದು ಸೋಂಕಿನ ಶಂಕೆ ಹಿನ್ನೆಲೆಯಲ್ಲಿ ಹಿಂಡಲಗಾ ಜೈಲಿನಲ್ಲಿನ ಕೈದಿ …
Read More »ಜಿಲ್ಲಾ ಆಸ್ಪತ್ರೆಯ ಕೋವೀಡ್ ಐಸೋಲೇಶನ್ ವಾರ್ಡಿನಲ್ಲಿ ಕರ್ತವ್ಯ ನಿಭಾಯಿಸುತ್ತಿರುವ ನರ್ಸಗೂ ಸೊಂಕು ತಗಲಿರುವದು ದೃಡವಾಗಿದೆ.
ಬೆಳಗಾವಿ- ಬೆಳಗಾವಿ ಜಿಲ್ಲಾ ಆಸ್ಪತ್ರೆಯ ಕೋವೀಡ್ ಐಸೋಲೇಶನ್ ವಾರ್ಡಿನಲ್ಲಿ ಕರ್ತವ್ಯ ನಿಭಾಯಿಸುತ್ತಿರುವ ನರ್ಸಗೂ ಸೊಂಕು ತಗಲಿರುವದು ದೃಡವಾಗಿದೆ. ಹಲವಾರು ದಿನಗಳಿಂದ ಈ ನರ್ಸ್ ಗೆ ಕೋವೀಡ್ ಲಕ್ಷಣಗಳು ಕಂಡು ಬಂದ ಹಿನ್ನಲೆಯಲ್ಲಿ ಇವರನ್ನು ಕ್ವಾರಂಟೈನ್ ಮಾಡಲಾಗಿತ್ತು ಇಂದು ಬೆಳಿಗ್ಗೆ ಸೊಂಕು ದೃಡವಾದ ಹಿನ್ನಲೆಯಲ್ಲಿ ರೋಗಿಗಳ ಸೇವೆ ಮಾಡಿದ ನರ್ಸಗೂ ಈಗ ಜಿಲ್ಲಾ ಆಸ್ಪತ್ರೆಯಲ್ಲಿ ಐಸೋಲೇಟ್ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಮಹಾಮಾರಿ ವೈರಸ್ ಹರಡಿ ಇಂದಿಗೆ ಮೂರು ತಿಂಗಳು ಗತಿಸಿದ್ದು ಇದೇ …
Read More »ಸೋಂಕಿತ ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಕಳಿಸಲು ಪತಿರಾಯನ ರಂಪಾಟ!
ಹಾವೇರಿ:ಕೋವಿಡ್-19 ಪಾಸಿಟಿವ್ ಇರುವ ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಕಳುಹಿಸಲು ಒಪ್ಪದ ಪತಿ ಆರೋಗ್ಯ ಸಿಬ್ಬಂದಿಯೊಂದಿಗೆ ರಂಪಾಟ ಮಾಡಿದ ಘಟನೆ ಗುರುವಾರ ತಾಲೂಕಿನ ಕನವಳ್ಳಿಯಲ್ಲಿ ನಡೆದಿದೆ. ಕೋವಿಡ್ 19 ಪಾಸಿಟಿವ್ ವರದಿ ಬಂದಾಗ ಗರ್ಭಿಣಿಯನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲು ಆಂಬ್ಯುಲೆನ್ಸ್ ಸಿಬ್ಬಂದಿ ಕನವಳ್ಳಿಯ ಮನೆಗೆ ಹೋದಾಗ ಪತ್ನಿಯೊಂದಿಗೆ ಪತಿಯೂ ಆಂಬ್ಯುಲೆನ್ಸ್ ಏರಲು ಯತ್ನಿಸಿದ್ದಾನೆ. ಪ್ರೀತಿಯ ಪತ್ನಿಯನ್ನು ಒಬ್ಬಳೇ ಇರಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾನೆ. ಸ್ಥಳೀಯರು, ಸಿಬ್ಬಂದಿ ಮನವೊಲಿಸಿ ಆಂಬ್ಯುಲೆನ್ಸ್ ಹತ್ತುವುದನ್ನು …
Read More »ಹೆತ್ತ ತಾಯಿಯ ಪ್ರೇಮ್ ಕಹಾನಿಗೆ 5 ವರ್ಷ ಹೆಣ್ಮಗು ಬಲಿ!
ಹೈದರಾಬಾದ್: ಹೆತ್ತ ತಾಯಿಗೂ ಆಕೆಯ ಲವರ್ಗೂ ಜಗಳ ಆಯಿತು. ಅದು ಅತಿರೇಕಕ್ಕೆ ಹೋಗಿ ಬಲಿಯಾದುದು 5 ವರ್ಷದ ಹೆಣ್ಣು ಮಗು! ಹೈದರಾಬಾದ್ ಸಮೀಪದ ಘಾಟ್ಕೇಸ್ ಎಂಬಲ್ಲಿ ಈ ಘಟನೆ ನಡೆದಿದೆ. ಐದು ವರ್ಷದ ಮಗುವಿನ ತಾಯಿಗೆ 25 ವರ್ಷದ ಯುವಕ ಜತೆಗೆ ಸಂಬಂಧವಿತ್ತು. ಆದರೆ ಅದು ಬಹುಕಾಲ ಬಾಳಲಿಲ್ಲ. ಆಕೆ ಆ ಯುವಕನನ್ನು ದೂರ ಇರಿಸತೊಡಗಿದ್ದಳು. ಆತನ ಆಕೆಯ ಮನೆಗೆ ಹೋದಾಗ ಅಲ್ಲಿ ಮತ್ತೊಬ್ಬ ವ್ಯಕ್ತಿ ಇದ್ದುದನ್ನು ಆ ಯುವಕ …
Read More »ಬೆಳಗಾವಿಯ ಮನೆಗಳಲ್ಲಿ ಕಳವು | ಆರೋಪಿ ಬಂಧನ: ₹4 ಲಕ್ಷ ಮೌಲ್ಯದ ಆಭರಣ ವಶ…?
ಬೆಳಗಾವಿ: ಇಲ್ಲಿನ ಕ್ಯಾಂಪ್ ಠಾಣೆ ಪೊಲೀಸರು ಮನೆಗಳಲ್ಲಿ ಕಳವು ಮಾಡಿದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಿ ಅವರಿಂದ ₹ 4 ಲಕ್ಷ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ವಂಟಮೂರಿ ಕಾಲೊನಿಯ ರಾಜು ಯಲ್ಲಪ್ಪ ಆಲಟ್ಟಿ (19 ವರ್ಷ) ಬಂಧಿತ. ‘ಮನೆಯ ಬಾಗಿಲಿನ ಬೀಗ ಮುರಿದು ಅಲ್ಮೆರಾದಲ್ಲಿದ್ದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ಯಾರೋ ಕಳವು ಮಾಡಿದ್ದಾರೆ’ ಎಂದು ವಿನಾಯಕ ನಗರದ ನಕ್ಷತ್ರ ಕಾಲೊನಿಯ ಸಂಗೀತಾ ಪಾಟೀಲ ಮತ್ತು …
Read More »
Laxmi News 24×7