ಬೆಂಗಳೂರು : ಕೊರೊನಾ ಮಹಾಮಾರಿಯನ್ನು ತಡೆಗಟ್ಟಲು ಲಾಕ್ ಡೌನ್ ಅನುಷ್ಠಾನ ಮಾಡಿದ ಪರಿಣಾಮ ಆರ್ಥಿಕ ಪರಿಸ್ಥಿತಿ ಹದಗೆಟ್ಟಿರುವುದರಿಂದ ಬಿಡಿಎ ವ್ಯಾಪ್ತಿಯಲ್ಲಿ 12 ಸಾವಿರ ಕಾರ್ನರ್ ನಿವೇಶನಗಳನ್ನು ಹರಾಜು ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. 12 ಸಾವಿರ ನಿವೇಶನಗಳನ್ನು ಮಾರಾಟ ಮಾಡುವುದರಿಂದ ಸುಮಾರು15 ಸಾವಿರ ಕೋಟಿ ರೂ ಆದಾಯ ನಿರೀಕ್ಷೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸುದ್ದಿಗೋಷ್ಡಿಯಲ್ಲಿ ತಿಳಿಸಿದರು.ಅನಧಿಕೃತ ಕಟ್ಟಡಗಳ ಸಂಬಂಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ವಿಲೇವಾರಿಗೆ ಕ್ರಮ …
Read More »ಇಟಲಿಯಲ್ಲೂ 20,000 ಜನರ ಕೊಂದ ಕಿಲ್ಲರ್ ಕೊರೊನಾ..!
ರೋಮ್/ವಾಷಿಂಗ್ಟನ್, ಏ.13-ಸೂಪರ್ ಪವರ್ ರಾಷ್ಟ್ರ ಅಮೆರಿಕದಲ್ಲಿ 20,000ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿರುವ ಕಿಲ್ಲರ್ ಕೊರೊನಾ ಇಟಲಿಯಲ್ಲಿಯೂ ಅದೇ ತೀವ್ರತೆಯ ರುದ್ರನರ್ತನ ಮುಂದುವರಿಸಿದೆ. ಇಲ್ಲಿಯೂ ಕೂಡ ಸತ್ತವರ ಸಂಖ್ಯೆ 20,000 ದಾಟಲಿರುವುದು ಆತಂಕದ ಸಂಗತಿಯಾಗಿದೆ. ಇಟಲಿಯಲ್ಲಿ ನಿನ್ನೆ ಒಂದೇ ದಿನ 2000ಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 24 ತಾಸುಗಳ ಅವಧಿಯಲ್ಲಿ 620ಕ್ಕೂ ಅಧಿಕ ಸೋಂಕಿತರು ಅಸುನೀಗಿದ್ದಾರೆ.ಇಟಲಿಯಲ್ಲಿ ನಿನ್ನೆ ರಾತ್ರಿವರೆಗೆ ದೊರೆತ ಅಂಕಿ -ಅಂಶಗಳ ಪ್ರಕಾರ 19,468 ಮಂದಿ ಬಲಿಯಾಗಿದ್ದು, …
Read More »ಕ್ವಾರೆಂಟೈನ್ ಟೈಂನಲ್ಲಿ ‘ಪಕೋಡಾ’ ಹುಡುಕಿದ ಅಗ್ನಿಸಾಕ್ಷಿ ತಂಡ
ಬೆಂಗಳೂರು: ಬಾಲಿವುಡ್ ಬಿಗ್ಬಿ ಅಮಿತಾಬ್ ಬಚ್ಚನ್ ನೇತೃತ್ವದಲ್ಲಿ ಬಹುಭಾಷಾ ನಟರ ತಂಡ ಈ ಹಿಂದೆ ಮನೆಯಲ್ಲೇ ಇದ್ದುಕೊಂಡು ಶಾರ್ಟ್ ಫಿಲ್ಮ್ ಮಾಡುವ ಮೂಲಕ ಸಾಮಾಜಿಕ ಅಂತರದ ಮಹತ್ವವನ್ನು ಸಾರಿತ್ತು. ಈ ಚಿತ್ರ ಇತರರಿಗೆ ಪ್ರೇರಣೆಯಾಗಿತ್ತು ಸಹ. ಅದೇ ರೀತಿ ಇದೀಗ ಅಗ್ನಿಸಾಕ್ಷಿ ಧಾರಾವಾಹಿ ತಂಡ ಸಹ ಇಂತಹದ್ದೇ ಪ್ರಯತ್ನವನ್ನು ಮಾಡಿದ್ದು, ಫನ್ನಿಯಾಗಿರುವ ಕಥೆಯನ್ನಿಟ್ಟುಕೊಂಡು ಜನತೆಯನ್ನು ನಗಿಸಿದ್ದಾರೆ. ಬಿಗ್ಬಿ ನೇತೃತ್ವದಲ್ಲಿ ಮಾಡಿದ ಶಾರ್ಟ್ ಫಿಲ್ಮ್ನಲ್ಲಿ ಕನ್ನಡಕ ಹುಡುಕುವ ಕಾನ್ಸೆಪ್ಟ್ ಇತ್ತು. ಆದರೆ …
Read More »ದೊಡ್ಡಬಳ್ಳಾಪುರಕ್ಕೂ ಕಾಲಿಟ್ಟ ಕೊರೊನಾ- ರೈಲ್ವೇ ಉದ್ಯೋಗಿಗೆ ಸೋಂಕು
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಇಷ್ಟು ದಿನ ನಿರಾಳವಾಗಿದ್ದ ದೊಡ್ಡಬಳ್ಳಾಪುರ ತಾಲೂಕಿಗೂ ಕೊರೊನಾ ಕಾಲಿಟ್ಟಿದ್ದು, 39 ವರ್ಷದ ವ್ಯಕ್ತಿ (ರೋಗಿ ನಂಬರ್-246) ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೊರೊನಾ ಸೋಂಕಿತ ರೈಲ್ವೆ ಇಲಾಖೆಯಲ್ಲಿ ಟ್ರಾಕ್ ಮಿಷಿನ್ ಮೈಂಟೈನರ್ ಆಗಿದ್ದು, ಮಾರ್ಚ್ 14 ರಿಂದ 18ರ ನಡುವೆ ದೆಹಲಿಗೆ ಪ್ರಯಾಣ ಬೆಳೆಸಿದ್ದರು. ದೆಹಲಿಯ ನಿಜಾಮುದ್ದೀನ್ …
Read More »ಜಮಾತ್ ನಂಜಿಗೆ ಬೆಚ್ಚಿಬಿದ್ದ ಕುಡಚಿ – ಒಂದೇ ಊರಲ್ಲಿ 10ಕ್ಕೆ ಏರಿದ ಸೋಂಕಿತರ ಸಂಖ್ಯೆ
ಬೆಳಗಾವಿ(ಚಿಕ್ಕೋಡಿ): ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ವೈರಸ್ ಕರ್ನಾಟಕದಲ್ಲಿಯು ತನ್ನ ಅಟ್ಟಹಾಸ ಮುಂದುವರೆಸಿದೆ. ಹೆಚ್ವು ಸೋಂಕಿತರು ಇರುವ ಪಟ್ಟಿಗೆ ಈಗ ಬೆಳಗಾವಿ ಜಿಲ್ಲೆಯು ಸೇರ್ಪಡೆಯಾಗಿದೆ. ಜಿಲ್ಲೆಯಲ್ಲಿ ಭಾನುವಾರ 14 ಇದ್ದ ಸೊಂಕಿತರ ಸಂಖ್ಯೆ ಸೋಮವಾರಕ್ಕೆ 17ಕ್ಕೆ ಏರಿಕೆಯಾಗಿದೆ. ಬೆಳಗಾವಿ ಜಿಲ್ಲೆಯ ಕುಡಚಿ ಪಟ್ಟಣದಲ್ಲಿ ಮತ್ತೆ ಮೂವರಿಗೆ ಕೊರೊನಾ ತಗುಲಿರುವುದು ದೃಢಪಟ್ಟಿದ್ದು, ಈ ಮೂಲಕ ಬೆಳಗಾವಿ ಜಿಲ್ಲೆ ಡೋಂಜರ್ ಝೋನ್ನತ್ತ ಹೆಜ್ಜೆ ಇಟ್ಟಿದೆ. ಸೋಮವಾರ ಮಧ್ಯಾಹ್ನ ಹೆಲ್ತ್ ಬುಲಿಟಿನ್ ಬಿಡುಗಡೆಯಾಗಿದ್ದು, ಅದರಲ್ಲಿ ಬೆಳಗಾವಿ …
Read More »ಹಾವೇರಿ:ಎಂಎಸ್ಐಎಲ್ ತೆರೆಯಲು ಸಿದ್ಧತೆ………..
ಹಾವೇರಿ: ಲಾಕ್ಡೌನ್ ಮದ್ಯ ಮಾರಾಟಕ್ಕೆ ಪೂರ್ಣ ವಿರಾಮ ಬಿದ್ದಿದೆ. ಮಂಗಳವಾರ ಮೊದಲ ಹಂತ ಲಾಕ್ಡೌನ್ ಅಂತ್ಯವಾಗಲಿದ್ದು, ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗುತ್ತೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಒಂದು ವೇಳೆ ಮದ್ಯ ಮಾರಾಟಕ್ಕೆ ವಿನಾಯ್ತಿ ಸಿಕ್ಕರೆ ಅಂಗಡಿಗಳ ಮುಂದೆ ಉಂಟಾಗುವ ನೂಕುನುಗ್ಗಲು ತಡೆಯಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಹಾವೇರಿ ಜಿಲ್ಲೆ ರಟ್ಟೀಹಳ್ಳಿ ಪಟ್ಟಣ ಸೇರಿದಂತೆ ಜಿಲ್ಲೆಯ ಕೆಲವೆಡೆ ಎಂಎಸ್ಐಎಲ್ ಮದ್ಯದ ಅಂಗಡಿಗಳ ಮುಂದೆ ನೂಕು ನುಗ್ಗಲು ತಡೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಲಾಕ್ಡೌನ್ ನಂತರ …
Read More »ಯಡಿಯೂರಪ್ಪ ಪರೋಕ್ಷವಾಗಿ ಏಪ್ರಿಲ್ 15ರಿಂದ ಮದ್ಯ ಮಾರಾಟಕ್ಕೆ ಅನುಮತಿ ನೀಡುವ ಬಗ್ಗೆ ಸುಳಿವು
ಬೆಂಗಳೂರು: ಲಾಕ್ಡೌನ್ನಿಂದಾಗಿ 22 ದಿನಗಳಿಂದ ರಾಜ್ಯದೆಲ್ಲೆಡೆ ಮಾಲ್, ಬಾರ್, ಪಬ್ಗಳನ್ನು ಮುಚ್ಚಲಾಗಿತ್ತು. ಆದರೆ ಇದೀಗ ಮದ್ಯಪ್ರಿಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ಕೊಡುವ ಸಾಧ್ಯತೆಯಿದೆ. ಲಾಕ್ಡೌನ್ ಅನ್ನು ಏ. 30ರವರೆಗೆ ವಿಸ್ತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ ನಂತರ ಇನ್ನೂ 18 ದಿನ ಸಾರಾಯಿ ಸಿಗುವುದಿಲ್ಲ ಎಂಬ ನಿರಾಸೆ ಮದ್ಯಪ್ರಿಯರನ್ನು ಕಾಡಿತ್ತು. ಆದರೆ, ಈ ಬಗ್ಗೆ ಸದ್ಯದಲ್ಲೇ ಘೋಷಿಸಲಿರುವ ರಾಜ್ಯ ಸರ್ಕಾರ ಬುಧವಾರದಿಂದಲೇ ಸಾರಾಯಿ ಮಾರಾಟಕ್ಕೆ ಒಪ್ಪಿಗೆ ನೀಡುವ ಸಾಧ್ಯತೆ ಹೆಚ್ಚಾಗಿದೆ.ರಾಜ್ಯದಲ್ಲಿ …
Read More »ಎಂಎಸ್ಐಎಲ್ ಸೇರಿದಂತೆ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕಾಣಕ್ಕೂ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದು,:ರಮೇಶ ಜಾರಕಿಹೊಳಿ
ಬೆಳಗಾವಿ: ಎಂಎಸ್ಐಎಲ್ ಸೇರಿದಂತೆ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕಾಣಕ್ಕೂ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದು, ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು. ಕೋವಿಡ್-19 ನಿಯಂತ್ರಣ ಕುರಿತು ನಗರದ ಪ್ರವಾಸಿಮಂದಿರದಲ್ಲಿ ಸೋಮವಾರ ನಡೆದ ಜನಪ್ರತಿನಿಧಿಗಳು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ದೆಹಲಿಯ ತಬ್ಲಿಘಿ ಧಾರ್ಮಿಕ ಸಭೆಗೆ ಹೋಗಿಬಂದಿರುವವರು ತಮ್ಮ ಸಂಬಂಧಿಕರನ್ನು ಭೇಟಿ ಮಾಡಲು ಹೋಗುವುದು ರೂಢಿ. …
Read More »ಜಿಲ್ಲೆಯಲ್ಲಿ ಮತ್ತೇ ಮೂರು ಕೊರೊನಾ ಪ್ರಕರಣಗಳು,ಬಿಗಿ ಕ್ರಮ ತೆಗೆದುಕೊಂಡು ಸಂಪೂರ್ಣ ಬಂದ್ ಮಾಡಬೇಕು.
ಬೆಳಗಾವಿ: ಜಿಲ್ಲೆಯಲ್ಲಿ ಮತ್ತೇ ಮೂರು ಕೊರೊನಾ ಪ್ರಕರಣಗಳು ದೃಢಪಟ್ಟಿರುವುದರಿಂದ ರಾಯಬಾಗ ತಾಲೂಕಿನ ಕುಡಚಿ ಸೇರಿದಂತೆ ಎಲ್ಲ ಕಂಟೈನ್ಮೆಂಟ್ ಪ್ರದೇಶಗಳಲ್ಲಿ ಇನ್ನಷ್ಟು ಬಿಗಿ ಕ್ರಮ ತೆಗೆದುಕೊಂಡು ಸಂಪೂರ್ಣ ಬಂದ್ ಮಾಡಬೇಕು. ಕುಡಚಿಯ ಪ್ರತಿಯೊಬ್ಬರನ್ನು ವೈಯಕ್ತಿಕವಾಗಿ ವೈದ್ಯಕೀಯ ತಪಾಸಣೆ ನಡೆಸಬೇಕು. ತಬ್ಲಿಘಿ ಜತೆ ಸಂಪರ್ಕ ಹೊಂದಿರುವವರನ್ನು ತಕ್ಷಣವೇ ಗುರುತಿಸುವ ಕೆಲಸವಾಗಬೇಕು. ಒಂದು ವೇಳೆ ಸ್ವಯಂಪ್ರೇರಣೆಯಿಂದ ಅವರು ಮುಂದೆ ಬರದಿದ್ದರೆ ಕಾನೂನು ಪ್ರಕಾರ ಬಲಪ್ರಯೋಗಿಸಿ ಅವರನ್ನು ತಕ್ಷಣವೇ ಕ್ವಾರಂಟೈನ್ ನಲ್ಲಿ ಇರಿಸುವ ಕೆಲಸವಾಗಬೇಕು ಎಂದು …
Read More »ಪಿ-೨೨೪)ಯ ಜತೆ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ೮೦ ವರ್ಷದ ವೃದ್ಧೆಯೊಬ್ಬರು ಇಂದು ಬೆಳಿಗ್ಗೆ ೧೦.೩೦ ಗಂಟೆಗೆ ಮೃತಪಟ್ಟಿರುತ್ತಾರೆ.
ಬೆಳಗಾವಿ : ಹಿರೇಬಾಗೇವಾಡಿಯ ಕೊರೊನಾ ಸೋಂಕಿತ ವ್ಯಕ್ತಿ (ಪಿ-೨೨೪)ಯ ಜತೆ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ೮೦ ವರ್ಷದ ವೃದ್ಧೆಯೊಬ್ಬರು ಇಂದು ಬೆಳಿಗ್ಗೆ ೧೦.೩೦ ಗಂಟೆಗೆ ಮೃತಪಟ್ಟಿರುತ್ತಾರೆ. ಇವರ ಗಂಟಲು ದ್ರವದ ಮಾದರಿಯನ್ನು ತೆಗೆದು ಪ್ರಯೋಗಾಲಯಕ್ಕೆ ಕಳಿಸಲಾಗುತ್ತಿದ್ದು, ವರದಿ ಬಂದ ನಂತರವೇ ಮರಣದ ನಿರ್ದಿಷ್ಟ ಕಾರಣ ತಿಳಿದುಬರಲಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಹಿರೇಬಾಗೇವಾಡಿಯ ಪಿ-೨೨೪ ವ್ಯಕ್ತಿಗೆ ಪಾಸಿಟಿವ್ ಇರುವುದು ನಿನ್ನೆ ಸಂಜೆ ದೃಢಪಟ್ಟಿರುತ್ತದೆ. …
Read More »
Laxmi News 24×7