ರಾಮನಗರ: ಹೆಮ್ಮಾರಿ ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್ಡೌನ್ ಘೋಷಿಸಲಾಗಿದೆ. ಆದರೆ ರಾಮನಗರ ಜಿಲ್ಲೆಯಾದ್ಯಂತ ಕಾಳಸಂತೆಯಲ್ಲಿ ಮಾರಾಟ ಹಾಗೂ ದಾಸ್ತಾನು ಮಾಡಿಕೊಂಡಿದ್ದ ಮೂರು ಕಡೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಮೂವರನ್ನು ವಶಕ್ಕೆ ಪಡೆದಿದ್ದಾರೆ. ಅದರಲ್ಲೂ ರಾಮನಗರ ತಾಲೂಕಿನ ಕುಂಬಾಪುರ ಗೇಟ್ನಲ್ಲಿನ ಬ್ಲೂ ಸ್ಟಾರ್ ಡಾಬಾ, ಲಕ್ಷ್ಮೀಪುರ, ಬಸವನ ಪುರ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ದಾಸ್ತಾನು ಮಾಡಲಾಗಿತ್ತು. ಎಣ್ಣೆ ಖರೀದಿ ಬರುವ ಮದ್ಯ ಪ್ರಿಯರಿಗೆ, ಎರಡು …
Read More »ಚೀನಾದ ಬ್ಯಾಂಕ್ವೊಂದು ಎಚ್ಡಿಎಫ್ಸಿ ಬ್ಯಾಂಕ್ನ ಶೇ.1.01 ಷೇರು ಖರೀದಿಸಿದೆ.
ಮುಂಬೈ: ಭಾರತೀಯ ಬ್ಯಾಕಿಂಗ್ ಕ್ಷೇತ್ರದಲ್ಲಿ ಪ್ರಮುಖ ಬೆಳವಣಿಗೆಯೊಂದು ನಡೆದಿದ್ದು, ಚೀನಾದ ಬ್ಯಾಂಕ್ವೊಂದು ಎಚ್ಡಿಎಫ್ಸಿ ಬ್ಯಾಂಕ್ನ ಶೇ.1.01 ಷೇರು ಖರೀದಿಸಿದೆ. ಪೀಪಲ್ಸ್ ಬ್ಯಾಂಕ್ ಆಫ್ ಚೀನಾ (ಪಿಬಿಒಸಿ)ಯು ಎಚ್ಡಿಎಫ್ಸಿ ಬ್ಯಾಂಕ್ ಶೇಕಡಾ 1.01 ಪಾಲನ್ನು ಪಡೆದುಕೊಂಡಿದೆ. ಮಾರ್ಚ್ ಅಂತ್ಯದ ತ್ರೈಮಾಸಿಕದಲ್ಲಿ ಸೆಂಟ್ರಲ್ ಬ್ಯಾಂಕ್ ಆಫ್ ಚೀನಾ ಎಚ್ಡಿಎಫ್ಸಿಯಲ್ಲಿ ಸುಮಾರು 1.75 ಕೋಟಿ ಷೇರುಗಳನ್ನು ಸ್ವಾಧೀನಪಡಿಸಿಕೊಂಡಿದೆ ಎಂದು ಕಂಪನಿ ಬಾಂಬೆ ಸ್ಟಾಕ್ ಎಕ್ಸ್ಚೇಂಜ್ (ಬಿಎಸ್ಇ) ತಿಳಿಸಿದೆ. ಕೊರೊನಾ ವೈರಸ್ ಬಿಕ್ಕಟ್ಟಿನಿಂದಾಗಿ ಕಳೆದ ಒಂದು …
Read More »ಆಟಗಾರರನ್ನು ಎಲ್ಲಿಂದ ತರುತ್ತೀರಿ? ಐಪಿಎಲ್ ಮರೆತುಬಿಡಿ – ದಾದಾ
ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 13ನೇ ಆವೃತ್ತಿ ಶೀಘ್ರದಲ್ಲೇ ಪ್ರಾರಂಭವಾಗುವ ಸಾಧ್ಯತೆಗಳಿಲ್ಲ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. ಮಾಧ್ಯಮ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಬಿಸಿಸಿಐ ಪದಾಧಿಕಾರಿಗಳೊಂದಿಗೆ ಮಾತನಾಡಿದ ನಂತರ ಐಪಿಎಲ್ ಅನ್ನು ಮತ್ತಷ್ಟು ಮುಂದೂಡಲಾಗುತ್ತದೆಯೇ ಎಂಬ ಬಗ್ಗೆ ಖಚಿತವಾಗಿ ಹೇಳಲು ಸಾಧ್ಯವಾಗುತ್ತದೆ. ಆದರೆ ಪ್ರಾಯೋಗಿಕವಾಗಿ ಹೇಳುವುದಾದರೆ, ಕೊರೊನಾ ವೈರಸ್ನಿಂದಾಗಿ ಪ್ರಪಂಚದ ಎಲ್ಲೆಡೆ ಜೀವನವು ಸ್ಥಗಿತಗೊಂಡಿರುವಾಗ ಕ್ರೀಡೆಯಲ್ಲಿ ಭವಿಷ್ಯ ಎಲ್ಲಿದೆ ಎಂದು ಪ್ರಶ್ನಿಸಿದ್ದಾರೆ. ಕೊರೊನಾ ವೈರಸ್ನಿಂದ ಉಂಟಾಗಿರುವ …
Read More »“ಕೊರೋನಾ ಹರಡುವದಂತೆ ತಡೆಯಲು ಸಾಮಾಜಿಕ ಅಂತರ ಒಂದೇ ಪರಿಹಾರ”
ಬೆಳಗಾವಿ:ಕೊರೋನಾ ಹರಡುವದಂತೆ ತಡೆಯಲು ಸಾಮಾಜಿಕ ಅಂತರ ಒಂದೇ ಪರಿಹಾರ ಆಗಿದ್ದು ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಒಳ್ಳೆಯ ಕೆಲಸ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಇಂದು ನಗರದ ಗೃಹ ಕಚೇರಿಯಲ್ಲಿ ಮಾತನಾಡಿ ಪಡಿತರ ವಿತರಣೆಯಲ್ಲಿ ಜನರಿಗೆ ತೊಂದರೆಯಾಗುತ್ತಿರುವುದು ನಿಜವಾಗಿದೆ.ಬೇರೆ ಜಿಲ್ಲೆಗಳಿಂದ ವಲಸೆ ಬಂದವರಿಗೆ ರೇಷನ ನೀಡಲು ನಿರಾಕರಿಸಲಾಗುತ್ತಿದೆ. ಇದನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರುತ್ತೇನೆ ಎಂದರು. ದುಡಿಯುವ ಕೂಲಿ ಕಾರ್ಮಿಕರಿಗೆ ಬಹಳಷ್ಟು ತೊಂದರೆಯಾಗಿದೆ. ಮತ್ತೆ ಹದಿನೈದು ದಿನ …
Read More »ತಬ್ಲಿಘಿ ಬಗ್ಗೆ ಪೋಸ್ಟ್ ಶೇರ್ ಮಾಡಿದರೆ ತಪ್ಪೇನು – ಸಿಟಿ ರವಿ
ಬೆಂಗಳೂರು: ಕೊರೊನಾ ಸಂಬಂಧ ತಬ್ಲಿಘಿ ಜಮಾತ್ ಬಗ್ಗೆ ಪೋಸ್ಟ್ ಶೇರ್ ಮಾಡಿದರೆ ತಪ್ಪೇನು ಎಂದು ಕನ್ನಡ ಮತ್ತು ಸಂಸ್ಕøತಿ ಖಾತೆಯ ಸಚಿವ ಸಿಟಿ ರವಿ ಪ್ರಶ್ನಿಸಿದ್ದಾರೆ. ಬಿಜೆಪಿ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ ವಿಚಾರಕ್ಕೆ, ಕೊರೊನಾ ಸಂಬಂಧ ತಬ್ಲಿಘಿ ಜಮಾತ್ ಬಗ್ಗೆ ಪೋಸ್ಟ್ ಶೇರ್ ಮಾಡಿದರೆ ತಪ್ಪೇನು? ಇದಕ್ಕಾಗಿ ಬೇಲೂರಿನ ನಮ್ಮ ಕಾರ್ಯಕರ್ತ ತೇಜ್ ಕುಮಾರ್ ಶೆಟ್ಟಿ ಅವರ ಮೇಲೆ ಕೇಸ್ ಹಾಕಿದ್ದಾರೆ. ಈ ವಿಷಯದಲ್ಲಿ ಅತಿರೇಕದ ವರ್ತನೆ ತೋರಿಸಿದ …
Read More »ಕೊರೊನಾಗಿಂತಲೂ ಭಯಾನಕ ಪೊಲೀಸ್ ವೈರಸ್’
– ಆರೋಪಿಯ ವಿರುದ್ಧ ಎಫ್ಐಆರ್ ಮಂಗಳೂರು: ಜಗತ್ತು ಕೊರೊನಾ ಎಂಬ ಮಹಾಮಾರಿಗೆ ನಲುಗಿ ಹೋಗಿದೆ. ವೈದ್ಯರು, ಪೊಲೀಸರು ತಮ್ಮ ಜೀವದ ಹಂಗು ತೊರೆದು ಕೊರೊನಾ ನಿಯಂತ್ರಣಕ್ಕೆ ರಾತ್ರಿ ಹಗಲೆನ್ನದೇ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅದರಂತೆ ಮಂಗಳೂರಿನಲ್ಲಿ ಕೂಡ ಕಟ್ಟು ನಿಟ್ಟಾಗಿ ನಿಯಮ ಪಾಲಿಸುವಂತೆ ಪೊಲೀಸರು ನೋಡಿಕೊಳ್ಳುತ್ತಿದ್ದಾರೆ. ಆದರೆ ಇಂತಹ ಕೊರೊನಾ ವಾರಿಯರ್ಸ್ ಪೊಲೀಸರ ಬಗ್ಗೆ ಕಿಡಿಗೇಡಿಯೊಬ್ಬ ಕೀಳು ಮಟ್ಟದ ಪೋಸ್ಟ್ ಮಾಡಲಾಗಿದೆ. ಆರೋಪಿಯ ವಿರುದ್ಧ ಮಂಗಳೂರಿನ ಕಂಕನಾಡಿ ನಗರ ಠಾಣೆಯಲ್ಲಿ …
Read More »ಇಟಲಿಯಲ್ಲಿದ್ದ ಮಂಗಳೂರಿನ ಯುವತಿಯನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಿದ ಖಾದರ್
ಮಂಗಳೂರು: ಲಾಕ್ಡೌನ್ ಹಿನ್ನೆಲೆಯಲ್ಲಿ ತನ್ನ ಮನೆಗೆ ಬರಲಾಗದೇ ಬೆಂಗಳೂರಿನಲ್ಲಿ ಸಿಕ್ಕಿ ಹಾಕಿಕೊಂಡ ಮಂಗಳೂರು ಮೂಲದ ಯುವತಿಯನ್ನು ಮಾಜಿ ಸಚಿವ ಯು.ಟಿ ಖಾದರ್, ತನ್ನ ಕಾರಿನಲ್ಲಿ ಮಂಗಳೂರಿಗೆ ಕರೆತಂದು ಯುವತಿ ಮನೆಗೆ ಸೇಫ್ ಆಗಿ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ. ಇಟಲಿಯಲ್ಲಿ ವಾಸವಾಗಿದ್ದ ಮಂಗಳೂರಿನ ಮೂಲದ ಶ್ರೀಮಧು ಇಟಲಿಯಿಂದ ಮಾ.22ರಂದು ಕೊನೆ ವಿಮಾನದಲ್ಲಿ ದೆಹಲಿ ತಲುಪಿದ್ದಳು. ಇಟಲಿಯಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡಿರುವ ಹಿನ್ನೆಲೆಯಲ್ಲಿ ಆಕೆಯನ್ನು ದೆಹಲಿಯಲ್ಲಿ ಕ್ವಾರಂಟೈನಲ್ಲಿ ಇರಿಸಲಾಗಿತ್ತು. ಕ್ವಾರಂಟೈನ್ ಅವಧಿ …
Read More »ಕಲಬುರಗಿಯಲ್ಲಿ 2 ವರ್ಷದ ಬಾಲಕಿಗೆ ಕೊರೊನಾ ಪಾಸಿಟಿವ್
ಕಲಬುರಗಿ: ಯಾವುದೇ ಕೊರೊನಾ ಸೋಂಕಿತ ವ್ಯಕ್ತಿಯ ಜೊತೆಗೆ ಸಂಪರ್ಕ ಹೊಂದಿರದ ಎರಡು ವರ್ಷದ ಹೆಣ್ಣು ಮಗುವಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಜಿಲ್ಲೆಯ ಜನರನ್ನು ತೀವ್ರ ಆತಂಕಕ್ಕೀಡು ಮಾಡಿದೆ. ಚಿತ್ತಾಪುರ ತಾಲೂಕಿನ ವಾಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಉತ್ತರ ಪ್ರದೇಶ ಮೂಲದ ವ್ಯಕ್ತಿಯ ಮಗಳಿಗೆ ಕೊರೊನಾ ಸೋಂಕು ಹರಡಿದೆ ಎಂದು ಶಾಸಕ, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಪ್ರಿಯಾಂಕ್ ಖರ್ಗೆ ಅವರು ಇಂದು ಟ್ವಿಟ್ಟರ್ ಹಾಗೂ ಫೇಸ್ಬುಕ್ನಲ್ಲಿ ಈ ಮಾಹಿತಿಯನ್ನು …
Read More »ಗುಣಮುಖರಾದ ಸೋಂಕಿತರಿಗೆ ಹೂ ಗಿಡ, ಹಣ್ಣು ಕೊಟ್ಟು ಬೀಳ್ಕೊಡುಗೆ
ಇದುವರೆಗೂ 8 ಮಂದಿ ಸೋಂಕಿತರು ಗುಣಮುಖ ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಒಂದೇ ದಿನ 5 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಅದರಲ್ಲೂ ವಿಶೇಷವಾಗಿ ಚಿಕ್ಕಬಳ್ಳಾಪುರ ಕೋವಿಡ್-19 ಜಿಲ್ಲಾಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದ ಒಂದೇ ಕುಟುಂಬದ ನಾಲ್ವರು ಏಕಕಾಲದಲ್ಲಿ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ಗುಣಮುಖರಾದ ನಾಲ್ವರನ್ನ ಇಂದು ಜಿಲ್ಲಾಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಒಂದೇ ಕುಟುಂಬದ ನಾಲ್ವರಿಗೆ ಚಿಕಿತ್ಸೆ ನೀಡಿದ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಅವರು ಮನೆಗೆ ಹೋಗುವಾಗ ಸರದಿ ಸಾಲಿನಲ್ಲಿ ನಿಂತು …
Read More »ಬೋರ್ ಆಗ್ತಿದೆಂದು ಲಾಕ್ಡೌನ್ ನಡುವೆ ವಿದ್ಯಾರ್ಥಿಯ ಖತರ್ನಾಕ್ ಪ್ಲಾನ್”……
ಲಾಕ್ಡೌನ್ ನಡುವೆ ವಿದ್ಯಾರ್ಥಿಯ ಖತರ್ನಾಕ್ ಪ್ಲಾನ್ ಮಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಇಡೀ ದೇಶವೇ ಲಾಕ್ಡೌನ್ ಆಗಿದೆ. ಹೀಗಾಗಿ ನಗರದ ಅಪಾರ್ಟ್ಮೆಂಟ್ಗಳಲ್ಲಿ ವಾಸ್ತವ್ಯ ಇರುವವರು ಬಿಟ್ಟು ಹೊರಗಿನಿಂದ ಬರುವವರಿಗೆ ಪ್ರವೇಶಕ್ಕೆ ಕೆಲವು ಕಡೆ ನಿರ್ಬಂಧ ವಿಧಿಸಲಾಗುತ್ತಿದೆ. ಆದರೆ ವಿದ್ಯಾರ್ಥಿಯೊಬ್ಬ ಸೂಟ್ಕೇಸ್ನೊಳಗೆ ಗೆಳೆಯನನ್ನ ಸಾಗಿಸುವಾಗ ಸಿಕ್ಕಿ ಬಿದ್ದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಮಂಗಳೂರಿನ ಆರ್ಯ ಸಮಾಜದ ವಸತಿ ಸಮುಚ್ಚಯದಲ್ಲಿ ನಡೆದಿದೆ. ಆರ್ಯ ಸಮಾಜದ ವಸತಿ ಸಮುಚ್ಚಯದಲ್ಲಿ ವಿದ್ಯಾರ್ಥಿಯೊಬ್ಬ ಬಾಡಿಗೆಗೆ …
Read More »
Laxmi News 24×7