ನವದೆಹಲಿ: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಅಂತರಾಷ್ಟ್ರೀಯ ಮತ್ತು ದೇಶಿಯ ವಿಮಾನಗಳ ಹಾರಾಟವನ್ನು ನಿಷೇಧ ಮಾಡಲಾಗಿತ್ತು. ಇದೀಗ ಏರ್ಇಂಡಿಯಾ ತನ್ನ ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನಯಾದ ಟಿಕೆಟ್ ಬುಕ್ಕಿಂಗ್ ನಿಷೇಧವನ್ನು ವಿಸ್ತರಿಸಿದೆ. ಏಪ್ರಿಲ್ 14ರವರೆಗೂ ಲಾಕ್ಡೌನ್ ಇರುವುದರಿಂದ ಏಪ್ರಿಲ್ 30ರವರೆಗೂ ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನಗಳ ಟಿಕೆಟ್ ಬುಕ್ಕಿಂಗ್ ಅನ್ನು ನಿಲ್ಲಿಸಲು ಏರ್ ಇಂಡಿಯಾ ತೀರ್ಮಾನಿಸಿದೆ. ಏಪ್ರಿಲ್ 14ರ ನಂತರ ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನಗಳ ಟಿಕೆಟ್ ಬುಕ್ಕಿಂಗ್ ಆರಂಭಿಸಲಾಗುವುದು …
Read More »ಬೆಳಗಾವಿ ಜಿಲ್ಲೆಯ ಮೂವರಿಗೆ ಕೊರೊನಾ ಸೋಂಕು ದೃಢ ವಿಚಾರ ಪೇಷಂಟ್ ನಂಬರ್ 128 – 20 ವರ್ಷದ ಯುವಕನ ಟ್ರಾವೆಲ್ ಹಿಸ್ಟರಿ
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಮೂರು ಕೊರೊನಾ ಪಾಸಿಟಿವ್ ಪತ್ತೆ ವಿಚಾರವಾಗಿ ಸೋಂಕು ಪೀಡಿತ ವ್ಯಕ್ತಿ ಸಂಖ್ಯೆ 126ರ ಟ್ರಾವೆಲ್ ಹಿಸ್ಟ್ರಿ ಹೀಗಿದೆ ಮಾರ್ಚ್ 4 ರಂದು ಬೆಳಗಾವಿಯಿಂದ ದೆಹಲಿಗೆ ಸಂಪರ್ಕ ಕ್ರಾಂತಿ ರೈಲಿನಲ್ಲಿ ಪ್ರಯಾಣ. ಮಾರ್ಚ್ 19 ರಂದು ದೆಹಲಿಯಿಂದ ಬೆಳಗಾವಿಗೆ ಸಂಪರ್ಕ ಕ್ರಾಂತಿ ರೈಲಿನಲ್ಲಿ ಆಗಮನ. ನಂತರ ಎಂದಿನಂತೆ ಕಸಾಯಿ ಖಾನೆ ಕೆಲಸದಲ್ಲಿ ಭಾಗಿ. ಕಸಾಯಿಖಾನೆಯಲ್ಲಿ ಕೆಲಸ ಮಾಡಿದ್ದರ ಹಿನ್ನಲೆಯಲ್ಲಿ ಕಸಾಯಿಖಾನೆಯಲ್ಲಿ ಸಂಪರ್ಕಕ್ಕೆ ಬಂದವರಿಗೂ ಜಿಲ್ಲಾಡಳಿತ ತೀವ್ರ ಹುಡುಕಾಟ …
Read More »ಬಾಗಲಕೋಟೆಯಲ್ಲಿ ಕೊರೊನಾಗೆ ಮೊದಲ ಬಲಿ………….
ಬಾಗಲಕೋಟೆ: ಕೊರೊನಾ ವೈರಸ್ ಗೆ ಜಿಲ್ಲೆಯಲ್ಲಿ ಮೊದಲ ಬಲಿ(ರೋಗಿ ನಂಬರ್. 125)ಯಾಗಿದ್ದು, ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. 75 ವರ್ಷದ ವೃದ್ಧ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಕಿರಾಣಿ ಹಾಗೂ ಅಡುಗೆ ಎಣ್ಣೆ ವರ್ತಕರಾಗಿದ್ದ ವೃದ್ಧ ಮಾರ್ಚ್ 31ರಂದು ಬಾಗಲಕೋಟೆಯ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ವೃದ್ಧ ಯಾವುದೇ ವಿದೇಶ, ರಾಜ್ಯ, ಪರ ಜಿಲ್ಲೆಗೂ ಪ್ರವಾಸ ಮಾಡಿರಲಿಲ್ಲ. ಗುರುವಾರ ವೃದ್ಧನಿಗೆ ಸೋಂಕು ತಗುಲಿರೋದು ದೃಢಪಟ್ಟಿತ್ತು. ವೃದ್ಧನ ಮಗ ಮತ್ತು ಮಗಳು ಹತ್ತು …
Read More »ಬೆಂಗಳೂರು:ಉಚಿತ ಹಾಲಿಗಾಗಿ ಮುಗಿಬಿದ್ದ ಜನ
ಬೆಂಗಳೂರು: ಲಾಕ್ಡೌನ್ ಮುಗಿಯುವರೆಗೂ ಬಡವರಿಗೆ ಉಚಿತ ಹಾಲು ವಿತರಣೆ ಮಾಡುವಂತೆ ಸಿಎಂ ಯಡಿಯೂರಪ್ಪ ಫೋಷಣೆ ಮಾಡಿದ್ದರು. ಆದರೆ ಸಿಲಿಕಾನ್ ಸಿಟಿಯಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಉಚಿತ ಹಾಲಿಗಾಗಿ ಜನರು ಮುಗಿಬಿದ್ದಿದ್ದಾರೆ. ಬೆಂಗಳೂರಿನ ಪಂತರಪಾಳ್ಯ, ಕಮಲನಗರದಲ್ಲಿ ತಂಡೋಪ ತಂಡವಾಗಿ ಜನರು ಬಂದು ಉಚಿತವಾಗಿ ಹಾಲು ಪಡೆಯುತ್ತಿದ್ದಾರೆ. ಅಲ್ಲದೇ ಹಾಲಿಗಾಗಿ ಕಿಲೋ ಮೀಟರ್ಗಟ್ಟಲೇ ಕ್ಯೂನಲ್ಲಿ ಜನರು ನಿಂತಿದ್ದಾರೆ. ಹಾಲು ಪಡೆಯಲು ಬಂದವರು ಮಾಸ್ಕ್ ಹಾಕಿಲ್ಲ, ಜೊತೆಗೆ ಯಾವುದೇ ಸಾಮಾಜಿಕ ಅಂತರವನ್ನು ಕಾಯ್ದುಕೊಂಡಿಲ್ಲ. ಜನರು …
Read More »ಹುಬ್ಬಳ್ಳಿಯಲ್ಲಿ ಕೊರೊನಾ ಶಂಕಿತ ಟೆಕ್ಕಿ ಸಾವು……….
ಹುಬ್ಬಳ್ಳಿ: ಮಹಾರಾಷ್ಟ್ರದ ಪುಣೆಯಿಂದ ಸ್ವಗ್ರಾಮಕ್ಕೆ ಆಗಮಿಸಿದ್ದ ಎಂಜಿನಿಯರ್ ಅನುಮಾನಸ್ಪದವಾಗಿ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಧಾರವಾಡದ ದೊಡ್ಡನಾಯಕನಕೊಪ್ಪ ಬಡಾವಣೆಯ ನಿವಾಸಿ ಮೃತ ದುರ್ದೈವಿ. ಟೆಕ್ಕಿಗೆ ಕೊರೊನಾ ಸೋಂಕು ತಗುಲಿರುವ ಅನುಮಾನ ವ್ಯಕ್ತವಾಗಿದೆ. ಟೆಕ್ಕಿ ಜ್ವರ, ನೆಗಡಿ, ಕೆಮ್ಮ, ನ್ಯೂಮೋನಿಯಾ ರೋಗದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಕಿಮ್ಸ್ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿತ್ತು. ಕೊರೊನಾ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ರಕ್ತ ಮಾದರಿ ಹಾಗೂ ಥ್ರೋಟ್ ಸ್ವ್ಯಾಬ್ ಅನ್ನು ಶಿವಮೊಗ್ಗಕ್ಕೆ ರವಾನೆ …
Read More »ಚಿಕ್ಕಬಳ್ಳಾಪುರ: ಸಂಕಷ್ಟಕ್ಕೆ ಸಿಲುಕಿದ್ದ ಈ ಕೂಲಿ ಕಾರ್ಮಿಕರ ಸ್ಥಳಗಳಿಗೆ ಭೇಟಿ ಉಚಿತವಾಗಿ ತರಕಾರಿ ವಿತರಣೆ”
ಚಿಕ್ಕಬಳ್ಳಾಪುರ: ಕೊರೊನಾ ವೈರಸ್ ಹರಡದಂತೆ ತಡೆಯುವ ಸಲುವಾಗಿ ಹಗಲು ರಾತ್ರಿ ಅನ್ನದೆ ಆರಕ್ಷಕರು ಹಾಗೂ ಸರ್ಕಾರಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಇದೀಗ ತಮ್ಮ ಕೆಲಸದ ಒತ್ತಡದ ನಡುವೆಯೂ ಚಿಕ್ಕಬಳ್ಳಾಪುರ ತಹಶೀಲ್ದಾರ್ ಹಾಗೂ ನಂದಿಗಿರಿಧಾಮ ಪೊಲೀಸ್ ಠಾಣೆಯ ಪಿಎಸ್ಐ, ನಿರ್ಗತಿಕರಿಗೆ ಉಚಿತ ತರಕಾರಿ ವಿತರಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ. ತಾಲೂಕಿನ ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯ ನಂದಿ ಗ್ರಾಮದ ಬಳಿ 40ಕ್ಕೂ ಹೆಚ್ಚು ಮಂದಿ ಟೈಲ್ಸ್ ಕೆಲಸ ಮಾಡುತ್ತಾರೆ. ಇವರು ಮಧ್ಯ …
Read More »ದೆಹಲಿ ಜಮಾತ್ನಿಂದ ಬಂದಿದ್ದ 17 ಜನರ ವರದಿ ನೆಗೆಟಿವ್: ಬೀದರ್ ಜಿಲ್ಲಾಧಿಕಾರಿ
ಬೀದರ್: ದೆಹಲಿ ಜಮಾತ್ನಿಂದ ಬಂದಿದ್ದ 17 ಜನರ ಕೊರೊನಾ ವೈದ್ಯಕೀಯ ವರದಿ ನೆಗಟಿವ್ ಬಂದಿದೆ ಎಂದು ಬೀದರ್ ಜಿಲ್ಲಾಧಿಕಾರಿ ಹೆಚ್.ಆರ್.ಮಹಾದೇವ್ ಕೊರೊನಾ ಮಹಾಮಾರಿಗೆ ಗಡಿ ಜಿಲ್ಲೆ ಬೀದರ್ ತತ್ತರಿಸಿ ಹೋಗಿದೆ. ಜಮಾತ್ ಧಾರ್ಮಿಕ ಕಾರ್ಯಕ್ರಮ ಕಂಟವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿ, ಜಮಾತ್ ಗೆ ಹೋಗಿದ್ದ ಬೀದರ್ ಮೂಲದ 28 ಜನರಲ್ಲಿ 10 ಜನರಿಗೆ ಈಗಾಗಾಲೇ ಕೊರೊನಾ ಸೋಂಕು ಧೃಡ ಪಟ್ಟಿದೆ. ಅನುಮಾವಿದ್ದ ಕಾರಣ ಇನ್ನೊಬ್ಬರ ವರದಿ ಬಾಕಿಯಿದೆ. …
Read More »ಜಿಲ್ಲಾಡಳಿತ ನೀಡಿದ್ದ ಪ್ರಕಟಣೆಯಲ್ಲಿ ಉಂಟಾಗಿದ್ದ ಗೊಂದಲಕ್ಕೆ ರಾಜ್ಯ ಸರಕಾರವೇ ತೆರೆ ಎಳೆದಿದೆ.
ಕೊರೋನಾ ಸಂಬಂಧ ರಾಜ್ಯ ಸರಕಾರ ಮತ್ತು ಜಿಲ್ಲಾಡಳಿತ ನೀಡಿದ್ದ ಪ್ರಕಟಣೆಯಲ್ಲಿ ಉಂಟಾಗಿದ್ದ ಗೊಂದಲಕ್ಕೆ ರಾಜ್ಯ ಸರಕಾರವೇ ತೆರೆ ಎಳೆದಿದೆ. ಇನ್ನು ಮುಂದೆ ಜಿಲ್ಲಾಧಿಕಾರಿಗಳಿಗೆ ಕೊರೋನಾ ಪಾಸಿಟಿವ್ ಕುರಿತು ಮಾಹಿತಿ ನೀಡುವ ಅಧಿಕಾರ ಇಲ್ಲ. ರಾಜ್ಯ ಸರಕಾರವೇ ಮಾಹಿತಿ ನೀಡಲಿದೆ ಎಂದು ಸ್ಪಷ್ಟಪಡಿಸಲಾಗಿದೆ. ಇಂದು ಬೆಳಗಾವಿಯಲ್ಲಿ ಯಾವುದೇ ಪಾಸಿಟಿವ್ ವರದಿ ಇಲ್ಲ ಎಂದು ಜಿಲ್ಲಾಡಳಿತ ತಿಳಿಸಿದ್ದರೆ, 3 ಪಾಸಿಟಿವ್ ವರದಿ ಬಂದಿದೆ ಎಂದು ರಾಜ್ಯಸರಕಾರ ಹೇಳಿತ್ತು. ಇದರಿಂದ ಸರಕಾರಕ್ಕೆ ತೀವ್ರ …
Read More »ಛತ್ತೀಸ್ಗಢ ರಾಜ್ಯದ ದಂಪತಿ ತಮಗೆ ಜನಿಸಿದ ಅವಳಿ ಮಕ್ಕಳಿಗೆ ‘ಕೊರೊನಾ’ ಮತ್ತು ‘ಕೋವಿಡ್’ ಎಂದು ನಾಮಕರಣ
ರಾಯ್ಪುರ: ದೇಶಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಕೋವಿಡ್-19 ಹಾಗೂ ಕೊರೊನಾ ಎಂಬ್ ಹೆಸರು ಕೇಳಿದರೇ ಜನರು ಬೆಚ್ಚಿ ಬೀಳುವ ಸ್ಥಿತಿ ಎದುರಾಗಿದೆ. ಇಂತಹ ಸಂದರ್ಭದಲ್ಲಿ ಛತ್ತೀಸ್ಗಢ ರಾಜ್ಯದ ದಂಪತಿ ತಮಗೆ ಜನಿಸಿದ ಅವಳಿ ಮಕ್ಕಳಿಗೆ ‘ಕೊರೊನಾ’ ಮತ್ತು ‘ಕೋವಿಡ್’ ಎಂದು ನಾಮಕರಣ ಮಾಡಿರುವುದು ಅಚ್ಚರಿ ಮೂಡಿಸಿದೆ. ರಾಯ್ಪುರ ಮೂಲದ ದಂಪತಿಗೆ ಮಾರ್ಚ್ 27ರ ಮುಂಜಾನೆ ಅವಳಿ ಮಕ್ಕಳು ಜನಿಸಿದ್ದು, ಒಂದು ಗಂಡು ಮತ್ತು ಒಂದು ಹೆಣ್ಣು ಮಗುವಾಗಿದೆ. ಕೊರೊನಾ …
Read More »ಸೋಮವಾರದಿಂದ ನಗರದ ಹೊರವಲಯದ ಹಿಂಡಾಲ್ಕೋ ಮೈದಾನ, ಆರ್.ಟಿ.ಓ ಮೈದಾನ, ಪೊದ್ದಾರ್ ಶಾಲಾ ಮೈದಾನ ಮಾತ್ರವೇ ತರಕಾರಿ ಮಾರಾಟಕ್ಕೆ ಅವಕಾಶ
ಕೊರೋನಾ ಹಿನ್ನೆಲೆಯಲ್ಲಿ ಇಲ್ಲಿನ ಎಪಿಎಂಸಿ ಪ್ರಾಂಗಣದಲ್ಲಿ ಜನಸಂದಣಿ ಕಡಿಮೆಗೊಳಿಸುವ ದೃಷ್ಟಿಯಿಂದ ನಗರದ ಹೊರವಲಯದ ನಾಲ್ಕು ದಿಕ್ಕುಗಳಲ್ಲಿ ಪ್ರತ್ಯೇಕ ಹೋಲಸೇಲ್ ತರಕಾರಿ ಮಾರಾಟಕ್ಕೆ ಸ್ಥಳ ನಿಗದಿಪಡಿಸಲಾಗಿದ್ದು, ಸೋಮವಾರದಿಂದ ನಿಗದಿತ ನಾಲ್ಕು ಸ್ಥಳಗಳಲ್ಲಿ ಮಾತ್ರವೇ ತರಕಾರಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದರು. ಎಪಿಎಂಸಿ ಕಚೇರಿಯಲ್ಲಿ ಶುಕ್ರವಾರ (ಏ.೩) ನಡೆದ ವರ್ತಕರ ಸಭೆಯಲ್ಲಿ ಅವರು ಮಾತನಾಡಿದರು. ಸೋಮವಾರದಿಂದ ನಗರದ ಹೊರವಲಯದ ಹಿಂಡಾಲ್ಕೋ ಮೈದಾನ, ಆರ್.ಟಿ.ಓ ಮೈದಾನ, ಪೊದ್ದಾರ್ ಶಾಲಾ ಮೈದಾನ …
Read More »
Laxmi News 24×7