ವಾಷಿಂಗ್ಟನ್ : ವಿಶ್ವದಾದ್ಯಂತ ಕೊರೋನಾ ಮಹಾಮಾರಿ ರಣಕೇಕೆ ಹಾಕುತ್ತಿದ್ದು, ಬಲಿಷ್ಠ ರಾಷ್ಟ್ರಗಳ ಜಂಗಾಭಲವನ್ನೇ ಕುಸಿಯುವಂತೆ ಮಾಡಿದೆ. ಕೊರೋನಾ ಪೀಡಿತ ರಾಷ್ಟ್ರಗಳ ಆರ್ಥಿಕತೆ ಪಾತಾಳಕ್ಕೆ ಕುಸಿಯುತ್ತಿದ್ದು ಸಂಕಷ್ಟಗಳನ್ನು ಎದುರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದಷ್ಟೇ ಅನೇಕ ದೇಶಗಳಿಗೆ ನೆರವಾಗಲು ಮಂದಾಗಿದ್ದ ವಿಶ್ವಬ್ಯಾಂಕ್, 12 ಶತಕೋಟಿ ಡಾಲರ್ ವರೆಗೆ ನೆರವು ನೀಡುವುದಾಗಿ ಘೋಷಣೆ ಮಾಡಿತ್ತು. ಇದರಂತೆ ಇದೀಗ ಭಾರತಕ್ಕೆ 1 ಬಿಲಿಯನ್ ಡಾಲರ್ ಗಳಷ್ಟು ತುರ್ತು ನೆರವು ನೀಡಲು ಇದೀಗ ಒಪ್ಪಿಗೆ …
Read More »ನರೇಂದ್ರ ಮೋದಿಗೆ ಸಂದೇಶ ನೀಡಿದಂತೆ ದೀಪ ಬೆಳಗಿಸುವ ಮೂಲಕ ಒಗ್ಗಟ್ಟನ್ನು ಪ್ರದರ್ಶನ ಮಾಡೋಣ: ಚಿವ ರಮೇಶ ಜಾರಕಿಹೊಳಿ
ಬೆಳಗಾವಿ: ಕೊರೊನಾ ಸೋಂಕು ನಿರ್ಮೂಲನೆಗೆ ಹೆಜ್ಜೆ ಹಾಕುತ್ತಿರುವ ನಾವು ಏ.5ರಂದು ಪ್ರಧಾನಿ ನರೇಂದ್ರ ಮೋದಿಗೆ ಸಂದೇಶ ನೀಡಿದಂತೆ ದೀಪ ಬೆಳಗಿಸುವ ಮೂಲಕ ಒಗ್ಗಟ್ಟನ್ನು ಪ್ರದರ್ಶನ ಮಾಡೋಣವೆಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ ಅವರು,ಕೊರೊನಾ ಸೋಂಕು ತಡೆಗಟ್ಟಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕ್ರಮಗಳನ್ನು ಕೈಗೊಂಡಿವೆ. ಈ ನಿಟ್ಟಿನಲ್ಲಿ ಜನರು ನಿಯಮಗಳನ್ನು ಪಾಲಿಸಬೇಕು ಎಂದರು. ಭಾರತವನ್ನು ಕೊರೊನಾ ಸೋಂಕು ಮುಕ್ತ ಮಾಡುವ ನಮ್ಮ ಸಂಕಲ್ಪ …
Read More »ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದವರೆಲ್ಲರೂ ಕಡ್ಡಾಯವಾಗಿ ಪಾಸಣೆಗೆ ಒಳಗಾಗಬೇಕು:ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು,ಏ.2-ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದವರೆಲ್ಲರೂ ಕಡ್ಡಾಯವಾಗಿ ಸ್ವಯಂಪ್ರೇರಿತರಾಗಿ ವೈದ್ಯಕೀಯ ತಪಾಸಣೆಗೆ ಒಳಗಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಜೀವಕ್ಕಿಂತ ಯಾವ ಧರ್ಮವೂ ದೊಡ್ಡದಲ್ಲ. ತಪಾಸಣೆ ಮಾಡಲು ಬಂದ ವೈದ್ಯಕೀಯ ಸಿಬ್ಬಂದಿಯ ಮೇಲೆ ಹಲ್ಲೆ ಮಾಡುವುದು, ತಿರುಗಿ ಬೀಳುವುದು ಖಂಡನೀಯ ಎಂದು ಟ್ವಿಟರ್ ನಲ್ಲಿ ತಿಳಿಸಿದ್ದಾರೆ. ದೇಶದ ಸ್ವಾಸ್ಥ್ಯ ಮತ್ತು ಸಂವಿಧಾನಕ್ಕಿಂತ ಯಾರೂ ದೊಡ್ಡವರಲ್ಲ. ಬೆಂಗಳೂರಿನ ಹೆಗಡೆನಗರದ ಬಳಿ ಬರುವ ಸಾಧಿಕ್ನಗರದಲ್ಲಿ ಆಶಾ ಕಾರ್ಯಕರ್ತೆಯರು ತಪಾಸಣೆ ಮಾಡುವ …
Read More »ರಾಮನವಮಿಗೆ ತಟ್ಟದ ಲಾಕ್ಡೌನ್ ಬಿಸಿ- ಮುಗಿಬಿದ್ದು ದರ್ಶನ ಪಡೆದ ರಾಮ ಭಕ್ತರು
ರಾಯಚೂರು: ಕೊರೊನಾ ವೈರಸ್ ಭೀತಿ ಹಿನ್ನೆಲೆ ಇಡೀ ದೇಶವೇ ಲಾಕ್ಡೌನ್ ಆಗಿದೆ. ಎಲ್ಲಾ ದೇವಾಲಯಗಳು ಬಂದ್ ಆಗಿವೆ. ಆದರೆ ರಾಯಚೂರಿನಲ್ಲಿ ರಾಮನವಮಿಗೆ ಮಾತ್ರ ಲಾಕ್ಡೌನ್ ಬಿಸಿ ತಟ್ಟಲಿಲ್ಲ. ಬೆಳಗ್ಗೆಯಿಂದ ರಾಮ ಭಕ್ತರು ನಿರಂತರವಾಗಿ ದರ್ಶನ ಪಡೆದಿದ್ದಾರೆ. ನಗರದ ಸ್ಟೇಷನ್ ರಸ್ತೆಯಲ್ಲಿರುವ ರಾಮಮಂದಿರಲ್ಲಿ ಭಕ್ತರು ಯಾವ ಸಾಮಾಜಿಕ ಅಂತರವೂ ಕಾಯ್ದುಕೊಳ್ಳದೆ ಮುಗಿಬಿದ್ದು ದರ್ಶನ ಪಡೆದಿದ್ದಾರೆ. ಮಂದಿರದ ಮುಖ್ಯದ್ವಾರಕ್ಕೆ ಬೀಗ ಹಾಕಿದ್ದರೂ ಪಕ್ಕದ ಚಿಕ್ಕ ದ್ವಾರದಿಂದ ಭಕ್ತರ ಪ್ರವೇಶಕ್ಕೆ ಅರ್ಚಕರು ಅನುವು ಮಾಡಿಕೊಟ್ಟಿದ್ದಾರೆ …
Read More »ದೆಹಲಿಯ ಜಮಾತ್ ಸಭೆಯಿಂದ ದೇಶಾದ್ಯಂತ ಕೊರೊನಾ ಹರಡಿದ್ದು ಹೇಗೆ?
ತಬ್ಲಿಘಿ ಸಭೆಗೆ ಹಾಜರಾಗಿದ್ದ ತಮಿಳುನಾಡಿನ 264 ಮಂದಿಗೆ ಕೊರೊನಾ ನವದೆಹಲಿ: ದೇಶದ ಒಟ್ಟು ಕೊರೊನಾ ಸೋಂಕಿತರಲ್ಲಿ ಶೇ.20 ರಷ್ಟು ಜನರು ತಬ್ಲಿಘಿ ಜಮಾತ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದರವೇ ಆಗಿರುವುದು ಆಂತಕಕ್ಕೆ ಕಾರಣವಾಗಿದೆ. ಅಷ್ಟೇ ಅಲ್ಲದೆ ಜಮಾತ್ ಸಭೆಯಲ್ಲಿ ಭಾಗವಹಿಸಿದ್ದ 19 ಮಂದಿ ವಿವಿಧ ರಾಜ್ಯಗಳಲ್ಲಿ ಸಾವನ್ನಪ್ಪಿದ್ದಾರೆ. ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ಮಾರ್ಚ್ ಮೊದಲ ವಾರದಿಂದ ನಡೆದ ಸಭೆಯಲ್ಲಿ ಸುಮಾರು 12 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿ ಬಳಿಕ ಊರುಗಳಿಗೆ ತೆರಳಿದ್ದರು. …
Read More »ಕೊರೊನಾ ವೈರಾಣು ಭೀತಿಯಿಂದ ಅಂತ್ಯಸಂಸ್ಕಾರ ನಡೆಸಲು ಹಿಂದೇಟು ಹಾಕಿದರು…! ಕೊನೆಗೆ ನಾಗರಿಕ ಸಮಿತಿಯಿಂದ ಅಂತ್ಯಸಂಸ್ಕಾರ ನಡೆಯಿತು.
ಕೊರೊನಾ ವೈರಾಣು ಭೀತಿಯಿಂದ ಅಂತ್ಯಸಂಸ್ಕಾರ ನಡೆಸಲು ಹಿಂದೇಟು ಹಾಕಿದರು…! ಕೊನೆಗೆ ನಾಗರಿಕ ಸಮಿತಿಯಿಂದ ಅಂತ್ಯಸಂಸ್ಕಾರ ನಡೆಯಿತು. ಉಡುಪಿ,ಏ.2; ಕೊರೊನಾ ವ್ಯಾಧಿಯ ಭಯದಿಂದ ವೃದ್ಧನ ಅಂತ್ಯಸಂಸ್ಕಾರ ನಡೆಸಲು ಮನೆ ಮಂದಿ ಭಯಭೀತರಾಗಿ ಹಿಂದೇಟು ಹಾಕಿದರು. ಕೊನೆಗೆ ಉಡುಪಿ ಜಿಲ್ಲಾ ನಾಗರಿಕ ಸಮಿತಿ, ವೃದ್ಧನ ಅಂತ್ಯಸಂಸ್ಕಾರವನ್ನು ನೆರವೆರಿಸಿತು. ಇಂತಹ ಮಾನವಿತೆಯ ಸತ್ಕಾರ್ಯವು ಉಡುಪಿಯಲ್ಲಿ ಮಾ.30 ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಸಿದ್ಧಾಪುರ- ಕಮಲಶಿಲೆಯ ನಿವಾಸಿ ಮಂಜುವೀರ( 80ವ) ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಕಳೆದ …
Read More »ಕೊರೋನಾ ಸೋಂಕು ತಡೆಗಟ್ಟೋಕೆ ಸರ್ಕಾರ ಕಠಿಣಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದರೆ, ಇಲ್ಲೊಬ್ಬ ವ್ಯಕ್ತಿ ಕೊರೋನಾ ಹರಡೋಕೆ ನೋಟುಗಳಿಗೆ ತನ್ನ ಎಂಜಲು ತಾಗಿಸುವ ವೀಡಿಯೋ ವೈರಲ್ ಮಾಡಿದ್ದಾನೆ.
ಕೊರೋನಾ ಸೋಂಕು ತಡೆಗಟ್ಟೋಕೆ ಸರ್ಕಾರ ಕಠಿಣಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದರೆ, ಇಲ್ಲೊಬ್ಬ ಮುಸ್ಲಿಂ ವ್ಯಕ್ತಿ ಕೊರೋನಾ ಹರಡೋಕೆ ನೋಟುಗಳಿಗೆ ತನ್ನ ಎಂಜಲು ತಾಗಿಸುವ ವೀಡಿಯೋ ವೈರಲ್ ಮಾಡಿದ್ದಾನೆ. ಕೊರೋನಾ ಸೋಂಕಿಗೆ ಮದ್ದು ಇಲ್ಲ, ಇದು ಅಲ್ಲಾನ ಕೊಡುಗೆ ಎಂದು ವೀಡಿಯೋದಲ್ಲಿ ಹೇಳಿರುವ ಆತ, ನೋಟುಗಳಿಗೆ ತನ್ನ ಎಂಜಲು ಅಂಟಿಸಿದ್ದಾನೆ. ಸದ್ಯ ಈ ವೀಡಿಯೋ ವೈರಲ್ ಆಗಿದ್ದು, ಇದನ್ನು ನೋಡಿದ ಜನ ಮುಸ್ಲಿಮರ ಜೊತೆ ವ್ಯಾಪಾರ ವ್ಯವಹಾರ ಮಾಡಬೇಡಿ ಎಂದು ಕರೆಕೊಟ್ಟಿದ್ದಾರೆ. ವೀಡಿಯೋ ನೋಡಿ
Read More »ರಾಜ್ಯದಲ್ಲಿ 312 ಸ್ಲೀಪರ್ ಕೋಚ್ ರೈಲು ಬೋಗಿಗಳನ್ನು ಐಸೋಲೇಷನ್ ವಾರ್ಡ್ಗಳಾಗಿ ಪರಿವರ್ತನೆ
ಬೆಂಗಳೂರು : ಕೊರೊನಾ ಚಿಕಿತ್ಸೆಗೆ ಐಸೋಲೇಷನ್ ವಾರ್ಡ್ಗಳ ಕೊರತೆ ನೀಗಿಸಲು ಆರೋಗ್ಯ ಇಲಾಖೆ ಜೊತೆ ರೈಲ್ವೆ ಇಲಾಖೆ ಕೈಜೋಡಿಸಿದ್ದು, ರಾಜ್ಯದಲ್ಲಿ 312 ಸ್ಲೀಪರ್ ಕೋಚ್ ರೈಲು ಬೋಗಿಗಳನ್ನು ಐಸೋಲೇಷನ್ ವಾರ್ಡ್ಗಳಾಗಿ ಪರಿವರ್ತಿಸುವ ಕೆಲಸ ಆರಂಭಿಸಲಾಗಿದೆ. ಕೋವಿಡ್ -19 ಮಹಾಮಾರಿಗೆ ಸಿಲುಕಿದವರ ಚಿಕಿತ್ಸೆಗೆ ಅಗತ್ಯವಾದ ಐಸೋಲೇಷನ್ ಕೊರತೆ ನೀಗಿಸಲು ರೈಲ್ವೆ ಇಲಾಖೆ ಮುಂದಾಗಿದ್ದು ದೇಶಾದ್ಯಂತ 5 ಸಾವಿರ ಬೋಗಿಗಳನ್ನು ಐಸೋಲೇಷನ್ ವಾರ್ಡ್ಗಳಾಗಿ ಪರಿವರ್ತಿಸಲಾಗುತ್ತಿದೆ. ಅದರ ಭಾಗವಾಗಿ ಕೊರೊನಾ ಸೋಂಕಿತರನ್ನು ಇರಿಸಲು ನೈರುತ್ಯ …
Read More »10 ಲಕ್ಷಕ್ಕೂ ಅಧಿಕ ಜನಸಂಖ್ಯೆ ಇರುವ ಧಾರಾವಿ ಸ್ಲಂ ಮೇಲೆ ಕೊರೊನಾ ಕರಿನೆರಳು
ಮುಂಬೈ: ಸುಮಾರು 10 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ, ಏಷ್ಯಾದ ಅತಿ ದೊಡ್ಡ ಸ್ಲಂ ಎನಿಸಿಕೊಂಡಿರುವ ಧಾರಾವಿಯಲ್ಲಿ ಎರಡನೇ ಕೊರೊನಾ ಸೋಂಕಿತ ಪ್ರಕರಣ ವರದಿಯಾಗಿದೆ. 52 ವರ್ಷದ ಬಿಎಂಸಿ(ಬೃಹನ್ಮುಂಬೈ ಮುನಿಸಿಪಲ್ ಕಾರ್ಪೋರೇಶನ್) ಸ್ಯಾನಿಟೈಸೇಶನ್ ಕೆಲಸಗಾರನಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಈತ ವರ್ಲಿ ಪ್ರದೇಶದ ನಿವಾಸಿಯಾಗಿದ್ದು, ಇತ್ತೀಚೆಗೆ ಧಾರಾವಿಯಲ್ಲಿ ಕೆಲಸ ಮಾಡಲು ವರ್ಗಾಯಿಸಲಾಗಿತ್ತು. ವ್ಯಕ್ತಿಯಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದ ಹಿನ್ನೆಲೆ ಬಿಎಂಸಿ ಅಧಿಕಾರಿಗಳು ಆತನಿಗೆ ಪರೀಕ್ಷೆ ಮಾಡಿಸುವಂತೆ …
Read More »ಬೆಳಗಿನಿಂದ ಮಧ್ಯಾಹ್ನದವರೆಗೆ ಕೊರೋನಾಗೆ 7 ರಾಜ್ಯಗಳಲ್ಲಿ 7 ಸಾವು..!
ನವದೆಹಲಿ/ಮುಂಬೈ, ಏ.2-ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಸಾವಿನ ಪ್ರಕರಣಗಳು ಹೆಚ್ಚುತ್ತಲೇ ಇದೆ. ಇಂದು ಬೆಳಗಿನಿಂದ ಮಧಾಹ್ಯದವರೆಗೆ ಒಟ್ಟು ಏಳು ರಾಜ್ಯಗಳಲ್ಲಿ ಏಳು ಸಾವು ಸಂಭವಿಸಿದ್ದು, ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಹರಿಯಾಣ, ಪಂಜಾಬ್, ಮಹಾರಾಷ್ಟ್ರ, ಗುಜರಾತ್, ಅರುಣಾಚಲ ಪ್ರದೇಶ, ಮಧ್ಯಪ್ರದೇಶ ಹಾಗೂ ರಾಜಸ್ತಾನ ರಾಜ್ಯಗಳಲ್ಲಿ ಈ ಸಾವುಗಳು ವರದಿಯಾಗಿವೆ. ಹರಿಯಾಣದಲ್ಲಿ ಪ್ರಥಮ ಕೋವಿಡ್-19 ಸಾವು ಸಂಭವಿಸಿದೆ. ಸಂಬಾಲ ಪ್ರದೇಶದ 67 ವರ್ಷದ ವೃದ್ದರೊಬ್ಬರನ್ನು ಹೆಮ್ಮಾರಿ ಬಲಿ ಪಡೆದಿದೆ. ಹರಿಯಾಣಗೆ ಹೊಂದಿಕೊಂಡಿರುವ …
Read More »
Laxmi News 24×7