ಕೂಡ್ಲಿಗಿ ತಾಂಡಾಗಳಲ್ಲಿ ಜಾಗೃತಿ:ಕೊರೋನಾ ಭಯ ಬಿಡಿ,ಮುಂಜಾಗೃತ ಕ್ರಮಗಳನ್ನು ಪಾಲಿಸಿ-ಸ್ವರೂಪಾನಂದ ಎಮ್.<->ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕಿನ ಬಿ.ಬಿ.ತಾಂಡಾ ಹಾಗು ದೂಪದಳ್ಳಿ ತಾಂಡಾಗಳಲ್ಲಿ ಜನತೆಗೆ ಆರೋಗ್ಯ ಇಲಾಖೆ.ಪೊಲೀಸ್ ಇಲಾಖೆ ಸಹಯೋಗದೊಂದಿಗೆ ತಾಲೂಕು ಆಡಳಿತ ಕೊರೋನಾ ವೈರಸ್ ಕುರಿತು ಜಾಗೃತಿ ಮೂಡಿಸಲಾಯಿತು. ಕೊರೋನಾ ಕುರಿತು ಬರಹಗಾರ ಹಾಗು ಪೊಲೀಸ್ ಪೇದೆ ಸ್ವರೂಪನಂದ ಎಮ್.ಕೊಟ್ಟೂರು ಮಾತನಾಡಿದರು.ರೋಗದ ಬಗ್ಗೆ ಅನಗತ್ಯ ಆತಂಕ ಭಯ ಪಡಬಾರದು.ಅಗತ್ಯ ಮುಂಜಾಗೃತ ಕ್ರಮಗಳನ್ನು ಎಲ್ಲರೂ ಪಾಲಿಸಲೇಬೇಕು ಅಂದಾಗ ರೋಗದ ವಿರುದ್ಧ ಜಯ ಸಾಧಿಸಲು …
Read More »ಸಾಮಾಜಿಕ ಅಂತರ ಕಾಯ್ದುಕೊಳ್ಳೋಣ, ನವ ಭಾರತ ಕಟ್ಟೋಣ” ಸೌ. ಶಶಿಕಲಾ ಜೊಲ್ಲೆ
ಚಿಕ್ಕೋಡಿ “ಸಾಮಾಜಿಕ ಅಂತರ ಕಾಯ್ದುಕೊಳ್ಳೋಣ, ನವ ಭಾರತ ಕಟ್ಟೋಣ”ಬೆಂಗಳೂರಿನಲ್ಲಿ ನಡೆದ ವಿಧಾನ ಸಭೆಯ ಅಧಿವೇಶನ ಮುಗಿಸಿ ಬಂದ ತಕ್ಷಣ, ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕೊರೋನಾ ವೈರಾಣು ಹರಡುವುದನ್ನು ತಪ್ಪಿಸುವ ಸಲುವಾಗಿ, ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಕೊಂಡು, ಒಬ್ಬರಿಗೊಬ್ಬರು ಅಂತರ ಕಾಯ್ದುಕೊಂಡು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಹಾಗೂ ಚಿಕ್ಕೋಡಿ …
Read More »ಮನೆ ಬಾಗಿಲಿಗೆ ತರಕಾರಿ, ಹೂ, ಹಣ್ಣು ಬರುತ್ ಮಾರ್ಕೆಟ್ಗೆ ಯಾರೂ ಬರಬೇಡಿತ:ಗದಗ ಎಸ್.ಪಿ ಯತೀಶ್
ಗದಗ: ಲಾಕ್ಡೌನ್ ಮುಗಿಯುವರೆಗೆ ತರಕಾರಿ ಮಾರ್ಕೆಟ್ ಬಂದ್ ಮಾಡಲಾಗಿದ್ದು, ವ್ಯಾಪಾರಸ್ಥರು ತಳ್ಳುವ ಗಾಡಿ ಮೂಲಕ ನಗರದ ವಾರ್ಡ್ಗಳಿಗೆ ಸಂಚರಿಸಿ ಮಾರಾಟ ಮಾಡಬೇಕು ಎಂದು ಎಸ್.ಪಿ ಯತೀಶ್ ತಿಳಿಸಿದರು. ನಗರಸಭೆ ಆವರಣದಲ್ಲಿ ತರಕಾರಿ ಹಾಗೂ ಬೀದಿಬದಿ ವ್ಯಾಪಾರಸ್ಥರೊಂದಿಗೆ ಸಭೆ ನಡೆಸಿದರು. ಈ ಸಭೆನಲ್ಲಿ ಅಧಿಕಾರಿಗಳು ಹಾಗೂ ವ್ಯಾಪಾರಸ್ಥರು ಅಂತರ ಕಾಯ್ದುಕೊಂಡಿದ್ದರು. ಪ್ರತಿ ವಾರ್ಡ್ಗೆ ಎಂಟು ಜನ ತರಕಾರಿ ಮಾರಾಟಗಾರರನ್ನು ನೇಮಕ ಮಾಡಲಾಗುತ್ತದೆ. ಯಾರ್ಯಾರು ಯಾವ ಯಾವ ಏರಿಯಾ ಎಂಬುದನ್ನು ತರಕಾರಿ ಹಾಗೂ …
Read More »ಜನರು ಮನೆಯಿಂದ ಹೊರ ಬರದಂತೆ ಚಿಕ್ಕೋಡಿ ಪೊಲೀಸರಿಂದ ಹೊಸ ಪ್ಲಾನ್
ಚಿಕ್ಕೋಡಿ: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 14ರವರೆಗೆ ದೇಶಾದ್ಯಂತ ಲಾಕ್ಡೌನ್ ಘೋಷಿಸಿದ್ದಾರೆ. ಆದರೆ ಅನೇಕರು ತರಕಾರಿ ಖರೀದಿಗೆ ಅಂತ ಮನೆಯಿಂದ ಹೊರ ಬರುತ್ತಿದ್ದಾರೆ. ಹೀಗಾಗಿ ಚಿಕ್ಕೋಡಿ ಪೊಲೀಸರು ಪ್ಲಾನ್ ಮಾಡಿ ಮನೆಯಿಂದ ಜನರು ಹೊರ ಬರದಂತೆ ತಡೆಯಲು ಪ್ರಯತ್ನಿಸುತ್ತಿದ್ದಾರೆ. ಪೊಲೀಸರು ತಳ್ಳುವ ಗಾಡಿ ಅಥವಾ ಆಟೋಗಳಲ್ಲಿ ತರಕಾರಿ ಮಾರುವ ಒಟ್ಟು 12 ಜನರ ಹೆಸರು ಹಾಗೂ ಮೊಬೈಲ್ ನಂಬರ್ ಪಡೆದುಕೊಂಡಿದ್ದಾರೆ. ಅವರಿಗೆ ನಗರದ ವಿವಿಧ …
Read More »21 ದಿನಗಳ ಲಾಕ್ಡೌನ್ನಿಂದಾಗಿ ಭಾರತ 9 ಲಕ್ಷ ಕೋಟಿ ನಷ್ಟ ಅನುಭವಿಸಲಿದೆ; ಆತಂಕ ವ್ಯಕ್ತಪಡಿಸಿದ ಆರ್ಥಿಕ ತಜ್ಞರು
ಮುಂಬೈ (ಮಾರ್ಚ್ 25); ಕೊರೋನಾ ಸೋಂಕು ಹಬ್ಬದಂತೆ ತಡೆಯುವ ಸಲುವಾಗಿ ರಾಷ್ಟ್ರವ್ಯಾಪಿ ಕರೆ ನೀಡಿರುವ 21`ದಿನಗಳ ಲಾಕ್ಡೌನ್ನಿಂದಾಗಿ ಭಾರತ ಸುಮಾರು 120 ಬಿಲಿಯನ್ (ಭಾರತೀಯ ಹಣದಲ್ಲಿ 9 ಲಕ್ಷ) ಕಳೆದುಕೊಳ್ಳಲಿದೆ. ಅಂದರೆ ಅಂದಾಜು ಭಾರತದ ಶೇ. 4 ರಷ್ಟು ಜಿಡಿಪಿ ನಷ್ಟವಾಗಲಿದೆ. ಹೀಗಾಗಿ ಕೇಂದ್ರ ಸರ್ಕಾರ ವಿಶೇಷ ಆರ್ಥಿಕ ಪ್ಯಾಕೇಜ್ ಅನ್ನು ಘೋಷಿಸುವ ಅಗತ್ಯವಿದೆ ಎಂದು ಆರ್ಥಿಕ ತಜ್ಞರು ಸೂಚನೆ ನೀಡಿದ್ದಾರೆ. ಏಪ್ರಿಲ್ 3 ರಂದು ತನ್ನ ಮೊದಲ ದ್ವಿ-ಮಾಸಿಕ ನೀತಿ …
Read More »ಕತ್ರಿನಾ ಪಾತ್ರೆ ತೊಳೆಯುವ ವಿಡಿಯೋ ನೋಡಿ ನಮ್ಮ ಮನೆಗೂ ಬನ್ನಿ ಎಂದ ಬಾಲಿವುಡ್ ನಟ ಅರ್ಜುನ್ ಕಫೂರ್,
ಕೋರೋನಾ ವೈರಸ್ ಭೀತಿಯಿಂದಾಗಿ ಮನೆಯಲ್ಲಿಯೇ ವಾಸವಾಗಿರುವ ನಟಿ ಕತ್ರಿನಾ ಕೈಫ್ ಇತ್ತೀಚೆಗೆ ಪಾತ್ರೆ ತೊಳೆಯುತ್ತಿರುವ ವಿಡಿಯೋವನ್ನು ಸಾಮಾಜಿಕ ತಾಣದಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋ ಗಮನಿಸಿದ ಬಾಲಿವುಡ್ ನಟ ಅರ್ಜುನ್ ಕಫೂರ್, ಕತ್ರಿನಾರ ಕಾಲೆಳೆದಿದ್ದಾರೆ. ಕೊರೋನಾದಿಂದಾಗಿ ದೇಶವೇ ಸಂಫೂರ್ಣ ಲಾಕ್ ಡೌನ್ ಆಗಿದೆ. ಜನಸಾಮಾನ್ಯರಿಂದ ಹಿಡಿದು, ಸೆಲೆಬ್ರಿಟಿಗಳು ಕೂಡ ಮನೆಯಲ್ಲಿ ಕುಳಿತು ಕೊಳ್ಳುವ ಪರಿಸ್ಥಿತಿ ಉಂಟಾಗಿದೆ. ಈ ಸಂದರ್ಭದಲ್ಲಿ ಬಾಲಿವುಡ್ ಸೆಲೆಬ್ರಿಟಿಗಳು ಮನೆಯಲ್ಲಿ ಮಾಡುತ್ತಿರುವ ಕೆಲಗಳನ್ನು, ದೈನಂದಿನ ದಿನಚರಿಗಳನ್ನು ಸಾಮಾಜಿಕ ತಾಣದಲ್ಲಿ ವಿಡಿಯೋ …
Read More »ಹಾಸನದಲ್ಲಿ ಹೆಚ್ಚಿದ ಕೊರೋನಾ ಭೀತಿ; ಇಡೀ ಊರಿಗೆ ಊರೇ ಹೋಮ್ ಐಸೋಲೇಷನ್ನಲ್ಲಿ!
ಹಾಸನ (ಮಾ. 25): ಹಾಸನದಲ್ಲಿ ಮತ್ತೆ ಕೊರೋನಾ ಭೀತಿ ಹೆಚ್ಚಾಗಿದ್ದು, ಇಲ್ಲಿನ ಒಂದು ಊರಿಗೆ ಊರೇ ಹೋಂ ಐಸೋಲೇಷನ್ನಲ್ಲಿ ಇರುವಂತೆ ಸೂಚನೆ ನೀಡಲಾಗಿದೆ. ಹಾಸನದ ಅರಕಲಗೂಡು ತಾಲೂಕಿನ ರಾಂಪುರ ಗ್ರಾಮದ 75 ಜನರಿಗೆ ಹೋಮ್ ಐಸೋಲೇಷನ್ನಲ್ಲಿರುವಂತೆ ಸೂಚನೆ ನೀಡಲಾಗಿದೆ. ಈ ಊರಿನ ಯಾರೂ ಮನೆಯಿಂದ ಹೊರಗೆ ಹೋಗದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಇಲ್ಲಿನ ಗ್ರಾಮಸ್ಥರ ಕೈಗೆ ಸೀಲ್ ಹಾಕಿದ್ದಾರೆ. ಮಸ್ಕತ್, ದುಬೈ, ಮಂಗಳೂರಿನಿಂದ ಬಂದಿರುವ 75 ಮಂದಿ ಈ ಗ್ರಾಮದಲ್ಲಿದ್ದಾರೆ. …
Read More »ದೇಶಾದ್ಯಂತ 21 ದಿನಗಳ ಲಾಕ್ ಡೌನ್ – ವಿದೇಶದಿಂದ ಬೆಂಗಳೂರಿಗೆ ಬಂದ 14 ಸಾವಿರ ಜನರ ಪತ್ತೆ ಹಚ್ಚಿದ ಪೊಲೀಸರು
ಬೆಂಗಳೂರು(ಮಾ.25) : ಕೊರೋನಾ ಭೀತಿಯ ಹಿನ್ನೆಲೆ ದೇಶಾದ್ಯಂತ 21 ದಿನಗಳ ಲಾಕ್ಡೌನ್ ಮಾಡಲಾಗಿದೆ. ವಿದೇಶದಿಂದ ಬೆಂಗಳೂರಿಗೆ ಬಂದಿದ್ದ ಜನರನ್ನು ಪೊಲೀಸರು ಹಾಗೂ ಬಿಬಿಎಂಪಿ ಸಿಬ್ಬಂದಿಗಳು ಪತ್ತೆ ಮಾಡಿದ್ದಾರೆ. ಕರ್ಪ್ಯೂ ಇರುವುದರಿಂದ ಪೊಲೀಸರು ತೀವ್ರ ಕಟ್ಟೆಚ್ಚರವನ್ನು ವಹಿಸಲಾಗಿದೆ. ವಿದೇಶದಿಂದ ಬೆಂಗಳೂರಿಗೆ ಬಂದಿದ್ದ 14 ಸಾವಿರ ಜನರನ್ನು ಬಿಬಿಎಂಪಿ ಸಿಬ್ಬಂದಿಗಳು ಹಾಗೂ ನಗರ ಪೊಲೀಸರು ಪತ್ತೆ ಹಚ್ಚಿದ್ದಾರೆ. ಫೆಬ್ರವರಿ 13 ರಿಂದ ಮಾರ್ಚ್ 19ರ ಅವಧಿಯಲ್ಲಿ ಬಂದಿದ್ದವರಿಗೆ ಸ್ಟಾಂಪಿಂಗ್ ಮಾಡಲಾಗಿದೆ. ಇವರೆಲ್ಲರು ಬಿಬಿಎಂಪಿ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ …
Read More »ಕೊರೋನಾದಿಂದ ರಾಜ್ಯದಲ್ಲಿ ಎರಡನೇ ಸಾವು?; ಶಂಕಿತೆಯ ವರದಿ ಬಂದ ನಂತರ ದೃಢ
ಆಂಧ್ರಪ್ರದೇಶ ಮೂಲದ 75 ವರ್ಷದ ಮಹಿಳೆ ಮಾರ್ಚ್ 23ರಂದು ಮೆಕ್ಕಾದಿಂದ ವಾಪಸ್ಸಾಗಿ ಗೌರಿ ಬಿದನೂರಿನಲ್ಲಿರುವ ಮಗನ ಮನೆಯಲ್ಲಿ ಕ್ವಾರಟೈನ್ ನಲ್ಲಿದ್ದರು. ಆದರೆ, ಮಾರ್ಚ್ 24 ರಂದು ಅವರಿಗೆ ಉಸಿರಾಟದ ಸಮಸ್ಯೆ ಎದುರಾಗಿತ್ತು ಬೆಂಗಳೂರು (ಮಾರ್ಚ್ 25); ರಾಜ್ಯದಲ್ಲಿ ಕೊರೋನಾ ಸೋಂಕಿನಿಂದಾಗಿ ಮತ್ತೋರ್ವ ಮಹಿಲೆ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.ಆದರೆ, ಆಕೆಯ ಸಾವಿನ ಕುರಿತ ಸಂಪೂರ್ಣ ವರದಿ ಕೈಸೇರುವ ತನಕ ಇದು ಕೊರೋನಾ ಸೋಂಕಿನಿಂದಲೇ ಉಂಟಾದ ಮರಣ ಎಂದು ದೃಢಪಡಿಸಲು ಸಾಧ್ಯವಿಲ್ಲ ಎಂದು ಆರೋಗ್ಯ …
Read More »21 ದಿನ ಮನೆಯಲ್ಲಿ ಇರಬೇಕು.! ಸಂಪೂರ್ಣ ಭಾರತ ಲಾಕ್ ಡೌನ್: ಪ್ರಧಾನಿ ಮೋದಿ
ಪ್ರಧಾನಮಂತ್ರಿಯಾಗಿ ನಾನು ನಿಮಗೆ ಹೇಳ್ತಿಲ್ಲ. ನಿಮ್ಮ ಮನೆಯ ಸದಸ್ಯನಾಗಿ ಕೈಮುಗಿದು ಕೇಳ್ತಿದ್ದಿನಿ. ಇಂದು ರಾತ್ರಿ 12 ಗಂಟೆಯಿಂದ 21 ದಿನ ಮನೆಯಲ್ಲೇ ಇರಿ ಎಂದು ಪ್ರಧಾನ ಮಂತ್ರಿ ನರೇಂದ ಮೋದಿ ಜನರಲ್ಲಿ ವಿನಂತಿಸಿಕೊಂಡ್ರು. ನಿಮ್ಮ ಕುಟುಂಬಗಳನ್ನ ಕಾಪಾಡಲು ನನಗೆ ಇರುವ ಒಂದೇ ಒಂದು ಮಾರ್ಗವಿದು. ನಿಮ್ಮ ಮನೆಯವರಿಗಾಗಿ, ನಿಮ್ಮ ಕುಟುಂಬ ಕಾಪಾಡಿಕೊಳ್ಳುವುದಕ್ಕಾಗಿಯಾದ್ರು ಮನೆಯಲ್ಲೇ ಇರಿ. ಕೊರೊನಾ ಎಂಬ ಮಹಾಪಿಡುಗನ್ನ ತೊಲಗಿಸಲು ಸಹಕರಿಸಿ ಎಂದು ಪದೇ ಪದೇ ಮೋದಿ ದೇಶದ ಜನತೆಗೆ …
Read More »
Laxmi News 24×7