Breaking News

ರಾಷ್ಟ್ರೀಯ

ಕಾರ್ಮಿಕ ದಿನಾಚರಣೆ: ಕಾರ್ಮಿಕರಿಗೆ ಅತ್ಯುತ್ತಮ ಸೇವಾ ಪ್ರಶಸ್ತಿ ನೀಡಿ ಗೌರವ ಸಲ್ಲಿಕೆ

ಕಾರ್ಮಿಕ ದಿನಾಚರಣೆ: ಕಾರ್ಮಿಕರಿಗೆ ಅತ್ಯುತ್ತಮ ಸೇವಾ ಪ್ರಶಸ್ತಿ ನೀಡಿ ಗೌರವ ಸಲ್ಲಿಕೆ ಬೆಳಗಾವಿ: ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕ ವತಿಯಿಂದ ಕಾರ್ಮಿಕರ ದಿನಾಚರಣೆಯ ಅಂಗವಾಗಿ ಜಿಲ್ಲಾಸ್ಪತ್ರೆಯ ಕಾರ್ಮಿಕರಿಗೆ ಸ್ನೇಹ ಕೂಟ ಹಾಗೂ ಅತ್ಯುತ್ತಮ ಸೇವಾ ಪ್ರಶಸ್ತಿ ನೀಡಲು ಸತ್ಕಾರ ಸಮಾರಂಭ ಆಯೋಜಿಸಲಾಗಿತ್ತು. ಬೆಳಗಾವಿ ನಗರದ ಬಿಮ್ಸ್ ಆವರಣದಲ್ಲಿ ಇರುವ ಸಭಾ ಭವನದಲ್ಲಿ ಈ ಭವ್ಯವಾದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಲಾಯಿತು. ಕಾರ್ಯಕ್ರಮಕ್ಕೆ …

Read More »

ವಿದ್ಯಾರ್ಥಿ ರೂಪಾ ಪಾಟೀಲ್ 625 ಅಂಕ ಪಡೆದು ರಾಜ್ಯಕ್ಕೆ ಟಾಪರ್

ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಬೈಲಹೊಂಗಲ ತಾಲೂಕಿನ ವಿದ್ಯಾರ್ಥಿನಿ ರೂಪಾ ಪಾಟೀಲ್ ರಾಜ್ಯಕ್ಕೆ ಪ್ರಥ‌‌ಮ ಸ್ಥಾನ ಬಂದಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇವಲಾಪುರ ಗ್ರಾಮದ ಸರಕಾರಿ ಶಾಲೆಯ ವಿದ್ಯಾರ್ಥಿನಿಯಾಗಿರುವ ವಿದ್ಯಾರ್ಥಿ ರೂಪಾ ಪಾಟೀಲ್ 625 ಅಂಕ ಪಡೆದು ರಾಜ್ಯಕ್ಕೆ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ‌.

Read More »

ಸರ್ಕಾರದ ಸೌಲಭ್ಯಗಳನ್ನು ಬಳಸಿ ಪ್ರಗತಿ ಹೊಂದಿ- ಪೌರಕಾರ್ಮಿಕರಿಗೆ ಸಿಎಂ ಕಿವಿಮಾತು ಮುಂದಿನ ದಿನಗಳಲ್ಲಿ ಶುಚಿತ್ವದ ಇತರ ನೌಕರರನ್ನೂ ಖಾಯಂಗೊಳಿಸಲಾಗುವುದು- ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಸರ್ಕಾರದ ಸೌಲಭ್ಯಗಳನ್ನು ಬಳಸಿ ಪ್ರಗತಿ ಹೊಂದಿ- ಪೌರಕಾರ್ಮಿಕರಿಗೆ ಸಿಎಂ ಕಿವಿಮಾತು ಮುಂದಿನ ದಿನಗಳಲ್ಲಿ ಶುಚಿತ್ವದ ಇತರ ನೌಕರರನ್ನೂ ಖಾಯಂಗೊಳಿಸಲಾಗುವುದು- ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಬೆಂಗಳೂರು : ಪೌರಕಾರ್ಮಿಕರು ಪ್ರಸ್ತುತ ಖಾಯಂ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 9000 ಸಂಖ್ಯೆಯಷ್ಟಿರಬಹುದಾದ ವಾಹನಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್ ಗಳನ್ನೂ ಕೂಡ ಖಾಯಂ ಮಾಡಲಾಗುವುದು. ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬಿಬಿಎಂಪಿ …

Read More »

ದೇಶದಲ್ಲಿ ಜನಗಣತಿಯ ಜೊತೆಗೆ ಜಾತಿಗಣತಿ ಸ್ವಾಗತಿಸುತ್ತೇನೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

ಮೂಡಲಗಿ: ದೇಶದಲ್ಲಿ ಜನಗಣತಿಯ ಜೊತೆಗೆ ಜಾತಿಗಣತಿ ಮಾಡುವ ಐತಿಹಾಸಿಕ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡಿರುವ ಕ್ರಮ ಹೃದಯಪೂರ್ವಕವಾಗಿ ಸ್ವಾಗತಿಸುತ್ತೇನೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಹಲವು ವರ್ಷಗಳಿಂದ ವೈಜ್ಞಾನಿಕವಾಗಿ ದೇಶದಾದ್ಯಂತ ಜಾತಿಗಣತಿ ಸಮೀಕ್ಷೆಗೆ ಯಾವ ಸರ್ಕಾರವೂ ಮುಂದಾಗಿರಲಿಲ್ಲ. ರಾಷ್ಟ್ರದ ಅಭಿವೃದ್ಧಿ ದೃಷ್ಟಿಯಿಂದ ಕೇಂದ್ರ ಸರ್ಕಾರವು ತೆಗೆದುಕೊಂಡಿರುವ ಈ ನಿರ್ಧಾರದಿಂದ ದೇಶದಲ್ಲಿ ಹಿಂದುಳಿದವರು, ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಾಗೂ ಔದ್ಯೋಗಿಕ …

Read More »

ಹೋಮ ಪೂಜೆಯಲ್ಲಿ ಪಾಲ್ಗೊಂಡು ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ – ಗೋಕಾವಿ ನೆಲದಶಕ್ತಿ ದೇವತೆಯಾದ ಮಹಾಲಕ್ಷ್ಮೀ ದೇವರ ಜಾತ್ರೆಯ ಅಂಗವಾಗಿ ದೇವರ ಬಿಂಬ, ಶಿಖರ, ಕಲಶ, ರಥ, ಗಂಗಾ ಜಲ, ಮೃತ್ತಿಕಗಳ ವೈಭವದ ಮೆರವಣಿಗೆಗೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನಿನ್ನೆ ಬುಧವಾರದಂದು ಚಾಲನೆ ನೀಡಿದರು. ನಗರದ ಗುರುವಾರ ಪೇಟೆಯಲ್ಲಿರುವ ಮಹಾಲಕ್ಷ್ಮೀ ಅಮ್ಮನವರ ದೇವಸ್ಥಾನದಿಂದ ಮಹಾಲಕ್ಷ್ಮೀ ದೇವಸ್ಥಾನದವರೆಗೆ ವಿವಿಧ ವಾದ್ಯ ವೃಂದಗಳೊಂದಿಗೆ ಅಪಾರ ಭಕ್ತ ಸಮೂಹದ ಮಧ್ಯ ಮಹಾಲಕ್ಷ್ಮೀ, ಗಣಪತಿ, ಆಂಜನೇಯ, ನಾಗದೇವ, ನವಾಗ್ರಹದೇವರ ಮೂರ್ತಿ ಪ್ರತಿಷ್ಠಾಪನೆ …

Read More »

ಬಿಜೆಪಿಗರನ್ನು ನೋಡಿ ದೇಶ ಭಕ್ತಿ ಕಲಿಯುವ ಅವಶ್ಯಕತೆ ಕಾಂಗ್ರೆಸ್ಸಿಗಿಲ್ಲ…

ಬಿಜೆಪಿಗರನ್ನು ನೋಡಿ ದೇಶ ಭಕ್ತಿ ಕಲಿಯುವ ಅವಶ್ಯಕತೆ ಕಾಂಗ್ರೆಸ್ಸಿಗಿಲ್ಲ… ಬಿಜೆಪಿಗರು ಸ್ವಾತಂತ್ರ್ಯ ಹೋರಾಟಗಾರರಲ್ಲ; ಸಚಿವ ಶಿವರಾಜ್ ತಂಗಡಗಿ ದೇಶ ಭಕ್ತಿಯನ್ನು ಬಿಜೆಪಿಗರನ್ನ ನೋಡಿ ಕಲಿಯುವ ಯಾವ ಅವಶ್ಯಕತೆನೂ ಕಾಂಗ್ರೆಸ್’ಗೆ ಇಲ್ಲ. ಬಿಜೆಪಿಗರು ಸ್ವಾತಂತ್ರ್ಯ ಹೋರಾಟಗಾರರಲ್ಲ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಗರ ಪಾತ್ರನೂ ಇಲ್ಲ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದರು. ಇಂದು ಬಾಗಲಕೋಟೆಯಲ್ಲಿ ಅವರು ಮಾತನಾಡಿದರು. ಪಾಕ್ ವಿರುದ್ಧ ಯುದ್ಧ ಘೋಷಣೆ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ನಾವು ದೇಶ ವಿರೋಧಿಗಳಲ್ಲ, …

Read More »

ಇಂದು ವಕ್ಫ್ ತಿದ್ದುಪಡಿ ಕಾಯ್ದೆ ಇಂದು ವಕ್ಫ್ ತಿದ್ದುಪಡಿ ಕಾಯ್ದೆ

ತಾಳಿಕೋಟಿ: ಇಂದು ವಕ್ಫ್ ತಿದ್ದುಪಡಿ ಕಾಯ್ದೆ 2025 ರ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಮುಸ್ಲಿಂ ಧಾರ್ಮಿಕ ಮುಖಂಡ ಸೈಯದ್ ಶಕೀಲ್ ಅಹ್ಮದ್ ಖಾಜಿ ಅವರು ತಾಳಿಕೋಟಿನ ಮುಸ್ಲಿಂ ಸಮುದಾಯಕ್ಕೆ ಮನವಿ ಮಾಡಿದರು. ತಾಳಿಕೋಟಿ ನಲ್ಲಿ ಮಾಧ್ಯಮ ಗೋಷ್ಠಿ ಕರೆದ ಅವರು, ವಿಜಯಪುರದ ದರ್ಬಾರ್ ಹೈಸ್ಕೂಲ್ ಮೈದಾನದಲ್ಲಿ ನಗರದ 4 ರಿಂದ 5 ಸಾವಿರ ಜನರು ಒಟ್ಟುಗೂಡಬೇಕು ,ಕೇಂದ್ರ ಸರ್ಕಾರವು ಮುಸ್ಲಿಮರ ವಿರುದ್ಧ ಧಾರ್ಮಿಕ ತಾರತಮ್ಯವನ್ನು ವಿರೋಧಿಸಿ ದರ್ಬಾರ್ …

Read More »

ಶ್ರೀ ವಿಶ್ವಗುರು ಬಸವೇಶ್ವರ ಗ್ರಾಮೀಣಾಭಿವೃದ್ಧಿ ಸಹಕಾರ ಸಂಘ ನಿ. ಖಾನಾಪೂರ. ಸಾವಳಗಿ. ಉದ್ಘಾಟನಾ ಸಮಾರಂಭ

ಶ್ರೀ ವಿಶ್ವಗುರು ಬಸವೇಶ್ವರ ಗ್ರಾಮೀಣಾಭಿವೃದ್ಧಿ ಸಹಕಾರ ಸಂಘ ನಿ. ಖಾನಾಪೂರ. ಸಾವಳಗಿ. ಉದ್ಘಾಟನಾ ಸಮಾರಂಭ ಶ್ರೀ ವಿಶ್ವಗುರು ಬಸವೇಶ್ವರ ಗ್ರಾಮೀಣಾಭಿವೃದ್ಧಿ ಸಹಕಾರ ಸಂಘ ನಿ. ಖಾನಾಪೂರ. ಸಾವಳಗಿ. ಉದ್ಘಾಟನಾ ಸಮಾರಂಭದ ಗೌರವ ಅಧ್ಯಕ್ಷರು ಶೂನ್ಯ ಸಿಂಹಾಸನಾಧೀಶ ಶ್ರೀ ಮನ್ ಮಹಾರಾಜ ನಿರಂಜನ ಜಗದ್ಗುರು ಶ್ರೀ ಶಿವಲಿಂಗೇಶ್ವರ ಕುಮಾರೇಂದ್ರ ಮಹಾಸ್ವಾಮಿಗಳು ಸಿದ್ದಸಂಸ್ಥಾನಪೀಠ ಸುಕ್ಷೇತ್ರ ಸಾವಳಗಿ ಆರ್ಶೀವಚನ ನೀಡಿದರು “ಸಹಕಾರ ಚಳವಳಿಯು ಗ್ರಾಮೀಣಾಭಿವೃದ್ಧಿಗೆ ಬೆನ್ನೆಲುಬಾಗಿದ್ದು, ಇಂಥ ಸಂಘಗಳ ಮೂಲಕ ಗ್ರಾಮೀಣ ಪ್ರದೇಶದ ಜನರಿಗೆ …

Read More »

ಬಸವಣ್ಣನನ್ನು ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ: ಸಿದ್ದರಾಮಯ್ಯ

ಬಸವಣ್ಣನನ್ನು ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಅಂಥವರನ್ನು ನೆನೆಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಸವ ಸಮಿತಿ ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುವ ಸಲುವಾಗಿ ಸಾಂಸ್ಕೃತಿಕ ನಾಯಕ ಎಂದು ಗುರುತಿಸಿದೆ. ಬಸವಣ್ಣ ವಿಶ್ವ ಗುರುಗಳಾಗಿದ್ದು, ಅವರು ಕೇವಲ ಸಾಮಾಜಿಕ ಕ್ರಾಂತಿ ಮಾಡಿದವರಲ್ಲ, ಸಮಾಜದ …

Read More »

ಬೆಳಗಾವಿ-ರಾಜ್ಯದಲ್ಲಿ ಬಹುಸಂಖ್ಯಾತರೆಂದು ಹೇಳಿಕೊಳ್ಳುತ್ತಿರುವ ಲಿಂಗಾಯತ, ಒಕ್ಕಲಿಗರ ಪೊಳ್ಳು ಬೆದರಿಕೆಗಳಿಗೆ ಸರ್ಕಾರ ಹೆದರುವ ಅವಶ್ಯಕತೆ ಇಲ್ಲ.

ಬೆಳಗಾವಿ-ರಾಜ್ಯದಲ್ಲಿ ಬಹುಸಂಖ್ಯಾತರೆಂದು ಹೇಳಿಕೊಳ್ಳುತ್ತಿರುವ ಲಿಂಗಾಯತ, ಒಕ್ಕಲಿಗರ ಪೊಳ್ಳು ಬೆದರಿಕೆಗಳಿಗೆ ಸರ್ಕಾರ ಹೆದರುವ ಅವಶ್ಯಕತೆ ಇಲ್ಲ. ಸರ್ಕಾರವು ಕೂಡಲೇ ಎಚ್.ಕಾಂತರಾಜು, ಜಯಪ್ರಕಾಶ ಹೆಗಡೆ ವರದಿಯನ್ನು ಯಥವತ್ತಾಗಿ ಒಪ್ಪಿ ಅಂಗೀಕರಿಸಬೇಕೆಂದು ಎಂದು ರಾಜ್ಯ ಹಿಂದುಳಿದ ಜಾತಿಗಳ ಮತ್ತು ಶೋಷಿತ ಸಮುದಾಯದ ಒಕ್ಕೂಟದ ಮುಖಂಡ ಡಾ.ರಾಜೇಂದ್ರ ಸಣ್ಣಕ್ಕಿ ಆಗ್ರಹಿಸಿದರು. ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಚ್.ಕಾಂತರಾಜು, ಜಯಪ್ರಕಾಶ ಹೆಗಡೆ ವರದಿಯನ್ನು ವಿರೋಧಿಸುತ್ತಿರುವ ವೀರಶೈವ ಲಿಂಗಾಯತರು, ಒಕ್ಕಲಿಗರು ಮೀಸಲಾತಿಗಾಗಿ …

Read More »