ಬೆಂಗಳೂರು, ಜುಲೈ 29: ಕನ್ನಡದ ನಟ ರಾಕಿಂಗ್ ಸ್ಟಾರ್ ಯಶ್ ಅವರು ಕೆಜಿಎಫ್ (KGF film) ಸರಣಿ ಸಿನಿಮಾಗಳ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ದೇಶಾದ್ಯಂತ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಅವರು ಸದ್ಯ ಗೀತು ಮೋಹನ್ ದಾಸ್ ನಿರ್ದೇಶನದ ‘ಟಾಕ್ಸಿಕ್’ (Toxic) ಸಿನಿಮಾದಲ್ಲಿ ಬ್ಯೂಸಿ ಇದ್ದಾರೆ. ಈ ಮಧ್ಯೆ ಯಶ್ ಅವರ ಹೊಸ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹಲ್ಚಲ್ ಎಚ್ಚಿಸಿದೆ. ಟಾಪ್ ಟ್ರೆಂಡಿಂಗ್ನಲ್ಲಿದೆ. ಕೆವಿಎನ್ ಪ್ರೊಡಕ್ಷನ್ ಕಡೆಯಿಂದ ಟಾಕ್ಸಿಕ್ ಸಿನಿಮಾ ಚಿತ್ರೀಕರಣ …
Read More »NABARD’ ನಲ್ಲಿ 102 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮುಂಬೈನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ದೇಶಾದ್ಯಂತದ ಶಾಖೆಗಳಲ್ಲಿ ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಮೂಲಕ 102 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಪದವಿ, ಡಿಪ್ಲೊಮಾ, ಪಿಜಿ ಮತ್ತು ಪಿಜಿ ಡಿಪ್ಲೊಮಾವನ್ನು ಸಂಬಂಧಪಟ್ಟ ವಿಭಾಗಗಳಲ್ಲಿ ಶೇಕಡಾ 60 ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾದವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು 850 ರೂ.ಗಳ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಆಗಸ್ಟ್ …
Read More »ವಿಶ್ವ ಮಟ್ಟದ ಚೆಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಸಮರ್ಥ ಜಗದೀಶ್ ರಾವ್
ಹೊನ್ನಾವರ: ಜುಲೈ 20 ರಿಂದ 27ರ ವರೆಗೆ ಗ್ಯೂಮ್ರಿ, ಅರ್ಮೇನಿಯ ದೇಶದಲ್ಲಿ ನಡೆದ 23ನೇ IPCA ವಿಶ್ವ ಮಟ್ಟದ ವೈಯುಕ್ತಿಕ ಚೆಸ್ ಚಾಂಪಿಯನ್ ಶಿಫ್ ನಲ್ಲಿ ಹೊನ್ನಾವರದ ಸಿ.ಎಮ್. ಸಮರ್ಥ ಜಗದೀಶ್ ರಾವ್, 9 ಸುತ್ತಿನಲ್ಲಿ 6 ಪಂದ್ಯ ಗೆದ್ದು ವೀಲ್ ಚೆಯರ್ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದು ನಮ್ಮ ದೇಶದ ಕೀರ್ತಿ ಪತಾಕೆಯನ್ನು ಅರ್ಮೇನಿಯದಲ್ಲಿ ಹಾರಿಸಿದ್ದಾನೆ. ಚೆಸ್ ಚಾಂಪಿಯನ್ ಶಿಫ್ ನಲ್ಲಿ 14 ದೇಶಗಳಿಂದ 52 ಆಟಗಾರರು ಭಾಗವಹಿಸಿದ್ದರು. ಈ …
Read More »ನಾನು ‘MA, PHD’ ಮಾಡಿದ್ದೇನೆ ಆದರೆ ನನ್ನ ‘ಜಾತಿ’ ನನ್ನ ಬಿಟ್ಟು ಹೋಗಲ್ಲ : ಗೃಹ ಸಚಿವ
ದಾವಣಗೆರೆ : ಜಾತಿ ಪದ್ಧತಿ ಹೋಗಲ್ಲ ಎಂಬುವುದು ನನ್ನ ಅಭಿಪ್ರಾಯ. ನಾವು ಬದಲಾಗದಿದ್ದರೆ ಮುಂದೆಯೂ ಗ್ರಾಮಗಳ ಹೊರಗೆ ಇರಬೇಕಾಗುತ್ತದೆ ಎಂದು ದಾವಣಗೆರೆಯಲ್ಲಿ ಗೃಹ ಇಲಾಖೆಯ ಸಚಿವ ಜಿ. ಪರಮೇಶ್ವರ್ ಬೇಸರ ವ್ಯಕ್ತಪಡಿಸಿದರು. ದಾವಣಗೆರೆಯಲ್ಲಿ ಛಲವಾದಿ ಮಹಾಸಭೆಯ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಭಾಷಣ ಮಾಡಿ, ನಾನು ಎಂಎ.ಪಿಎಚ್ ಡಿ ಮಾಡಿದ್ದೇನೆ. ಆದರೆ ನನ್ನ ಜಾತಿ ನನ್ನ ಬಿಟ್ಟು ಹೋಗುವುದಿಲ್ಲ. ಜಿ ಪರಮೇಶ್ವರ್ ಬುದ್ಧಿವಂತ ಆದರೆ ಪರಿಶಿಷ್ಟ ಜಾತಿಗೆ ಸೇರಿದ್ದಾನೆ ಇಲ್ಲದಿದ್ದರೆ …
Read More »ಬೆಳಗಾವಿಯಲ್ಲಿ ಪ್ರವಾಹ: ಹಲವು ಗ್ರಾಮಗಳು ಜಲಾವೃತ,
ಬೆಳಗಾವಿ, ಜುಲೈ 28: ಜಿಲ್ಲೆಯಲ್ಲಿ 7 ನದಿಗಳಿಂದ ಪ್ರವಾಹ(flood)ಪರಿಸ್ಥಿತಿ ನಿರ್ಮಾಣವಾಗಿದೆ. 40 ಗ್ರಾಮಗಳಲ್ಲಿ ನದಿಗಳ ಪ್ರವಾಹದಿಂದ ಜನರು ಅತಂತ್ರವಾಗಿದ್ದಾರೆ. ಘಟಪ್ರಭಾ ನದಿ (Ghataprabha River) ಸೃಷ್ಟಿಸಿರುವ ಅವಾಂತರಕ್ಕೆ ಈಗ ಜನ ತತ್ತರಿಸಿ ಹೋಗಿದ್ದಾರೆ. ತನ್ನ ಪಾತ್ರವನ್ನ ಬಿಟ್ಟು ಹರಿಯುತ್ತಿರುವ ನದಿ ಊರಿಗೆ ಊರನ್ನೇ ತನ್ನ ಒಡಲಿಗೆ ಹಾಕಿಕೊಂಡಿದೆ. ಸೇತುವೆ, ದೇವಸ್ಥಾನ, ಬ್ಯಾಂಕ್ ಮತ್ತು ಮನೆಗಳು ಹೀಗೆ ಎಲ್ಲವೂ ಜಲಾವೃತವಾಗಿವೆ. ಪ್ರವಾಹದಿಂದ ಬಿದಿಗೆ ಬಿದ್ದ 1 ಸಾವಿರಕ್ಕೂ ಹೆಚ್ಚು ಕುಟುಂಬಗಳು ಗೋಕಾಕ್, ನಿಪ್ಪಾಣಿ, ಅಥಣಿ, ಮೂಡಲಗಿ, …
Read More »ಮುಡಾ ಹಗರಣ ಸ್ವಪಕ್ಷದವರ ವಿರುದ್ಧವೇ ಹೊಸ ಬಾಂಬ್ ಸಿಡಿಸಿದ ಯತ್ನಾಳ್
ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಬಸನಗೌಡಾ ಪಾಟೀಲ ಯತ್ನಾಳ್, ರಾಜೀವ್ ಯಡ್ಡಿಯೂರಪ್ಪ ಶಿಷ್ಯನೋ, ವಿಜಯೇಂದ್ರ ಶಿಷ್ಯನೋ ಯಾರೆಂದು ಹೇಳಬೇಕು. ಮುಡಾ ಹಗರಣ ರಾಜೀವ್ ಬಿಜೆಪಿಯಲ್ಲೇ ಇದ್ದಾಗ ನಡೆದ ವಿಚಾರ. ಈಗ ಅವನು ಕಾಂಗ್ರೆಸ್ ಸೇರಿದ್ದಾನೆ ಎಂದು ಸ್ವಪಕ್ಷದವರ ವಿರುದ್ಧವೇ ಹೊಸ ಬಾಂಬ್ ಸಿಡಿಸಿದಿದ್ದಾರೆ. ವಿಜಯಪುರ, ಜುಲೈ 28: ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ ರಾಜೀವ್(HV Rajeeva)ಬಿಜೆಪಿಯಲ್ಲೆ ಇದ್ದಾಗ ಆದ ಹಗರಣ ನಡೆದಿದೆ. ಈಗ ಅವರು ಕಾಂಗ್ರೆಸ್ ಸೇರಿದ್ದಾನೆ. ಕಾಂಗ್ರೆಸ್ಗೆ ಯಾಕೆ ಸೇರಿದ್ದಾರೆ …
Read More »ಭಾರತಕ್ಕೆ ಒಲಿಯಿತು ಮೊದಲ ಕಂಚು
ಪ್ಯಾರಿಸ್: ಕಳೆದ ಟೋಕಿಯೊ ಒಲಿಂಪಿಕ್ಸ್ನಲ್ಲಿ ಪಿಸ್ತೂಲ್ ದೋಷದಿಂದ ಹಿನ್ನಡೆ ಅನುಭವಿಸಿದ್ದ ಶೂಟರ್ ಮನು ಭಾಕರ್(Manu Bhaker) ಇದೀಗ ಪ್ಯಾರಿಸ್(Paris Olympics Shooting) ಒಲಿಂಪಿಕ್ಸ್ನಲ್ಲಿ ಐತಿಹಾಸಿಕ ಪದಕವೊಂದನ್ನು ಗೆದ್ದು ಸಂಭ್ರಮಿಸಿದ್ದಾರೆ. 10 ಮೀಟರ್ ಮಹಿಳಾ ಏರ್ ಪಿಸ್ತೂಲ್ ಫೈನಲ್ ಪಂದ್ಯದಲ್ಲಿ 221.7 ಅಂಕ ಗಳಿಸಿ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಇದು ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಒಲಿದ ಮೊದಲ ಪದಕ. ಕೊರಿಯಾದ ಶೂಟರ್ಗಳಾದ ಓಹ್ ಯೇ ಜಿನ್(243.2), ಕಿಮ್ ಯೆಜಿ(241.3) ಕ್ರಮವಾಗಿ ಚಿನ್ನ ಮತ್ತು ಬೆಳ್ಳಿ ಪದಕ …
Read More »ಚಿನ್ನದ ಬೆಲೆ ಮತ್ತೆ ಭರ್ಜರಿ ಇಳಿಕೆ!
ಚಿನ್ನದ ಬೆಲೆ ಮತ್ತೆ ಭರ್ಜರಿ ಇಳಿಕೆ! ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನದ ಬೆಲೆ ಮತ್ತೆ ಭರ್ಜರಿ ಇಳಿಕೆ ಕಂಡಿದೆ. ಹತ್ತು ದಿನದಲ್ಲಿ ಬರೋಬ್ಬರಿ 560 ರೂನಷ್ಟು ಬೆಲೆ ಇಳಿಕೆ ಆಗಿರುವುದು ಗಮನಾರ್ಹ. ಬಜೆಟ್ ಪೂರ್ವದಿಂದಲೇ ಚಿನ್ನದ ಬೆಲೆ ಇಳಿಯಲು ಆರಂಭಿಸಿತಾದರೂ ಬಜೆಟ್ನಲ್ಲಿ ಚಿನ್ನ, ಬೆಳ್ಳಿ ಮೇಲಿನ ಆಮದು ಸುಂಕ ಇಳಿಸಿದ ಬಳಿಕ ತೀವ್ರ ಮಟ್ಟದಲ್ಲಿ ಭಾರತದಲ್ಲಿ ಬೆಲೆ ಕುಸಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ …
Read More »ಅಂದು ಕಾನ್ಸ್ಟೆಬಲ್, ಇಂದು ರಾಣೆಬೆನ್ನೂರು ಪೌರಾಯುಕ್ತ
ಹಾವೇರಿ: ರಾಣೆಬೆನ್ನೂರು ನಗರಸಭೆಯ ನೂತನ ಪೌರಾಯುಕ್ತರನ್ನಾಗಿ ಫಕ್ಕೀರಪ್ಪ ಇ. ಇಂಗಳಗಿ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅಧಿಕಾರ ಸ್ವೀಕರಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಲಯ ಆಯುಕ್ತರಾಗಿ ಕೆಲಸ ಮಾಡುತ್ತಿದ್ದ ಇಂಗಳಗಿ ಅವರನ್ನು ರಾಣೆಬೆನ್ನೂರು ನಗರಸಭೆಯ ನೂತನ ಪೌರಾಯುಕ್ತರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿತ್ತು. ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ತರ್ಲಘಟ್ಟ ಗ್ರಾಮದ ಫಕ್ಕೀರಪ್ಪ, ಸ್ವಂತ ಊರಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಪಡೆದಿದ್ದಾರೆ. ನಂತರ, ಕುಂದಗೋಳ …
Read More »ರಾಣೆಬೆನ್ನೂರು | ಯೂರಿಯಾ ಗೊಬ್ಬರ ಹೆಚ್ಚಿನ ಬೆಲೆಗೆ ಮಾರಾಟ; ರೈತರ ಆಕ್ರೋಶ
ರಾಣೆಬೆನ್ನೂರು: ‘ಸತತವಾಗಿ ಸುರಿಯುತ್ತಿರುವ ಮಳೆಯಿಂದ ಮುಂಗಾರು ಹಂಗಾಮಿಗೆ ಬಿತ್ತನೆ ಮಾಡಿದ ಬೆಳೆಗಳಿಗೆ ಮೇಲು ಗೊಬ್ಬರವಾಗಿ ನೀಡಲು ಯೂರಿಯಾ ಗೊಬ್ಬರ ಅತ್ಯವಶ್ಯ. ಸರ್ಕಾರ ಯೂರಿಯಾ ಗೊಬ್ಬರ ಪೂರೈಸಲು ಮುಂಜಾಗ್ರತಾ ಕ್ರಮ ಕೈಗೊಂಡರೂ ನಗರದ ಆಗ್ರೋ ಕೇಂದ್ರಗಳಲ್ಲಿ ಸರ್ಕಾರ ನಿಗದಿಪಡಿಸಿದ ದರ ₹266 ಇದ್ದರೂ, ವ್ಯಾಪಾರಸ್ಥರು ₹ 300 ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಈ ಬಗ್ಗೆ ದೂರು ನೀಡಿದರೂ ಕೃಷಿ ಅಧಿಕಾರಿಗಳು ಕ್ರಮಕೈಗೊಂಡಿಲ್ಲ’ ಎಂದು ತಾಲ್ಲೂಕಿನ ಹುಲ್ಲತ್ತಿ ಗ್ರಾಮದ ಜಗದೀಶ ಕೆರೂಡಿ ಆರೋಪಿಸಿದ್ದಾರೆ. …
Read More »