ಬೆಂಗಳೂರು : ಗಂಧದ ಮರ ಕಡಿದ ವ್ಯಕ್ತಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಗಂಧದ ಮರ ಕಡಿದು ಕಳುವು ಮಾಡಲು ಯತ್ನಿಸಿದ ಆರೋಪಿಗೆ 10 ಸಾವಿರ ದಂಡ ವಿಧಿಸಿದ್ದ ಹೈಕೋರ್ಟ್ ದಂಡದ ಮೊತ್ತವನ್ನು 50 ಸಾವಿರಕ್ಕೆ ಹೆಚ್ಚಿಸಿ 5 ವರ್ಷ ಶಿಕ್ಷೆ ಖಾಯಂಗೊಳಿಸಿದೆ. ಮಂಡ್ಯ ಜಿಲ್ಲೆಯ ಬಲ್ಲೇನಹಳ್ಳಿ ಗ್ರಾಮದ ದೇವಾರಾಜಾಚಾರಿ ಎಂಬುವವರಿಗೆ ಈ ಶಿಕ್ಷೆನೀಡಲಾಗಿದೆ. ಸೆಕ್ಷನ್ …
Read More »ಏರ್ ಲೈನ್ಸ್, ಬ್ಯಾಂಕಿಂಗ್ ಗೂ ತಟ್ಟಿದ ಮೈಕ್ರೋಸಾಫ್ಟ್ ತಾಂತ್ರಿಕ ಸಮಸ್ಯೆ!
ಮೈಕ್ರೋಸಾಫ್ಟ್ ತಾಂತ್ರಿಕ ಸಮಸ್ಯೆ ಏರ್ ಲೈನ್ಸ್, ಬ್ಯಾಂಕಿಂಗ್ ಸೇರಿದಂತೆ ಭಾರತದಲ್ಲಿ ಹಲವು ಕ್ಷೇತ್ರಗಳ ಮೇಲೆ ಪರಿಣಾಮ ಬೀರಿದೆ. ಹೊಸ ಕ್ರೌಡ್ಸ್ಟ್ರೈಕ್ (ಸೈಬರ್ ಸೆಕ್ಯುರಿಟಿ ಸಾಫ್ಟ್ವೇರ್ ಸಂಸ್ಥೆ) ಅಪ್ಡೇಟ್ ಸ್ಥಗಿತಕ್ಕೆ ಕಾರಣ ಎಂದು ಉಲ್ಲೇಖಿಸಲಾಗಿದೆ. ಏರ್ ಲೈನ್ಸ್ ಮೇಲೆ ಪರಿಣಾಮ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಮೈಕ್ರೋಸಾಫ್ಟ್ ತಾಂತ್ರಿಕ ಸಮಸ್ಯೆ ತಟ್ಟಿದ್ದು ವಿಮಾನ ಕಾರ್ಯಾಚರಣೆಗಳ ಮೇಲೆ ಪರಿಣಾಮ ಉಂಟಾಗಿದೆ. ಚೆಕ್ ಇನ್, ಬೋರ್ಡಿಂಗ್ ಗಳಲ್ಲಿ ವಿಳಂಬ ಉಂಟಾಗಿ, ಹಲವು …
Read More »ಬೆಂಗಳೂರು-ಮಂಗಳೂರು ನಡುವೆ ಹೆಚ್ಚುವರಿ ವಿಶೇಷ ರೈಲು ಸಂಚಾರ
ಬೆಂಗಳೂರು: ಗುಡ್ಡ ಕುಸಿತದಿಂದಾಗಿ ಬೆಂಗಳೂರು-ಮಂಗಳೂರು ಸಂಪರ್ಕಿಸುವ ಎರಡು ಮುಖ್ಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಸ್ ಸಂಚಾರ ವ್ಯತ್ಯಯವಾಗಿರುವ ಹಿನ್ನಲೆ, ಜನರ ಅನುಕೂಲಕ್ಕಾಗಿ ಎರಡು ಹೆಚ್ಚುವರಿ ವಿಶೇಷ ರೈಲು ಸಂಚಾರ ಆರಂಭಿಸಲು ನೈಋತ್ಯ ರೈಲ್ವೆ ಮುಂದಾಗಿದೆ. ರೈಲು ಸಂಖ್ಯೆ 06547 ಜುಲೈ 19 ರಂದು ರಾತ್ರಿ 11 ಗಂಟೆಗೆ ಕೆಎಸ್ಆರ್ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 11:40 ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಈ ರೈಲು ಬೆಂಗಳೂರು ಕಂಟೋನ್ಮೆಂಟ್, ಎಸ್ಎಂವಿಟಿ ಬೆಂಗಳೂರು, ಚಿಕ್ಕಬಾಣಾವರ, ನೆಲಮಂಗಲ, …
Read More »ಜಲಾಶಯ ಭರ್ತಿಗೆ ಕೆಲವೇ ಅಡಿ ಬಾಕಿ,
ಬೆಂಗಳೂರು, ಜುಲೈ 19: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳೆದ 10 ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕಾವೇರಿ ಉಪನದಿಗಳು ಅವುಗಳಿಗೆ ಅಡ್ಡಲಾಗಿ ನಿರ್ಮಿಸಿರುವ ಜಲಾಶಯಗಳಲ್ಲಿ ಅತ್ಯಧಿಕ ನೀರು ಸಂಗ್ರಹವಾಗಿದೆ. ಈ ಪೈಕಿ ಹೇಮಾವತಿ ಜಲಾಶಯದಲ್ಲೂ ಸಹ ಅತ್ಯಧಿಕ ಒಳಹರಿವು ದಾಖಲಾಗಿದೆ. ಇಂದು ಜುಲೈ 19ರಂದು ನೀರಿನ ಸಂಗ್ರಹ ಮಟ್ಟ ಎಷ್ಟಿದೆ, ಅಪ್ಡೇಟ್ ಮಾಹಿತಿ ಇಲ್ಲಿದೆ. ಹೇಮಾವತಿ ನದಿಯು ಕಾವೇರಿ ಉಪನದಿಗಳಲ್ಲಿ ಒಂದಾಗಿದೆ. ಈ ನದಿಗೆ ಹಾಸನ ಜಿಲ್ಲೆಯ ಗೂರೂರು …
Read More »ಮೈಕ್ರೋಸಾಫ್ಟ್ ತಾಂತ್ರಿಕ ದೋಷ.ಜಾಗತಿಕವಾಗಿ ಬಳಕೆದಾರರ ಪರದಾಟ
ಮೈಕ್ರೋಸಾಫ್ಟ್ ತಾಂತ್ರಿಕ ದೋಷ.ಜಾಗತಿಕವಾಗಿ ಬಳಕೆದಾರರ ಪರದಾಟ ನವದೆಹಲಿ: ಸಾಫ್ಟ್ ವೇರ್ ಕ್ಷೇತ್ರದ ದಿಗ್ಗಜ ಮೈಕ್ರೋಸಾಫ್ಟ್ ವಿಂಡೋಸ್ ನಲ್ಲಿ ತಾಂತ್ರಿಕ ದೋಷ ( Technical Issues) ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶುಕ್ರವಾರ (ಜುಲೈ 19) ಭಾರತ ಸೇರಿದಂತೆ ಜಾಗತಿಕವಾಗಿ ಮೈಕ್ರೋಸಾಫ್ಟ್ ಬಳಕೆದಾರರು ಪರದಾಡುವಂತಾಗಿತ್ತು. ಭಾರತದಲ್ಲಿ ವಿಸ್ತಾರ, ಇಂಡಿಗೋ, ಸ್ಪೈಸ್ ಜೆಟ್ ಮತ್ತು ಅಕ್ಸಾ ವಿಮಾನ ಸಂಸ್ಥೆಗಳು ಟಿಕೆಟ್ ಬುಕ್ಕಿಂಗ್, ಚೆಕ್ ಇನ್ ಸೇರಿದಂತೆ ಹಲವು ತಾಂತ್ರಿಕ ದೋಷಗಳನ್ನು ಎದುರಿಸಿದ್ದು, ಏರ್ ಲೈನ್ಸ್ ಸದ್ಯ ಪ್ರಯಾಣಿಕರನ್ನು …
Read More »ನನ್ನ ಮದುವೆಗೂ ಮುನ್ನ ದರ್ಶನ್ ಜೈಲಿನಿಂದ ರಿಲೀಸ್ ಆಗ್ತಾರೆ : ನಿರ್ದೇಶಕ ತರುಣ್ ಸುಧೀರ್ ಹೇಳಿಕೆ
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಭೇಟಿ ಮಾಡಲು ಇಂದು ನಿರ್ದೇಶಕ ತರುಣ್ ಸುಧೀರ್ ಜೈಲಿಗೆ ಆಗಮಿಸಿದ್ದರು. ಈ ವೇಳೆ ನಟ ದರ್ಶನ್ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು ನನ್ನ ಮದುವೆ ವಿಷಯ ದರ್ಶನ್ ಅವರಿಗೆ ಮೊದಲೇ ಗೊತ್ತಿತ್ತು. ಹಾಗಾಗಿ ನನ್ನ ಮದುವೆ ಅಸ್ಟೊತ್ತಿಗೆ ದರ್ಶನ್ ಜೈಲಿನಿಂದ ರಿಲೀಸ್ ಆಗುತ್ತಾರೆ ಎಂದು ತಿಳಿಸಿದರು. ರೇಣುಕಾ …
Read More »FASTAG ಮುಂಭಾಗದಲ್ಲಿಇಲ್ಲದಿದ್ದರೆ ಡಬಲ್ ಟೋಲ್!
ಹೊಸದಿಲ್ಲಿ: ಉದ್ದೇಶಪೂರ್ವಕವಾಗಿ ವಾಹನದ ಮುಂದಿನ ಗಾಜಿಗೆ ಫಾಸ್ಟಾಗ್ ಅಂಟಿಸದೇ ಇರುವವರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHIA), ದುಪ್ಪಟ್ಟು ಟೋಲ್ ವಿಧಿಸಲು ಮುಂದಾಗಿದೆ. ಈ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡಿರುವ ಎನ್ಎಚ್ಐಎ, ಫಾಸ್ಟಾಗ್ ಅಂಟಿಸದಿರುವುದರಿಂದ ಟೋಲ್ ಪ್ಲಾಜಾಗಳಲ್ಲಿ ಅನಗತ್ಯ ವಿಳಂಬವಾ ಗುತ್ತಿದೆ. ಇದನ್ನು ತಡೆಯಲು ದುಪ್ಪಟ್ಟು ಶುಲ್ಕ ವಿಧಿಸಬೇಕು ಎಂದು ಸೂಚಿಸಿದೆ. ಫಾಸ್ಟಾಗ್ ನಿಯಮಗಳನ್ನು ಪಾಲಿಸ ದಿದ್ದರೆ ವಿಧಿಸಲಾಗುವ ದಂಡಗಳ ಕುರಿತು ಟೋಲ್ ಪ್ಲಾಜಾಗಳಲ್ಲಿ ಎಲ್ಲರಿಗೂ ಕಾಣಿಸುವಂತೆ ಮಾಹಿತಿ ಪ್ರದರ್ಶಿಸಬೇಕು. ಫಾಸ್ಟಾಗ್ ಇಲ್ಲದ …
Read More »ಶಾರದಾ ಪೀಠದಲ್ಲಿ ಇನ್ಮುಂದೆ ವಸ್ತ್ರಸಂಹಿತೆ ಕಡ್ಡಾಯ;
ಚಿಕ್ಕಮಗಳೂರು: ಮಲೆನಾಡಿನ ಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಶೃಂಗೇರಿ ಶಾರದಾ ಪೀಠಕ್ಕೆ ಆಗಮಿಸುವ ಭಕ್ತರು ಶ್ರೀಮಠದ ಗುರುಗಳ ದರ್ಶನಕ್ಕೆ ವಸ್ತ್ರ ಸಂಹಿತೆಯನ್ನು ಇನ್ನು ಮುಂದೆ ಅನುಸರಿಸಬೇಕಿದೆ. ಈ ಕುರಿತು ಶ್ರೀಮಠದ ಆಡಳಿತ ಮಂಡಳಿ ಮಹತ್ವದ ತೀರ್ಮಾನ ಕೈಗೊಂಡಿದೆ. ಶ್ರೀಗಳ ದರ್ಶನ ಹಾಗೂ ಪಾದಪೂಜೆಗೆ ತೆರಳುವ ಭಕ್ತರು ಆಗಸ್ಟ್ 15 ರಿಂದ ಭಾರತೀಯ ಸಂಪ್ರದಾಯದಂತೆ ವಸ್ತ್ರ ಧರಿಸಿ ಶ್ರೀಗಳ ದರ್ಶನ ಪಡೆಯಬೇಕು. ಪುರುಷರು ಧೋತಿ ಮತ್ತು ಶಲ್ಯ ಹಾಗೂ ಉತ್ತರೀಯವನ್ನು ಧರಿಸಬೇಕು. …
Read More »ಪ್ರಾಧಿಕಾರ ವಿರುದ್ಧ ಎಫ್ಐಆರ್: ಕೃಷ್ಣ ಬೈರೇಗೌಡ
ಬೆಂಗಳೂರು: ಅಂಕೋಲಾದ ಶಿರೂರಿನ ಗುಡ್ಡ ಕುಸಿತಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ( ಎನ್ಎಚ್ಎ) ಬೇಜವಾಬ್ದಾರಿಯೇ ಕಾರಣ’ ಎಂದು ಆರೋಪಿಸಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಪ್ರಾಧಿಕಾರ ಮತ್ತು ಐಆರ್ಬಿ ಕಂಪೆನಿ ವಿರುದ್ಧ ಎಫ್ಐಆರ್ ದಾಖಲಿಸಿರುವುದಾಗಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಡ್ಡ ಕುಸಿತ ಆಗಬಹುದು ಎಂಬ ಬಗ್ಗೆ ಕಳೆದ ವರ್ಷವೇ ಮಾಹಿತಿ ನೀಡಿದ್ದೆವು. ಆದರೆ ಗುಡ್ಡ ಕುಸಿತ ತಡೆಗಟ್ಟುವ ಕೆಲಸ ಅವರು ಮಾಡಿಲ್ಲ. ಬುಧವಾರವೂ ತ್ವರಿತವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಸ್ಪಂದಿಸಲಿಲ್ಲ. …
Read More »ಸಮವಸ್ತ್ರ ಧರಿಸಿ 5 ಗಂಟೆ ಗಸ್ತು: ಪೊಲೀಸರಿಗೆ ಐಜಿಪಿ ಆದೇಶ
ಬೆಂಗಳೂರು: ಸಾರ್ವಜನಿಕ ಪ್ರದೇಶಗಳಲ್ಲಿ ಬೆಳಗ್ಗೆ 9ರಿಂದ 11ರ ವರೆಗೆ ಹಾಗೂ ಸಾಯಂಕಾಲ 6ರಿಂದ ರಾತ್ರಿ 9ರ ವರೆಗೆ ಒಟ್ಟು 5 ಗಂಟೆ ಗಸ್ತು ತಿರುಗುವಂತೆ ರಾಜ್ಯ ಡಿಜಿ-ಐಜಿಪಿ ಆಲೋಕ್ ಮೋಹನ್ ಪೊಲೀಸರಿಗೆ ಆದೇಶಿಸಿದ್ದಾರೆ. ಕಮಿಷನರೆಟ್ ವ್ಯಾಪ್ತಿಯಲ್ಲಿ ಡಿಸಿಪಿಗಳು, ಜಿಲ್ಲೆಗಳಲ್ಲಿ ಎಸ್ಪಿ ನೇತೃತ್ವದಲ್ಲಿ ಪೊಲೀಸರು ಗಸ್ತು ತಿರುಗಬೇಕು. ಪ್ರಮುಖ ಅಪರಾಧ ಪ್ರಕರಣಗಳು ಘಟಿಸಿದಾಗ ಸ್ಥಳಕ್ಕೆ ಭೇಟಿ ನೀಡಬೇಕು. ಆಯಾ ವಲಯ ಐಜಿಪಿಗಳು, ಹೆಚ್ಚುವರಿ ಪೊಲೀಸ್ ಆಯುಕ್ತರು ಠಾಣೆಗಳಿಗೆ ಭೇಟಿ ನೀಡಬೇಕು. ಶಾಲಾ ಕಾಲೇಜು …
Read More »