Breaking News

ರಾಷ್ಟ್ರೀಯ

ಸೋಮವಾರದಿಂದ ಲೋಕಸಭೆ ಅಧಿವೇಶನ: ಸ್ಪೀಕರ್ ಯಾರು?

ನವದೆಹಲಿ, ಜೂನ್ 23: ಲೋಕಸಭೆ ಚುನಾವಣೆ 2024ರ ಬಳಿಕ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. 18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24ರ ಸೋಮವಾರ ಆರಂಭವಾಗಲಿದೆ. ಲೋಕಸಭೆ ಸದಸ್ಯರ ಪ್ರಮಾಣ ವಚನ ಎರಡು ದಿನಗಳ ಕಾಲ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಬಿಜೆಪಿ ನಾಯಕ ಮತ್ತು 7 ಅವಧಿಗೆ ಸದಸ್ಯರಾಗಿ ಆಯ್ಕೆಯಾದ ಭರ್ತೃಹರಿ ಮಹತಾಬ್ ಅವರನ್ನು ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಆಯ್ಕೆ ಮಾಡಿದ್ದಾರೆ. ನೂತನ ಸದಸ್ಯರ ಪ್ರಮಾಣ ವಚನ …

Read More »

ದರ್ಶನ್​ ನ್ಯಾಯಾಂಗ ಬಂಧನ: ಜೀವಾವಧಿ ಶಿಕ್ಷೆಗೂ ಹೊರತಾದ ಶಿಕ್ಷೆಯಾಗಬೇಕು ಎಂದ ರೇಣುಕಾಸ್ವಾಮಿ ತಂದೆ

ಚಿತ್ರದುರ್ಗ, ಜೂನ್​ 22: ನಟ ದರ್ಶನ್ (Darshan)​ ಮತ್ತು ಗ್ಯಾಂಗ್​ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಇಂದು ದರ್ಶನ್​ ಜೈಲು ಸೇರಿದ್ದಾರೆ. ಈ ವಿಚಾರವಾಗಿ ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ (Renukaswamy) ತಂದೆ ಕಾಶಿನಾಥಯ್ಯ ಪ್ರತಿಕ್ರಿಯಿಸಿದ್ದು, ಪೊಲೀಸರ ನ್ಯಾಯಯುತ ಶ್ರಮದಿಂದ ದರ್ಶನ್‌ ಜೈಲುಪಾಲಾಗಿದ್ದಾರೆ. ನನ್ನ ಮಗ ಅನುಭವಿಸಿದ ನೋವಿನ ಶಿಕ್ಷೆ ಆರೋಪಿಗಳಿಗೂ ಆಗಬೇಕು. ಜೈಲು ಶಿಕ್ಷೆ, ಜೀವಾವಧಿ ಶಿಕ್ಷೆಗೂ ಹೊರತಾದ ಶಿಕ್ಷೆಯಾಗಬೇಕು ಎಂದಿದ್ದಾರೆ. ನನ್ನ ಮಗ ರೇಣುಕಾಸ್ವಾಮಿಗೆ ಯಾವ ರೀತಿ ಗಾಯಗಳು ಆಗಿದ್ದವೋ ಅದೇ ರೀತಿ ಗಾಯ ಆಗಬೇಕು, ವಿದ್ಯುತ್ ಶಾಕ್ …

Read More »

ಸೂರಜ್ ರೇವಣ್ಣ ಪ್ರಕರಣ ಸಿಐಡಿಗೆ ; ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಜೆಡಿಎಸ್ ಕಾರ್ಯಕರ್ತನ ಮೇಲೆ ಸಲಿಂಗಕಾಮದ ಆರೋಪದ ಮೇಲೆ ಅರೆಸ್ಟ್ ಆಗಿರುವ ಪರಿಷತ್ ಸದಸ್ಯ ಸೂರಜ್ ರೇವಣ್ಣ ಪ್ರಕರಣವನ್ನು ಸಿಐಡಿಗೆ ಹಸ್ತಾಂತರ ಮಾಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಇವರು. ರೇವಣ್ಣ ಕುಟುಂಬದ ಮತ್ತೊಂದು ಪ್ರಕರಣ ಸಧ್ಯ ರಾಜ್ಯದಲ್ಲಿ ಕುತೂಹಲ ಮೂಡಿಸಿದೆ. ಸಲಿಂಗಕಾಮದ ಆರೋಪದ ಮೇಲೆ ಶನಿವಾರ ಸೂರಜ್ ರೇವಣ್ಣ ಅವರನ್ನು ಹಾಸನ ಪೊಲೀಸರು ವಿಚಾರಣೆಗೆ ಬಂದಾಗ ವಶಕ್ಕೆ ಪಡೆದುಕೊಂಡಿದ್ದಾರೆ. …

Read More »

ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ, ಅನಗತ್ಯ ಚರ್ಚೆಗೆ ಆಸ್ಪದ ನೀಡದಿರಿ

ಮೇಷ: ಕೆಲಸಕ್ಕೆ ವಿರಾಮವಾಗಿರುವುದರಿಂದ ಮನಸ್ಸಿಗೂ ವಿರಾಮ. ಸಂಸಾರದ ಆವಶ್ಯ ಕತೆಗಳತ್ತ ಗಮನ. ಉದ್ಯಮಿಗಳಿಗೆ ಅಭಿವೃದ್ಧಿಯ ಮಾರ್ಗಗಳ ಚಿಂತೆ. ಕೆಲವು ವರ್ಗದ ವ್ಯಾಪಾರಿಗಳಿಗೆ ಲಾಭ. ಸಂಜೆ ಬಂಧು- ಮಿತ್ರರ ಭೇಟಿ. ವೃಷಭ: ಕೆಲವರಿಗೆ ಅನಿರೀಕ್ಷಿತ ಧನಪ್ರಾಪ್ತಿಯ ಸಾಧ್ಯತೆ. ವ್ಯವಹಾರ ವಿಸ್ತರಣೆಗೆ ವಿವಿಧ ಮೂಲಗಳಿಂದ ಸಹಾಯ. ಧಾರ್ಮಿಕ ಕ್ಷೇತ್ರಕ್ಕೆ ಭೇಟಿ. ಪ್ರಾಪ್ತವಯಸ್ಕರಿಗೆ ವಿವಾಹ ನಿಶ್ಚಯ. ಸಾಮಾಜಿಕ ಸಮಸ್ಯೆಗಳ ಕುರಿತು ಚಿಂತನೆ. ಮಿಥುನ: ಗೃಹೋತ್ಪನ್ನ ತಿನಿಸುಗಳ ಜನಪ್ರಿಯತೆ ವೃದ್ಧಿ. ಬಂಧುಗಳ ಆಗಮನ. ಅನವಶ್ಯ ವೆಚ್ಚಗಳ ಬಗ್ಗೆ ಎಚ್ಚರ. …

Read More »

PFʼ ಖಾತೆದಾರರೇ ಗಮನಕ್ಕೆ : ʻUANʼ ಸಂಖ್ಯೆಗೆ ʻಆಧಾರ್‌ ಕಾರ್ಡ್‌ʼ ಲಿಂಕ್‌ ಮಾಡೋದು ಕಡ್ಡಾಯ

ನವದೆಹಲಿ : ಪಿಎಫ್ ಖಾತೆದಾರರು ತಮ್ಮ ಯುಎಎನ್ ಸಂಖ್ಯೆಯನ್ನು ಆಧಾರ್ ನೊಂದಿಗೆ ಲಿಂಕ್ ಮಾಡಬೇಕಾಗುತ್ತದೆ. ಇಲ್ಲದಿದ್ದರೆ, ಪಿಎಫ್ ಮೊತ್ತವನ್ನು ಹಿಂಪಡೆಯುವಾಗ ಸಮಸ್ಯೆಗಳು ಉಂಟಾಗುತ್ತವೆ. ಸಾಮಾಜಿಕ ಭದ್ರತಾ ಸಂಹಿತೆ, 2020 ರ ಸೆಕ್ಷನ್ 142 ರ ಪ್ರಕಾರ, ಸಂಸ್ಥೆಯಲ್ಲಿ ಕೆಲಸ ಮಾಡುವ ನೌಕರರು ಮತ್ತು ಕಾರ್ಮಿಕರು ತಮ್ಮ ಆಧಾರ್ ಖಾತೆಯನ್ನು ಇಪಿಎಫ್ ಖಾತೆಯೊಂದಿಗೆ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಲಿಂಕ್ ಪ್ರಕ್ರಿಯೆಯನ್ನು ಆನ್ಲೈನ್ ಅಥವಾ ಆಫ್ಲೈನ್ನಲ್ಲಿ ಮಾಡಬಹುದು. ಆನ್ ಲೈನ್ ನಲ್ಲಿ ಹೇಗೆ …

Read More »

ಇಲ್ಲಿದೆ ಇಂದಿನ ’53ನೇ GST ಕೌನ್ಸಿಲ್ ಸಭೆ’ಯ ಪ್ರಮುಖ ಅಂಶಗಳು

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆದ 53 ನೇ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಜಿಎಸ್ಟಿ ಅನುಸರಣೆಯನ್ನು ಸುವ್ಯವಸ್ಥಿತಗೊಳಿಸುವ ಮತ್ತು ತೆರಿಗೆದಾರರ ಹೊರೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿರುವ ಶಿಫಾರಸುಗಳನ್ನು ತರಲಾಯಿತು. ಹೊಸ ಸರ್ಕಾರ ರಚನೆಯಾದ ನಂತರ ಇದು ಜಿಎಸ್ಟಿ ಮಂಡಳಿಯ ಮೊದಲ ಸಭೆಯಾಗಿದೆ. ಹೀಗಿವೆ ಇಂದಿನ 53ನೇ ಜಿಎಸ್ಟಿ ಕೌನ್ಸಿಲ್ ಸಭೆಯ ಹೈಲೈಟ್ಸ್ ಬಡ್ಡಿ ಮತ್ತು ದಂಡ ಮನ್ನಾ: 2017-18, 2018-19 ಮತ್ತು 2019-20ರ ಹಣಕಾಸು …

Read More »

ಶಿಕ್ಷಣದಲ್ಲಿ ರಾಜಕೀಯ ಬೇಡ; ಶಾಸಕ ಬಾಬಾಸಾಹೇಬ್ ಪಾಟೀಲ್

ಚನ್ನಮ್ಮನ ಕಿತ್ತೂರು: ಮಕ್ಕಳ ಹಾಗೂ ಶಾಲೆಗಳ ಅಭಿವೃದ್ಧಿಗಳನ್ನು ಗಮನದಲ್ಲಿಟ್ಟುಕೊಂಡು ಪಾಲಕರು ಶ್ರಮ ವಹಿಸಬೇಕು. ಶಾಲೆಗಳ ಅಭಿವೃದ್ಧಿಯಲ್ಲಿ ಹಾಗೂ ಶಿಕ್ಷಣದಲ್ಲಿ ರಾಜಕೀಯ ಬೆರೆಸಬಾರದು ಎಂದು ಶಾಸಕ ಬಾಬಾ ಸಾಹೇಬ್ ಪಾಟೀಲ್ ಹೇಳಿದರು. ಅವರು ಕಾದ್ರೊಳ್ಳಿ ಗ್ರಾಮದಲ್ಲಿನ ಸರಕಾರಿ ಪ್ರೌಢಶಾಲೆಯಲ್ಲಿ ತಾಲೂಕ ಪಂಚಾಯಿತಿ ಹಾಗೂ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಪಾಲಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಪಾಲಕರು ಮಕ್ಕಳಿಗಾಗಿ ಆಸ್ತಿಯನ್ನು ಮಾಡದೆ ಉತ್ತಮ ಶಿಕ್ಷಣ ದೊರಕಿಸುವುದರ ಮೂಲಕ ಮಕ್ಕಳನ್ನು ಆಸ್ತಿಯಾಗಿ ಮಾಡಬೇಕು. ಈ …

Read More »

ಶಾಸಕ ದಿನಕರ ಶೆಟ್ಟಿ ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಪೋಟ

ಕುಮಟಾ: ಶಾಸಕ ದಿನಕರ ಶೆಟ್ಟಿ, ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಸಹೋದರ ಹಾಗೂ ಅವರ ಪತ್ನಿಗೆ ಗಾಯವಾಗಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಮನೆಯ ವಸ್ತುಗಳು ಬೆಂಕಿಗಾಹುತಿಯಾಗಿದೆ. ಪಟ್ಟಣದ ಕೊಪ್ಪಳಕರವಾಡಿ ವಾರ್ಡ್ ನಲ್ಲಿದ್ದ ಶಾಸಕ ದಿನಕರ ಶೆಟ್ಟಿ ಸಹೋದರ ಮಧುಕರ ಶೆಟ್ಟಿ ಅವರ ಮನೆ ಇದಾಗಿದ್ದು ಶನಿವಾರ ಕುಟುಂಬ ಸಮೇತರಾಗಿ ಹೊರಹೋಗಿದ್ದರು ಎನ್ನಲಾಗಿದೆ. ಅವರು ಮನೆಗೆ ಬಂದು ಬಾಗಿಲು ತೆರೆದಾಗ ಸಿಲಿಂಡ‌ರ್ ಸ್ಫೋಟಗೊಂಡಿದೆ. ಈ ವೇಳೆ ಮಧುಕರ ಶೆಟ್ಟಿ ಅವರ ಪತ್ನಿಗೂ ಗಾಯಗಳಾಗಿದ್ದು, …

Read More »

ಟಿಕೆಟ್‌ ಹಂಚಿಕೆ ವ್ಯತ್ಯಾಸದಿಂದ ಮೂರ್ನಾಲ್ಕು ಕ್ಷೇತ್ರಗಳನ್ನು ಕಳೆದುಕೊಳ್ಳಬೇಕಾಯಿತು;B.S.Y.

ಬೆಂಗಳೂರು,ಜೂ.22- ಲೋಕಸಭೆ ಚುನಾವಣೆಯಲ್ಲಿ ಟಿಕೆಟ್‌ ಹಂಚಿಕೆಯಲ್ಲಿ ಸ್ವಲ್ಪ ವ್ಯತ್ಯಾಸವಾಗಿದ್ದರಿಂದ ನಾವು ಮೂರ್ನಾಲ್ಕು ಕ್ಷೇತ್ರಗಳನ್ನು ಕಳೆದುಕೊಳ್ಳುವಂತಾಯಿತು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌‍.ಯಡಿಯೂರಪ್ಪ ಹೇಳಿದರು. ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಬಿಜೆಪಿ-ಜೆಡಿಎಸ್‌‍ ಸಂಸದರ ಸನಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಪಕ್ಷ ಮೂರಂಕಿ ಸಾಧನೆ ಮಾಡಲಾಗಿಲ್ಲ.ಸುಳ್ಳು ಆಶ್ವಾಸನೆ ಕೊಟ್ಟರೂ ಕಾಂಗ್ರೆಸ್‌‍ ದಯನೀಯ ಸೋಲು ಅನುಭವಿಸಿದೆ ಎಂದರು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 130-140 ಸೀಟು ಗೆಲ್ಲಲು …

Read More »

ರೈತರಿಗೆ ಸಂಪೂರ್ಣ ನೆರವಿನ ಭರವಸೆ ಕೊಟ್ಟ ಉತ್ತರ ಕನ್ನಡ ಜಿಲ್ಲಾಡಳಿತ

ರೈತರಿಗೆ ಸಂಪೂರ್ಣ ನೆರವಿನ ಭರವಸೆ ಕೊಟ್ಟ ಉತ್ತರ ಕನ್ನಡ ಜಿಲ್ಲಾಡಳಿತ ಕಾರವಾರ, ಜೂನ್ 23: ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು ಜಿಲ್ಲಾಡಳಿತ ನಿಮ್ಮ ಸಂಪೂರ್ಣ ನೆರವಿಗಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು. ಜಿಲ್ಲೆಯಲ್ಲಿ 2019 ರಿಂದ 2023-24ನೇ ಸಾಲಿನ ವರೆಗೆ 43 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಿಸಿ ಗಂಗೂಬಾಯಿ ಮಾನಕರ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ರೈತರ ಆತ್ಮಹತ್ಯೆ ಪ್ರಕರಣ ಕುರಿತ ವಿಡಿಯೋ ಕಾನ್ಫರೆನ್ಸ್ ಸಭೆಯ ಅಧ್ಯಕ್ಷತೆ …

Read More »