Breaking News

ರಾಷ್ಟ್ರೀಯ

ಪ್ರಾಣಿಗಳ ಬಾಯಾರಿಕೆ ತಣಿಸುವ ರೈತ

ಬೈಲಹೊಂಗಲ: ಬಿಸಿಲಿನ ಬೇಗೆಯಿಂದ ಬಳಲಿದ ಪಶು, ಪಕ್ಷಿ, ದನ-ಕರು, ಕುರಿಗಳಿಗೆ ನಿತ್ಯವೂ ಕುಡಿಯಲು ಉಚಿತವಾಗಿ ನೀರು ಪೂರೈಸುತ್ತಿರುವ ರೈತ ಬಾಬು ನಾಯ್ಕರ ಅವರ ಸಾಮಾಜಿಕ ಸೇವೆ ಎಲ್ಲರಿಗೂ ಮಾದರಿಯಾಗಿದೆ. ಪಟ್ಟಣದ ಹೊಸೂರ ರಸ್ತೆಯ ತಮ್ಮ ಬರಡು ಕೃಷಿ ಭೂಮಿಯಲ್ಲಿರುವ ಹೊಂಡದಲ್ಲಿ ಬೋರ್‌ವೆಲ್ ಮೂಲಕ ಎರಡು ಹೊತ್ತು ನೀರು ಸಂಗ್ರಹಿಸಿ, ನಿತ್ಯ ನೂರಾರು ಕುರಿಗಳ ದಾಹ ತಣಿಸುತ್ತಿದ್ದಾರೆ. ಬಿಸಿಲಿನ ದಗೆಗೆ ಬಾಯಾರಿದ ಕುರಿಗಳು ದಾರಿ ಮಧ್ಯೆ ಈ ರೈತನ ಜಮೀನಿಗೆ ಬಂದು …

Read More »

ನಕಲಿ ವೈದ್ಯ ಲೀಸ್‌ಗೆ ಪಡೆದಿದ್ದ ತೋಟದಲ್ಲಿ 3 ಭ್ರೂಣ ಪತ್ತೆ

ಕಿತ್ತೂರು: ಹೆಣ್ಣು ಶಿಶು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿರುವ ನಕಲಿ ವೈದ್ಯ ಅಬ್ದುಲ್ ಗಫಾರ್ ಲಾಡ್ ಖಾನ್ ಲೀಸ್ ಮೇಲೆ ಮಾಡಿದ ತೋಟಕ್ಕೆ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು, ಹಿರಿಯ ಅಧಿಕಾರಿಗಳು ಹಾಗೂ ಪೊಲೀಸರು ಭಾನುವಾರ ಭೇಟಿ ನೀಡಿ ತಪಾಸಣೆ ನಡೆಸಿದ್ದು, ನೆಲದಡಿ ಮುಚ್ಚಲಾಗಿದ್ದ ಮೂರು ಭ್ರೂಣ ಪತ್ತೆಯಾಗಿವೆ. ತಿಗಡೊಳ್ಳಿ ಮಾರ್ಗದ ಬಸರಕೋಡ ಗ್ರಾಮ ವ್ಯಾಪ್ತಿಯ ಜಮೀನಿನಲ್ಲಿ ಭ್ರೂಣಗಳು ಪತ್ತೆಯಾಗಿದ್ದು, ತಪಾಸಣೆ ಮುಂದುವರಿದಿದೆ. ‘ಹೆಣ್ಣು ಶಿಶು ಮಾರಾಟ ಪ್ರಕರಣದಲ್ಲಿ ಬಂಧಿತನಾಗಿರುವ …

Read More »

ದಿವಾಳಿಯಾದ ಸರ್ಕಾರ ಜನರಿಗೆ ಬೆಲೆ ಏರಿಕೆಯ ಬರೆ ಹಾಕಿದೆ: ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ದಿವಾಳಿ ಎದ್ದಿದೆ. ಹೀಗಾಗಿ ಜನರ ಮೇಲೆ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯ ಬರೆ ಹಾಕಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕುಟುಕಿದರು. ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಚುನಾವಣೆ ಮುನ್ನ ಬೆಲೆ ಏರಿಕೆ ಇಟ್ಟುಕೊಂಡು ರಾಜಕಾರಣ ಮಾಡಿದರು. ಇವತ್ತು ಪೆಟ್ರೋಲ್, ಡಿಸೇಲ್ ದರ 3 ರೂ. ಹೆಚ್ಚಾಗಿದ್ದು ನೋಡಿದರೆ ಕರ್ನಾಟಕದಲ್ಲಿ ಅತೀ ಹೆಚ್ಚು ಬೆಲೆ ಆಗುತ್ತದೆ. ಸಾರಿಗೆ …

Read More »

‘ಟಕಾಟಕ್‌ ಇಲ್ಲ ಟಿಕಾಟಿಕ್‌ ಇಲ್ಲ, ಸರ್ಕಾರ ಹಗಲು ದರೋಡೆ’; ಅಶೋಕ್ ವಾಗ್ದಾಳಿ

ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ (Petrol Diesel Price Hike) ಮಾಡಿ ರಾಜ್ಯ ಸರ್ಕಾರ ಆದೇಶ (Karnataka Govt) ಹೊರಡಿಸಿರುವ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್‌.ಅಶೋಕ್ (R Ashok) ಕಿಡಿ ಕಾರಿದ್ದಾರೆ. ಬಿಜೆಪಿ 1 ರೂಪಾಯಿ ದರ ಹೆಚ್ಚಳ ಮಾಡಿದಾಗ ಇದೇ ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್‌ (DK Shivakumar) ಪ್ರತಿಭಟನೆ ಮಾಡಿದರು. ನಾವು ಅಧಿಕಾರಕ್ಕೆ ಬಂದ್ರೆ ಗ್ಯಾಸ್, ಪೆಟ್ರೋಲ್, ಡಿಸೇಲ್, ಗೊಬ್ಬರ …

Read More »

ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳಿಗೆ ಬೀಳುತ್ತಾ ಬ್ರೇಕ್? :‌ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ

ಬೆಂಗಳೂರು, ಜೂನ್‌ 15: ರಾಜ್ಯದಲ್ಲಿ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯ ಫಲಿತಾಂಶದ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳನ್ನು ಹಿಂದೆಗೆದುಕೊಳ್ಳಬೇಕು ಅಥವಾ ಪರಿಶೀಲಿಸಬೇಕು ಎಂದು ಕಾಂಗ್ರೆಸ್ ಮುಖಂಡರ ಒಂದು ವರ್ಗ ನೀಡಿದ ಹೇಳಿಕೆ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿತ್ತು. ಹೀಗಾಗಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ …

Read More »

ರೈತರಿಗೆ ಗುಡ್ ನ್ಯೂಸ್: ಜೂ.18ರಂದು ‘ಪಿಎಂ ಕಿಸಾನ್ ಯೋಜನೆ’ಯ 17ನೇ ಕಂತಿನ ಹಣ ಪ್ರಧಾನಿ ಮೋದಿ ಬಿಡುಗಡೆ

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (Pradhan Mantri Kisan Samman Nidhi – PM-KISAN Nidhi) ಯೋಜನೆಯಡಿ 20,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಜೂನ್ 18 ರಂದು ವಾರಣಾಸಿಗೆ ಭೇಟಿ ನೀಡಲಿದ್ದಾರೆ. ಪಿಎಂ ಕಿಸಾನ್ ಯೋಜನೆಯ 17 ನೇ ಕಂತಿನ ಬಿಡುಗಡೆಯ ನಂತರ ಪಿಎಂ ಮೋದಿ ಕೃಷಿ ಸಖಿಗಳು ಎಂದು ಗೊತ್ತುಪಡಿಸಿದ 30,000 ಕ್ಕೂ ಹೆಚ್ಚು ಸ್ವಸಹಾಯ ಗುಂಪುಗಳಿಗೆ ಪ್ರಮಾಣಪತ್ರಗಳನ್ನು ನೀಡಲಿದ್ದಾರೆ …

Read More »

ಬಹುತೇಕ ಜಲಾಶಯಗಳಿಗೆ ಒಳಹರಿವು ಹೆಚ್ಚಳ,

ಮಳೆಗಾಲ ಆರಂಭವಾಗಿದ್ದು, ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದ ಕೆರೆ, ಕುಂಟೆ, ಹಳ್ಳ-ಕುಳ್ಳ ಮತ್ತು ನದಿಗಳಲ್ಲಿ ಹರಿವು ಹೆಚ್ಚಾಗಿದೆ. ಇದರಿಂದ ಜಲಾಶಯಗಳಲ್ಲೂ ಒಳಹರಿವು ಹೆಚ್ಚಾಗಿದೆ. ಹಾರಂಗಿ, ಲಿಂಗನಮಕ್ಕಿ, ವರಾಹಿ, ಕಬಿನಿ ಸೇರಿದಂತೆ ರಾಜ್ಯದ ಬಹುತೇಕ ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಹಾಗಾದರೆ ಜೂನ್​ 15 ರಂದು ರಾಜ್ಯದ ಪ್ರಮುಖ ಜಲಾಶಯಗಳಿಗೆ (Karnataka Dam Water Level) ಒಳ, ಹೊರ ಹರಿವು ಎಷ್ಟಿದೆ? ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ವಿವರ ಜಲಾಶಯಗಳ ನೀರಿನ …

Read More »

ಬಿಬಿಎಂಪಿ ಶಾಲೆಗಳಲ್ಲಿ ದಾಖಲಾತಿ ಇಳಿಕೆ

ಬೆಂಗಳೂರು, ಜೂನ್​ 15: ಬೆಂಗಳೂರಿನ (Bengaluru) ಸಾಕ್ಷರತೆ ಹೆಚ್ಚಿಸುವಲ್ಲಿ ಬೃಹತ ಬೆಂಗಳೂರು ಮಹಾನಗರ ಪಾಲಿಕೆ (BBMP) ಶಾಲೆಗಳ ಪಾತ್ರ ದೊಡ್ಡದಿದೆ. ಆದರೆ ಉತ್ತಮ ಗುಣಮಟ್ಟದ ಶಿಕ್ಷಣ ಕೊಡುವಲ್ಲಿ ಬಿಬಿಎಂಪಿ ಹಿಂದೆ ಬಿದ್ದಿದೆ. ಇದೀಗ ಈ 2024-25ನೇ ಶೈಕ್ಷಣಿಕ ಸಾಲಿನ ಶಾಲೆ ದಾಖಲಾತಿಯಲ್ಲಿ ಭಾರಿ ಇಳಿಕೆ ಕಂಡಿದೆ. ಬಿಬಿಎಂಪಿ ಶಾಲೆಯಿಂದಲೂ ಬಡವರ ಮಕ್ಕಳು ದೂರ ಉಳಿಯುತ್ತಿದ್ದಾರೆ. ಬಿಬಿಎಂಪಿ ಶಾಲೆಗಳ ದಾಖಲಾತಿಯಲ್ಲಿ ಈ ಬಾರಿ ಭಾರಿ ಇಳಿಕೆಯಾಗಿದೆ. ಕಳೆದ ಬಾರಿಗಿಂತ ಈ ಬಾರಿಯ ದಾಖಲಾತಿಯಲ್ಲಿ …

Read More »

ಇಂಜಿನಿಯರಿಂಗ್ ಶುಲ್ಕ ಶೇ. 10ರಷ್ಟು ಹೆಚ್ಚಳ

ಬೆಂಗಳೂರು: ರಾಜ್ಯದ ಎಲ್ಲಾ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ ಸೀಟುಗಳು ಸೇರಿದಂತೆ ಈ ವರ್ಷದ ಇಂಜಿನಿಯರಿಂಗ್ ಕೋರ್ಸ್ ಗಳ ಶುಲ್ಕವನ್ನು ಶೇ. 10ರಷ್ಟು ಏರಿಕೆ ಮಾಡಲಾಗಿದೆ. ರಾಜ್ಯದ ಅನುದಾನ ರಹಿತ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾ, ಕಾಮೆಡ್ -ಕೆ ಕೋಟಾ ಇಂಜಿನಿಯರಿಂಗ್, ಆರ್ಕಿಟೆಕ್ಚರ್ ಸೀಟುಗಳ ಶುಲ್ಕವನ್ನು 2024- 25 ನೇ ಸಾಲಿನಲ್ಲಿ ಶೇಕಡ 10ರಷ್ಟು ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದ …

Read More »

ಜು.22ರಂದು ಬಜೆಟ್‌ ಮಂಡನೆ

ಹೊಸದಿಲ್ಲಿ: ಪ್ರಧಾನಿ ಮೋದಿ ನೇತೃತ್ವದ 3ನೇ ಅವ ಧಿಯ ಸರಕಾರ‌ದ ಪೂರ್ಣ ಪ್ರಮಾಣದ ಬಜೆಟ್‌ ಜು.22ರಂದು ಮಂಡನೆಯಾಗುವ ಸಾಧ್ಯ ತೆಗಳು ಇವೆ. ಕೃಷಿ, ಉದ್ಯೋಗ ಸೃಷ್ಟಿ, ಕೇಂದ್ರ ಸರಕಾರ‌ಕ್ಕೆ ಹೆಚ್ಚುವರಿ ಆದಾಯ ಸೇರಿದಂತೆ ಪ್ರಮುಖ ಅಂಶಗಳು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮುಂದೆ ಇದೆ. ಈ ಹಿನ್ನೆಲೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಜೂ.17ರಿಂದ ಕೇಂದ್ರ ಸರಕಾರ‌ದ ವಿವಿಧ ಸಚಿವಾಲಯಗಳ ಜತೆಗೆ ಸಮಾಲೋಚನೆ ಆರಂಭಿಸುವ ಸಾಧ್ಯತೆ ಇದೆ. ಇದಲ್ಲದೆ ವಿತ್ತ …

Read More »