Breaking News

ರಾಷ್ಟ್ರೀಯ

ಸಾಲದ ಹೊರೆ ತಾಳದೇ ರೈತ ಆತ್ಮಹತ್ಯೆ

ಕಾರಟಗಿ: ಸಾಲದ ಹೊರೆಯಿಂದ ಬಳಲಿದ್ದ ತಾಲ್ಲೂಕಿನ ಹುಳ್ಕಿಹಾಳ ಗ್ರಾಮದ ರೈತ ನರಸಪ್ಪ ಗಂಗಾವತಿ (45) ಹೊಲದಲ್ಲಿ ರಾಸಾಯನಿಕ ಕುಡಿದು ಆಸ್ಪ‍ತ್ರೆಯಲ್ಲಿ ಮೃತಪಟ್ಟಿದ್ದಾರೆ. ನರಸಪ್ಪ ಹೊಲದ ಮೇಲೆ ₹2.50 ಲಕ್ಷ ಮತ್ತು ಕೈಗಡವಾಗಿ ₹6ರಿಂದ ₹7 ಲಕ್ಷ ಸಾಲ ಮಾಡಿದ್ದು, ಬೆಳೆ ಸರಿಯಾಗಿ ಬಾರದ್ದರಿಂದ ಸಾಲ ಹೇಗೆ ತೀರಿಸಬೇಕು ಎಂದು ಗೋಳಾಡುತ್ತಿದ್ದ. ಈ ಕುರಿತು ನಾನು ಹಾಗೂ ನನ್ನ ಇನ್ನುಳಿದ ಮಕ್ಕಳು ಬುದ್ಧಿವಾದ ಹೇಳಿದ್ದರೂ ಯಾರೊಂದಿಗೂ ಹೆಚ್ಚು ಮಾತನಾಡದೆ ಮಾನಸಿಕವಾಗಿದ್ದ. ಭಾನುವಾರ …

Read More »

ಸಿಎಂ ಸಿದ್ದರಾಮಯ್ಯ ಹೆಸರಿಗೆ ಕಳಂಕ ತರಲು ಬಿಜೆಪಿಯಿಂದ ನಿರಂತರ ಪ್ರಯತ್ನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ

ಬೆಂಗಳೂರು: ಜಾರಿ ನಿರ್ದೇಶನಾಲಯದ (ಇಡಿ) ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಕೆಡಿಸಲು ಕೇಂದ್ರ ಸರ್ಕಾರ ಹುನ್ನಾರ ನಡೆಸುತ್ತಿದೆ. ಈ ಮೂಲಕ ದೇಶದಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಗುರಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದ್ದಾರೆ. ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ, ಡಿಸಿಎಂ ಹಾಗೂ ಮಾಜಿ ಸಚಿವ ನಾಗೇಂದ್ರ ಅವರ ಹೆಸರು ಹೇಳುವಂತೆ ನಿಗಮದ ಹಿಂದಿನ ಎಂಡಿ ಕಲ್ಲೇಶಪ್ಪ …

Read More »

D.K. Shivakumar 15 ದಿನಗಳಲ್ಲಿ ಮತ್ತೆ ತಿಹಾರ್‌ ಜೈಲಿಗೆ: ಯತ್ನಾಳ್‌

ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ನಾನು ಸಲ್ಲಿಸಿರುವ ಅರ್ಜಿ ಬಗ್ಗೆ ಸುಪ್ರೀಂ ಕೋರ್ಟ್‌ ತೀರ್ಪು ನೀಡಲಿದ್ದು 15 ದಿನಗಳ ಒಳಗೆ ಡಿಕೆಶಿ ಮತ್ತೆ ತಿಹಾರ್‌ ಜೈಲಿಗೆ ಹೋಗಲಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿ, ಈಗಾಗಲೇ ಡಿಕೆಶಿ ವಿರುದ್ಧದ ಕೇಸ್‌ ಸುಪ್ರೀಂ ಕೋರ್ಟ್‌ನಲ್ಲಿ ವಜಾ ಮಾಡಲಾಗಿದೆ. ಇನ್ನು 15 ದಿನಗಳಲ್ಲಿ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದರೆ ಡಿಕೆಶಿ ಮತ್ತೆ ಜೈಲಿಗೆ ಹೋಗಬೇಕಾಗುತ್ತದೆ. ಬಿಜೆಪಿಯಲ್ಲಿ ತಪ್ಪು …

Read More »

ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕದ ಪ್ರಮುಖ ನಿರೀಕ್ಷೆಗಳೇನು?

2024: ಇಂದು (ಜುಲೈ 23) ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಮೂಲಕ ಅವರು ಸತತ 7ನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಿದ ದಾಖಲೆಯನ್ನು ಮುಡಿಗೇರಿಸಿಕೊಳ್ಳಲಿದ್ದಾರೆ. ಹಾಗೆಯೇ ಈ ಬಜೆಟ್‌ನಲ್ಲಿ ಹಲವರು ಹಲವು ನಿರೀಕ್ಷೆಗಳನ್ನಿಟ್ಟುಕೊಂಡಿದ್ದಾರೆ. ಹಾಗಾದರೆ ಪ್ರಮುಖವಾಗಿ ಕರ್ನಾಟಕದ ನಿರೀಕ್ಷೆಗಳೇನು ಎಂದು ಇಲ್ಲಿ ತಿಳಿಯಿರಿ. ರಾಜ್ಯದಲ್ಲಿ ವಿವಿಧ ಹಂತಗಳಲ್ಲಿರುವ ನೀರಾವರಿ ಯೋಜನೆಗಳಿಗೆ ಅನುಮತಿ ಮತ್ತು ಅನುದಾನ, ಹೊಸ ಮಾರ್ಗಗಳ ನಿರ್ಮಾಣ ಮತ್ತು ಇರುವ …

Read More »

ಉಪಮುಖ್ಯಮಂತ್ರಿ ಕ್ಷೇತ್ರದಲ್ಲಿ ದಲಿತ ಯುವಕನ ಕೈ ಕಡಿದರು

ಉಪಮುಖ್ಯಮಂತ್ರಿ ಕ್ಷೇತ್ರದಲ್ಲಿ ದಲಿತ ಯುವಕನ ಕೈ ಕಡಿದರು ಕನಕಪುರ: ಮಾಳಗಾಳು ಗ್ರಾಮದಲ್ಲಿ ಒಕ್ಕಲಿಗ ಸಮುದಾಯದ ಯುವಕರ ಗುಂಪೊಂದು ಭಾನುವಾರ ರಾತ್ರಿ ಪರಿಶಿಷ್ಟ ಜಾತಿ ಯುವಕನ ಮುಂಗೈ ಕತ್ತರಿಸಿ ಹಾಕಿದೆ. ದಲಿತರ ಕಾಲೊನಿಗೆ ನುಗ್ಗಿದ ಗುಂಪು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ವೈರಮುಡಿ ಅವರ ಪುತ್ರ ಅನೀಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ. ಅನೀಶ್‌ ಎಡಗೈ ತುಂಡಾಗಿದ್ದು ಬೆಂಗಳೂರಿನ ಸೇಂಟ್ ಜಾನ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆಯಲ್ಲಿ ತೀವ್ರವಾಗಿ …

Read More »

ಬೈಲಹೊಂಗಲ: ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡಲು ಆಗ್ರಹ

ಬೈಲಹೊಂಗಲ: ನೂತನವಾಗಿ ಘೋಷಣೆ ಮಾಡಿರುವ ನದಾಫ-ಪಿಂಜಾರ ಹಾಗೂ ಇತರೆ 13 ಜಾತಿಗಳ ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡುವಂತೆ ಒತ್ತಾಯಿಸಿ ನದಾಫ, ಪಿಂಜಾರ ಸಮಾಜ ತಾಲ್ಲೂಕು ಘಟಕದ ಸದಸ್ಯರು ಶಿರಸ್ಥೇದಾರ ರಾಘವೇಂದ್ರ ಪೂಜಾರ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು. ನದಾಫ-ಪಿಂಜಾರ ತಾಲ್ಲೂಕು ಘಟಕದ ಅಧ್ಯಕ್ಷ ಅಬ್ದುಲಕಲಾಮ ಆಜಾದ ನದಾಫ ಮಾತನಾಡಿ, ರಾಜ್ಯದಲ್ಲಿ 22‌ಲಕ್ಷಕ್ಕೂ ಅಧಿಕ ಸಂಖ್ಯೆ ಹೊಂದಿರುವ ಪಿಂಜಾರ,ನದಾಫ ಜನಾಂಗವು ಸಾಮಾಜಿಕ,ಔದ್ಯೋಗಿಕ, ಶೈಕ್ಷಣಿಕ,ರಾಜಕೀಯ ಕ್ಷೇತ್ರ ಸೇರಿದಂತೆ ಅತ್ಯಂತ ಶೋಷಣೆ ಯಿಂದ ನಲುಗುತ್ತಿದೆ. ಪ್ರವರ್ಗ-1 …

Read More »

ಅಂಚೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ- 10th ಪಾಸಾದವರಿಗೆ ₹ 63,000 ಸಂಬಳ

Post Office Recruitment 2024: ಭಾರತೀಯ ಅಂಚೆ ಇಲಾಖೆ(India Postal Department) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಸ್ಟಾಫ್ ಕಾರ್​ ಡ್ರೈವರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜುಲೈ 23, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಸಕ್ತರು ಆಫ್​ಲೈನ್​/ ಪೋಸ್ಟ್​ ಮೂಲಕ ಅರ್ಜಿ ಹಾಕಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು …

Read More »

SBI Recruitment 2024 ಪದವಿ’ ಪಾಸಾದವರಿಗೆ ಗುಡ್ ನ್ಯೂಸ್ : ‘SBI’ ನಲ್ಲಿ 1040 ಹುದ್ದೆಗಳಿಗೆ ಅರ್ಜಿ ಆಹ್ವಾನ |

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜುಲೈ 2024 ರ ಅಧಿಕೃತ ಅಧಿಸೂಚನೆಯ ಮೂಲಕ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ 08-08-2024ರೊಳಗೆ ಅರ್ಜಿ ಸಲ್ಲಿಸಬಹುದು. ಬ್ಯಾಂಕ್ ಹೆಸರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಹುದ್ದೆಗಳ ಸಂಖ್ಯೆ: 1040 ಉದ್ಯೋಗ ಸ್ಥಳ: ಮುಂಬೈ ಹುದ್ದೆ ಹೆಸರು: ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಸಂಬಳ: ವರ್ಷಕ್ಕೆ ರೂ.3000000-6100000/- …

Read More »

ನಾಳೆ ಕೇಂದ್ರ ಸರ್ಕಾರದ ಬಜೆಟ್‌ ಮಂಡನೆ

ನವದೆಹಲಿ: ಜುಲೈ 23 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಲಿರುವ ಕೇಂದ್ರ ಬಜೆಟ್ 2024 ವೇತನದಾರರ ತೀವ್ರ ಆಸಕ್ತಿಯನ್ನು ಕೆರಳಿಸಿದೆ. ಅವರ ನಿರೀಕ್ಷೆಗಳು ಅನುಕೂಲಕರ ಪ್ರಕಟಣೆಗಳ ನಿರೀಕ್ಷೆಯ ಸುತ್ತ ಕೇಂದ್ರೀಕೃತವಾಗಿವೆ, ವಿಶೇಷವಾಗಿ ತೆರಿಗೆ ಕಡಿತಗಳು ಮತ್ತು ತೆರಿಗೆ ಪ್ರಕ್ರಿಯೆಗಳನ್ನು ಸರಳೀಕರಿಸುವ ಮತ್ತು ಉತ್ತಮಗೊಳಿಸುವ ಗುರಿಯನ್ನು ಹೊಂದಿರುವ ಸುಧಾರಣೆಗಳ ಮೇಲೆ ಕೇಂದ್ರೀಕರಿಸುತ್ತವೆ. ಸಂಬಳ ಪಡೆಯುವ ತೆರಿಗೆದಾರರು ಹಣದುಬ್ಬರ ಮತ್ತು ಬಡ್ಡಿದರಗಳ ಏರಿಕೆಯ ಪರಿಣಾಮಗಳನ್ನು ತಗ್ಗಿಸಲು ಕಡಿಮೆ ಆದಾಯ ತೆರಿಗೆ …

Read More »

25 ಕೋಟಿ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ

ಕೌಜಲಗಿ: ಸಾರ್ವಜನಿಕ ಸಂಚಾರಕ್ಕೆ ಅಗತ್ಯವಿರುವ ಮನ್ನಿಕೇರಿಯಿಂದ ಬೆಟಗೇರಿ ಮತ್ತು ಮನ್ನಿಕೇರಿಯಿಂದ ಕೌಜಲಗಿವರೆಗಿನ ರಸ್ತೆ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಯಿಂದ ಒಟ್ಟಾರೆ ₹25 ಕೋಟಿ ಮಂಜೂರಾಗಿದ್ದು, ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಂಡು ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ತಿಳಿಸಿದರು. ಸಮೀಪದ ಮನ್ನಿಕೇರಿ ಗ್ರಾಮದ ಹತ್ತಿರ ಭಾನುವಾರ ಜರುಗಿದ ಲೋಕೋಪಯೋಗಿ ಇಲಾಖೆಯ ಎಸ್‌ಎಚ್‌ಡಿಪಿ 5ನೇ ಹಂತದ ಯೋಜನೆಯ ₹13 ಕೋಟಿ ವೆಚ್ಚದ ಬೆಟಗೇರಿ-ಬಗರನಾಳ-ಮನ್ನಿಕೇರಿ ರಸ್ತೆ ಅಭಿವೃದ್ಧಿ ಮತ್ತು ಅಗಲೀಕರಣ ಕಾಮಗಾರಿ ಮತ್ತು …

Read More »