ಬೆಂಗಳೂರು,ಜು.14- ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಹಗರಣದ ಆರೋಪಿ ಶಾಸಕ ಬಸನಗೌಡ ದದ್ದಲ್ ಅವರು ಪಶ್ಚಿಮ ಬಂಗಾಳ ಅಥವಾ ಹೈದರಾಬಾದ್ಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ. ತಲೆಮರೆಸಿಕೊಂಡಿರುವ ದದ್ದಲ್ ಅವರ ಪತ್ತೆಗೆ ಜಾರಿ ನಿರ್ದೇಶನಾಲಯ(ಇಡಿ) ಬಲೆ ಬೀಸಿದೆ. ಬಸನಗೌಡ ದದ್ದಲ್ ಅವರು ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಎದುರು ಶುಕ್ರವಾರ ವಿಚಾರಣೆಗೆ ಹಾಜರಾಗಿದ್ದರು. ಸೋಮವಾರ ಮತ್ತೆ ವಿಚಾರಣೆಗೆ ಬರುವಂತೆ ಎಸ್ಐಟಿ ಅಧಿಕಾರಿಗಳು ಸೂಚಿಸಿದ್ದರು. …
Read More »ಹಳೇ ಸ್ಪ್ಲೆಂಡರ್ ಬೈಕ್ ಹೊಂದಿರುವವರಿಗೆ ಗುಡ್ನ್ಯೂಸ್
ಆಟೋಮೊಬೈಲ್ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಬದಲಾವಣೆ ಕ್ರಾಂತಿಯೇ ಆಗುತ್ತಿದೆ. ಅದರಲ್ಲೂ ಅತೀ ಕಡಿಮೆ ಬೆಲೆ ಹಾಗೂ ಅತೀ ಹೆಚ್ಚು ಮೈಲೇಜ್ ನೀಡುವ ಬೈಕ್ಗಳಲ್ಲಿ ಹಿರೋ ಕೂಡ ಒಂದಾಗಿದ್ದು, ಇದರ ಮಾರಾಟದಲ್ಲೂ ಭಾರೀ ಪೈಪೋಟಿ ಏರ್ಪಟ್ಟಿದೆ. ಮೊದಲಿಗೆ ಹಿರೋ ಹೊಂಡಾ ಎರಡು ಒಂದೇ ಕಂಪನಿ ಆಗಿದ್ದವು. ಇದೀಗ ಇವೆರಡು ಬೇರೆ ಬೇರೆ ಆಗಿದ್ದು, ಹಿರೋ ಕಂಪನಿ ಇದೀಹ ಗುಡ್ನ್ಯೂಸ್ವೊಂದನ್ನು ನೀಡಿದೆ. ಮಾಹಿತಿ ಇಲ್ಲಿದೆ ತಿಳಿಯಿರಿ. ಮೊದಲಿನಿಂದಲೂ ಬಜಾಜ್ ಪ್ಲಾಟೀನ ಬಿಟ್ಟರೆ, ಭಾರತದ …
Read More »ನಾಳೆಯಿಂದ ವಿಧಾನಮಂಡಲ ಅಧಿವೇಶನ
ಮಾಜಿ ಸಚಿವ ನಾಗೇಂದ್ರಗೆ ಇಡಿ ಗ್ರಿಲ್
ಬೆಂಗಳೂರು,ಜು.14- ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ತೀವ್ರ ವಿಚಾರಣೆಗೊಳಪಡಿಸಿರುವ ಇ.ಡಿ ಅಧಿಕಾರಿಗಳು ವಾಲೀಕಿ ನಿಗಮದ ಬಹುಕೋಟಿ ಹಗರಣದ ಬಗ್ಗೆ ಮಾಹಿತಿಗಳನ್ನು ಕಲೆ ಹಾಕಿದ್ದಾರೆ. ನಿಗಮದ ಅಕ್ರಮ ಹಣ ವರ್ಗಾವಣೆ ಬಗ್ಗೆ ಬಿ.ನಾಗೇಂದ್ರ ಅವರನ್ನು ಶುಕ್ರವಾರ ಬಂಧಿಸಿದ್ದ ಇ.ಡಿ ಅಧಿಕಾರಿಗಳು ಶನಿವಾರ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದರು. ನ್ಯಾಯಾಲಯ ಆರು ದಿನಗಳ ಕಾಲ ಇ.ಡಿ ಕಸ್ಟಡಿಗೆ ನೀಡಿದೆ. ನಾಗೇಂದ್ರ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿರುವ ಇ.ಡಿ ಅಧಿಕಾರಿಗಳು ಪ್ರಕರಣಕ್ಕೆ …
Read More »ಹಲವು ವರ್ಷಗಳಿಂದ ಒಂದೇ ಸ್ಥಳ, ಕಂದಾಯ ಇಲಾಖೆ ಅಧಿಕಾರಿಗಳ ಪಟ್ಟಿ ಕೇಳಿದ ಸಚಿವರು
ಬೆಂಗಳೂರು, ಜುಲೈ 14: ಕಂದಾಯ ಇಲಾಖೆಯಲ್ಲಿ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವ ಅಧಿಕಾರಿಗಳ ಪಟ್ಟಿ ತಯಾರಾಗುತ್ತಿದೆ. ಸ್ವತಃ ಇಲಾಖೆಯ ಸಚಿವ ಕೃಷ್ಣ ಬೈರೇಗೌಡ ಈ ಕುರಿತು ಮಾಹಿತಿ ನೀಡಿದ್ದಾರೆ. ಕಂದಾಯ ಸಚಿವರ ಸೂಚನೆ ಮೇರೆಗೆ ಈ ಕುರಿತು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಪತ್ರವನ್ನು ಬರೆದಿದ್ದಾರೆ. ಸಚಿವರು ಈ ಪತ್ರವನ್ನು ಟ್ವೀಟ್ ಮಾಡಿ ಪೋಸ್ಟ್ವೊಂದನ್ನು ಹಾಕಿದ್ದಾರೆ. ಸಚಿವ …
Read More »46 ವರ್ಷಗಳ ಬಳಿಕ ಪುರಿ ಜಗನ್ನಾಥ ದೇಗುಲದ ‘ರತ್ನ ಭಂಡಾರ’ದ ಬಾಗಿಲು ಓಪನ್
ಪುರಿ: ನಾಲ್ಕು ದಶಕಗಳ ನಂತರ ಶ್ರೀ ಜಗನ್ನಾಥ ದೇವಾಲಯದ ‘ರತ್ನ ಭಂಡಾರ’ (ನಿಧಿ ಭಂಡಾರ) ಭಾನುವಾರ ತೆರೆಯಲ್ಪಟ್ಟಿದೆ. ಒಡಿಶಾ ಸರ್ಕಾರ ಹೊರಡಿಸಿದ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ (ಎಸ್ಒಪಿ) ಅನುಸರಿಸಿ ಶ್ರೀ ಜಗನ್ನಾಥ ದೇವಾಲಯದ ರತ್ನ ಭಂಡಾರವನ್ನು ತೆರೆಯಲಾಯಿತು. ಶನಿವಾರ, ಒಡಿಶಾ ಸರ್ಕಾರವು ರತ್ನ ಭಂಡಾರ್ ತೆರೆಯಲು ಅನುಮೋದನೆ ನೀಡಿತು, ಅಲ್ಲಿ ಸಂಗ್ರಹಿಸಿದ ಆಭರಣಗಳು ಸೇರಿದಂತೆ ಬೆಲೆಬಾಳುವ ವಸ್ತುಗಳ ಆವಿಷ್ಕಾರವನ್ನು ಕೈಗೊಂಡ ನಂತರ ಈ ಕ್ರಮವಹಿಸಲಾಯಿತು. ಈ ಸಂದರ್ಭದ ನೆನಪಿಗಾಗಿ, ಒಡಿಶಾದ …
Read More »ಬಾಗಲಕೋಟೆ ಪ್ರವಾಸೋದ್ಯಮ ಇಲಾಖೆಯಲ್ಲಿ ಅಕ್ರಮ
ಬಾಗಲಕೋಟೆ ಪ್ರವಾಸೋದ್ಯಮ ಇಲಾಖೆಯಲ್ಲಿ ಅಕ್ರಮ ಬಾಗಲಕೋಟೆ: ಬೆಂಗಳೂರಿನ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂ. ಹಣ ಅಕ್ರಮವಾಗಿ ಅನ್ಯ ಖಾತೆಗಳಿಗೆ ವರ್ಗಾವಣೆಯಾಗಿ ರುವ ನಡುವೆಯೇ ಬಾಗಲಕೋಟೆಯ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯಲ್ಲೂ ಅಂತಹದ್ದೇ ಹಗರಣ ಪತ್ತೆಯಾಗಿದೆ. ಸಮಿತಿಯ 3 ಬ್ಯಾಂಕ್ ಖಾತೆಗಳಿಂದ ಬರೋಬ್ಬರಿ 2.47 ಕೋಟಿ ರೂ. ಅನ್ಯರ ಖಾತೆಗೆ ವರ್ಗವಾಗಿದೆ. 4 ವರ್ಷಗಳಲ್ಲಿ 54 ಬಾರಿ ಹಣ ವರ್ಗಾವಣೆಯಾಗಿದೆ ಎಂಬ ಸಂಗತಿ ಬಯಲಾಗಿದೆ. ಇದಕ್ಕೆ ಸ್ಥಳೀಯ ನಿರ್ಮಿತಿ ಕೇಂದ್ರವೇ ಕಾರಣ …
Read More »ನಾಳೆಯಿಂದ ವಿಧಾನ ಕಲಾಪ: ಹಲವು ಮಸೂದೆಗಳಿಗೆ ಅಂಗೀಕಾರ ಪಡೆಯುವ ಸಾಧ್ಯತೆ
ಬೆಂಗಳೂರು: ವಿಧಾನಮಂಡಲ ಅಧಿವೇಶನ ಸೋಮವಾರ ಆರಂಭವಾಗಲಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ, ಮುಡಾ ಹಗರಣಗಳನ್ನು ಮುಂದಿರಿಸಿ ಸರಕಾರದ ವಿರುದ್ಧ ಮುಗಿಬೀಳಲು ಬಿಜೆಪಿ-ಜೆಡಿಎಸ್ ಸಜ್ಜಾಗಿವೆ. ಇದರ ನಡುವೆ ಹಲವು ಮಸೂದೆಗಳಿಗೆ ಸದನದಲ್ಲಿ ಸರಕಾರ ಅಂಗೀಕಾರ ಪಡೆಯುವ ಸಾಧ್ಯತೆಯಿದೆ. ಲೋಕಸಭೆ ಚುನಾವಣೆ ಬಳಿಕ ಮೊದಲ ಬಾರಿ ಅಧಿವೇಶನ ನಡೆಯುತ್ತಿದ್ದು, ಬಿಜೆಪಿ, ಜೆಡಿಎಸ್ ವಿಪಕ್ಷ ಸ್ಥಾನದಲ್ಲಿದ್ದರೂ ಲೋಕಸಭೆ ಚುನಾವಣ ಫಲಿತಾಂಶದಿಂದ ಹೊಸ ಹುರುಪು ಪಡೆದಿವೆ. ಇದರೊಂದಿಗೆ ಮುಖ್ಯಮಂತ್ರಿ ಬದಲಾವಣೆ, ಹೆಚ್ಚುವರಿ ಡಿಸಿಎಂ …
Read More »ಡೊನಾಲ್ಡ್ ಟ್ರಂಪ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ವಾಷಿಂಗ್ಟನ್ : ಪೆನ್ಸಿಲ್ವೇನಿಯಾದ ಬಟ್ಲರ್ನಲ್ಲಿ ಶನಿವಾರ ಸಂಜೆ ನಡೆದ ರ್ಯಾಲಿಯಲ್ಲಿ ಗುಂಡಿನ ದಾಳಿ ನಡೆದಿದ್ದು, ಈ ವೇಳೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕಿವಿ ಮತ್ತು ಮುಖದ ಮೇಲೆ ರಕ್ತ ಬಂದಿದ್ದು, ಕೂಡಲೇ ಅವರನ್ನು ವೇದಿಕೆಯಿಂದ ಸ್ಥಳಾಂತರಿಸಲಾಯಿತು. ಅಂತರರಾಷ್ಟ್ರೀಯ ಮಾಧ್ಯಮ ವರದಿಗಳ ಪ್ರಕಾರ, ಆರಂಭಿಕ ದೊಡ್ಡ ಸ್ಫೋಟದ ನಂತರ ಟ್ರಂಪ್ ಗಾಯಗೊಂಡಂತೆ ನೆಲಕ್ಕೆ ಬಿದ್ದರು. ಭದ್ರತಾ ಸಿಬ್ಬಂದಿ ಮಾಜಿ ಅಧ್ಯಕ್ಷರನ್ನು ತ್ವರಿತವಾಗಿ ರಕ್ಷಿಸಿ ವೇದಿಕೆಯಿಂದ ಹೊರಗೆ ಕರೆದೊಯ್ಯುತ್ತಿದ್ದಂತೆ …
Read More »ಲೆಜೆಂಡ್ಸ್ ಕ್ರಿಕೆಟ್: ಫೈನಲ್ನಲ್ಲಿ ಪಾಕಿಸ್ತಾನ ಎದುರು ಗೆದ್ದು ಬೀಗಿದ ಭಾರತ
ಬರ್ಮಿಂಗ್ಹ್ಯಾಮ್: ‘ವರ್ಲ್ಡ್ ಚಾಂಪಿಯನ್ಷಿಪ್ ಆಫ್ ಲೆಜೆಂಡ್ಸ್ 2024’ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು 5 ವಿಕೆಟ್ ಅಂತರದಿಂದ ಮಣಿಸಿದ ಭಾರತ ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಇಲ್ಲಿನ ಎಜ್ಬಾಸ್ಟನ್ ಕ್ರೀಡಾಂಗಣದಲ್ಲಿ ಶನಿವಾರ ರಾತ್ರಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಚಾಂಪಿಯನ್ಸ್, ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ಗೆ 156 ರನ್ ಗಳಿಸಿತು. ಈ ಗುರಿಯನ್ನು ಭಾರತ 19.1 ಓವರ್ಗಳಲ್ಲಿ ತಲುಪಿತು. ಯುವರಾಜ್ ಸಿಂಗ್ ನಾಯಕತ್ವದ ಟೀಂ …
Read More »
Laxmi News 24×7