ಬೆಳಗಾವಿ : ಜಿಲ್ಲೆಯ ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಅಧ್ಯಕ್ಷತೆಯಲ್ಲಿ ಶುಕ್ರವಾರ ಮಹತ್ವದ ಸಭೆ ನಡೆದಿದ್ದು, ಸಮಸ್ಯೆಗಳಿಗೆ ಸಮಯಮಿತಿಯಲ್ಲಿ ಸ್ಪಂದಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು. ಫೌಂಡ್ರಿ ಕ್ಲಸ್ಟರ್ ಸಭಾಭವನದಲ್ಲಿ ನಡೆದ ಸಭೆಯಲ್ಲಿ, ಕೈಗಾರಿಕಾ ಸ್ಪಂದನೆ (ಗ್ರಿವೆನ್ಸಿಸ್), ಏಕಗವಾಕ್ಷಿ, ಸಿಎಸ್ಆರ್ ಫಂಡ್, ಸ್ಕಿಲ್ ಡೆವಲಪ್ ಮೆಂಟ್, ಪಿಎಂ ವಿಶ್ವಕರ್ಮ ಯೋಜನೆ, ಪ್ರಧಾನ ಮಂತ್ರಿ ಉದ್ಯೋಗ ಸೃಜನೆ ಯೋಜನೆ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು. ವಿಶೇಷವಾಗಿ, …
Read More »ನಿರಂತರ ಮಳೆಗೆ ಧಾರವಾಡದಲ್ಲಿ ಕುಸಿದು ಬಿದ್ದ ಮನೆ ಗೋಡೆ,. ಪ್ರಾಣಾಪಾಯದಿಂದ ಪಾರಾದ ಏಳು ಜನ.
ನಿರಂತರ ಮಳೆಗೆ ಧಾರವಾಡದಲ್ಲಿ ಕುಸಿದು ಬಿದ್ದ ಮನೆ ಗೋಡೆ,. ಪ್ರಾಣಾಪಾಯದಿಂದ ಪಾರಾದ ಏಳು ಜನ. : ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಗೋಡೆಯೊಂದು ಕುಸಿದು ಬಿದ್ದಿದೆ. ಪರಿಣಾಮ ಮನೆಯಲ್ಲಿದ್ದ ಮಗು ಸೇರಿ ಏಳು ಜನ ಪ್ರಾಣಾಪಾಯದಿಂದ ಪಾರಾದ ಘಟನೆ ಧಾರವಾಡದ ದುರ್ಗಾ ಕಾಲೊನಿಯಲ್ಲಿ ಸಂಭವಿಸಿದೆ. ವೈ- ಲಕ್ಷ್ಮಣ ಗಾಳಿ ಎಂಬುವವರಿಗೆ ಸೇರಿದ ಮನೆಯ ಗೋಡೆಯೇ ಕುಸಿದು ಬಿದ್ದಿದೆ. ಇದೇ ಗೋಡೆ ಆ ಇಡೀ ಮನೆಗೆ ಆಸರೆಯಾಗಿತ್ತು. …
Read More »ಶಾಲೆ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಬಾಲಕಿ
ಶಾಲೆ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಬಾಲಕಿ ಯಾದಗಿರಿ: ಇಲ್ಲಿನ ಸರ್ಕಾರಿ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಶಾಲೆಯ ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ನಡೆದಿದೆ. ಆಗಸ್ಟ್ 27ರಂದು ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿಗೆ ಹೆರಿಗೆ ನೋವು ಕಾಣಿಸಿಕೊಂಡಿರುವುದನ್ನು ಗಮನಿಸಿದ ಸಹಪಾಠಿಗಳು ಶಾಲಾ ಆಡಳಿತ ಮಂಡಳಿಗೆ ಮಾಹಿತಿ ನೀಡಿದ ನಂತರ, ಈ ವಿಷಯ ಬೆಳಕಿಗೆ …
Read More »ಮುಧೋಳದಲ್ಲಿ ಒಳಮೀಸಲಾತಿ ಜಾರಿಗೆ ಸಂಭ್ರಮಾಚರಣೆ!
ಮುಧೋಳದಲ್ಲಿ ಒಳಮೀಸಲಾತಿ ಜಾರಿಗೆ ಸಂಭ್ರಮಾಚರಣೆ! ಸಚಿವ ಆರ್.ಬಿ. ತಿಮ್ಮಾಪುರಗೆ ಹೂವಿನ ಮಾಳೆ, ಬಾಳೆ ಗೊನೆ ನೀಡಿದ ಯುವಕರ ಮುಧೋಳದಲ್ಲಿ ಒಳಮೀಸಲಾತಿ ಜಾರಿಗೆ ಸಂಭ್ರಮಾಚರಣೆ! ಸಚಿವ ಆರ್.ಬಿ. ತಿಮ್ಮಾಪುರಗೆ ಹೂವಿನ ಮಾಳೆ, ಬಾಳೆ ಗೊನೆ ನೀಡಿದ ಯುವಕರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂತಸ ಎಸ್ಸಿ ಎಡಗೈ ಸಮುದಾಯದ ಮುಖಂಡರು ಯುವಕರಿಂದ ಸನ್ಮಾನ ರಾಜ್ಯ ಸರ್ಕಾರ ಇತ್ತೀಚೆಗೆ ಒಳಮೀಸಲಾತಿಯನ್ನು ಜಾರಿಗೆ ತಂದ ಹಿನ್ನೆಲೆ, ಮುಧೋಳ ನಗರದಲ್ಲಿ ಸಂಭ್ರಮದ ವಾತಾವರಣ ಕಂಡುಬಂತು. …
Read More »ಆಲ್ಕೋಮೀಟರ್ಗಳ ಖಚಿತತೆ ಕುರಿತು ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್
ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಲಾಯಿಸುವವರನ್ನು ಪರೀಕ್ಷಿಸುವ ಬ್ರೀತ್ ಅನಲೈಸರ್ಗಳು(ಆಲ್ಕೋ ಮೀಟರ್) ದೋಷರಹಿತವಾಗಿವೆ ಎಂಬುದಾಗಿ ಖಚಿತ ಪಡಿಸುವಿರಾ? ಎಂದು ನಗರ ಸಂಚಾರಿ ಪೊಲೀಸರನ್ನು ಹೈಕೋರ್ಟ್ ಮೌಖಿಕವಾಗಿ ಪ್ರಶ್ನಿಸಿದೆ. ಮದ್ಯಸೇವನೆ ಮಾಡದಿದ್ದರೂ ಮದ್ಯಪಾನ ಮಾಡಿರುವುದಾಗಿ ಬ್ರೀತ್ ಅನಲೈಸರ್ ತೋರಿಸಿದ ಪರಿಣಾಮ 10 ಸಾವಿರ ರೂ. ದಂಡ ವಿಧಿಸಿದ್ದ ಪೊಲೀಸರ ಕ್ರಮ ಪ್ರಶ್ನಿಸಿ ನಗರದ ಸಿ. ಅಜಯ್ ಕುಮಾರ್ ಕಶ್ಯಪ್ ಎಂಬುವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ …
Read More »ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ
ಬೆಳಗಾವಿ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಮೃತಪಟ್ಟು, 11 ಜನರು ಗಾಯಗೊಂಡಿರುವ ಘಟನೆ ತಾಲೂಕಿನ ಬಡೇಕೊಳ್ಳಮಠ ಬಳಿಯ ರಾಷ್ಟ್ರೀಯ ಹೆದ್ದಾರಿ – 4ರಲ್ಲಿ ಬುಧವಾರ ರಾತ್ರಿ ಸಂಭವಿಸಿದೆ. ಬಡೇಕೊಳ್ಳ ಘಾಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಕಿರು ಸೇತುವೆ ಗೋಡೆಗೆ ಡಿಕ್ಕಿಯಾದ ಪರಿಣಾಮ ಪಲ್ಟಿಯಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಓರ್ವ ಪುರುಷ ಮತ್ತು ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಕ್ಷಣ ಸ್ಥಳಕ್ಕೆ ದೌಡಾಯಿಸಿದ …
Read More »ಗೋವಿನ ಗೆಜ್ಜೆಯಲ್ಲಿ ನಿರ್ಮಾಣವಾಗಿರುವ ಗಣೇಶನ ಮೂರ್ತಿ
ದಾವಣಗೆರೆ : ಗಣೇಶ ಹಬ್ಬ ಬಂತು ಎಂದರೆ ಸಾಕು ತರಹೇವಾರಿ ಗಣೇಶ ಮೂರ್ತಿಗಳನ್ನ ಪ್ರತಿಷ್ಠಾಪನೆ ಮಾಡಿ ವಿಘ್ನ ನಿವಾರಕ, ವಿಘ್ನ ವಿನಾಶಕನಿಗೆ ಪೂಜೆ ಸಲ್ಲಿಸಲಾಗುತ್ತದೆ. ಆದರೆ, ದಾವಣಗೆರೆ ಹಿಂದೂ ಯುವ ಶಕ್ತಿ ವೇದಿಕೆ, ಕಳೆದ 33 ವರ್ಷಗಳಿಂದ ಪೂಜಾ ಸಾಮಗ್ರಿಗಳನ್ನ ಬಳಸಿಕೊಂಡು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿಕೊಂಡು ಬರುತ್ತಿದೆ. ಈ ಬಾರಿ ಸ್ವಲ್ಪ ಬದಲಾವಣೆಯಂತೆ ಹಿಂದೂ ಯುವ ಶಕ್ತಿ ವೇದಿಕೆಯಿಂದ ಯುವಕರು ವಿಶೇಷವಾಗಿ ಗೋವಿನ ಗೆಜ್ಜೆ ಬಳಸಿ ಗಣೇಶ ಮೂರ್ತಿ ಪ್ರತಿಷ್ಠಾಪನೆ …
Read More »ಜುಲೈ ಅಂತ್ಯದವರೆಗೆ 8,69,284 ರೈತರಿಗೆ 8362 ಕೋಟಿ ರೂ ಸಾಲ ವಿತರಣೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ 37 ಲಕ್ಷ ರೈತರಿಗೆ 28 ಸಾವಿರ ಕೋಟಿ ಸಾಲ ವಿತರಣೆ ಗುರಿ ಹೊಂದಲಾಗಿದ್ದು, ಜುಲೈ ಅಂತ್ಯದವರೆಗೆ 8,69,284 ರೈತರಿಗೆ 8362.68 ಕೋಟಿ ರೂ ಸಾಲ ವಿತರಣೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ಪದಚ್ಯುತಿಗೊಳಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದಲ್ಲಿ ಸಹಕಾರ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದರು. ಈ ವೇಳೆ, ರೈತರಿಗೆ ಸಕಾಲದಲ್ಲಿ ಕೃಷಿ ಸಾಲವನ್ನು ಸಿಗುವುದನ್ನು ಖಾತ್ರಿಪಡಿಸಬೇಕು. …
Read More »ಸಕಾರಣ ಇಲ್ಲದೆ ಕಾಂಗ್ರೆಸ್ ಅಧಿವೇಶನ ನಡೆಯಲು ಬಿಡಲಿಲ್ಲ. ಅತ್ಯಂತ ಮಹತ್ವದ ಬಿಲ್ ಗಳಿದ್ದವು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಆರೋಪ
ಸಕಾರಣ ಇಲ್ಲದೆ ಕಾಂಗ್ರೆಸ್ ಅಧಿವೇಶನ ನಡೆಯಲು ಬಿಡಲಿಲ್ಲ. ಅತ್ಯಂತ ಮಹತ್ವದ ಬಿಲ್ ಗಳಿದ್ದವು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಆರೋಪ ಮಾಡಿದರು. ನಗರದಲ್ಲಿ ಮಾತನಾಡಿದ ಅವರು. ಕೆಲ ಬಿಲ್ ಗಳನ್ನು ಸಾರ್ವಜನಿಕವಾಗಿ. ಸುದೀರ್ಘವಾದ ಚರ್ಚಗೆ ಬಿಟ್ಟಿದ್ದೆವು ಆದಾಯ ತೆರಿಗೆ ಇಲಾಖೆಯ ಹೊಸ ಬಿಲ್ ಸೇರಿ ವಿವಿಧ ಪಾಸ್ ಆದವು ಸುಳ್ಳು ಸಬೂಬು ಹೇಳಿ ಕಾಂಗ್ರೆಸ್ ಚರ್ಚೆಗೆ ಅವಕಾಶ ನೀಡಲಿಲ್ಲ ಎಂದರು. ಪ್ರಜಾಪ್ರಭುತ್ವದಲ್ಲಿ ಕಾಂಗ್ರೆಸ್ ಗೆ ವಿಶ್ವಾಸವಿಲ್ಲ ಆಪರೇಷನ್ …
Read More »ಮಾಜಿ ಸಚಿವ ಮುನೇನಕೊಪ್ಪ ನೇತೃತ್ವದಲ್ಲಿ ರೈತರ ಪ್ರತಿಭಟನಾ ಧರಣಿ…. ಧಾರವಾಡ ಡಿಸಿ ಕಚೇರಿ ಎದುರು ಧರಣಿ ನಡೆಸುತ್ತಿರುವ ಅನ್ನದಾತರು.*
ಮಾಜಿ ಸಚಿವ ಮುನೇನಕೊಪ್ಪ ನೇತೃತ್ವದಲ್ಲಿ ರೈತರ ಪ್ರತಿಭಟನಾ ಧರಣಿ…. ಧಾರವಾಡ ಡಿಸಿ ಕಚೇರಿ ಎದುರು ಧರಣಿ ನಡೆಸುತ್ತಿರುವ ಅನ್ನದಾತರು.* ವಿಪರೀತ ಮಳೆಯಿಂದ ಹಾನಿಯಾದ ಬೆಳೆಗಳಿಗೆ ಪರಿಹಾರ ಬಿಡುಗಡೆಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಧಾರವಾಡದಲ್ಲಿ ಮಾಜಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ನೇತೃತ್ವದಲ್ಲಿ ನವಲಗುಂದ ರೈತರು ಪ್ರತಿಭಟನಾ ಧರಣಿ ಕೈಗೊಂಡು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ …
Read More »
Laxmi News 24×7