Breaking News

ರಾಷ್ಟ್ರೀಯ

ಮಜಗಾವಿಯ ಆದಿನಾಥ್ ದಿಗಂಬರ ಜೈನ್ ಮಂದಿರದಲ್ಲಿ ಶೋಡಶಕಾರಣ ಪರ್ವ ಕಾರ್ಯಕ್ರಮ….

ಮಜಗಾವಿಯ ಆದಿನಾಥ್ ದಿಗಂಬರ ಜೈನ್ ಮಂದಿರದಲ್ಲಿ ಶೋಡಶಕಾರಣ ಪರ್ವ ಕಾರ್ಯಕ್ರಮ…. ಮಜಗಾವಿಯ ಭಗವಾನ್ ಶ್ರೀ 1008 ಅದಿನಾಥ್ ದಿಗಂಬರ ಜೈನ ಮಂದಿರ ಶೋಡಶಕಾರಣ ಪರ್ವವು ಅತ್ಯಂತ ಅದ್ಧುರಿಯಾಗಿ ನಡೆಯುತ್ತಿದೆ ಪರಮ ಪೂಜ್ಯ 108 ಮಹಾನಸಾಗರ್ ಮುನಿಗಳು ಸಾನಿದ್ಯ ಸೆ.9 ರಂದು ಬೃಹತ್ ಮೆರವಣಿಗೆ ಅಂತಿಮ ದಿನ ಸಮಾರೋಪ ಸಮಾರಂಭ ಬೆಳಗಾವಿ ನಗರದ ಮಜಗಾವಿಯ ಭಗವಾನ್ ಶ್ರೀ 1008 ಅದಿನಾಥ್ ದಿಗಂಬರ ಜೈನ ಮಂದಿರದಲ್ಲಿ ಶೋಡಶಕಾರಣ ಪರ್ವವು ಅತ್ಯಂತ ಅದ್ಧುರಿಯಾಗಿ ನಡೆಯುತ್ತಿದೆ. …

Read More »

ಗಣೇಶ ವಿಸರ್ಜನೆಯಂದು ಮಹಾಪ್ರಸಾದ ಹೊರೆಯಾಗದು… ಜಿಲ್ಲಾಡಳಿತ ತನ್ನ ಕಾರ್ಯ ಮುಂದುವರೆಸಲಿ… ಮಹಾಮಂಡಳದಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ…

ಗಣೇಶ ವಿಸರ್ಜನೆಯಂದು ಮಹಾಪ್ರಸಾದ ಹೊರೆಯಾಗದು… ಜಿಲ್ಲಾಡಳಿತ ತನ್ನ ಕಾರ್ಯ ಮುಂದುವರೆಸಲಿ… ಮಹಾಮಂಡಳದಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ… ಗಣೇಶ ವಿಸರ್ಜನೆಯಂದು ಮಹಾಪ್ರಸಾದ ವಿತರಣೆ ಹೊರೆಯಾಗದು… ಜಿಲ್ಲಾಡಳಿತ ತನ್ನ ಕಾರ್ಯ ಮುಂದುವರೆಸಲಿ… ಡಿಸಿ ವಿರುದ್ಧ ಪಾಲಿಕೆ ಸದಸ್ಯರು ಆರೋಪಗಳು ನಿರಾಧಾರ… ಮಹಾಮಂಡಳದಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಾರ್ವಜನಿಕರ ಹಿತದೃಷ್ಟಿಯಿಂದ ಮತ್ತು ಗಣೇಶ ಮಂಡಳಗಳ ಬೇಡಿಕೆಯ ಮೇರೆಗೆ ಗಣೇಶ ವಿಸರ್ಜನೆಯಂದು ಜಿಲ್ಲಾಡಳಿತದ ವತಿಯಿಂದ ಮಹಾಪ್ರಸಾದವನ್ನು ಆಯೋಜಿಸುವ ನಿರ್ಧಾರ ಕೈಗೊಂಡಿರುವುದು ಪ್ರಶಂಸನೀಯ. ಇದರಿಂದ …

Read More »

ಗಾಂಧಿ ಜಯಂತಿ ದಿನ ಜಿಲ್ಲೆ ವಿಭಜಿಸಿ:ಸಂಪದನಾ ಸ್ವಾಮೀಜಿ

ಗಾಂಧಿ ಜಯಂತಿ ದಿನ ಜಿಲ್ಲೆ ವಿಭಜಿಸಿ:ಸಂಪದನಾ ಸ್ವಾಮೀಜಿ ಚಿಕ್ಕೋಡಿ: ಬರುವ ಅ.2ರಂದು ಗಾಂಧಿಜಿ ಜಯಂತಿಯಂದು ಬೆಳಗಾವಿ ಜಿಲ್ಲೆ ವಿಭಜನೆ ಮಾಡಿ ಚಿಕ್ಕೋಡಿ ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕು ಎಂದು ಚರಮೂರ್ತಿ ಮಠದ ಸಂಪಾದನಾ ಸ್ವಾಮಿಜಿ ಹೇಳಿದರು. ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಕಳೆದ 30 ವರ್ಷಗಳಿಂದ ಅಹಿಂಸೆಯಿಂದ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. ಸರಕಾರಗಳು ನಮ್ಮ ಹೋರಾಟಕ್ಕೆ ಸ್ಪಂದನೆ ಮಾಡುತ್ತಿಲ್ಲ. ಗಾಂಧಿ ಜಯಂತಿಯಂದು ಜಿಲ್ಲೆ ಘೋಷಣೆ ಮಾಡದೇ …

Read More »

ಹುಬ್ಬಳ್ಳಿ ಧಾರವಾಡ ಪಾಲಿಕೆಯಿಂದ ಪರಿಸರ ಸ್ನೇಹಿ ಗಣೇಶ ಅಭಿಯಾನ: ವಿಜೇತರಿಗೆ ಸಿಗಲಿದೆ ಬಹುಮಾನ

ಹುಬ್ಬಳ್ಳಿ, ಆಗಸ್ಟ್​ 26: ರಾಜ್ಯ ಸರ್ಕಾರ ಪಿಓಪಿ ಗಣೇಶ (POP Ganesha) ಮೂರ್ತಿಗಳನ್ನು ನಿಷೇಧಿಸಿದ್ದು, ಪರಿಸರ ಸ್ನೇಹಿ ಗಣೇಶ ಮೂರ್ತಿ (Eco Friendly Ganesha) ಪ್ರತಿಷ್ಟಾಪನೆ ಮಾಡಿ, ಪರಿಸರ ಉಳಿಸಿ ಅಂತ ಮನವಿ ಮಾಡಿದೆ. ಸರ್ಕಾರದ ಈ ಆಶಯವನ್ನು ಸಾಕಾರಗೊಳಿಸಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (HDMC) ಇದೀಗ ವಿನೂತನ ಕಾರ್ಯ ಆರಂಭಿಸಿದೆ. ಅದಕ್ಕಾಗಿ ಇಕೋ ಭಕ್ತಿ ಸಂಭ್ರಮ ಅಭಿಯಾನ ಆರಂಭಿಸಿದ್ದು, ವಿಜೇತರಿಗೆ ಬಹುಮಾನ ನೀಡಲು ಮುಂದಾಗಿದೆ. ಪರಿಸರ ಸ್ನೇಹಿ ಗಣೇಶೋತ್ಸವ ಕುರಿತು …

Read More »

26 ಕರ್ನಾಟಕ ಎನ್‌ಸಿಸಿ ಬಟಾಲಿಯನ್ ವಾರ್ಷಿಕ ಶಿಬಿರದಲ್ಲಿ ರಕ್ತದಾನ ರಕ್ತದಾನ ಶ್ರೇಷ್ಠ ದಾನ: ಕರ್ನಲ್ ಸುನಿಲ್ ದಾಗರ

ಬೆಳಗಾವಿ 25: ಸರ್ವದಾನಗಳಲ್ಲಿ ರಕ್ತದಾನ ಮಹಾದಾನವಾಗಿದೆ. ರಕ್ತದಾನವನ್ನು ಮಾಡುವುದರಿಂದ ಒಬ್ಬ ರೋಗಿಯ ಜೀವನ ಉಳಿಸಲು ಸಾಧ್ಯ. ಪ್ರತಿಯೊಬ್ಬ ವ್ಯಕ್ತಿಯು ರಕ್ತದಾನ ಮಾಡಿ ಸಾಮಾಜಿಕ ಸೇವೆಯಲ್ಲಿ ತೊಡಗಬೇಕೆಂದು 26 ಕಮಾಂಡಿAಗ್ ಆಫೀಸರ್ ಕರ್ನಲ್ ಸುನಿಲ್ ದಾಗರ್ ಹೇಳಿದರು. ಅವರು ಬೆಳಗಾಮ್ ಬ್ಲಡ್ ಬ್ಯಾಂಕ್ ಸೆಂಟರ್ ಸಹಯೋಗದಲ್ಲಿ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ರಕ್ತದಾನ ಮಾಡುವುದರಿಂದ ನಮ್ಮ ಆರೋಗ್ಯವು ಸದೃಢವಾಗಿರುವುದು. ಹೃದಯ ಸಂಬAಧಿ ಕಾಯಿಲೆಗಳು ಸಂಭವಿಸುವುದಿಲ್ಲ. 18 ಮೀರಿದ ವಿದ್ಯಾರ್ಥಿಗಳು ರಕ್ತದಾನವನ್ನು …

Read More »

“ಒಂದು ಊರು ಒಂದೇ ಗಣಪ” ಗಣೇಶ ಚತುರ್ಥಿಯ ಇತಿಹಾಸವೇ ವಿಭಿನ್ನ

ಬೆಳಗಾವಿ: ಮಹಾರಾಷ್ಟ್ರ ಬಿಟ್ಟರೆ ಗಣೇಶ ಚತುರ್ಥಿ ಅದ್ಧೂರಿ ಆಚರಣೆಗೆ ಬೆಳಗಾವಿ ಪ್ರಸಿದ್ಧಿ. ಹಾಗಾಗಿ, ನಗರ ಸೇರಿದಂತೆ ಪ್ರತಿಯೊಂದು ಹಳ್ಳಿಗಳ ಓಣಿ ಓಣಿಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಭರದ ಸಿದ್ಧತೆ ನಡೆದಿದೆ. ಆದರೆ, ಜಿಲ್ಲೆಯ ಈ ಗ್ರಾಮದಲ್ಲಿ ಕಳೆದ 80 ವರ್ಷಗಳಿಂದ ಊರಿಗೆ ಒಂದೇ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಶ್ರದ್ಧಾ, ಭಕ್ತಿಯಿಂದ ಪೂಜಿಸಿಕೊಂಡು ಬರುತ್ತಿರುವುದು ಗಮನಾರ್ಹ. ಗಣೇಶ ಹಬ್ಬ ಬಂತು ಎಂದರೆ ಸಾಕು ಸಾರ್ವಜನಿಕ ಗಣೇಶ ಮಂಡಳಿಗಳು ಫುಲ್ ಆಕ್ಟಿವ್ ಆಗುತ್ತವೆ. ಗಲ್ಲಿ …

Read More »

ಧರ್ಮಸ್ಥಳ ಕೇಸ್​: ಬಂಧಿತ ಮಾಸ್ಕ್​​ಮ್ಯಾನ್ ಸಿಎನ್​ ಚಿನ್ನಯ್ಯ​ ಯಾರು?

ಮಂಗಳೂರು, ಆಗಸ್ಟ್​ 23: ಧರ್ಮಸ್ಥಳದಲ್ಲಿ ಶವಗಳನ್ನ ಹೂತಿಟ್ಟ ಆರೋಪ ರಾಜಕೀಯ ತಿರುವು ಪಡೆದುಕೊಂಡಿದೆ. ಇತ್ತ ಬಿಜೆಪಿ ಧರ್ಮದ ಉಳಿವಿಗಾಗಿ ಧರ್ಮಯುದ್ಧ ಎಂಬ ಚಳವಳಿ ಶುರುಮಾಡಿದೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವ ಬೆಳವಣಿಗೆಯೊಂದು ನಡೆದಿದೆ. ಸಾಕ್ಷಿದಾರನಾಗಿ ಬಂದಿದ್ದ ಅನಾಮಿಕ ಮಾಸ್ಕ್​ಮ್ಯಾನ್ (Masked man) ​​ನನ್ನು ಇದೀಗ ಎಸ್​​ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಸಿಎನ್​ ಚಿನ್ನಯ್ಯ ಅಲಿಯಾಸ್ ಚೆನ್ನ ಬಂಧಿತ ಆರೋಪಿ. ಈ ಮಾಸ್ಕ್​ಮ್ಯಾನ್​ ಯಾರು, ಎಲ್ಲಿಯವನು ಎಂದು ಸಾಕಷ್ಟು ಚರ್ಚೆಗಳು ನಡೆದಿದ್ದವು. ಸ್ವತಃ ಎಸ್ಐಟಿ ಅಧಿಕಾರಿಗಳು …

Read More »

ಜಾತಿ ನಿಂದನೆ ಆರೋಪದಡಿ ವಕೀಲ ಕೆ.ಎನ್​​​. ಜಗದೀಶ್​​​​ ಬಂಧನ

ಬೆಂಗಳೂರು: ಜಾತಿ ನಿಂದನೆ ಆರೋಪದಡಿ ಬಿಗ್​ಬಾಸ್​​​ ಮಾಜಿ ಸ್ಪರ್ಧಿ, ವಕೀಲ ಕೆ.ಎನ್​. ಜಗದೀಶ್​​ ಅವರನ್ನು ಕೊಡಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್​​ ಎಂಬುವವರು ನೀಡಿದ ದೂರಿನನ್ವಯ ಎಫ್​ಐಆರ್​​ ದಾಖಲಿಸಿಕೊಳ್ಳಲಾಗಿದ್ದು, ಜಗದೀಶ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾಮಾಜಿಕ‌ ಜಾಲತಾಣದ ಮೂಲಕ ಜಾತಿ ನಿಂದನೆ ಮಾಡಿರುವ ಆರೋಪ ಜಗದೀಶ್ ಅವರ ವಿರುದ್ಧ ಕೇಳಿ ಬಂದಿತ್ತು. ಅದರನ್ವಯ ಜಗದೀಶ್ ಅವರಿಗೆ ಗುರುವಾರ ನೋಟಿಸ್ ನೀಡಲು ಪೊಲೀಸರು ತೆರಳಿದ್ದಾಗ ಮನೆಯ ಬಾಗಿಲು ತೆರೆಯದೇ ಹೈಡ್ರಾಮಾ …

Read More »

ನಾನು ಹುಟ್ಟು ಕಾಂಗ್ರೆಸಿಗ, ಬಿಜೆಪಿ – ಆರ್​​ಎಸ್​​ಎಸ್ ಜೊತೆ ಕೈ ಜೋಡಿಸುವ ಪ್ರಮೇಯವೇ ಇಲ್ಲ: ಡಿಸಿಎಂ

ಬೆಂಗಳೂರು : ನಾನು ಅಪ್ಪಟ ಕಾಂಗ್ರೆಸಿಗ. ಹುಟ್ಟಿನಿಂದ ಕಾಂಗ್ರೆಸ್​ ಪಕ್ಷದಲ್ಲಿದ್ದೇನೆ. ಜೀವ ಇರುವ ತನಕವೂ ಕಾಂಗ್ರೆಸಿಗನಾಗಿಯೇ ಇರುತ್ತೇನೆ. ನನ್ನ ಜೀವ, ನನ್ನ ರಕ್ತ ಎಲ್ಲವೂ ಕಾಂಗ್ರೆಸ್. ನಾನೀಗ ಪಕ್ಷವನ್ನು ಮುನ್ನಡೆಸುತ್ತಿದ್ದೇನೆ. ಅದಕ್ಕೆ ಆಧಾರಸ್ತಂಭವಾಗಿ ನಿಲ್ಲುತ್ತೇನೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ವಿಧಾ‌ನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಧಾನಸಭೆಯಲ್ಲಿ ಆರ್​​ಎಸ್​​ಎಸ್ ಗೀತೆ ಹಾಡಿದ್ದರ ಪರಿಣಾಮ ನೀವು ಬಿಜೆಪಿ ಹಾಗೂ ಆರ್​​ಎಸ್​​ಎಸ್ ಜೊತೆ ಕೈ ಜೋಡಿಸುವ ಬಗ್ಗೆ ಚರ್ಚೆಯಾಗುತ್ತಿದೆ …

Read More »

ಮಹೇಶ್ ಶೆಟ್ಟಿ ತಿಮರೋಡಿ ಕರೆತರುವಾಗ ಪೊಲೀಸ್​ ಕರ್ತವ್ಯಕ್ಕೆ ಅಡ್ಡಿ; ಮೂವರು ಬೆಂಗಲಿಗರ ಬಂಧನ

ಉಡುಪಿ: ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಬ್ರಹ್ಮಾವರ ಠಾಣೆಗೆ ಕರೆತರುತ್ತಿರುವಾಗ ವಾಹನಗಳನ್ನು ಹಿಂಬಾಲಿಸಿಕೊಂಡು ಬಂದು, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಅವರ ಮೂವರು ಬೆಂಬಲಿಗರನ್ನು ಪೊಲೀಸರು ಬಂಧಿಸಿದ್ದಾರೆ. ಉಜಿರೆ ನಿವಾಸಿಗಳಾದ ಸೃಜನ್ ಎಲ್., ಹಿತೇಶ್ ಶೆಟ್ಟಿ ಹಾಗೂ ಸಹನ್ ಎಂಬವರನ್ನು ಬಂಧಿಸಲಾಗಿದೆ. ಆರೋಪಿಗಳು ತಿಮರೋಡಿಯನ್ನು ಹಿಂಬಾಲಿಸಿ, ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಬಂದಿದ್ದು, ಕರ್ತವ್ಯಕ್ಕೆ ಅಡ್ಡಿಪಡಿಸಬೇಡಿ ಎಂದು ಪೊಲೀಸರು ಸೂಚನೆ ನೀಡಿದರೂ ಕೇಳಿರಲಿಲ್ಲ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ …

Read More »