ಮೈಸೂರು, ಮಾರ್ಚ್ 09: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನಿಂದ ಆಯತಪ್ಪಿ ಬಿದ್ದು ನಿರ್ವಾಹಕ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಮಲ್ಲನಮೂಲೆ ಮಠದ ಬಳಿ ನಡೆದಿದೆ. ಚಾಮರಾಜನಗರ (Chamarajanagar) ತಾಲೂಕಿನ ಹಳೇಪುರ ನಿವಾಸಿ ಮಹದೇವಸ್ವಾಮಿ (35) ಮೃತ ನಿರ್ವಾಹಕ. ನಿರ್ವಾಹಕ ಮಹದೇವಸ್ವಾಮಿ ಕೆಎಸ್ಆರ್ಟಿಸಿ ಬಸ್ನ ಫುಟ್ ಬೋರ್ಡ್ನಲ್ಲಿ ನಿಂತಿದ್ದರು. ಈ ವೇಳೆ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ. ಸ್ಥಳಕ್ಕೆ ನಂಜನಗೂಡು ಡಿವೈಎಸ್ಪಿ ರಘು, ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ. ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ …
Read More »ಲವರ್ ಕೈಕೊಟ್ಟಿದ್ದಕ್ಕೆ ಮಾರಾಕಾಸ್ತ್ರದಿಂದ ಚುಚ್ಚಿಕೊಂಡು ಜೀವ ಬಿಟ್ಟ ಪ್ರಿಯಕರ
ಬೆಂಗಳೂರು, ಮಾ.08: ಪ್ರಿಯತಮೆ ಬಿಟ್ಟು ಹೋಗಿದ್ದಕ್ಕೆ ನೊಂದ ಪ್ರಿಯಕರನೊಬ್ಬ ಚೂಪಾದ ಆಯುಧದಿಂದ ಹೊಟ್ಟೆಗೆ ತಿವಿದುಕೊಂಡು ಸಾವನ್ನಪ್ಪಿರುವ ಬೆಂಗಳೂರು ನಗರದ ನಡೆದಿದೆ. ದಾವಣಗೆರೆ ಮೂಲದ ಚೇತನ್ (21) ಮೃತ ದುರ್ದೈವಿ. ಇಬ್ಬರು ಕಾಲೇಜಿನಲ್ಲಿ ಓದುವ ವೇಳೆ ಪರಿಚಯವಾಗಿ ಲವ್ ಆಗಿತ್ತು. ಎರಡು ವರ್ಷದಿಂದ ಚೇತನ್ ಯುವತಿಯನ್ನು ಪ್ರೀತಿಸುತ್ತಿದ್ದ. ಈ ವಿಷಯ ಹುಡುಗಿ ಕಡೆಯವರಿಗೆ ಗೊತ್ತಾಗಿತ್ತು. ಈ ಹಿನ್ನಲೆ ಹುಡುಗಿಯ ಚಿಕ್ಕಪ್ಪ ಚೇತನ್ ಜೊತೆ ಮದುವೆಗೆ ಒಪ್ಪಿರಲಿಲ್ಲ. ಬೇರೆ ಹುಡುಗಿ ಮದುವೆಯಾಗುವಂತೆ ಹೇಳಿದ …
Read More »ಹಬ್ಬಗಳು ಬಂದ್ರೆ ದೇವಸ್ಥಾನಗಳಿಗೆ ಬಿಲ್ವಪತ್ರೆ-ಹೂವು ಬರ್ತಾವೆ, ಆದ್ರೆ ನನಗೆ ಪೊಲೀಸ್ ನೋಟಿಸ್ ಬರುತ್ತೆ: ಸಿದ್ದಲಿಂಗ ಸ್ವಾಮೀಜಿ
ಕಲಬುರಗಿ, ಮಾರ್ಚ್ 08: ಶಿವರಾತ್ರಿ ಸೇರಿದಂತೆ ಇನ್ನಿತರ ಹಬ್ಬಗಳು ಬಂದರೆ ದೇವಸ್ಥಾನಗಳಿಗೆ ಬಿಲ್ವಪತ್ರೆ ಮತ್ತು ಹೂವು ಬರುತ್ತವೆ. ಆದರೆ ನನಗೆ ಪೊಲೀಸರಿಂದ ನೋಟಿಸ್ ಬರುತ್ತದೆ ಎಂದು ಆಂದೋಲದ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೇಳಿದ್ದಾರೆ. ಜಿಲ್ಲೆಯ ಆಳಂದ ಪಟ್ಟಣದಲ್ಲಿ ಮಾತನಾಡಿದ ಅವರು, ಹಿಂದೂತ್ವದ ಸೂನಾಮಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಎದ್ದಿದೆ. ಹಿಂದೂ ಧರ್ಮದ ಉಳಿವಿಗಾಗಿ ನಾವು ಹೋರಾಟ ಆರಂಭಿಸಿದ್ದೇವೆ. ಹಿಂದೂತ್ವದ ಗೆಲುವು ಬಿಜೆಪಿ ಹಿರಿಯ ನಾಯಕರಿಗೆ ಅರ್ಪಿಸುತ್ತೇವೆ. 2022 ರಲ್ಲಿ ಆಳಂದದಲ್ಲಿ ದೊಡ್ಡಮಟ್ಟದ …
Read More »ಮಹಿಳಾ ದಿನದಂದೇ ಸುಧಾ ಮೂರ್ತಿ ರಾಜ್ಯಸಭೆಗೆ
ನವದೆಹಲಿ, ಮಾ.8: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆಯಾಗಿರುವ ಡಾ.ಸುಧಾ ಮೂರ್ತಿ (Sudha Murty) ಅವರು ರಾಜ್ಯಸಭೆಗೆ (Rajya Sabha) ನಾಮನಿರ್ದೇಶ ಮಾಡಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಘೋಷಣೆ ಮಾಡಿದ್ದಾರೆ. ಅಲ್ಲದೆ, ಟ್ವೀಟ್ ಮೂಲಕ ಸುಧಾ ಮೂರ್ತಿ ಅವರನ್ನು ಅಭಿನಂದಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ಭಾರತದ ರಾಷ್ಟ್ರಪತಿಯವರು ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಸಂತೋಷ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ …
Read More »ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಎಡಬಿಡಂಗಿ ಸರ್ಕಾರ: ಆರ್ ಅಶೋಕ
ಬೆಂಗಳೂರು, ಮಾ.8: ಲೋಕಸಭೆ ಚುನಾವಣೆಗೆ ಅಖಾಡಕ್ಕಿಳಿಯುವ ಬಿಜೆಪಿ (BJP) ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಹೈಕಮಾಂಡ್, ಎರಡನೇ ಪಟ್ಟಿಯನ್ನು ಸಿದ್ಧಪಡಿಸುತ್ತಿದೆ. ಇನ್ನೊಂದೆಡೆ, ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸುತ್ತಿರುವ ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್ಗಾಗಿ ಹಾಲಿ ಸಂಸದೆ ಸುಮಲತಾ (Sumalatha) ಅವರು ತೀವ್ರ ಪೈಪೋಟಿ ನಡೆಸುತ್ತಿದ್ದಾರೆ. ಈ ಎಲ್ಲದರ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಪಕ್ಷ ನಾಯಕ ಆರ್.ಅಶೋಕ (R.Ashoka), ರಾಜ್ಯ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ವಾಗ್ದಾಳಿಯೂ ನಡೆಸಿದರು. ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಎಡಬಿಡಂಗಿ ಸರ್ಕಾರ ಎಂದು ಹೇಳಿದ ಅಶೋಕ, ಮನಸ್ಸಿಗೆ …
Read More »ಕಲಬುರಗಿಯಿಂದ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸುವುದು ಅನುಮಾನ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಲಬುರಗಿಯಿಂದದಿಂದ ಸ್ಪರ್ಧಿಸುವುದಿಲ್ಲ. ಕಳೆದ ಲೋಕಸಭೆ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಿಂದ ಬಿಜೆಪಿಯ ಡಾ.ಉಮೇಶ್ ಜಾಧವ್ ವಿರುದ್ಧ ಖರ್ಗೆ ಸೋಲು ಕಂಡಿದ್ದರು. ಪ್ರಸ್ತುತ ಅವರು ಭಾರತ ಮೈತ್ರಿಕೂಟದಲ್ಲಿ ದೊಡ್ಡ ಪಾತ್ರವನ್ನು ವಹಿಸುತ್ತಿದ್ದಾರೆ. ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರು ಸ್ಪರ್ಧಿಸಬಹುದು ಎಂದು ಹೇಳಲಾಗುತ್ತಿದೆ.ಕಳೆದ ಲೋಕಸಭೆ ಚುನಾವಣೆಯಲ್ಲಿ ಮೋದಿ ಅಲೆಯ ಮುಂದೆ ನಿಲ್ಲಲಾಗದೆ ಮಲ್ಲಿಕಾರ್ಜುನ ಸೋಲನ್ನು ಎದುರಿಸಬೇಕಾಯಿತು. ಅವರು ಪ್ರಸ್ತುತ ರಾಜ್ಯಸಭೆಯ ಸಂಸದರಾಗಿದ್ದಾರೆ.ಮಲ್ಲಿಕಾರ್ಜುನ ಖರ್ಗೆ ಸಾಂಪ್ರದಾಯಿಕ ಕ್ಷೇತ್ರವಾದ …
Read More »ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಬ್ರೇಕ್
ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಬ್ರೇಕ್ ಬಿದ್ದಿದೆ (Karnataka Electric Bike Taxi Scheme). ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ-2021 ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಹಿಂದಿನ ಬಿಜೆಪಿ (BJP) ಸರ್ಕಾರ ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿಗೆ 2021ರ ಜುಲೈ 14ರಂದು ಅನುಮತಿ ನೀಡಿತ್ತು. ಆದರೆ ಇಂದಿನ ಕಾಂಗ್ರೆಸ್ (Congress) ಸರ್ಕಾರ ಹಿಂದಿನ ಸರ್ಕಾರ ನೀಡಿದ್ದ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಅನುಮತಿಯನ್ನು ವಾಪಸ್ಸು ಪಡೆದುಕೊಂಡಿದೆ. ಬಿಎಂಆರ್ಸಿಎಲ್ (BMRCL) ಎಂಡಿ …
Read More »ಮೊಬೈಲ್ ನಂಬರ್ ಕೊಡಲು ನಿರಾಕರಿಸಿದಕ್ಕೆ ಯುವಕರಿಂದ ಯುವತಿ ಮೇಲೆ ಹಲ್ಲೆ;
ಬಾಗಲಕೋಟೆ, ಮಾರ್ಚ್.08: ಯುವಕರ ಗುಂಪೊಂದು ವಿದ್ಯಾರ್ಥಿನಿಯರನ್ನು (Student) ಚುಡಾಯಿಸಿ, ಹಲ್ಲೆ ಮಾಡಿದ್ದು ಹಲ್ಲೆಗೊಳಗಾದ (Assault) ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬಾಗಲಕೋಟೆ (Bagalkot) ಜಿಲ್ಲೆಯ ರಬಕವಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿನಿ (ಸ್ವಾತಿ ನಡಕಟ್ಟಿ) ಆಸ್ಪತ್ರೆಗೆ ದಾಖಲಾಗಿದ್ದಾಳೆ. ಬುಧವಾರ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಅನ್ವರ್ ಮಕಾಂದಾರ್, ಆಯನ್ ಪಟೇಲ್, ಜಾವೀದ್ ಅಲಿಹ್ಮದ್ ಎಂಬ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಯುವತಿ ಸ್ವಾತಿ ತನ್ನ ಸ್ನೇಹಿತೆಯರಾದ …
Read More »ನೀರಾವರಿ ಭರವಸೆ ನೀಡಿದರೆ ಕರ್ನಾಟಕಕ್ಕೆ ಸೇರಲು ಸಿದ್ಧ ಎಂದ ಮಹಾರಾಷ್ಟ್ರದ ಜತ್ತ ತಾಲೂಕಿನ ರೈತ ಮುಖಂಡರ ನಿಯೋಗ
ಬೆಳಗಾವಿ, : ಮಹಾರಾಷ್ಟ್ರದ ಜತ್ತ ತಾಲೂಕಿನ ರೈತ ಮುಖಂಡರ ನಿಯೋಗವು ಬೆಳಗಾವಿಯ (Belagavi) ಅಥಣಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಕಾರ್ಯಕ್ರಮದ ವೇದಿಕೆಯಲ್ಲಿ ಭೇಟಿಯಾಗಿ ನೀರಿನ ಸಮಸ್ಯೆ ಸರಿಪಡಿಸುವಂತೆ ಮನವಿ ಪತ್ರವನ್ನು ಸಲ್ಲಿಸದೆ. ನೀರಾವರಿ ಭರವಸೆ ನೀಡಿದರೆ ಕರ್ನಾಟಕಕ್ಕೆ ಸೇರಲು ಸಿದ್ಧ ಎಂದು ಅವರು ಸಲ್ಲಿಸಿದ ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಮಹಾರಾಷ್ಟ್ರದ ಗಡಿ ಗ್ರಾಮಗಳ ಹೊಲಗಳಿಗೆ ರಾಜ್ಯದ ನೀರಾವರಿ ಯೋಜನೆಗಳಿಂದ ಸ್ವಲ್ಪ ನೀರು ಬಿಡುವಂತೆ ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ. ದಯವಿಟ್ಟು ನಮಗೆ ನೀರು ಕೊಡಿ …
Read More »ರಾಹುಲ್ ಗಾಂಧಿ ನಾಯಿ ತಿನ್ನದ ಬಿಸ್ಕತ್ತು ಕಾರ್ಯಕರ್ತರಿಗೆ ನೀಡುತ್ತಾರೆ: ಗೋವಾ ಸಿಎಂ
ಚಿತ್ರದುರ್ಗ, ಮಾರ್ಚ್ 7: ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವವೇ ಇಲ್ಲ. ರಾಹುಲ್ ಗಾಂಧಿ (Rahul Gandhi) ನಾಯಿಯನ್ನು ಜತೆಗೆ ಕರೆದೊಯ್ಯುತ್ತಾರೆ. ನಾಯಿ ತಿನ್ನದ ಬಿಸ್ಕತ್ತು ಕಾರ್ಯಕರ್ತರಿಗೆ ನೀಡುತ್ತಾರೆ ಎಂದು ಗೋವಾ ಸಿಎಂ ಡಾ.ಪ್ರಮೋದ್ ಸಾವಂತ್ ವಾಗ್ದಾಳಿ ಮಾಡಿದ್ದಾರೆ. ಲೋಕಸಭಾ ಕ್ಷೇತ್ರದ ಬಿಜೆಪಿ ಭೂತ್ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ 10 ತಿಂಗಳಲ್ಲಿ 500 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯ ಸಂಗತಿ. ರೈತರಿಗೆ ನೀಡುವ ಸಬ್ಸಿಡಿ ಮತ್ತಿತರೆ ಯೋಜನೆಗಳು …
Read More »