ಬೀದರ್: ವಿಶ್ವಗುರು ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಪಟ್ಟಣದ ಥೇರ ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಅಭಿನಂದಿಸಲಾಯಿತು. ಬಸವಕಲ್ಯಾಣ ಅನುಭವ ಮಂಟಪ ವಿಶ್ವಬಸವ ಧರ್ಮ ಟ್ರಸ್ಟ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ, ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಸಹಯೋಗದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಸನ್ಮಾನ ಮಾಡಲಾಯಿತು.
Read More »ಆರೆಸ್ಸೆಸ್ ಕಾರ್ಯಕರ್ತನಿಗೆ ಚಾಕು ಇರಿದವನು 5 ವರ್ಷ ಬಳಿಕ ಸೆರೆ
ಆರೆಸ್ಸೆಸ್ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ತಲೆಮರೆಸಿ ಕೊಂಡಿದ್ದ ಪ್ರಮುಖ ಆರೋಪಿಯನ್ನು 5 ವರ್ಷಗಳ ಬಳಿಕ ಕಲಾಸಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಅಜರ್ (41) ಬಂಧಿತ. ಆರೋಪಿ ತನ್ನ ಸಹಚರರ ಜತೆ ಸೇರಿ 2019ರ ಡಿ.22ರಂದು ಜೆ.ಪಿ.ನಗರ ನಿವಾಸಿ, ಆರ್ಎಸ್ಎಸ್ ಕಾರ್ಯಕರ್ತ ವರುಣ್ ಎಂಬಾತನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿ ಪರಾರಿಯಾಗಿದ್ದ. 2019ರಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಸಿಎಎ ಹಾಗೂ ಎನ್ಆರ್ಸಿ ವಿಧೇಯಕದ ಪರ …
Read More »ಸರ್ವರ್ ಡೌನ್, ಸೇವೆಯಲ್ಲಿ ವ್ಯತ್ಯಾಸ; 829 ಕೋಟಿ ರೂಪಾಯಿ ನಷ್ಟ
ವಾಷಿಂಗ್ಟನ್: ವಿಶ್ವಾದ್ಯಂತ ಜನಪ್ರಿಯ ಜಾಲತಾಣವಾದ ಫೇಸ್ ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ ಸಮಸ್ಯೆಯಿಂದ ಬಳಕೆದಾರರು ಪರದಾಡುವಂತಾಗಿತ್ತು. ಅಷ್ಟೇ ಅಲ್ಲ ಷೇರುಗಳ ಬೆಲೆಯೂ ಗಣನೀಯ ಕುಸಿತ ಕಂಡಿದ್ದು, ಇದರಿಂದ 829 ಕೋಟಿ ರೂಪಾಯಿ ನಷ್ಟವಾಗುವ ಮೂಲಕ ಮಾರ್ಕ್ ಜುಗರ್ ಬರ್ಗ್ ಒಡೆತನದ ಮೆಟಾ ಮತ್ತೊಮ್ಮೆ ದೊಡ್ಡ ಸುದ್ದಿಯಲ್ಲಿದ್ದಂತಾಗಿದೆ. ಮೆಟಾದ ಜನಪ್ರಿಯ ಜಾಲತಾಣಗಳಾದ ಫೇಸ್ ಬುಕ್, ಇನ್ಸ್ಟಾಗ್ರಾಮ್ ಮತ್ತು ಥ್ರೆಡ್ಸ್ ಭಾರತ ಸೇರಿದಂತೆ ಜಾಗತಿಕವಾಗಿ ಸರ್ವರ್ ಡೌನ್ ಆಗಿ ಎಲ್ಲರ ಖಾತೆಗಳು (ಮಂಗಳವಾರ ರಾತ್ರಿ …
Read More »ನಾಲ್ವರು ಶಾಸಕರ ಆಪರೇಷನ್ ಕಮಲ ಮಾಡಲು ಬಿಜೆಪಿ ಪ್ರಭಾವಿ ವ್ಯಕ್ತಿ ಯತ್ನ: ಬಿ.ಆರ್. ಪಾಟೀಲ್ ಸ್ಫೋಟಕ ಹೇಳಿಕೆ
ಕಲಬುರಗಿ: ನನಗೂ ಆಪರೇಷನ್ ಕಮಲ ಮಾಡಲು ಬಿಜೆಪಿ ಪ್ರಭಾವಿ ವ್ಯಕ್ತಿಯೊಬ್ಬರು ಯತ್ನಿಸಿದ್ದಾರೆ ಎಂದು ಮುಖ್ಯಮಂತ್ರಿ ಸಲಹೆಗಾರ ಹಾಗೂ ಆಳಂದ ಶಾಸಕ ಬಿ.ಆರ್. ಪಾಟೀಲ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ತಿಂಗಳ ಹಿಂದೆ ನನ್ನನ್ನು ಸಂಪರ್ಕಿಸಿ ಆಫರ್ ನೀಡಲಾಗಿತ್ತು.ಚುನಾವಣೆಯ ಖರ್ಚು ಮತ್ತು ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡುವುದಾಗಿ ಹೇಳಿದ್ದರು ಎಂದು ತಿಳಿಸಿದ್ದಾರೆ. ನನ್ನಂತೆ ಮೂವರು ಶಾಸಕರಿಗೆ ಕೂಡ ಆಪರೇಷನ್ ಕಮಲ ಮಾಡಲು ಯತ್ನಿಸಲಾಗಿದೆ. ಬಿಜೆಪಿಯ ಪ್ರಭಾವಿ ವ್ಯಕ್ತಿಯೊಬ್ಬರು …
Read More »ಸಿದ್ದರಾಮಯ್ಯರಿಗೆ ಸ್ಫೋಟ ಬೆದರಿಕೆ! ಸ್ಫೋಟಕ್ಕೆ ದಿನಾಂಕ ಫಿಕ್ಸ್!
ಬೆಂಗಳೂರಿನ ʻರಾಮೇಶ್ವರಂ ಕೆಫೆʼಯ ಸ್ಫೋಟದ ನಂತ್ರ ಇದೀಗ ಸಿಎಂ ಸಿದ್ಧರಾಮಯ್ಯರಿಗೆ ಸ್ಪೋಟದ ಬೆದರಿಕೆ ಬಂದಿದೆ. ಮಾರ್ಚ್ 04 ರಂದು ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯ ಗೃಹ ಸಚಿವ ಜಿ ಪರಮೇಶ್ವರ್ ಅವ್ರಿಗೆ ಇಮೇಲ್ ಒಂದನ್ನ ಕಳುಹಿಸಿ ಸ್ಫೋಟದ ಬೆದರಿಕೆ ನೀಡಲಾಗಿದೆ. ಶಾಹಿದ್ ಖಾನ್ ಅನ್ನೋ ಹೆಸರಿನ ವ್ಯಕ್ತಿ ಈ ರೀತಿ ಇಮೇಲ್ ಕಳುಹಿಸಿದ್ದ ಎನ್ನಲಾಗಿದೆ. ಅಲ್ದೇ ಬರುವ ಶನಿವಾರ ಅಂದ್ರೆ ಮಾರ್ಚ್ 9ರ ಮಧ್ಯಾಹ್ನ 02:48ಕ್ಕೆ ಕರ್ನಾಟಕದಾದ್ಯಂತ …
Read More »ನನಗೂ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ : ಗೃಹ ಸಚಿವ ಜಿ.ಪರಮೇಶ್ವರ್
ಬೆಂಗಳೂರು : ನನಗೂ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಸಿಎಂ, ಡಿಸಿಎಂ ಕಚೇರಿಗೆ ಬೆದರಿಕೆ ಇಮೇಲ್ ಬಂದ ಘಟನೆ ಕುರಿತು ಪ್ರತಿಕ್ರಿಯೆ ನೀಡಿದ ಅವರು ಈ ಹಿಂದೆ ಕೂಡ ಹಲವು ಶಾಲೆಗಳಿಗೆ ಬೆದರಿಕೆ ಕರೆ ಬಂದಿದೆ. ಇಂತಹ ಕೇಸ್ ಗಳನ್ನು ಭೇದಿಸೋದು ಕಷ್ಟ.ಫೇಸ್ ಬುಕ್, ಗೂಗಲ್ ನಂತಹ ಕಂಪನಿಗಳು ಸಹಕರಿಸಬೇಕು, ಅವರು ಸಹಕಾರ ನೀಡದಿದ್ರೆ ಇಂತಹ ಕೇಸ್ ಗಳನ್ನು ಭೇದಿಸೋದು ಕಷ್ಟ ಎಂದು ಗೃಹ …
Read More »ರೈಲು ಪ್ರಯಾಣಿಕರಿಗೆ ಆಹಾರ ತಲುಪಿಸಲು ಸ್ವಿಗ್ಗಿ ಸಜ್ಜು
ನವದೆಹಲಿ: ಬೆಂಗಳೂರು ಸೇರಿದಂತೆ ದೇಶದ ನಾಲ್ಕು ಪ್ರಮುಖ ರೈಲು ನಿಲ್ದಾಣಗಳಲ್ಲಿ ಮಾರ್ಚ್ 12ರಿಂದ ಪ್ರಯಾಣಿಕರಿಗೆ ಆಹಾರ ಪದಾರ್ಥಗಳನ್ನು ಪೂರೈಸಲು ಸ್ವಿಗ್ಗಿ ಕಂಪನಿ ಸಜ್ಜಾಗಿದೆ. ಸ್ವಿಗ್ಗಿ ಮತ್ತು ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮವು (ಐಆರ್ಸಿಟಿಸಿ) ಮಂಗಳವಾರ ಈ ಕುರಿತ ಒಡಂಬಡಿಕೆಗೆ ಸಹಿ ಹಾಕಿವೆ. ಮೊದಲ ಹಂತದಲ್ಲಿ ಬೆಂಗಳೂರು, ಭುವನೇಶ್ವರ, ವಿಶಾಖಪಟ್ಟಣ ಹಾಗೂ ವಿಜಯವಾಡ ನಿಲ್ದಾಣಗಳಲ್ಲಿ ಸೇವೆ ಆರಂಭವಾಗಲಿದೆ. ಹಂತ ಹಂತವಾಗಿ ಈ ಸೇವೆಯನ್ನು 59ಕ್ಕೂ ಹೆಚ್ಚು ನಿಲ್ದಾಣಗಳಿಗೆ ವಿಸ್ತರಿಸಲು ನಿರ್ಧರಿಸಲಾಗಿದೆ …
Read More »ಬೆಳಗಾವಿಯ ಖಾಸಗಿ ಹೊಟೇಲ್ ನಲ್ಲಿ ಜರುಗಿದ ಬೆಳಗಾವಿ ವಲಯದ ಬಿಜೆಪಿ ಕೋರ್ ಕಮೀಟಿ ಸಭೆ
ಬೆಳಗಾವಿಯ ಖಾಸಗಿ ಹೊಟೇಲ್ ನಲ್ಲಿ ಜರುಗಿದ ಬೆಳಗಾವಿ ವಲಯದ ಬಿಜೆಪಿ ಕೋರ್ ಕಮೀಟಿ ಸಭೆಯನ್ನುದ್ದೇಶಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರತಾಪ್ ನಡ್ಡಾ ಅವರು ಮಾತನಾಡುತ್ತಿರುವುದು. *ಕೇಂದ್ರ ಸಚಿವ ಪ್ರಲ್ಹಾದ ಜೋಷಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಮಾಜಿ ಸಂಸದ ಡಾ. ಪ್ರಭಾಕರ ಕೋರೆ, ಸಂಸದರಾದ ಮಂಗಲ ಅಂಗಡಿ, ಈರಪ್ಪ ಕಡಾಡಿ, ಜಿಲ್ಲಾಧ್ಯಕ್ಷ ಸುಭಾಸ ಪಾಟೀಲ, ಬೆಳಗಾವಿ …
Read More »ಹೋರಿ ತಿವಿದು ಯುವಕ ಸಾವು, ಹತ್ತಾರು ಮಂದಿಗೆ ಗಾಯ
ಹೋರಿ ಬೆದರಿಸುವ ಸ್ಪರ್ಧೆಗೆ ಜಿಲ್ಲಾಡಳಿತ ನಿಷೇಧ ಹೇರಿದೆ. ಆದರೂ ಆಗಾಗ ಹಾವೇರಿ ಜಿಲ್ಲೆಯಲ್ಲಿ ಅಲ್ಲಲ್ಲಿ ಹೋರಿ ಬೆದರಿಸು ಸ್ಪರ್ಧೆಯನ್ನು ಆಯೋಜನೆ ಮಾಡುತ್ತಲೇ ಇದ್ದಾರೆ. ಇದರ ಪರಿಣಾಮ ಇಂದು ಹೋರಿ ತಿವಿದು ಓರ್ವ ಸಾವನಪ್ಪಿ ಹಲವರಿಗೆ ತೀವ್ರ ಗಾಯಗಳಾಗಿವೆ. ಒಂದೆಡೆ ಬಾ..ಬಾ.. ಅಖಾಡಕ್ಕೆ ಬಾ… ಬಾರೋ…. ನನ್ನ ರಾಜಾ ಎನ್ನುತ್ತಿರುವ ಹೋರಿ ಹಬ್ಬದ ಆಯೋಜಕರು. ಇನ್ನೊಂದಡೆ ಪೈಲ್ವಾನರಿಗೆ ಸೆಡ್ಡು ಹೊಡೆದು ಹಿಡಿದು ತೋರಿಸಿ ನನ್ನ ಹೋರಿ… ಎನ್ನುತ್ತಿರುವ ರೈತ ಬಾಂಧವರು. ಮೊತ್ತೊಂದಡೆ ತಲೆಗೆ ಟವಲ್ …
Read More »ಮತ್ತೆ ಅನಾವರಣ ಆಯಿತು ಇಮ್ರಾನ್ ಹಷ್ಮಿ ಕಿಸ್ಸಿಂಗ್ ಅವತಾರ
ನಟ ಇಮ್ರಾನ್ ಹಷ್ಮಿ ಮತ್ತು ನಟಿ ಮೌನಿ ರಾಯ್ (Mouni Roy) ಶೀಘ್ರದಲ್ಲೇ ‘ಶೋಟೈಮ್’ ಸೀರಿಸ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ‘ಶೋಟೈಮ್’ ವೆಬ್ ಸರಣಿಯ ಮೂಲಕ ಅಭಿಮಾನಿಗಳು ಮತ್ತೆ ಇಮ್ರಾನ್ ಹಷ್ಮಿ ಅವರ ಸೀರಿಯಲ್ ಕಿಸ್ಸರ್ ಅವತಾರ ನೋಡಲಿದ್ದಾರೆ. ಇದರ ಒಂದು ದೃಶ್ಯ ವೈರಲ್ ಆಗಿದೆ. ಈ ಸರಣಿಯಲ್ಲಿ ನಟಿ ಮೌನಿ ರಾಯ್ ಅವರನ್ನು ಇಮ್ರಾನ್ ಚುಂಬಿಸಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ.ಕೆಲ ದಿನಗಳ ಹಿಂದೆ ‘ಶೋಟೈಮ್’ ಸೀರಿಸ್ನ …
Read More »