ತಮ್ಮದೇ ಮರಣ ಪ್ರಮಾಣ ಪತ್ರವನ್ನು ಕೈಯಲ್ಲಿ ಹಿಡಿದು ಅಲೆಯುತ್ತಿರೋ ಬಡ ಕುಟುಂಬ.. ಗದಗ ಬೆಟಗೇರಿ ನಗರಸಭೆ ಅಧಿಕಾರಿಗಳ ಮಹಾ ಯಡವಟ್ಟಿನಿಂದ ಆ ಬಡ ಕುಟುಂಬ ಕಂಗಾಲು.. ಮನೆ ಯಜಮಾನನ ಕಿಲಾಡಿ ಬುದ್ದಿಗೆ ನಲುಗಿದ ಬಡ ಕುಟುಂಬ ಸದಸ್ಯರು. ಹೌದು ಈ ಎಲ್ಲಾ ವಿದ್ಯಮಾನಗಳು ಕಾಣಸಿಗೋದು ಗದಗ ನಗರದ ಖಾನತೋಟದಲ್ಲಿ… ಆ ಮನೆಯ ಯಜಮಾನ ಮಾಡಿರುವ ಘನಂದಾರಿ ಕೆಲಸಕ್ಕೆ ಇಡೀ ಕುಟುಂಬ ವಿಲವಿಲ ಅಂತಿದೆ. ಹೌದು ತನ್ನ ಪತ್ನಿ ಮತ್ತು ಇಬ್ಬರು …
Read More »ಗೋ ಬ್ಯಾಕ್ ಶೋಭಾ ಕರಂದ್ಲಾಜೆ ಅಭಿಯಾನಕ್ಕೆ ಪೋಸ್ಟರ್ ಅಂಟಿಸಿದ್ದ ಯುವಕರ ವಿರುದ್ಧ FIR
ಚಿಕ್ಕಮಗಳೂರು, ಫೆ.26: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ವರ್ಸಸ್ ಮಾಜಿ ಶಾಸಕ ಸಿ.ಟಿ ರವಿ (CT Ravi) ನಡುವೆ ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದ ಟಿಕೆಟ್ ಫೈಟ್ ಜೋರಾಗಿದೆ. ಗೋ ಬ್ಯಾಕ್, ಶೋಭಾ ಹಾಠಾವೋ ಎಂದು ಸಿ,ಟಿ.ರವಿ ಬೆಂಬಲಿಗರು ಅಭಿಯಾನ ನಡೆಸಿದ್ದಾರೆ. ಸದ್ಯ ಗೋ ಬ್ಯಾಕ್ ಶೋಭಾ ಕರಂದ್ಲಾಜೆ ಅಭಿಯಾನ ವಿಚಾರ ಸಂಬಂಧ ಪೋಸ್ಟರ್ ಅಂಟಿಸಿದ್ದ ನಾಲ್ವರು ಯುವಕರ ವಿರುದ್ಧ FIR ದಾಖಲಾಗಿದೆ. ಕಳೆದ ಜನವರಿ 01ರಿಂದ ಚಿಕ್ಕಮಗಳೂರು ಉಡುಪಿ …
Read More »ಸಿಎಂ, ಡಿಸಿಎಂ ರನ್ನು ಭೇಟಿಯಾದ ಜನಾರ್ಧನ ರೆಡ್ಡಿ – ರಾಜ್ಯಸಭಾ ಚುನಾವಣೆಗೆ ಬೆಂಬಲ!
ಬೆಂಗಳೂರು : ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ (DCM D K Shivakumar) ಅವರನ್ನು ಶಾಸಕ ಜನಾರ್ಧನ ರೆಡ್ಡಿ (Gali Janardhan reddy) ಭೇಟಿಯಾಗಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ (Rajyasabha election) ಕಾಂಗ್ರೆಸ್ (Congress) ಗೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (Kalyan rajya pragati party) ಬೆಂಬಲ ಸೂಚಿಸುವ ಹಿನ್ನೆಲೆಯಲ್ಲಿ ಈ ಭೇಟಿ ನಡೆದಿದೆಯೆನ್ನಲಾಗಿದೆ. ಫೆ. 27 ರಂದು ರಾಜ್ಯಸಭಾ ಚುನಾವಣೆ ನಡೆಯಲಿದ್ದು, ತಮ್ಮ …
Read More »ಕಿರಾಣಿ ಅಂಗಡಿಯಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ಕೋರಿದ ಚಿತ್ರದುರ್ಗದ ಗ್ರಾಮಸ್ಥ
ಚಿತ್ರದುರ್ಗ: ಅಬಕಾರಿ ಇಲಾಖೆಯಿಂದ ಬಾರ್ ಲೈಸೆನ್ಸ್ ಸಿಗೋದು ತುಂಬಾ ಕಷ್ಟ. ಅಂಥದ್ದರಲ್ಲಿ ಇಲ್ಲೊಬ್ಬ ವ್ಯಕ್ತಿ ದಿನಸಿ ಅಂಗಡಿಯಲ್ಲಿ ಮದ್ಯ ಮಾರಾಟಕ್ಕೆ ಪರವಾನಗಿ ಕೊಡಿ ಎಂದು ಮನವಿ ಸಲ್ಲಿಸಿದ್ದಾನೆ. ಈ ಘಟನೆ ಚಿತ್ರದುರ್ಗದಲ್ಲಿ ಬೆಳಕಿಗೆ ಬಂದಿದೆ. ಕೋಟಿ ಕೋಟಿ ರೂ. ಹಣ ಕೊಟ್ಟರೂ ಮದ್ಯ ಮಾರಾಟದ ಲೈಸೆನ್ಸ್ ಸಿಗುವುದೇ ಕಷ್ಟವಾಗಿದೆ. ಅಂಥದ್ದರಲ್ಲಿ ಇಲ್ಲಿ ಕಿರಾಣಿ ಅಂಗಡಿಯಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ಕೋರಿ ಪತ್ರ ಬರೆದಿರುವುದನ್ನು ನೋಡಿ ಅಬಕಾರಿ ಇಲಾಖೆ ಅಧಿಕಾರಿಗಳು ನಗಾಡಿದ್ದಾರೆ. ರಾಜ್ಯದಲ್ಲಿ …
Read More »ಸಿದ್ದರಾಮಯ್ಯ ಬಗ್ಗೆ ಅನಂತ್ಕುಮಾರ್ ಹೆಗಡೆ ವ್ಯಂಗ್ಯ; ಸಚಿವ ಎಚ್.ಕೆ. ಪಾಟೀಲ್ ತಿರುಗೇಟು!
ಬಾಗಲಕೋಟೆ: ಸಿದ್ದರಾಮಯ್ಯ ಸರ್ಕಾರದಲ್ಲಿ ಅಧಿಕಾರಿಗಳಿಗೆ, ಶಾಸಕರಿಗೆ ಪಗಾರ ಕೊಡಲು ಹಣವಿಲ್ಲ ಎಂದು ಸಂಸದ ಅನಂತಕುಮಾರ ಹೆಗಡೆ ಮಾಡಿದ ಟೀಕಾಪ್ರಹಾರಕ್ಕೆ ಪ್ರತಿಕ್ರಿಯಿಸಿದ ಸಚಿವ ಹೆಚ್.ಕೆ. ಪಾಟೀಲ್, ಯಾವ ಶಾಸಕ ಪಗಾರ ಇಲ್ಲದೇ ಇದ್ದಾರೆ? ಹೇಳಿ ನೋಡೋಣ ಎಂದು ಹೇಳಿದ್ದಾರೆ. ಬಾಗಲಕೋಟೆಯ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದಲ್ಲಿ ಮಾತನಾಡಿದ ಸಚಿವ ಹೆಚ್.ಕೆ. ಪಾಟೀಲ್, ಯಾವ ಶಾಸಕ ಪಗಾರ ಇಲ್ಲದೆ ಇದ್ದಾರೆ ಹೇಳಿ? ನಾನು ಮಂತ್ರಿ ಇದ್ದೇನೆ, ಇಲ್ಲೇ ಶಾಸಕರು ಸಹ ಇದ್ದಾರೆ. ನಮ್ಮ …
Read More »ಬೆಳಗಾವಿ: ಖ್ಯಾತ ವೈದ್ಯ ಡಾ.ಕೊಡಕಣಿ ನಿಧನ
ಬೆಳಗಾವಿ: ಇಲ್ಲಿನ ಖ್ಯಾತ ಪ್ರಸ್ತೂತಿ ಮತ್ತು ಸ್ತ್ರೀರೋಗ ತಜ್ಞ ವೈದ್ಯರಾಗಿದ್ದ ಡಾ.ಬಿ.ಎಸ್. ಕೊಡಕಣಿ (89) ಅವರು ಗುರುವಾರ ನಿಧನರಾದರು. 1959ರಲ್ಲಿ ಬರೋಡಾ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಪಡೆದ ಅವರು 1962ರಲ್ಲಿ ಸ್ತ್ರೀರೋಗ ಶಾಸ್ತ್ರದಲ್ಲಿ ಎಂ.ಡಿ. ಪದವೀಧರರಾಗಿ, ಮುಂಬೈ ಆಸ್ಪತ್ರೆಯಲ್ಲಿ ನಾಲ್ಕು ವರ್ಷಗಳ ರಿಜಿಸ್ಟ್ರಾರ್ ಆಗಿ ಸೇವೆಸಲ್ಲಿಸಿದ್ದರು. 1966ರಲ್ಲಿ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯದ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಮುಖ್ಯಸ್ಥರಾಗಿ ನೇಮಕಗೊಂಡರು. ಇಂಗ್ಲೆಂಡ್, ಯೂರೋಪ, ಕೆನಡಾ, ಅಮೆರಿಕಾಗಳಲ್ಲಿ ಉಪನ್ಯಾಸಕರಾಗಿ, …
Read More »ಉಧೋ ಉಧೋ ಯಲ್ಲಮ್ಮಹಿಂದೆ ‘ಬಳೆಕಟ್ಟೆ’ ಎಂದು ಕರೆಯಲಾಗುತ್ತಿದ್ದ ಸ್ಥಳವೀಗ ‘ಬಳೆಪೇಟೆ’ ಆಗಿದೆ.
ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನಗುಡ್ಡದಲ್ಲಿ ನಡೆಯುವ ಜಾತ್ರೆಯಲ್ಲಿ ಯಲ್ಲಮ್ಮ ದೇವಸ್ಥಾನದಿಂದ ಪಶ್ಚಿಮ ದಿಕ್ಕಿಗೆ ಕಣ್ಣು ಹಾಯಿಸಿದರೆ ವೈವಿಧ್ಯಮಯ ಬಣ್ಣ ಬಣ್ಣದ ಬಳೆಗಳ ಮಾರಾಟ ಕಂಡುಬರುತ್ತದೆ. ಹಿಂದೆ ‘ಬಳೆಕಟ್ಟೆ’ ಎಂದು ಕರೆಯಲಾಗುತ್ತಿದ್ದ ಸ್ಥಳವೀಗ ‘ಬಳೆಪೇಟೆ’ ಆಗಿದೆ. ನೂರಾರು ಕುಟುಂಬಗಳು ದಶಕಗಳಿಂದ ಬಳೆ ಮಾರಾಟ ಮಾಡುತ್ತ ಬಂದಿವೆ. ಈಗೀಗ ಮಾರುಕಟ್ಟೆಯಲ್ಲಿ ಜಾಗ ಸಾಲದ್ದಕ್ಕೆ ಗುಡ್ಡದ ಪರಿಸರದಲ್ಲಿ ಎಲ್ಲೆಂದರಲ್ಲಿ ಬಳೆಗಳ ಮಾರಾಟ ನಡೆಯುತ್ತದೆ. ಹುಣ್ಣಿಮೆ ಸಮೀಪಿಸುತ್ತಲೇ ಎಲ್ಲ ಅಂಗಡಿಗಳನ್ನು ವಿದ್ಯುದ್ದೀಪಗಳಿಂದ ಅಲಂಕರಿಸಲಾಗುತ್ತದೆ. ಬಳೆಗಳನ್ನು ಒಪ್ಪ-ಓರಣವಾಗಿ …
Read More »ರಸ್ತೆ ದುರಸ್ತಿ ಕಾರ್ಯಕ್ಕೆ ಚಾಲನೆ
ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಖಾನಾಪುರ ತಾಲೂಕಿನ ಕಣಕುಂಬಿ ಬಳಿ ಬೆಳಗಾವಿ- ಚೋರ್ಲಾ -ಗೋವಾ ರಸ್ತೆ ದುರಸ್ತಿ ಕಾರ್ಯಕ್ಕೆ ಚಾಲನೆ ನೀಡಿದರು. ಗೋವಾದಿಂದ ರಣಕುಂಡಿ ಕ್ರಾಸ್ ವರೆಗಿನ ಈ ರಸ್ತೆ 43.ಕಿ.ಮೀಟರ್ ಉದ್ದವಾಗಿದ್ದು, 58.90 ಕೋಟಿ ರೂಪಾಯಿ ವೆಚ್ಚದಲ್ಲಿ ಸುಧಾರಣೆ ಕಾರ್ಯ ಕೈಗೊಳ್ಳುತ್ತಿದ್ದು, 11 ತಿಂಗಳ ಅವಧಿಯಲ್ಲೇ ರಸ್ತೆ ದುರಸ್ತಿ ಕಾರ್ಯ ಮುಗಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.
Read More »ಹೆಬ್ಬಾಳಕರ್ ಅವರು ಬೆಳಗಾವಿ ಕ್ಷೇತ್ರದಲ್ಲಿ ಗೆಲ್ಲುವ ಅವಕಾಶ ತೋರಿಸಿದರೆ ಅವರ ಪುತ್ರನಿಗೆ ಟಿಕೆಟ್
ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಇಬ್ಬರು ಹಾಗೂ ಚಿಕ್ಕೋಡಿ ಕ್ಷೇತ್ರಕ್ಕೆ ಮೂವರ ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡಿಗೆ ಕಳುಹಿಸಲಾಗಿದೆ’ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಖಾನಾಪುರ ತಾಲೂಕಿನ ಕಣಕುಂಬಿ ಯಲ್ಲಿ ಶನಿವಾರ ಸುದ್ದಿಗಾರರ ಜೊತೆಗೆ ಮಾತನಾಡಿ ‘ಅಭ್ಯರ್ಥಿಗಳ ಆಯ್ಕೆ ಪಕ್ಷದ ವರಿಷ್ಠರಿಗೆ ಬಿಟ್ಟಿದ್ದು. ನಮ್ಮ ಕುಟುಂಬದ ಯಾವ ಸದಸ್ಯರೂ ಚುನಾವಣೆಗೆ ಸ್ಪರ್ಧೆ ಮಾಡುವದಿಲ್ಲ ಎಂದು ಪುನರುಚ್ಚರಿಸಿದರು. ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಬೆಳಗಾವಿ ಕ್ಷೇತ್ರದಲ್ಲಿ ಗೆಲ್ಲುವ ಅವಕಾಶ …
Read More »ಬಿಜೆಪಿ-ಜೆಡಿಎಸ್ ಟಿಕೆಟ್ ಹಂಚಿಕೆ ಇನ್ನೂ ಅಂತಿಮವಾಗಿಲ್ಲ:ಜೋಶಿ
ಹುಬ್ಬಳ್ಳಿ: ಲೋಕಸಭೆ ಚುನಾವಣೆಗೆ ಕರ್ನಾಟಕದಿಂದ ಬಿಜೆಪಿ-ಜೆಡಿಎಸ್ ಮಧ್ಯೆ ಟಿಕೆಟ್ ಹಂಚಿಕೆ ಕುರಿತು ಮಾತುಕತೆ ಇನ್ನೂ ಅಂತಿಮವಾಗಿಲ್ಲ, ಸೀಟು ಹಂಚಿಕೆ ಸರಿಯಾಗಿಯೇ ಆಗುತ್ತದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿದ್ದಾರೆ. ಆದರೆ, ಯಾವುದೇ ಟಿಕೆಟ್ ಹಂಚಿಕೆ ಬಗ್ಗೆ ತೀರ್ಮಾನ ಆಗಿಲ್ಲ, ಮಂಡ್ಯ ಸಂಸದೆ ಸುಮಲತಾ ಬಿಜೆಪಿಯಲ್ಲಿಯೇ ಇರುತ್ತಾರೆ ಎಂದರು.
Read More »