Breaking News

ರಾಷ್ಟ್ರೀಯ

ಭಾರತದಲ್ಲಿ ಅತಿ ಹೆಚ್ಚು ಇವಿ ಚಾರ್ಜಿಂಗ್ ಸ್ಟೇಷನ್‌ಗಳು ಇರುವ ರಾಜ್ಯ ಕರ್ನಾಟಕ

ಬೆಂಗಳೂರು, ಫೆಬ್ರವರಿ 19: ಕರ್ನಾಟಕ (Karnataka) ರಾಜ್ಯ ಒಂದರಲ್ಲೇ 5,059 ಸಾರ್ವಜನಿಕ ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಸ್ಟೇಷನ್​ಗಳು(Public Electric Vehicle Charging Stations)​ ಇರುವ ಮೂಲಕ ರಾಜ್ಯ ದೇಶದಲ್ಲೇ ನಂಬರ್​ ಒನ್​ ಸ್ಥಾನದಲ್ಲಿದೆ. ಕೇಂದ್ರ ವಿದ್ಯುತ್ ಸಚಿವಾಲಯದ ಅಡಿಯಲ್ಲಿನ ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ (ಬಿಇಇ) ಅಂಕಿಅಂಶಗಳ ಪ್ರಕಾರ, ಬೆಂಗಳೂರು ನಗರ ಜಿಲ್ಲೆಯಲ್ಲಿ 4,281ಸಾರ್ವಜನಿಕ ಚಾರ್ಜಿಂಗ್ ಕೇಂದ್ರಗಳವೆ. ಅಂದರೆ ಶೇ 85 ರಷ್ಟು ಸಾರ್ವಜನಿಕ ಚಾರ್ಜಿಂಗ್ ಸ್ಟೇಷನ್​ಗಳು ಬೆಂಗಳೂರಿನಲ್ಲಿವೆ. ಕರ್ನಾಟಕದಲ್ಲಿ 2017 ರಲ್ಲಿ ಮೊದಲ …

Read More »

ಸರ್ಕಾರಿ ದಾಖಲೆಗಳನ್ನು ತಿದ್ದಿ ಅಕ್ರಮ: ಪೌರಾಯುಕ್ತ, ಕಂದಾಯ ಸಿಬ್ಬಂದಿ ವಿರುದ್ಧ ಎಫ್​ಐಆರ್

ಮೈಸೂರು, ಫೆ.19: ಸರ್ಕಾರಿ ದಾಖಲೆಗಳನ್ನು ತಿದ್ದಿ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ ಹಿನ್ನೆಲೆ ಪೌರಾಯುಕ್ತ, ಕಂದಾಯ ಸಿಬ್ಬಂದಿಯ ವಿರುದ್ಧ ಸೆಕ್ಷನ್ 420 ಅಡಿ ಪ್ರಕರಣ ದಾಖಲಾಗಿದೆ. ಸರ್ಕಾರಿ ದಾಖಲೆಗಳನ್ನು (Government Documents) ತಿದ್ದಿ ಕೆಲವು ಕಡತಗಳನ್ನು ನಾಪತ್ತೆ ಮಾಡಲಾಗಿದೆ. ನಿವೇಶನಗಳ ಖಾತೆ ಮಾಡುವ ವೇಳೆ ನಿಯಮಗಳನ್ನು ಗಾಳಿಗೆ ತೂರಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಲಾಗಿದೆ. ಈ ಹಿನ್ನೆಲೆ ಇಬ್ಬರು ಅಧಿಕಾರಿಗಳ ವಿರುದ್ದ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ (Nanjangud Town Police …

Read More »

ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ಡೇಟ್ ಫಿಕ್ಸ್

ಬೆಂಗಳೂರು, ಫೆ.19: ವಿಶ್ವ ವಿಖ್ಯಾತ, ಐತಿಹಾಸಿಕ ಪ್ರಸಿದ್ಧ ಬೆಂಗಳೂರು ಕರಗ (Bengaluru Karaga) ಮಹೋತ್ಸವಕ್ಕೆ ಡೇಟ್ ಫಿಕ್ಸ್ ಆಗಿದೆ. ಏಪ್ರಿಲ್ 15 ರಿಂದ ಏಪ್ರಿಲ್ 23ರವರೆಗೆ ಬೆಂಗಳೂರು ಕರಗ ಉತ್ಸವ ನಡೆಯಲಿದೆ. ಏಪ್ರಿಲ್ 23ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ (A Jnanendra) ಅವರು ಕರಗ ಹೊರಲಿದ್ದಾರೆ. ಜ್ಞಾನೇಂದ್ರ ಅವರು 14ನೇ ಬಾರಿ ಬೆಂಗಳೂರು ಕರಗ ಹೊರುತ್ತಿದ್ದಾರೆ. ನಿನ್ನೆ (ಫೆ.18) ನಡೆದ ಸಭೆಯಲ್ಲಿ ಧರ್ಮರಾಯ …

Read More »

ಅಕ್ಷರಕ್ಕೆ ಭಾವನೆ ತುಂಬಿದ ಮಾಂತ್ರಿಕ ಗುಲ್ಜಾರ್​ಗೆ ಜ್ಞಾನಪೀಠ ಪ್ರಶಸ್ತಿ

ಹಿಂದಿ ಚಿತ್ರರಂಗದ ಮೇರು ಚಿತ್ರಸಾಹಿತಿ, ಭಾರತದ ಪ್ರಸ್ತುತ ಅತ್ಯುತ್ತಮ ಉರ್ದು ಕವಿ ಗುಲ್ಜಾರ್ ಅವರಿಗೆ ಜ್ಞಾನಪೀಠ ಪ್ರಶಸ್ತಿ ದೊರೆತಿದೆ. ಗುಲ್ಜಾರ್ ಸಾಗಿ ಬಂದ ಹಾದಿ ಎಂಥಹುದು ಗೊತ್ತೆ?ಕೇಂದ್ರ ಸರ್ಕಾರವು (Central Government) ಇಂದು ಖ್ಯಾತ ಚಿತ್ರಸಾಹಿತಿ ಗುಲ್ಜಾರ್ ಹಾಗೂ ವಿದ್ವಾಂಸ ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಘೋಷಿಸಲಾಗಿದೆ. ಒಬ್ಬರು ಸಂಸ್ಕೃತ ವಿದ್ವಾಂಸರಾದರೆ ಮತ್ತೊಬ್ಬರು ಭಾರತದ ಈಗಿನ ಅತ್ಯುತ್ತಮ ಉರ್ದು ಕವಿ. ಬಾಲಿವುಡ್ ಸಿನಿಮಾ ಸಾಹಿತ್ಯವನ್ನು ತಮ್ಮ ಲೇಖನಿ ಮೂಲಕ …

Read More »

ಆಸ್ತಿಗಾಗಿ ಮೊದಲ ಹೆಂಡತಿ ಮಕ್ಕಳ ಜೊತೆ ಸೇರಿ ಎರಡನೇ ಪತ್ನಿಯ ಹತ್ಯೆ ಮಾಡಿದ ಪತಿ

ಮೈಸೂರು, ಫೆಬ್ರವರಿ 19: ಆಸ್ತಿಗಾಗಿ ಮೊದಲ ಹೆಂಡತಿ ಮಕ್ಕಳ ಜೊತೆ ಸೇರಿ ಎರಡನೇ ಪತ್ನಿಯನ್ನು ವ್ಯಕ್ತಿಯೊಬ್ಬ ಹತ್ಯೆ (Murder) ಮಾಡಿದ ದಾರುಣ ಘಟನೆ ಮೈಸೂರಿನ (Mysuru)ನಾಯ್ಡುನಗರದಲ್ಲಿ ನಡೆದಿದೆ. ಇದೀಗ ಕೃತ್ಯಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತರನ್ನು ಅಖಿಲಾ ಭಾನು (46) ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಆರೋಪಿ ಪತಿ ಅಬ್ಬ ಥಾಯೂಬ್, ಆತನ ಮೊದಲನೇ ಹೆಂಡತಿಯ ಮಕ್ಕಳಾದ ಮೊಹಮದ್ ಆಸಿಫ್, ಮೊಹಮದ್ ಥೋಸಿಫ್ ಹಾಗೂ ಮೊಹಮದ್ ಹೈದರ್​ನನ್ನು ಪೊಲೀಸರು …

Read More »

ವಿದ್ಯಾರ್ಥಿಗಳಿಂದ ಕಾರು ಸ್ವಚ್ಛಗೊಳಿಸಿದ ಶಾಲಾ ಮುಖ್ಯ ಶಿಕ್ಷಕ

ವಿಜಯಪುರ, ಫೆ.18: ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಶೌಚಾಲಯಗಳನ್ನು ಸ್ವಚ್ಛಗೊಳಿಸುವುದು, ಶಿಕ್ಷಕರ ಸ್ವಂತ ಕೆಲಸಕ್ಕೆ ಬಳಸುವ ಪ್ರಕರಣಗಳು ನಡೆಯುತ್ತಿವೆ. ಇದೀಗವಿಜಯಪುರ (Vijayapura)ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ವಿರೇಶ್ವರ ವೃತ್ತದ ಬಳಿಯ ಶಾಸಕರ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕ ತನ್ನ ಕಾರನ್ನು ವಿದ್ಯಾರ್ಥಿಗಳಿಂದ ಸ್ವಚ್ಛಗೊಳಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಮುಖ್ಯ ಶಿಕ್ಷಕ ಬಸವರಾಜ ರಕ್ಕಸಗಿ ಅವರು ಶಾಲಾ ಆವರಣದಲ್ಲಿಯೇ ತಮ್ಮ ಕಾರನ್ನು ವಿದ್ಯಾರ್ಥಿಗಳಿಂದ ಸ್ವಚ್ಚ ಮಾಡಿಸಿದ್ದಾರೆ. ಇಬ್ಬರು ವಿದ್ಯಾರ್ಥಿಗಳು ಕಾರ್ ಸ್ವಚ್ಛ ಮಾಡುತ್ತಿರುವ …

Read More »

ರಾಮಮಂದಿರವನ್ನು ಸುಪ್ರೀಂ ಕೋರ್ಟ್ ಸೂಚಿಸಿದಂತ ಜಾಗದಲ್ಲಿ ಕಟ್ಟಿಲ್ಲ. :ಸಂತೋಷ್ ಲಾಡ್

ಹುಬ್ಬಳ್ಳಿ : ಅಯೋಧ್ಯೆಯಲ್ಲಿ ರಾಮಮಂದಿರವನ್ನು ಸುಪ್ರೀಂ ಕೋರ್ಟ್ ಸೂಚಿಸಿದಂತ ಜಾಗದಲ್ಲಿ ಕಟ್ಟಿಲ್ಲ. ರಾಮ ಮಂದಿರ ನಿರ್ಮಾಣ ಮಾಡಿದ್ದರಿಂದ ಬಡತನ ಏನು ನಿರ್ಮೂಲನೆ ಆಗಲ್ಲ ಎಂಬುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೇವಲ ರಾಜಕೀಯ ಇಚ್ಛಾಶಕ್ತಿಯ ಕಾರಣಕ್ಕಾಗಿ ರಾಮ ಮಂದಿರವನ್ನು ನಿರ್ಮಾಣ ಮಾಡಲಾಗಿದೆ.   ಅದರ ಹೊರತಾಗಿ ಬೇರೆ ಏನೂ ಇಲ್ಲ. ರಾಮ ಮಂದಿರ ನಿರ್ಮಾಣ ಮಾಡಿದ್ದರಿಂದ ಬಡತನ ಏನು ನಿರ್ಮೂಲನೆಯಾಗುವುದಿಲ್ಲ ಎಂಬುದಾಗಿ …

Read More »

ಹಾವೇರಿಯಲ್ಲಿ ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಯುವಕ ಬಲಿ

ಹಾವೇರಿ, : ನಗರದ ಮಣಿಗಾರ ಓಣಿಯಲ್ಲಿಹೆಸ್ಕಾಂ(Hescom) ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಯುವಕನೋರ್ವ ಬಲಿಯಾದ ಘಟನೆ ನಡೆದಿದೆ. ಸುರೇಶ್ (38) ಮೃತ ದುರ್ದೈವಿ. ಮತ್ತೋರ್ವನಿಗೆ ಲೈನ್​ಮನ್ ನಿಂಗಪ್ಪನಿಗೆ ಗಂಭಿರ ಗಾಯವಾಗಿದ್ದು, ಹಾವೇರಿ(Haveri) ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯುತ್ ಖಡಿತಗೊಳಿಸಿ ಇಬ್ಬರು ಯುವಕರು ಹೊಸ ಲೈನ್ ಎಳೆಯುವ ಕಾಮಗಾರಿ ಮಾಡುತ್ತಿದ್ದರು. ಈ ವೇಳೆ ಸಿಬ್ಬಂದಿ ಏಕಾಏಕಿ ವಿದ್ಯುತ್ ಕನೆಕ್ಟ್ ಮಾಡಿದ್ದಾನೆ. ಇನ್ನು ಲೈನ್ ಮನ್ ಶವ ಕಂಬದಲ್ಲಿಯೇ ನೇತಾಡುತ್ತಿದೆ. ಕುಟುಂಬಕ್ಕೆ 5 ಲಕ್ಷ …

Read More »

ಯಾವುದೇ ಕಾರಣಕ್ಕೂ ನಾನು ಈ ಮಣ್ಣನ್ನ ಬಿಡೋದಿಲ್ಲ: ಸುಮಲತಾ

ಮಂಡ್ಯ, ಫೆ.18: ಮತ್ತೊಮ್ಮೆ ಮಂಡ್ಯ ಲೋಕ ಸಭಾ ಅಖಾಡಕ್ಕೆ (Mandya Lok Sabha) ಸುಮಲತಾ ಅಂಬರೀಶ್ (Sumalatha Ambarish) ಅವರು ಇಳಿಯುತ್ತಿರುವುದು ಬಹುತೇಕ ಫಿಕ್ಸ್ ಆಗಿದೆ. ಈ ಬಗ್ಗೆ ಅವರೇ ಕೇಳಿ ಕೊಂಡಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan Thoogudeepa) ಚಂದನವನಕ್ಕೆ ಕಾಲಿಟ್ಟು 25 ವರ್ಷಗಳು ತುಂಬಿದ ಹಿನ್ನೆಲೆ ಸಕ್ಕರೆನಾಡು ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಅದ್ದೂರಿಯಾಗಿ ಬೆಳ್ಳಿಹಬ್ಬ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ತಮ್ಮ ಸ್ಪರ್ಧೆ ಬಗ್ಗೆ ರೆಬಲ್ ಲೇಡಿ ಸುಮಲತಾ ಅವರು ಮತ್ತೆ …

Read More »

ಕೃಷಿ ಪರಿಕರಗಳನ್ನ ಕಾಳಸಂತೆಯಲ್ಲಿ ಮಾರಾಟ ಪ್ರಕರಣ; ರೈತ ಸಂಪರ್ಕ ಕೇಂದ್ರದ ಅಧಿಕಾರಿ ಅಮಾನತು

ಕಲಬುರಗಿ, ಫೆ.18: ಕೃಷಿ ಪರಿಕರಗಳನ್ನು ಕಾಳಸಂತೆಯಲ್ಲಿ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡ್ರಾಮಿ ತಾಲೂಕು ರೈತ ಸಂಪರ್ಕ ಕೇಂದ್ರದ ಅಧಿಕಾರಿಯನ್ನುಅಮಾನತುಮಾಡಿ ಕಲಬುರಗಿ(Kalaburagi) ಜಂಟಿ ಕೃಷಿ ನಿರ್ದೇಶಕರು ಆದೇಶಿಸಿದ್ದಾರೆ. ಇದೇ ಫೆಬ್ರವರಿ 5 ರಂದು ಟ್ಯ್ಯಾಕ್ಟರ್‌ನಲ್ಲಿ 100 ಎರೆಹುಳು ಗೊಬ್ಬರದ ಚೀಲಗಳು, 30 ಪಿವಿಸಿ ಪೈಪ್‌ಗಳನ್ನ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಈ ವೇಳೆ ಗ್ರಾಮದ ಜನರೆಲ್ಲ ಸೇರಿ ಟ್ಯ್ಯಾಕ್ಟರ್​ನ್ನು ಅಡ್ಡಗಟ್ಟಿ ಪೊಲೀಸರಿಗೆ ಒಪ್ಪಿಸಿದ್ದರು. ಇದೀಗ ಅಕ್ರಮವೆಸಗಿದ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಮೈಸೂರಿನಲ್ಲಿ ಅನಧಿಕೃತ ಕಟ್ಟಡಗಳ ತೆರವು …

Read More »