ಶಾಸಕರ ಸರ್ಕಾರಿ ಶಾಲೆಗೆ ಟ್ಯೂಬ್ ಲೈಟ್ಸ್ ವಿತರಿಸಿದ ಲಯನ್ಸ್ ಕ್ಲಬ್ದೇಶದ ಭವಿಷ್ಯಕ್ಕೆ ಮಕ್ಕಳ ಕೊಡುಗೆ ಅಪಾರ ಖಾನಾಫುರ ಲಯನ್ಸ್ ಕ್ಲಬ್ ಸದಾ ಸಮಾಜ ಸೇವೆಯಲ್ಲಿ ಮುಂಚುಣಿ ವಿದ್ಯಾಭ್ಯಾಸಕ್ಕೆ ಬೆಳಕಿನ ಬೆಂಬಲಸಾಮಾಜಿಕ ಸೇವೆಯಲ್ಲಿ ಲಯನ್ಸ್ ಕ್ಲಬ್ ಮತ್ತೊಂದು ಹೆಜ್ಜೆ ಖಾನಾಪೂರ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಓದಿಗೆ ಅಗತ್ಯವಾದ ಬೆಳಕಿನ ಕೊರತೆಯನ್ನು ನಿವಾರಿಸಲು ಲಯನ್ಸ್ ಕ್ಲಬ್ ಮುಂದಾಗಿದೆ. ವಿದ್ಯಾಭ್ಯಾಸಕ್ಕೆ ಅಡಚಣೆ ಆಗದಂತೆ ಶಾಲೆಗೆ ಹೊಸ ಟ್ಯೂಬ್ ಲೈಟ್ ಗಳನ್ನು ಒದಗಿಸುವ ಕಾರ್ಯ ಕೈಗೊಂಡಿದೆ. …
Read More »ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಚಿಕ್ಕೋಡಿ: 2019ರಲ್ಲಿ ಕೃಷ್ಣಾ ನದಿಯಿಂದ ಭೀಕರ ಪ್ರವಾಹ ಬಂದ ಸಂದರ್ಭದಲ್ಲಿ ಜನರ ಜೀವನಾಡಿಯಾಗಿದ್ದ ಕಾಡಾಪೂರದ ಗ್ರಾಮದ ರಸ್ತೆಯ ಅಗಲೀಕರಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕೆಂಬ ಬೇಡಿಕೆ ಗ್ರಾಮಸ್ಥರದಾಗಿತ್ತು. ಹೀಗಾಗಿ 1.65 ಕೋಟಿ ರೂ. ಮೊತ್ತದಲ್ಲಿ ರಸ್ತೆ, ಬೀದಿದೀಪ, ಚರಂಡಿ ಮುಂತಾದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಹೇಳಿದರು. ಚಿಕ್ಕೋಡಿ ತಾಲೂಕಿನ ಕಾಡಾಪೂರ ಗ್ರಾಮದಲ್ಲಿ 1.65 …
Read More »ಸ್ಟೈಲಿಶ್ ಲುಕ್ನೊಂದಿಗೆ ಬರಲಿದೆ ಕೈಗರ್ ಫೇಸ್ಲಿಫ್ಟ್
ಭಾರತೀಯ ಆಟೋಮೊಬೈಲ್ ಮಾರುಕಟ್ಟೆಯಲ್ಲಿ ಎಸ್ಯುವಿಗಳ ಆಕರ್ಷಣೆ ನಿರಂತರವಾಗಿ ಹೆಚ್ಚುತ್ತಿದೆ. ಸ್ಟೈಲಿಶ್ ಲುಕ್, ಹೆಚ್ಚಿನ ಗ್ರೌಂಡ್ ಕ್ಲಿಯರೆನ್ಸ್, ರಸ್ತೆಯಲ್ಲಿರುವ ಉಪಸ್ಥಿತಿ ಮತ್ತು ವೈಶಿಷ್ಟ್ಯಪೂರ್ಣ ಚಾಲನಾ ಅನುಭವವು ಎಸ್ಯುವಿಗಳಿಗೆ ಒಂದು ದೊಡ್ಡ ಗ್ರಾಹಕ ನೆಲೆಯನ್ನು ಸೃಷ್ಟಿಸಿದೆ. ಈ ಬೃಹತ್ ಬೇಡಿಕೆಯನ್ನು ಪೂರೈಸಲು ಅನೇಕ ಪ್ರಮುಖ ಆಟೋಮೊಬೈಲ್ ಕಂಪನಿಗಳು ಸ್ಪರ್ಧಿಸುತ್ತಿವೆ ಮತ್ತು ಒಂದರ ನಂತರ ಒಂದರಂತೆ ಹೊಸ SUV ಮಾದರಿಗಳನ್ನು ಬಿಡುಗಡೆ ಮಾಡುತ್ತಿವೆ. ಈಗ ಎಸ್ಯುವಿ ವಿಭಾಗಕ್ಕೆ ಪ್ರವೇಶಿಸಲು ಸಾಮಾನ್ಯವಾಗಿ ಸ್ವಲ್ಪ ಹೆಚ್ಚು ಬಜೆಟ್ …
Read More »ಗಡಿ ಪಾರಾದ ವಕೀಲ ಕೋರ್ಟ್ಗೆ ಬಂದು ವಕಾಲತ್ತು ಮಾಡಲು ಆಗುವುದಿಲ್ಲ. ಇವರ ಪೊಲೀಸ್ ರೆಕಾರ್ಡ್ಸ್ ಸರ್ಕಾರ ಪರಿಶೀಲಿಸಿಲ್ಲ” ಎಂದು ಕಾನೂನು ಸಚಿವ ಹೆಚ್. ಕೆ. ಪಾಟೀಲ್ ಒಪ್ಪಿಕೊಂಡಿದ್ದಾರೆ.
ಬೆಂಗಳೂರು: “ಗಡಿ ಪಾರಾದ ವಕೀಲ ಕೋರ್ಟ್ಗೆ ಬಂದು ವಕಾಲತ್ತು ಮಾಡಲು ಆಗುವುದಿಲ್ಲ. ಇವರ ಪೊಲೀಸ್ ರೆಕಾರ್ಡ್ಸ್ ಸರ್ಕಾರ ಪರಿಶೀಲಿಸಿಲ್ಲ” ಎಂದು ಕಾನೂನು ಸಚಿವ ಹೆಚ್. ಕೆ. ಪಾಟೀಲ್ ಒಪ್ಪಿಕೊಂಡಿದ್ದಾರೆ. ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆ ಚರ್ಚೆ ವೇಳೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, “ವಿಜಯಪುರ ಜಿಲ್ಲೆಗೆ ಸರ್ಕಾರಿ ಅಭಿಯೋಜಕರಾಗಿ ವಕೀಲ ಸೈಯದ್ ಬಾಷಾ ಖಾದ್ರಿ ನೇಮಕ ಮಾಡಲಾಗಿದೆ. ಸೈಯದ್ ಬಾಷಾ ಖಾದ್ರಿ ಒಬ್ಬ ಕ್ರಿಮಿನಲ್, ಕೊಲೆಗಡುಕ. ಈತ ಕ್ರಿಮಿನಲ್ …
Read More »79ನೇ ಸ್ವಾತಂತ್ರ್ಯೋತ್ಸವ: ಮಾಣಿಕ್ ಶಾ ಪರೇಡ್ಗೆ ಇದೇ ಮೊದಲ ಬಾರಿ ಸಾರ್ವಜನಿಕರಿಗೆ ಇ – ಪಾಸ್ ವ್ಯವಸ್ಥೆ
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಆಗಸ್ಟ್ 15ರಂದು ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ, ಕವಾಯತು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಬೆಳಗ್ಗೆ 9 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಲಿದ್ದು, ಬಳಿಕ ತೆರೆದ ಜೀಪ್ನಲ್ಲಿ ನಿಂತು ಪರೇಡ್ ವೀಕ್ಷಿಸಿ, ಗೌರವರಕ್ಷೆ ಸ್ವೀಕರಿಸಲಿದ್ದಾರೆ. ಕೆಎಸ್ಆರ್ಪಿ, ಸಿಆರ್ಪಿಎಫ್, ಬಿಎಸ್ಎಫ್, ಸಿಎಆರ್, ಗೋವಾ ಪೊಲೀಸ್, ಕೆಎಸ್ಐಎಸ್ಎಫ್, ಟ್ರಾಫಿಕ್ ಪೊಲೀಸ್, ಮಹಿಳಾ ಪೊಲೀಸ್, ಗೃಹರಕ್ಷಕ ದಳ, ಟ್ರಾಫಿಕ್ ವಾರ್ಡನ್, ಅಗ್ನಿಶಾಮಕದಳ, ಶ್ವಾನದಳ …
Read More »ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ಕೆಲವರು ನಡೆಸುತ್ತಿರುವ ಅಪಪ್ರಚಾರವನ್ನು ಖಂಡಿಸಿ ಅಗಸ್ಟ್ 17 ರಂದು ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ
ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ಕೆಲವರು ನಡೆಸುತ್ತಿರುವ ಅಪಪ್ರಚಾರವನ್ನು ಖಂಡಿಸಿ ಅಗಸ್ಟ್ 17 ರಂದು ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ಹು-ಧಾ ಬಂಟರ ಸಂಘದ ಅಧ್ಯಕ್ಷ ವಿಜಯಾನಂದ ಶೆಟ್ಟಿ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೂತ್ತಿಟ್ಟ ಶವಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ತನಿಖೆ ನಡೆಯುತ್ತಿದೆ, ತನಿಖೆ ಪೂರ್ಣಗೊಂಡಿಲ್ಲ, ಆಗಲೇ ಕೆಲ ಯೂಟ್ಯೂಬರ್’ಗಳು ಧರ್ಮಸ್ಥಳದ ಬಗ್ಗೆ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಇದು ಖಂಡನೀಯ …
Read More »ಶುಧ್ದ ನೀರಿನ ಘಟಕಗಳನ್ನು ಉದ್ಘಾಟಿಸಿದ ಶಾಸಕ ಗಣೇಶ ಹುಕ್ಕೇರಿ
ಶುಧ್ದ ನೀರಿನ ಘಟಕಗಳನ್ನು ಉದ್ಘಾಟಿಸಿದ ಶಾಸಕ ಗಣೇಶ ಹುಕ್ಕೇರಿ ಚಿಕ್ಕೋಡಿ: ನಗರದ ಇಂದಿರಾ ನಗರದಲ್ಲಿ 2 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಶಾಸಕ ಗಣೇಶ ಹುಕ್ಕೇರಿ ಉದ್ಘಾಟಿಸಿದರು. ಬಳಿಕ ಮಾತನಾಡಿ ಅವರು ಮುಖ್ಯಮಂತ್ರಿ ಅವರ ವಿಶೇಷ ಅನುದಾನದಲ್ಲಿ 10 ಕೋಟಿ ರೂಪಾಯಿಗಳು ತಂದು ಚಿಕ್ಕೋಡಿ ನಗರದ ಪ್ರತಿಯೊಂದು ವಾರ್ಡನಲ್ಲಿ ಡಾಂಬರೀಕರಣ ಕಾರ್ಯ ಕೈಗೊಳ್ಳಲಾಗುವುದು. ಇಂದಿರಾ ನಗರದಲ್ಲಿ ಜನರಿಗೆ ಶುಧ್ಧ ಕುಡಿಯುವ ದೃಷ್ಟಿಯಿಂದ ಆರ್ ಓ ಪ್ಲಾಂಟ್ ಅಳವಡಿಸಿಲಾಗಿದೆ. ಈ ತರಹ …
Read More »ಶವ ಸಂಸ್ಕಾರಕ್ಕೆ ಬಳಸುವ ವಸ್ತುಗಳನ್ನು ಕದ್ದ ಖದೀಮರು
ಬಂಟ್ವಾಳ (ದಕ್ಷಿಣ ಕನ್ನಡ): ಮನೆ, ದೇವಸ್ಥಾನ, ಅಂಗಡಿ, ವಾಣಿಜ್ಯ ಕೇಂದ್ರಗಳಿಗೆ ಖದೀಮರು ಕನ್ನ ಹಾಕೋದನ್ನು ಕೇಳಿದ್ದೇವೆ. ಆದರೆ, ಇಲ್ಲಿ ರುದ್ರಭೂಮಿ (ಸ್ಮಶಾನ) ಯನ್ನು ಕಳ್ಳರು ಬಿಡದೇ, ಕೃತ್ಯ ಎಸಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದಲ್ಲಿ ನಡೆದಿದೆ. ಸ್ಮಶಾನದಲ್ಲಿ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳು ಕಳ್ಳತನ ಆಗಿರುವ ಬಗ್ಗೆ ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾ.ಪಂ. ಅಧ್ಯಕ್ಷ ವಿಜಯ್ ತಿಳಿಸಿದ್ದು, ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ …
Read More »‘ನನ್ನನ್ನು ಜೈಲಿಗೆ ಹಾಕಿ, ಆದರೆ ಧರ್ಮಸ್ಥಳದ ಹೆಸರು ಹಾಳು ಮಾಡಲು ನಾನು ಬಿಡುವುದಿಲ್ಲ’: ಜನಾರ್ದನ ಪೂಜಾರಿ
ಮಂಗಳೂರು: “ಧರ್ಮಸ್ಥಳದ ವಠಾರವನ್ನು ಎಸ್ಐಟಿ ಅಗೆಯುತ್ತಿದೆ. ಕೇಂದ್ರ ಸರ್ಕಾರ, ಪ್ರಧಾನಮಂತ್ರಿ ಮೋದಿಯವರು ಏನು ಮಾಡುತ್ತಿದ್ದಾರೆ? ಧರ್ಮಸ್ಥಳದ ಹೆಸರು ಹಾಳಾಗುತ್ತಿದೆ. ಮುಖ್ಯಮಂತ್ರಿಯವರೇ ನಾಚಿಕೆಯಾಗುತ್ತಿದೆ ನನಗೆ, ಒಂದು ದೇವಸ್ಥಾನವನ್ನು ಹಾಳುಗೆಡವುತ್ತಿರುವಾಗ ಮಾತನಾಡುವ ಧೈರ್ಯ ಇಲ್ಲವೇ ನಿಮಗೆ? ನಾನು ಇದರ ವಿರುದ್ಧ ಧ್ವನಿ ಎತ್ತುತ್ತೇನೆ. ನನ್ನನ್ನು ಬೇಕಾದರೆ ಜೈಲಿಗೆ ಹಾಕಿ. ಆದರೆ ಧರ್ಮಸ್ಥಳದ ಹೆಸರು ಹಾಳು ಮಾಡಲು ನಾನು ಬಿಡುವುದಿಲ್ಲ” ಎಂದು ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. …
Read More »ಸರ್ಕಾರದ ವಿರುದ್ಧ ದೋಸ್ತಿಗಳ ಪ್ರತಿಭಟನೆ
ಬೆಂಗಳೂರು: ಮಳೆಗಾಲದ ಅಧಿವೇಶನದ ಮೊದಲ ದಿನವೇ ಮೈತ್ರಿ ಪಕ್ಷಗಳು ಸರ್ಕಾರಕ್ಕೆ ಹೋರಾಟದ ಮೂಲಕ ಬಿಸಿ ಮುಟ್ಟಿಸಿದವು. ಕಾಲ್ತುಳಿತ ದುರಂತದ ಹೊಣೆಯನ್ನು ಸರ್ಕಾರವೇ ಹೊರಬೇಕು ಎಂದು ಆಗ್ರಹಿಸಿ ಇಂದು ಬೆಳಗ್ಗೆ ಸದನ ಆರಂಭಕ್ಕೂ ಮುನ್ನ ಬಿಜೆಪಿ-ಜೆಡಿಎಸ್ ಶಾಸಕರು, ಪರಿಷತ್ ಸದಸ್ಯರು ಪ್ರತಿಭಟನೆ ನಡೆಸಿದರು. ಈ ಎಲ್ಲ ನಾಯಕರ ನೇತೃತ್ವದಲ್ಲಿ ಪ್ರತಿಭಟನೆ: ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಜೆಡಿಎಸ್ ವಿರೋಧ ಪಕ್ಷದ …
Read More »
Laxmi News 24×7