Breaking News

ರಾಷ್ಟ್ರೀಯ

ಏಳುವರೆ ವರ್ಷದ ಬಾಲಕಿ ಮೇಲೆ 60 ವರ್ಷದ ವೃದ್ಧನಿಂದ ಲೈಂಗಿಕ ದೌರ್ಜನ್ಯ ಆರೋಪ

ಹಾವೇರಿ: ಮನೆ ಮುಂದೆ ಆಟವಾಡುತ್ತಿದ್ದ ಏಳೂವರೆ ವರ್ಷದ ಬಾಲಕಿಯ ಮೇಲೆ 60 ವರ್ಷದ ವೃದ್ಧನೋರ್ವ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಶಿಗ್ಗಾವಿ ತಾಲೂಕು ಹುಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಘಟನೆ ನಡೆದಿದೆ. ಬಾಲಕಿಗೆ ಮಾವಿನಹಣ್ಣು ಕೊಡುವುದಾಗಿ ಆಮಿಷವೊಡ್ಡಿರುವ ಆರೋಪಿ, ಆಕೆಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರು ನೀಡಲಾಗಿದೆ. ಹುಲಗೂರು ಪೊಲೀಸ್ ಠಾಣೆಯಲ್ಲಿ ಶನಿವಾರ …

Read More »

ತಂದೆಯ ಪಿಸ್ತೂಲ್​ನಿಂದ ಗುಂಡು ಹಾರಿಸಿಕೊಂಡು ಮಗ ಆತ್ಮಹತ್ಯೆ

ವಿಜಯಪುರ, ಏಪ್ರಿಲ್ 25: ಪಿಸ್ತೂಲ್​ನಿಂದ ತಲೆಗೆ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ನಗರದ ಶಿಕಾರಿ ಖಾನೆ ಏರಿಯಾದಲ್ಲಿ ನಡೆದಿದೆ. ಅಶನಾಮ್ ಪ್ರಕಾಶ್​ ಮಿರ್ಜಿ(22) ಆತ್ಮಹತ್ಯೆ ಮಾಡಿಕೊಂಡ ಯುವಕ (boy). ಅಶನಾಮ್ ತಂದೆ ಮಾಜಿ ಪಾಲಿಕೆ ಸದಸ್ಯ ಪ್ರಕಾಶ್​ ಮಿರ್ಜಿ ಹೆಸರಿನಲ್ಲಿ ಪಿಸ್ತೂಲ್ ಲೈಸೆನ್ಸ್​ ಇದೆ. ತಂದೆ, ತಾಯಿ ಮತ್ತು ಸಂಬಂಧಿಗಳು ಮನೆಯಲ್ಲಿದ್ದಾಗಲೇ ಬೆಡ್​​ ರೂಂನಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಅಶನಂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. …

Read More »

ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಲಕ್ಷ ಸಸಿ ನೆಡುವ ಯೋಜನೆ ವಿಫಲ: ನಿರ್ವಹಣೆ ಇಲ್ಲದೇ ಒಣಗಿ ಹೋದ ಸಾವಿರಾರು ಗಿಡಗಳು

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಳೆದ ವರ್ಷ ಉದ್ದೇಶಿಸಿದ್ದ ಒಂದು ಲಕ್ಷ ಗಿಡ ನೆಡುವ ಯೋಜನೆ ಸಂಪೂರ್ಣವಾಗಿ ವಿಫಲವಾಗಿದೆ. ಪಾಲಿಕೆ ಲಕ್ಷ ಸಸಿ ನೆಡುವ ಗುರಿ ಇಟ್ಟುಕೊಂಡಿತ್ತು. ಆದರೆ ಏಳೇ ಸಾವಿರ ಗಿಡಗಳನ್ನು ನೆಟ್ಟಿದ್ದು, ಅವುಗಳು ಕೂಡ ಸೂಕ್ತ ನಿರ್ವಹಣೆ ಇಲ್ಲದೆ ಒಣಗಿ ಹೋಗಿವೆ. ಎಲೆಲ್ಲಿ ಸಸಿ ನೆಡಲು ಉದ್ದೇಶಿಸಲಾಗಿತ್ತು?: ಕಳೆದ ವರ್ಷ ಮಳೆಗಾಲದ ಅವಧಿಯಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ 575 ಉದ್ಯಾನಗಳ ಖಾಲಿ ಜಾಗ, ಪಾಲಿಕೆ ಒಡೆತನದ ಖಾಲಿ ಜಾಗ, ರಸ್ತೆ …

Read More »

ಡಿಲು ಬಡಿತದಿಂದ ಬುಧವಾರ ಮೃತಪಟ್ಟ ಬಾಲಕಿಯ ಮನೆಗೆ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಭೇಟಿ

ಮೃತ ಬಾಲಕಿಯ ಮನೆಗೆ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಭೇಟಿ ಬೆಳಗಾವಿ : ಸಿಡಿಲು ಬಡಿತದಿಂದ ಬುಧವಾರ ಮೃತಪಟ್ಟಿರುವ ಖನಗಾಂವ ಬಿಕೆ ಗ್ರಾಮದ ಬಾಲಕಿ ಅಕ್ಸಾ ಜಮಾದಾರ ಮನೆಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಬುಧವಾರ ಭೇಟಿ ನೀಡಿದರು. ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದ ಚನ್ನರಾಜ, ಲಕ್ಷ್ಮೀತಾಯಿ ಫೌಂಡೇಷನ್ ವತಿಯಿಂದ ಸ್ವಲ್ಪಮಟ್ಟಿಗೆ ಆರ್ಥಿಕ ಸಹಾಯ ಮಾಡಿದರು. ಜೊತೆಗೆ ಸರ್ಕಾರದಿಂದ ಸಿಗುವ ಪರಿಹಾರ ದೊರಕಿಸುವ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿದ್ದು, …

Read More »

ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಭಾರತ ಸಮ್ಮಿಟ್ ಕಾರ್ಯಕ್ರಮದಲ್ಲಿ ಭಾಗಿ

ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಭಾರತ ಸಮ್ಮಿಟ್ ಕಾರ್ಯಕ್ರಮದಲ್ಲಿ ಭಾಗಿ ಇವತ್ತಿನ ದಿನ ಖಾನಾಪೂರ ಕ್ಷೇತ್ರದ ಮಾಜಿ ಶಾಸಕಿ ಹಾಗೂ ಎಐಸಿಸಿ ಕಾರ್ಯದರ್ಶಿಗಳಾದ “ಡಾ. ಅಂಜಲಿತಾಯಿ ಹೇಮಂತ್ ನಿಂಬಾಳ್ಕರ್” ಅವರು ತೆಲಂಗಾಣ ಸರ್ಕಾರದ ವತಿಯಿಂದ ಏರ್ಪಡಿಸಲಾದ “”ಭಾರತ್ ಸಮ್ಮಿಟ್”” ನಲ್ಲಿ “”ಜೆಂಡರ್ ಜಸ್ಟಿಸ್”” ಈ ವಿಷಯದ ಕುರಿತು ಮಾತನಾಡಲು ಆಹ್ವಾನಿಸಲಾದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ತೆಲಂಗಾಣ ಸರ್ಕಾರವು ತೆಲಂಗಾಣದ ಹೈದರಾಬಾದ್‌ನಲ್ಲಿ “”ಭಾರತ್ …

Read More »

ಮಲೈಮಹದೇಶ್ವರ ಬೆಟ್ಟದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ನಿರ್ಣಯ- ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮರಾಜನಗರ,

ಮಲೈಮಹದೇಶ್ವರ ಬೆಟ್ಟದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ನಿರ್ಣಯ- ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮರಾಜನಗರ, ಏಪ್ರಿಲ್ 25 : ನಿನ್ನೆ ನಡೆದ ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಮಹದೇಶ್ವರ ಬೆಟ್ಟದಲ್ಲಿ ಶುಚಿತ್ವ, ಪಾನನಿಷೇಧ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶ್ರೀ ಮಲೆ ಮಹದೇಶ್ವರ ಬೆಟ್ಟದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೌಢ್ಯಗಳು ಸಮಾಜದ ಪ್ರಗತಿಗೆ ಮಾರಕ: ಮೈಸೂರು ವಿಭಾಗದ ಚಾಮರಾಜನಗರ ಜಿಲ್ಲೆ ಹಿಂದುಳಿದ ಜಿಲ್ಲೆಯಾಗಿದ್ದು, ಈ …

Read More »

ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್‌ ಕುಂದಾನಗರಿಯ ಕುವರಿಯ ಸಾಧನೆ ಬೆಳ್ಳಿ ಪದಕ ಗೆದ್ದು ಬಂದ ಸ್ವಾತಿ ಪಾಟೀಲ ಬೆಳಗಾವಿಯಲ್ಲಿ ಅದ್ಧೂರಿ ಸ್ವಾಗತ

ರಾಜ್ಯ ಸರ್ಕಾರದ ಯುವಜನ ಸೇವಾ ಮತ್ತು ಕ್ರೀಡಾ ಸಬಲೀಕರಣ ಇಲಾಖೆಯ ಇಲಾಖೆಯಾದ ಬೆಳಗಾವಿ ಸ್ಪೋರ್ಟ್ಸ್ ಹೋಟೆಲ್’ನ ಮಹತ್ವಾಕಾಂಕ್ಷಿ ಕುಸ್ತಿಪಟು ಸ್ವಾತಿ ಪಾಟೀಲ್,ರಾಜಸ್ಥಾನದ ಕೋಟಾದಲ್ಲಿ ನಡೆದ 20 ವರ್ಷದೊಳಗಿನ ಬಾಲಕಿಯರ ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದು, ಬೆಳಗಾವಿ ರೈಲು ನಿಲ್ದಾಣದಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಕಡೋಲಿಯ ಮೂಲದ ಸ್ವಾತಿ ಪಾಟೀಲ್ ಬೆಳಗಾವಿಯ ಬಿ.ಕೆ. ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾಳೆ. ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್‌ನ ಬಾಲಕಿಯರ ವಿಭಾಗದಲ್ಲಿ ಸ್ವಾತಿ 57 ಕೆಜಿ …

Read More »

ಬೇಸಿಗೆಯಿಂದ ತತ್ತರಿಸಿದ ಪ್ರಯಾಣಿಕರನ್ನು ಕೂಲ್ ಮಾಡಿದ ಜೈನ್ ಹರೀಟೇಜ್ ಶಾಲೆಯ ಮಕ್ಕಳು ಇದು ಮೇ ತಿಂಗಳು ಬೇಸಿಗೆಯ ಬಿಸಿಲಿಗೆ ಜನ ತತ್ತರಿಸುತ್ತಿದ್ದಾರೆ.

ಬೇಸಿಗೆಯಿಂದ ತತ್ತರಿಸಿದ ಪ್ರಯಾಣಿಕರನ್ನು ಕೂಲ್ ಮಾಡಿದ ಜೈನ್ ಹರೀಟೇಜ್ ಶಾಲೆಯ ಮಕ್ಕಳು ಇದು ಮೇ ತಿಂಗಳು ಬೇಸಿಗೆಯ ಬಿಸಿಲಿಗೆ ಜನ ತತ್ತರಿಸುತ್ತಿದ್ದಾರೆ. ಮನೆಯಿಂದ ಹೊರಗಡೆ ಬಂದರೆ ನೆರಳು ಎಲ್ಲಿದೆ…. ಕುಡಿಯಲು ನೀರು ಇದೆಯಾ ಎಂದು ಹುಡುಕುವಷ್ಟು ಬೇಸಿಗೆಯ ತಾಪವಿದೆ. ಇಂಥ ಸಂದರ್ಭದಲ್ಲಿ ನಾವು ಇರುವಲ್ಲಿಯೇ ತಣ್ಣನೆಯ ಜೂನ್ ಕೊಟ್ಟರೆ ಮನಸ್ಸಿಗೆ ಹಾಗೂ ದೇಹಕ್ಕೆ ಎಷ್ಟು ಮುದನೀಡುತ್ತದೆ ಅಲ್ಲವೆ. ಹೌದು ಸ್ಕೌಟ್ ಗೌಡ್ಸ್ ಧಿರಿಸು ತೊಟ್ಟ ಮಕ್ಕಳು, ಕೈಯ್ಯಲ್ಲೊಂದು ಗ್ಲಾಸು ಹಿಡಿದು …

Read More »

ಹಾಡುಹಗಲೇ ಗನ್ ಹಿಡಿದು ರಿಯಲ್ ಎಸ್ಟೇಟ್ ಉದ್ಯಮಿ ಮನೆ ಕಳ್ಳತನಕ್ಕೆ ಯತ್ನ!

ಬೆಳಗಾವಿಯಲ್ಲಿ ಹಾಡುಹಗಲೇ ಗನ್ ಹಿಡಿದು ರಿಯಲ್ ಎಸ್ಟೇಟ್ ಉದ್ಯಮಿ ಮನೆ ಕಳ್ಳತನಕ್ಕೆ ಯತ್ನ!* ಬೆಳಗಾವಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ತಲೆಗೆ ಐವರು ದುಷ್ಕರ್ಮಿಗಳಿಂದ ಗನ್ ಇಟ್ಟು ಕಳ್ಳತನಕ್ಕೆ ಯತ್ನ ಬೆಳಗಾವಿ ನಗರದ ಬುಡಾ ಕಚೇರಿ ಪಕ್ಕದ ಅಸದ್ ಖಾನ್ ಸೊಸೈಟಿಯಲ್ಲಿರುವ ನಿವಾಸ Robbery attempt in real estate businesman House ರಿಯಲ್ ಎಸ್ಟೇಟ್ ಉದ್ಯಮಿ ಮೈನುದ್ದೀನ ಪಠಾಣ್ ಮನೆಗೆ ನುಗ್ಗಿ ದರೋಡೆಕೋರರು ಗನ್ ಹಿಡಿದು ರಿಯಲ್ ಎಸ್ಟೇಟ್ ಉದ್ಯಮಿಗೆ …

Read More »

ಮಹಿಳೆಯರಿಗೆ ತುಡಿತ-ಮಿಡಿತಕ್ಕೆ 12ನೇ ಶತಮಾನದಲ್ಲೇ ವೇದಿಕೆ ಕಲ್ಪಿಸಿದ ಶರಣರನ್ನು ಎಷ್ಟು ನೆನೆದರೂ ಸಾಲದು…; ಡಾ. ಗುರುದೇವಿ ಹುಲ್ಲೆಪ್ಪನ್ನವರಮಠ

ಮಹಿಳೆಯರಿಗೆ ತುಡಿತ-ಮಿಡಿತಕ್ಕೆ 12ನೇ ಶತಮಾನದಲ್ಲೇ ವೇದಿಕೆ ಕಲ್ಪಿಸಿದ ಶರಣರನ್ನು ಎಷ್ಟು ನೆನೆದರೂ ಸಾಲದು…; ಡಾ. ಗುರುದೇವಿ ಹುಲ್ಲೆಪ್ಪನ್ನವರಮಠ ಬೆಳಗಾವಿಯಲ್ಲಿ ಶಿವಶರಣೆ ಅಕ್ಕಮಹಾದೇವಿಯ ಜಯಂತಿ ಮಹಿಳೆಯರು ವ್ಯಕ್ತವಾಗಲು ವೇದಿಕೆಯನ್ನು ಕಲ್ಪಿಸಿ, ಇಂದು ಮಹಿಳೆಯರು ಮುಖ್ಯವಾಹಿನಿಗೆ ಬರಲು 12ನೇ ಶತಮಾನದಲ್ಲಿ ಶರಣರು ನೀಡಿದ ಅವಕಾಶವೇ ಕಾರಣವೆಂದು ಡಾ. ಗುರುದೇವಿ ಹುಲ್ಲೆಪ್ಪನ್ನವರಮಠ ಹೇಳಿದರು. ಇಂದು ಬೆಳಗಾವಿಯಲ್ಲಿ ಜಿಲ್ಲಾ ಮಹಿಳಾ ಸಂಘಟನೆಗಳ ಒಕ್ಕೂಟ ಧಾರಿಣಿ ಹಾಗೂ ಕನ್ನಡ ಭವನದ ಸಂಯುಕ್ತಾಶ್ರಯದಲ್ಲಿ ಶಿವಶರಣೆ ಅಕ್ಕಮಹಾದೇವಿಯ ಜಯಂತಿಯನ್ನು ಆಚರಿಸಲಾಯಿತು. …

Read More »