Breaking News

ರಾಷ್ಟ್ರೀಯ

ಬಿಜೆಪಿ ಜೊತೆ ಹೊಂದಾಣಿಕೆಗೆ ಜನಾರ್ದನ್‌ ರೆಡ್ಡಿ ನಿರ್ಧಾರ

ಬೆಂಗಳೂರು: ಸದ್ಯ ಬಿಜೆಪಿ ಸೇರ್ಪಡೆ ಇಲ್ಲ, ಬದಲಿಗೆ ಪಕ್ಷ ಹೊಂದಾಣಿಕೆಗೆ ಶಾಸಕ ಹಾಗೂ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (KRPP) ಸ್ಥಾಪಕ ಜನಾರ್ದನ ರೆಡ್ಡಿ (Janardhana Reddy) ನಿರ್ಧರಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಜನಾರ್ದನ ರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆ ನಡೆದಿತ್ತು. ಈ ವೇಳೆ ಬಿಜೆಪಿ ಜೊತೆ ಹೊಂದಾಣಿಕೆಗೆ ನಾಯಕರು ಸಭೆಯಲ್ಲಿ ಸಹಮತ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ ರೆಡ್ಡಿ ಸದ್ಯ ಬಿಜೆಪಿ ಸೇರ್ಪಡೆ ಇಲ್ಲ …

Read More »

ಮೂರು ಕೋಟಿ ಮೌಲ್ಯದ ನಿಷೇಧಿತ ಇ-ಸಿಗರೇಟ್ ಪತ್ತೆ,

ಬೆಂಗಳೂರು, ಜನವರಿ : ಕೇಂದ್ರ ಸರ್ಕಾರ ನಿಷೇಧಿಸಿರುವ, ಸುಮಾರು ಮೂರು ಕೋಟಿ ರೂಪಾಯಿ ಮೌಲ್ಯದ ಇ-ಸಿಗರೇಟ್ (E-cigarette) ಅನ್ನು ಸಿಸಿಬಿ (CCB Police) ನಾರ್ಕೋಟಿಕ್ಸ್ ವಿಭಾಗದ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಇ-ಸಿಗರೇಟ್​ಗಳನ್ನು ದುಬೈಯಿಂದ ಬೆಂಗಳೂರಿಗೆ ತರಿಸಲಾಗಿತ್ತು ಎಂಬುದು ತಿಳಿದುಬಂದಿದೆ. ಒಂದು ಸಿಗರೇಟ್​​ಗೆ ಐದರಿಂದ ಆರು ಸಾವಿರ ರೂಪಾಯಿಗೆ ಮಾರಾಟ ಮಾಡಲಾಗುತ್ತಿತ್ತು. ಕೊರಿಯರ್ ಮೂಲಕ ಬರುತ್ತಿತ್ತು ಇ-ಸಿಗರೇಟ್ ಇ-ಸಿಗರೇಟ್ ಅನ್ನು ಬ್ಲೂ ಡಾರ್ಟ್ ಕೊರಿಯರ್ ಮೂಲಕ ದುಬೈಯಿಂದ ದೆಹಲಿಗೆ ತೆರಿಸಿ ಅಲ್ಲಿಂದ ಬೆಂಗಳೂರಿಗೆ ತರಿಸಲಾಗಿತ್ತು. …

Read More »

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ

ಚಿಕ್ಕಮಗಳೂರು: ಲೋಕ ಸಭಾ (loksabha) ಚುನಾವಣೆ (election) ಹತ್ತಿರವಿರುವಾಗಲೇ ಇಲ್ಲೊಬ್ಬರು ಮದುವೆ ಆಮಂತ್ರಣ (wedding invitation) ಪತ್ರಿಕೆಯಲ್ಲಿ ಪ್ರಧಾನಿ (PM) ನರೇಂದ್ರ ಮೋದಿ (narendra modi) ಮೇಲಿನ ಅಭಿಮಾನವನ್ನು ತೋರ್ಪಡಿಸಿದ್ದಾರೆ. ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಸಾಮಾನ್ಯವಾಗಿ ಆಶೀರ್ವಾದವೇ ಉಡುಗೊರೆ ಅಥವಾ ಆಗಮನವೇ ಉಡುಗೊರೆ ಎಂದು ಬರೆಯುವುದು ಸಾಮಾನ್ಯ. ಆದರೆ ಇವರು ಮಾತ್ರ ಆಮಂತ್ರಣ ಪತ್ರಿಕೆಯಲ್ಲಿ 2024ರ ಲೋಕಸಭೆ ಚುನಾವಣೆ ಪರ ಪ್ರಚಾರ ಮಾಡಿದ್ದಾರೆ. ಕಾಫಿನಾಡು ಚಿಕ್ಕಮಗಳೂರಿನ ಬಿಜೆಪಿ ಯುವ ಮೋರ್ಚಾ …

Read More »

ಬಾಬಾ ಸಾಹೇಬರ ಸಂವಿಧಾನ ಓದಿದ ಪುಟಾಣಿ

ಬೆಂಗಳೂರು : ಕಾಂಗ್ರೆಸ್‌ (Congress) ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಶಾಲಾಕಾಲೇಜುಗಳಲ್ಲಿ ಸಂವಿಧಾನ ಓದು (Constitution reading) ಎಂಬ ಹೊಸ ಕ್ರಮವನ್ನು ಜಾರಿಗೊಳಿಸಿದೆ. ವಿದ್ಯಾರ್ಥಿಗಳಿಗೆ ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ರ (Dr BabaSaheb Ambedkar) ಸಂವಿಧಾನದ ಬಗ್ಗೆ ಅರಿವು ಮತ್ತು ಗೌರವ ಮೂಡಿಸುವ ಸಲುವಾಗಿ ಪ್ರಾರಂಭಿಸಿರುವ ಈ ಕಾರ್ಯಕ್ರಮದಲ್ಲಿ ಆರು ವರ್ಷದ ಬಾಲೆಯೊಬ್ಬಳು ಸ್ಪಷ್ಟವಾಗಿ ಸಂವಿಧಾನದ ಪ್ರಸ್ತಾವನೆಯನ್ನು ಕಂಠಪಾಠದ ಮೂಲಕ ಓದಿ ಜನರ ಮೆಚ್ಚುಗೆ ಗಳಿಸಿದ್ದಾಳೆ.   ಸಚಿವ …

Read More »

ಪ್ರೇಮ ಪ್ರಕರಣ, ನವ ದಂಪತಿ ಕೊಲೆ

ಬೆಳಗಾವಿ: ಜಿಲ್ಲೆಯ ಅಥಣಿ ತಾಲ್ಲೂಕಿನ ಕೊಕಟನೂರು ಗ್ರಾಮದಲ್ಲಿ ಮಂಗಳವಾರ ನವ ದಂಪತಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಅವರ ರಕ್ಷಣೆಗೆ ಬಂದ ಇನ್ನಿಬ್ಬರ ಮೇಲೂ ಹಲ್ಲೆ ಮಾಡಲಾಗಿದೆ. ಯಾಸಿನ್‌ ಬ್ಯಾಗೋಡೆ (21) ಹಾಗೂ ಹೀನಾಕೌಸರ್‌ (19) ಕೊಲೆಯಾದವರು. ಇದೇ ಊರಿನ ತೌಫಿಕ್‌ ಕ್ಯಾಡಿ (24) ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಯಾಸಿನ್‌ ಹಾಗೂ ಹೀನಾಕೌಸರ್‌ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ನಾಲ್ಕು ತಿಂಗಳ ಹಿಂದೆ ಹೀನಾಕೌಸರ್‌ ಅವರ ಮದುವೆಯನ್ನು ತೌಫಿಕ್‌ ಜತೆಗೆ …

Read More »

ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ; 33 ಡಿವೈಎಸ್ಪಿಗಳು, 132 ಇನ್ಸ್​​ಪೆಕ್ಟರ್​ಗಳ ವರ್ಗಾವಣೆ

ಬೆಂಗಳೂರು, ಜ.30: ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ (Karnataka Police Department) ಭಾರೀ ವರ್ಗಾವಣೆ ಮಾಡಿದ್ದು, ಓರ್ವ DySP ವರ್ಗಾವಣೆ ರದ್ದು ಮಾಡಿ 33 ಡಿವೈಎಸ್ಪಿಗಳು, 132 ಇನ್ಸ್ ಪೆಕ್ಟರ್​ಗಳನ್ನು ವರ್ಗಾವಣೆ ಮಾಡಿದೆ. ಜೊತೆಗೆ ಹೊಸದಾಗಿ ಸೃಷ್ಟಿಯಾದ ಹುದ್ದೆಗಳಿಗೂ ನೇಮಕ ಮಾಡಿ ಸರ್ಕಾರ (Karnataka Government) ಆದೇಶ ಹೊರಡಿಸಿದೆ. ಯು.ಡಿ.ಕೃಷ್ಣಕುಮಾರ್-ಡಿವೈಎಸ್​ಪಿ, ಬಿಡಿಎ, ಬೆಂಗಳೂರು. ಟಿ.ಎಂ.ಶಿವಕುಮಾರ್-ಎಸಿಪಿ, ಮಡಿವಾಳ ಉಪವಿಭಾಗ. ಹೆಚ್.ಬಿ.ರಮೇಶ್ ಕುಮಾರ್-ACP, ವಿವಿ ಪುರಂ ಉಪವಿಭಾಗ. ಎಂ.ಎನ್.ನಾಗರಾಜ್-ಎಸಿಪಿ, ಸಿಸಿಬಿ ಬೆಂಗಳೂರು. ಅನುಷಾರಾಣಿ-ACP, ಡಿಸಿಆರ್​ಇ, …

Read More »

ಹಾಸ್ಟೆಲ್ ಊಟದಲ್ಲಿ ಮತ್ತೆ ಹುಳಗಳು ಪತ್ತೆ

ಬೆಂಗಳೂರು, ಜ.30: ಎರಡು ತಿಂಗಳ ಅಂತರದಲ್ಲಿ ಎರಡನೇ ಬಾರಿಬೆಂಗಳೂರುವಿಶ್ವವಿದ್ಯಾಲಯದ (Bengaluru University) ಹಾಸ್ಟೆಲ್ ಊಟದಲ್ಲಿ ಹುಳ ಪತ್ತೆಯಾಗಿದೆ. ಈ ಬಾರಿ ವಿದ್ಯಾರ್ಥಿಗಳು “ಕಟ್ಟುಪಾಡು ಬದಲಾಗದು” ಎಂಬ ಶೀರ್ಷಿಕೆಯಡಿ ಕವನದ ಮೂಲಕ ಹಾಸ್ಟೆಲ್ ಅವ್ಯವಸ್ಥೆ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.   ಬೆಂಗಳೂರು ವಿಶ್ವವಿದ್ಯಾಲಯದ ವಸತಿ ಶಾಲೆಯ ಊಟದಲ್ಲಿ ಹುಳಗಳು ಪತ್ತೆಯಾಗಿವೆ. ಕಳಪೆ ಆಹಾರ ತಿಂದು ವಿದ್ಯಾರ್ಥಿಗಳ ಆರೋಗ್ಯ ಏರುಪೇರಾಗಿದ್ದು, ಊಟದಲ್ಲಿ ಹುಳ ಇದೆ ಎಂದರೆ ಅಡ್ಜೆಸ್ಟ್ ಮಾಡಿ ಎಂಬ ಅಸಡ್ಡೆಯ ಉತ್ತರ ನೀಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳು …

Read More »

ಬಾವಿಗೆ ಜಿಗಿದ ತಂಗಿ ಕಾಪಾಡಲು ತಾನೂ ಬಾವಿಗೆ ಹಾರಿದ; ಅಣ್ಣ

ಕಲಬುರಗಿ, ಜ.30: ಕಾಲೇಜಿಗೆ ಹೋಗು ಎಂದು ಅಣ್ಣ ಬೈದು ಬುದ್ದಿ ಹೇಳಿದ್ದಕ್ಕೆ ಮನ ನೊಂದ ತಂಗಿ ಓಡಿ ಹೋಗಿ ಬಾವಿಗೆ ಜಿಗಿದಿದ್ದು ತಂಗಿ ಕಾಪಾಡಲು ಅಣ್ಣ ಕೂಡ ಬಾವಿಗೆ ಹಾರಿ ಪ್ರಾಣ (Death) ಕಳೆದುಕೊಂಡ ಅಮಾನವೀಯ ಘಟನೆ ಕಲಬುರಗಿಯಲ್ಲಿ ನಡೆದಿದೆ. ಜಿಲ್ಲೆಯ ಚಿಂಚೋಳಿ ತಾಲೂಕಿನ ಪಟಪಳ್ಳಿ ಗ್ರಾಮದಲ್ಲಿ ಬಾವಿಗೆ ಬಿದ್ದು ಅಣ್ಣ, ತಂಗಿ ಇಬ್ಬರೂ ಮೃತಪಟ್ಟಿದ್ದಾರೆ. ತಂಗಿ ನಂದಿನಿ(18), ಅಣ್ಣ ಸಂದೀಪ್(21) ಮೃತ ದುರ್ದೈವಿಗಳು. ​​ ನಂದಿನಿ ಕಾಲೇಜಿಗೆ ಹೋಗಲಿಲ್ಲ ಎಂದು …

Read More »

ವಿವಾಹಿತ ಮುಸ್ಲಿಂ ಯುವಕನ ಮೋಸದ ಜಾಲಕ್ಕೆ ಬಿದ್ದ ಹಿಂದೂ ಯುವತಿ

ಗದಗ, ಜ.30: ಕರ್ನಾಟಕದಲ್ಲಿ ಅಲ್ಲೊಂದು ಇಲ್ಲೊಂದು ಲವ್ ಜಿಹಾದ್ (Love Jihad) ಪ್ರಕರಣ ಬೆಳಕಿಗೆ ಬರುತ್ತಿದೆ. ಇದೀಗಗದಗ (Gadag)ಜಿಲ್ಲೆಯಲ್ಲೂ ಲವ್ ಜಿಹಾದ್ ಬೆಳಕಿಗೆ ಬಂದಿದ್ದು, ವಿವಾಹಿತ ಮುಸ್ಲಿಂ ವ್ಯಕ್ತಿಯೊಬ್ಬ ತಂಗಿ ತಂಗಿ ಎನ್ನುತ್ತಲೇ ಹಿಂದೂ ಯುವತಿಯನ್ನು ಬುಟ್ಟಿಗೆ ಬೀಳಿಸಿದ್ದಾನೆ. ಅಷ್ಟೇ ಅಲ್ಲದೆ, ಈತ ಮತ್ತಿಬ್ಬರು ಹಿಂದೂ ಯುವತಿಯರ ಸಂಪರ್ಕದಲ್ಲಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ. ಮುಸ್ಲಿಂ ಯುವಕನಿಗೆ ಮದುವೆಯಾಗಿದ್ದರೂ ಹಿಂದೂ ಯುವತಿ ಜೊತೆಗೆ ಪ್ರೀತಿಯ ನಾಟಕವಾಡುತ್ತಿದ್ದಾನೆ. ತಂಗಿ ತಂಗಿ ಅಂತಾ ಕರೆಯುತ್ತಿದ್ದ ಈತನ ಮೋಸದ ಜಾಲಕ್ಕೆ …

Read More »

ದಂಡ ಪಾವತಿಸದ ಬೈಕ್ ಸವಾರರನ್ನು ಅರೆಸ್ಟ್ ಮಾಡಲು ಪೊಲೀಸ್ ಇಲಾಖೆ ಚಿಂತನೆ!

ಗದಗ, ಜನವರಿ 30: ಗದಗ-ಬೆಟಗೇರಿ ಅವಳಿ ನಗರದಲ್ಲಿ ( Gadag Betageri twin city) ಸಂಚಾರ ವ್ಯವಸ್ಥೆ ಸುಧಾರಣೆ ಹಾಗೂ ಜನರ ಸುರಕ್ಷತೆಯ ದೃಷ್ಟಿಯಿಂದ ಥರ್ಟ್ ಐ ಅನುಷ್ಟಾನ ಮಾಡಲಾಗಿದೆ. ಹೆಜ್ಜೆ ಹೆಜ್ಜೆಗೂ ಹೈಟೆಕ್ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಟ್ರಾಫಿಕ್ ನಿಯಮ ಉಲ್ಲಂಘಿಸಿದರೆ (Traffic Rules Violaton) ನೇರವಾಗಿ ಮನೆಗೆ ದಂಡದ ನೋಟಿಸ್ ಕಳುಹಿಸಲಾಗುತ್ತಿದೆ. ಆದರೆ, 119 ಬೈಕ್ ಸವಾರರು ಪೊಲೀಸರ ನೋಟಿಸ್‌ಗಳಿಗೂ ಕ್ಯಾರೇ ಅನ್ನುತ್ತಿಲ್ಲ. 10 ರಿಂದ 16 ಬಾರಿ ನೋಟಿಸ್ …

Read More »