Breaking News

ರಾಷ್ಟ್ರೀಯ

ಹೆಚ್ಚಾದ ದರ, ಮೆಣಿಸಿನಕಾಯಿ ಬೆಳೆಗೆ ಸಿಸಿ ಕ್ಯಾಮೆರಾ ಕಾವಲು ಇಟ್ಟ ರೈತ

ಹುಬ್ಬಳ್ಳಿ, ಜ.30: ಟೊಮೇಟೊ, ಈರುಳ್ಳಿ ಬೆಲೆ ಗಗನಕ್ಕೇರಿದಾಗ ಖದೀಮರು ಕತ್ತಲಾಗುವುದಕ್ಕಾಗಿಯೇ ಕಾದು ಬೆಲೆಯನ್ನು ಕದ್ದು ಪರಾರಿಯಾಗುತ್ತಿದ್ದರು. ಹೀಗಾಗಿ ರೈತರು (Farmer) ತಮ್ಮ ಜಮೀನಿಗೆ ಸಿಸಿ ಕ್ಯಾಮೆರಾ ಅಳವಡಿಸುತ್ತಿದ್ದರು. ಆದರೆ ಈಗ ಮೆಣಿಸಿನಕಾಯಿ (Chilli) ಬೆಳೆಗೆ ಕಳ್ಳರ ಕಾಟ ಹೆಚ್ಚಾಗಿದ್ದು ಬೆಳೆಯನ್ನು ಕಾಪಾಡಿಕೊಳ್ಳುವುದೇ ರೈತರಿಗೆ ದೊಡ್ಡ ಸಮಸ್ಯೆಯಾಗಿದೆ. ಹೀಗಾಗಿ ಜಮೀನಿಗೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸುತ್ತಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ‌ ಹಿರೇನರ್ತಿ ಗ್ರಾಮದ ರೈತ ತಾನು ಬೆಳೆದ ಮೆಣಸಿನಕಾಯಿ ಬೆಳೆಯನ್ನು ಕಳ್ಳರಿಂದ ಕಾಪಾಡಿಕೊಳ್ಳಲು …

Read More »

ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲೂ ರಾಮ ಜಪ ಮಾಡಿದ ಸಿಎಂ

ಬೆಂಗಳೂರು, ಜ.30: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಒಂದು ರೂಪಾಯಿ ಕೊಡಲ್ಲ ಎಂದಿದ್ದ ಮುಖ್ಯಮಂತ್ರಿಸಿದ್ದರಾಮಯ್ಯಅವರು ಇದೀಗ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಮ ಜಪ ಮಾಡಲು ಆರಂಭಿಸಿದ್ದಾರೆ. ಬೆಂಗಳೂರಿನಲ್ಲಿ ರಾಮ ಮಂದಿರ ಉದ್ಘಾಟಿಸಿದ್ದ ಸಿದ್ದರಾಮಯ್ಯ (Siddaramaiah) ಅವರು ಜೈ ಶ್ರೀರಾಮ್ ಘೋಷಣೆ ಕೂಗಿದ್ದರು. ಇಲ್ಲಿಂದ ಆರಂಭವಾದ ಸಿದ್ದರಾಮಯ್ಯ ಅವರ ಶ್ರೀರಾಮ (Sri Ram) ಜಪ ಇಂದು ನಡೆದ ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲೂ ಮುಂದುವರಿದಿದೆ. ಗಾಂಧಿ ಪುಣ್ಯಸ್ಮರಣೆ ಹಿನ್ನೆಲೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಶ್ರೀರಾಮ ಚಂದ್ರರ ಆದರ್ಶವನ್ನು ಸ್ಮರಿಸಿದರು. …

Read More »

ಬಜೆಟ್‌ ಅಧಿವೇಶನಕ್ಕೂ ಮುನ್ನವೇ ಸಂಸದರ ಅಮಾನತು ಆದೇಶ ವಾಪಸ್‌!

ನವದೆಹಲಿ: ಬುಧವಾರದಿಂದ ಆರಂಭವಾಗಲಿರುವ ಬಜೆಟ್ ಅಧಿವೇಶನಕ್ಕೆ ಮೊದಲೇ ಅಮಾನತ್ತಿಗೊಳಗಾಗಿದ್ದ ಹನ್ನೊಂದು ಮಂದಿ ರಾಜ್ಯಸಭಾ ಸಂಸದರ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ.   146 ಸಂಸದರಲ್ಲಿ 132 ಸಂಸದರನ್ನು ಸಂಸತ್ತಿನ ಚಳಿಗಾಲದ ಅಧಿವೇಶನದ ಉಳಿದ ಅವಧಿಯವರೆಗೆ ಅಮಾನತುಗೊಳಿಸಲಾಗಿದ್ದು, ಎರಡೂ ಸದನಗಳನ್ನು ಮುಂದೂಡಿದಾಗ, ಅವರ ಅಮಾನತು ಹಿಂತೆಗೆದುಕೊಳ್ಳಲಾಗಿದೆ ಎಂದು ಸಂಸತ್‌ ಭವನದ ಅಧಿಕಾರಿಗಳು ತಿಳಿಸಿದ್ದಾರೆ.   ಉಳಿದ 14 ಸಂಸದರನ್ನು – ರಾಜ್ಯಸಭೆಯ 11 ಮತ್ತು ಲೋಕಸಭೆಯ ಮೂವರು – ಹಕ್ಕುಬಾಧ್ಯತಾ ಸಮಿತಿಗಳು ತಮ್ಮ …

Read More »

ಹಿಂದುತ್ವ ಅಳಿಸಲು ಸಾಧ್ಯವಿಲ್ಲ: ಬಿವೈಆರ್ ಕಿಡಿ

ಶಿವಮೊಗ್ಗ: ಮಂಡ್ಯ ಜಿಲ್ಲೆ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ತೆರವು ಮಾಡಿದ ಅಲ್ಲಿನ ಜಿಲ್ಲಾಡಳಿತದ ನಡೆ ದುರುದ್ದೇಶದಿಂದ ಕೂಡಿದೆ. ಸರ್ಕಾರದ ಕಪಿಮುಷ್ಠಿಯಲ್ಲಿನ ಅಧಿಕಾರಿಗಳಿದ್ದಾರೆ. ಸರ್ಕಾರದ ದಬ್ಬಾಳಿಕೆಯಿಂದ ಹಿಂದುತ್ವವನ್ನು ಅಳಿಸುವುದು ಸಾಧ್ಯವಿಲ್ಲ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಕಿಡಿಕಾರಿದ್ದಾರೆ.   ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ರಾಷ್ಟ್ರವೇ ಇಂದು ಹಿಂದುತ್ವದ ಅಡಿಯಲ್ಲಿ, ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸಂಘಟಿತವಾಗಿದೆ. ಕಾಂಗ್ರೆಸ್ ತುಷ್ಟೀಕರಣ ನೀತಿಯಿಂದ ಹೊರಬರಬೇಕು. ಇಲ್ಲದೇ ಇದ್ದರೆ ದೇಶ ಕಾಂಗ್ರೆಸ್ಸೇತರವಾಗಲಿದೆ ಎಂದು ಹೇಳಿದರು. …

Read More »

ರಾಜ್ಯ ಬಜೆಟ್​ಗೆ ಭಾರವಾದ ಉಚಿತ ವಿದ್ಯುತ್

ಬೆಂಗಳೂರು :ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ದೊಡ್ಡ ಸವಾಲನ್ನು ಮುಂದಿಟ್ಟುಕೊಂಡು ಬಜೆಟ್ ರೂಪಿಸುತ್ತಿರುವ ಹಣಕಾಸು ಇಲಾಖೆಗೆ ವಿದ್ಯುತ್ ಹೊರೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಸಂದೇಶವೊಂದನ್ನು ರವಾನಿಸಿದ್ದು, ವಿದ್ಯುತ್ ಬಳಕೆದಾರರು ಮತ್ತು ವಿದ್ಯುತ್ ಸರಬರಾಜು ಕಂಪನಿಗಳ (ಎಸ್ಕಾಂ) ಪರವಾಗಿ ದನಿ ಎತ್ತಿದೆ.   ಇಂಧನ ಇಲಾಖೆ ಅಪರ ಮುಖ್ಯಕಾರ್ಯದರ್ಶಿಗೆ ಪತ್ರ ಬರೆದು ಅಭಿಪ್ರಾಯ ತಿಳಿಸಿರುವ ಆಯೋಗ, ಗಂಭೀರ ಸಂಗತಿಯನ್ನು ಪ್ರಸ್ತಾಪಿಸಿದೆ. ಇದೀಗ …

Read More »

ನನ್ನ ಮನಸ್ಸಿನಲ್ಲಿ ಏನಿದೆ ಯಾರಿಗೂ ಗೊತ್ತಿಲ್ಲ: ಲಕ್ಷ್ಮಣ ಸವದಿ

ಬೆಳಗಾವಿ: ಜಗದೀಶ್‌ ಶೆಟ್ಟರ್ ಬಿಜೆಪಿಗೆ ಸೇರ್ಪಡೆಯಾದ ಬೆನ್ನಲ್ಲೇ ಲಕ್ಷ್ಮಣ ಸವದಿ(Laxman Savadi) ಹೋಗ್ತಾರೆ ಎನ್ನುವ ಚರ್ಚೆ ಮುನ್ನಲೆಗೆ ಬಂದಿದೆ. ಇತ್ತೀಚೆಗೆ ಬಿಜೆಪಿ ನಾಯಕರ ಜೊತೆ ಸವದಿ ಓಡಾಟ ಹೆಚ್ಚಾಗಿದ್ದು, ಇಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಬಿಜೆಪಿ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಜೊತೆಗೆ ಡಿಸಿಸಿ ಬ್ಯಾಂಕ್ ಸಾಮಾನ್ಯ ಸಭೆಗೆ ಬಂದಿದ್ದರು. ಸಭೆಗೂ ಬರುವ ಮುನ್ನ ಲಕ್ಷ್ಮಣ ಸವದಿ ಮನೆಯಲ್ಲಿ ಗೌಪ್ಯ ಚರ್ಚೆ ಮಾಡಲಾಗಿದೆ ಎನ್ನಲಾಗಿದೆ. ಡಿಸಿಸಿ ಬ್ಯಾಂಕ್‌ನಲ್ಲಿ …

Read More »

ನಾನು ಹಿಂದೂ ವಿರೋಧಿಯಲ್ಲ, – ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೆರೆಗೋಡು (Keregodu) ಪ್ರಕರಣದಲ್ಲಿ ಬಿಜೆಪಿಯವರು (BJP) ಅನಗತ್ಯವಾಗಿ ವಿವಾದ ಸೃಷ್ಟಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹರಿಹಾಯ್ದಿದ್ದಾರೆ. ಸೋಮವಾರ ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ನಾನೊಬ್ಬ ಹಿಂದೂ ವಿರೋಧಿ ಎಂದು ಬಿಂಬಿಸುತ್ತಿದ್ದಾರೆ. ಆದರೆ ನಾನು ಎಲ್ಲ ಧರ್ಮಗಳನ್ನೂ ಪ್ರೀತಿಸುವ ಹಿಂದೂ ಎಂದರು. ಅನಗತ್ಯವಾಗಿ ವಿವಾದ ಸೃಷ್ಟಿಸುವುದು ಬಿಜೆಪಿಯವರ ಅಜೆಂಡಾ ಆಗಿದೆ. ಅವರು ಪರ್ಮಿಷನ್ ತಗೆದುಕೊಂಡಿರೋದು ನ್ಯಾಷನಲ್ ಫ್ಲಾಗ್ ಮತ್ತು ಕನ್ನಡ ಧ್ವಜ ಹಾರಿಸ್ತೀವಿ ಅಂತ. …

Read More »

ಕಾಂಗ್ರೆಸ್‌ ಮುಖಂಡೆಯ ಸೋಗಿನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ!

ಬೆಂಗಳೂರು : ಮಹಿಳೆಯೊಬ್ಬಳು ತಾನು ಕಾಂಗ್ರೆಸ್‌ (Congress) ಮುಖಂಡೆ ಎಂದು ಹೇಳಿಕೊಂಡು ಕೆಲಸ ಕೊಡಿಸುವುದಾಗಿ ಆಮಿಷ ತೋರಿಸಿ ಲಕ್ಷಾಂತರ ರೂ. ವಂಚನೆ (Fraud) ನಡೆಸಿರುವ ಪ್ರಕರಣ ಜಯನಗರ ಪೊಲೀಸ್‌ ಠಾಣಾ (Jayanagar police station) ವ್ಯಾಪ್ತಿಯಲ್ಲಿ ನಡೆದಿದೆ. ರೂಪ ಮತ್ತಿತರರು ನೀಡಿದ ದೂರಿನ ಮೇರೆಗೆ ಆರೋಪಿ ಸಂದ್ಯಾ ಪವಿತ್ರಾ ನಾಗರಾಜ್‌ ಎಂಬುವವರ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಜೊತೆಗಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ …

Read More »

ಕಾಂಗ್ರೆಸ್‌ ಮುಖಂಡೆಯ ಸೋಗಿನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ!

ಬೆಂಗಳೂರು : ಮಹಿಳೆಯೊಬ್ಬಳು ತಾನು ಕಾಂಗ್ರೆಸ್‌ (Congress) ಮುಖಂಡೆ ಎಂದು ಹೇಳಿಕೊಂಡು ಕೆಲಸ ಕೊಡಿಸುವುದಾಗಿ ಆಮಿಷ ತೋರಿಸಿ ಲಕ್ಷಾಂತರ ರೂ. ವಂಚನೆ (Fraud) ನಡೆಸಿರುವ ಪ್ರಕರಣ ಜಯನಗರ ಪೊಲೀಸ್‌ ಠಾಣಾ (Jayanagar police station) ವ್ಯಾಪ್ತಿಯಲ್ಲಿ ನಡೆದಿದೆ. ರೂಪ ಮತ್ತಿತರರು ನೀಡಿದ ದೂರಿನ ಮೇರೆಗೆ ಆರೋಪಿ ಸಂದ್ಯಾ ಪವಿತ್ರಾ ನಾಗರಾಜ್‌ ಎಂಬುವವರ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಜೊತೆಗಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ …

Read More »

ಖಾನಾಪುರ: ನರೇಗಾ ಕಾಮಗಾರಿ ವೇಳೆ ಕಾರ್ಮಿಕ ಮಹಿಳೆಗೆ ಹಾವು ಕಡಿತ

ಖಾನಾಪುರ: ತಾಲ್ಲೂಕಿನ ಜಾಂಬೋಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭಾನುವಾರ ನರೇಗಾ ಕಾಮಗಾರಿಯಲ್ಲಿ ತೊಡಗಿದ್ದ ಕೂಲಿಕಾರ ಮಹಿಳೆಗೆ ಹಾವು ಕಚ್ಚಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ‌. ಜಾಂಬೋಟಿ‌ ನಿವಾಸಿ ಸವಿತಾ ಸಾಬಳೆ(55) ಗಾಯಾಳು. ಕೂಲಿ ಕೆಲಸದಲ್ಲಿ ನಿರತರಾಗಿದ್ದ ಸವಿತಾ ಅವರಿಗೆ ಹಾವು ಕಚ್ಚಿದ ವಿಷಯ ತಿಳಿದ ಕೂಡಲೇ ಸ್ಥಳದಲ್ಲಿದ್ದ ಗ್ರಾಮ ಪಂಚಾಯಿತಿ ಸಿಬ್ಬಂದಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದರು.   ಚಿಕಿತ್ಸೆ …

Read More »