Breaking News

ರಾಷ್ಟ್ರೀಯ

4 ಪ್ರಕರಣಗಳಲ್ಲಿ 8 ಆರೋಪಿಗಳ ಬಂಧನ ಗಾಂಜಾ ಮತ್ತು ಜೂಜಾಟ ಪ್ರಕರಣವನ್ನು ಬೇಧಿಸಿದ ಬೆಳಗಾವಿ ಪೊಲೀಸರು…

4 ಪ್ರಕರಣಗಳಲ್ಲಿ 8 ಆರೋಪಿಗಳ ಬಂಧನ ಗಾಂಜಾ ಮತ್ತು ಜೂಜಾಟ ಪ್ರಕರಣವನ್ನು ಬೇಧಿಸಿದ ಬೆಳಗಾವಿ ಪೊಲೀಸರು… ಜೂಜಾಟ, ಗಾಂಜಾ ಸೇವನೆ ಮತ್ತು ಹರಿತವಾದ ಆಯುಧ ಹೊಂದಿದ ಒಟ್ಟು 4 ಪ್ರಕರಣಗಳಲ್ಲಿ ಒಟ್ಟು 8 ಜನರನ್ನು ವಶಕ್ಕೆ ಪಡೆದು, ಒಟ್ಟು 9,580 ರೂಪಾಯಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ತಾರಿಹಾಳ ಕ್ರಾಸ್ ಹತ್ತಿರ ಮಟಕಾ ಆಡುತ್ತಿದ್ದಾಗ ಸಿಸಿಬಿ ವಿಭಾಗ …

Read More »

ಎಟಿಎಂ ಬಳಸುವಾಗ ಎಚ್ಚರ! ವಿಶೇಷ ಸಾಧನ ಅಳವಡಿಸಿ ಹಣ ಲಾಕ್ ಮಾಡುತ್ತಿದ್ದ ಕಳ್ಳ ಸೆರೆ

ಚಿಕ್ಕಬಳ್ಳಾಪುರ: ನಗರದಲ್ಲಿ ಎಟಿಎಂ ಯಂತ್ರಕ್ಕೆ ವಿಶೇಷ ಸಾಧನ ಅಳವಡಿಸಿ, ಗ್ರಾಹಕರು ಡ್ರಾ ಮಾಡಿದ ಹಣವನ್ನು ದೋಚುತ್ತಿದ್ದ ಚಾಲಾಕಿ ಕಳ್ಳನನ್ನು ಚಿಕ್ಕಬಳ್ಳಾಪುರ ನಗರ ಪೊಲೀಸರು ಬಂಧಿಸಿದ್ದಾರೆ. ನಿಯಾಜುದ್ದೀನ್ (20) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ನಗರದ ಬಿ.ಬಿ.ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಏಪ್ರಿಲ್ 11ರ ರಾತ್ರಿ ಸಿನಿಮೀಯ ರೀತಿಯ ಕಳ್ಳತನ ನಡೆದಿತ್ತು. ಕಳ್ಳರು ಎಟಿಎಂನಿಂದ ಹಣ ಹೊರಬರುವ ಜಾಗಕ್ಕೆ ಒಂದು ಸಾಧನವನ್ನು ಅಳವಡಿಸಿದ್ದರು. ಗ್ರಾಹಕರು ಹಣ ಡ್ರಾ ಮಾಡಿದಾಗ ನೋಟುಗಳು ಹೊರಬರುವ …

Read More »

ಸೂಪರ್ ಹೀರೋ ತೇಜ್ ಸಜ್ಜಾ ನಟನೆಯ ಮಿರಾಯ್ ಸಿನಿಮಾದ ಮೊದಲ ಹಾಡಿಗೆ ಭರ್ಜರಿ ರೆಸ್ಪಾನ್ಸ್

ಸೂಪರ್ ಹೀರೋ ತೇಜ್ ಸಜ್ಜಾ ನಟನೆಯ ಮಿರಾಯ್ ಸಿನಿಮಾದ ಮೊದಲ ಹಾಡಿಗೆ ಭರ್ಜರಿ ರೆಸ್ಪಾನ್ಸ್ ‘ಹನುಮಾನ್’ ಖ್ಯಾತಿಯ ನಟ ತೇಜ್ ಸಜ್ಜಾ ನಟನೆಯ ‘ಮಿರಾಯ್’ ಚಿತ್ರ ಮೂಲಕ ಬರಲು ಸಜ್ಜಾಗಿದ್ದಾರೆ. ‘ಹನುಮಾನ್’ ಚಿತ್ರ ಆದ್ಮೇಲೆ ಮಾಡಿರೋ ಮತ್ತೊಂದು ಸೂಪರ್ ಹೀರೋ ಚಿತ್ರವೇ ಇದಾಗಿದೆ. ಬಹುಭಾಷೆಯಲ್ಲಿಯೇ ಬರುತ್ತಿರುವ ಈ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿದ್ದು, ಭರ್ಜರಿ ಪ್ರತಿಕ್ರಿಯೆ ಪಡೆದುಕೊಂಡಿದೆ. ವೈಬ್ ಐತೆ ಬೇಬಿ ಎಂದು ನಾಯಕ ತೇಜ್ ಸಜ್ಜಾ ಮತ್ತು ರಿತಿಕಾ …

Read More »

ಧಾರವಾಡ: ಬಾಲಗರ್ಭಿಣಿ ಪ್ರಕರಣಗಳು ಹೆಚ್ಚಳ

ಧಾರವಾಡ: ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಬಾಲಕಿಯರು ಆಕರ್ಷಣೆಗೊಳಗಾಗಿ ಪ್ರೇಮ ಪ್ರಕರಣಗಳಲ್ಲಿ ಸಿಲುಕಿ ಗರ್ಭ ಧರಿಸುತ್ತಿರುವ ಪ್ರಕರಣಗಳು ಕೇಳಿ ಬರುತ್ತಿವೆ. ಇಂಥ ಅನೇಕ ಪ್ರಕರಣಗಳು ವರದಿಯಾಗುತ್ತಿವೆ. ಧಾರವಾಡದಲ್ಲಿ ಬಾಲಗರ್ಭಿಣಿಯರ ಪ್ರಕರಣಗಳು ಹೆಚ್ಚುತ್ತಿದ್ದು, ಇದರಲ್ಲಿ ಪ್ರೇಮ ಪ್ರಕರಣಗಳೇ ಅಧಿಕ. ಆರ್‌ಸಿಎಚ್ ದತ್ತಾಂಶದ ಪ್ರಕಾರ 2023-24ರಲ್ಲಿ 111 ಹಾಗೂ 2024-25ರಲ್ಲಿ 31 ಪ್ರಕರಣಗಳು ದಾಖಲಾಗಿವೆ. ಈ ಅಂಕಿ-ಅಂಶಗಳಿಂದ ಪಾಲಕರಲ್ಲಿ ಆತಂಕ ಹೆಚ್ಚಾಗಿದೆ. ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾ ಜಾವೂರು, “ಸಾಕಷ್ಟು …

Read More »

ಗದಗದಲ್ಲಿ ಇನ್ನೂ ನಿಂತಿಲ್ಲ ಯೂರಿಯಾ ಕೊರತೆ

ಗದಗ, ಆಗಸ್ಟ್ 6: ಯೂರಿಯಾ (Urea) ಗೊಬ್ಬರಕ್ಕಾಗಿ ಶಾಲೆಬಿಟ್ಟು ರೈತರ ಮಕ್ಕಳ ಸರದಿ ಸಾಲು. ಕೈಯಲ್ಲಿ ಆಧಾರ್ ಕಾರ್ಡ್ ಹಿಡಿದುಕೊಂಡು, ‘ನಾವೂ ರೈತರ ಮಕ್ಕಳು, ನಮಗೊಂದು ಯೂರಿಯಾ ಗೊಬ್ಬರ ಕೊಡಿ’ ಎಂದು ಸಾಲಿನಲ್ಲಿ ನಿಂತಿರುವ ಮಕ್ಕಳು. ನಸುಕಿನ ನಾಲ್ಕು ಗಂಟೆಗೇ ಬಂದ ಮಕ್ಕಳು, ರೈತರು, ಅನ್ನ, ನೀರು, ನಿದ್ದೆ ಇಲ್ಲದೇ ಗೊಬ್ಬರಕ್ಕಾಗಿ ಪರದಾಡುತ್ತಿರುವುದು. ಈ ಎಲ್ಲ ದೃಶ್ಯಗಳು ಕಂಡಿದ್ದು, ಗದಗ (Gadag)  ಜಿಲ್ಲೆಯಲ್ಲಿ. ಗದಗ ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರ ಗೋಳಾಟ ಇನ್ನೂ ನಿಂತಿಲ್ಲ. ಸರ್ಕಾರ ಗೊಬ್ಬರ ಕೊರತೆ …

Read More »

ಜನಗಣತಿಯ ಧರ್ಮದ ಕಾಲಂನಲ್ಲಿ ಲಿಂಗಾಯತ ಎಂದು ಬರೆಸಲು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ತೀರ್ಮಾನ

ದಾವಣಗೆರೆ : ಮುಂಬರುವ ಜಾತಿ ಗಣತಿಯ ಧರ್ಮದ ಕಾಲಂನಲ್ಲಿ ‘ಲಿಂಗಾಯತ’ ಹಾಗೂ ಜಾತಿಯ ಕಾಲಂನಲ್ಲಿ ‘ಉಪಪಂಗಡ’ ಎಂದು ದಾಖಲಿಸುವಂತೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ತೀರ್ಮಾನ ಕೈಗೊಂಡಿದೆ ಎಂದು ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರು ಹೇಳಿದ್ದಾರೆ. ಇಲ್ಲಿ ಬಸವ ಸಂಸ್ಕೃತಿ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಲಿಂಗಾಯತ ಸಮುದಾಯದ ಹಲವು ಒಳಪಂಗಡಗಳು ಸರ್ಕಾರದ ಹಲವು ಸೌಲಭ್ಯಗಳನ್ನು ಪಡೆಯುತ್ತಿವೆ. ಜಾತಿಗಣತಿಯಲ್ಲಿ ಉಪಪಂಗಡವನ್ನು ನಮೂದಿಸದೇ ಇದ್ದರೆ ಈ ಸೌಲಭ್ಯ ಕೈ ತಪ್ಪುವ ಅಪಾಯವಿದೆ. …

Read More »

ರಸ್ತೆಗಳ ದುರಸ್ಥಿಗೆ ಆಗ್ರಹಿಸಿ ಆಮ್ ಆದ್ಮಿ ಪಾರ್ಟಿ ಪ್ರತಿಭಟನೆ ಮಳೆಯಿಂದ ಬೆಳಗಾವಿಯಲ್ಲಿ ಹಾಳಾಗಿರುವ ರಸ್ತೆಗಳ ದುರಸ್ಥಿಗೆ ಆಗ್ರಹಿಸಿ ಮೇಯರ ಅವರಿಗೆ ಆಮ್ ಆದ್ಮಿ ಪಾರ್ಟಿ ಮನವಿ!!

ರಸ್ತೆಗಳ ದುರಸ್ಥಿಗೆ ಆಗ್ರಹಿಸಿ ಆಮ್ ಆದ್ಮಿ ಪಾರ್ಟಿ ಪ್ರತಿಭಟನೆ ಮಳೆಯಿಂದ ಬೆಳಗಾವಿಯಲ್ಲಿ ಹಾಳಾಗಿರುವ ರಸ್ತೆಗಳ ದುರಸ್ಥಿಗೆ ಆಗ್ರಹಿಸಿ ಮೇಯರ ಅವರಿಗೆ ಆಮ್ ಆದ್ಮಿ ಪಾರ್ಟಿ ಮನವಿ!! ಮಳೆಯಿಂದ ಬೆಳಗಾವಿಯಲ್ಲಿ ಹಾಳಾಗಿರುವ ರಸ್ತೆಗಳ ದುರಸ್ಥಿಗೆ ಆಗ್ರಹ ಮಹಾನಗರ ಪಾಲಿಕೆ ಎದುರು ಆಮ್ ಆದ್ಮಿ ಪಾರ್ಟಿ ಪ್ರತಿಭಟನೆ ಮೇಯರ ಮಂಗೇಶ ಪವಾರ ಅವರಿಗೆ ಕಾರ್ಯಕರ್ತರಿಂದ ಮನವಿ ರಸ್ತೆ ಗುಣಮಟ್ಟ ಕಾಪಾಡದ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಒತ್ತಾಯ ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ರಸ್ತೆಯ …

Read More »

ದಿವಂಗತ ನಿಶಾ ಛಾಬ್ರಿಯಾ ಅವರ ಪ್ರೇರಣಾದಾಯಿ ಜೀವನದ ಆದರ್ಶಗಳನ್ನು ಮುಂದಿಟ್ಟುಕೊಂಡು, ಅವರ ಜನ್ಮದಿನದ ಅಂಗವಾಗಿ ಬಡ ಪ್ರತಿಭಾನ್ವಿತ ಮಕ್ಕಳ ಕನಸನ್ನು ನನಸಾಗಿಸಲು ಸಹಾಯ ಹಸ್ತವನ್ನು ಚಾಚುವ ಉಪಕ್ರಮವನ್ನು ಇಂದು ಕೈಗೊಳ್ಳಲಾಯಿತು.

ದಿವಂಗತ ನಿಶಾ ಛಾಬ್ರಿಯಾ ಅವರ ಪ್ರೇರಣಾದಾಯಿ ಜೀವನದ ಆದರ್ಶಗಳನ್ನು ಮುಂದಿಟ್ಟುಕೊಂಡು, ಅವರ ಜನ್ಮದಿನದ ಅಂಗವಾಗಿ ಬಡ ಪ್ರತಿಭಾನ್ವಿತ ಮಕ್ಕಳ ಕನಸನ್ನು ನನಸಾಗಿಸಲು ಸಹಾಯ ಹಸ್ತವನ್ನು ಚಾಚುವ ಉಪಕ್ರಮವನ್ನು ಇಂದು ಕೈಗೊಳ್ಳಲಾಯಿತು. ಬೆಳಗಾವಿಯ ಅನಗೋಳದಲ್ಲಿರುವ ಸಂತ ಮೀರಾ ಶಾಲೆಯಲ್ಲಿ ಬೆಲಗಾಮ್ ಟ್ಯಾಜೆಂಟ್, ಫ್ರೋಟಿ ವನ್ನರ್ಸ್ ಕ್ಲಬ್ ಆಫ್ ಬೆಲಗಾಮ್-125 ಬೆಲಗಾಮ್ ರೌಂಡ್ ಟೇಬಲ್ -119, ಬೆಲಗಾಮ್ ಚಾಲೆಂಜರ್ಸ್ ಲೇಡಿಜ್ ಸರ್ಕಲ್- 208 ಸಹಯೋಗದಲ್ಲಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ಮತ್ತು …

Read More »

7ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾಣ ಮೀಸಲಾತಿ ಬಗ್ಗೆ ನಾಗಮೋಹನ ದಾಸ ಹಾಗೂ ಅವರ ತಂಡದ ಸದಸ್ಯರು ವರದಿಯನ್ನು ಸರ್ಕಾರಕ್ಕೆ ಒಪ್ಪಿಸಿದ್ದಾರೆ:ಸಿಎಂ ಸಿದ್ದರಾಮಯ್ಯ

7ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾಣ ಮೀಸಲಾತಿ ಬಗ್ಗೆ ನಾಗಮೋಹನ ದಾಸ ಹಾಗೂ ಅವರ ತಂಡದ ಸದಸ್ಯರು ವರದಿಯನ್ನು ಸರ್ಕಾರಕ್ಕೆ ಒಪ್ಪಿಸಿದ್ದಾರೆ:ಸಿಎಂ ಸಿದ್ದರಾಮಯ್ಯ 7ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾಣ ಸರ್ಕಾರಕ್ಕೆ ಮೀಸಲಾತಿ ಬಗ್ಗೆ ನಾಗಮೋಹನ ದಾಸ ವರದಿ ಸಲ್ಲಿಕೆ ನಾಳೆ ರಾಜ್ಯಕ್ಕೆ ರಾಹುಲ ಗಾಂಧಿಯವರ ಆಗಮನ ಸಮೀಕ್ಷೆ ಸರಿಯಾಗಿಲ್ಲ ಎಂದು ಯಾರೂ ಹೇಳಿಲ್ಲ:ಸಿಎಂ ಸಿದ್ದರಾಮಯ್ಯ ಮೀಸಲಾತಿ ಬಗ್ಗೆ ನಾಗಮೋಹನ ದಾಸ ಹಾಗೂ ಅವರ ತಂಡದ ಸದಸ್ಯರು …

Read More »

ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು ರಸ್ತೆಗಿಳಿಯೋದು ಅನುಮಾನ

ಬೆಂಗಳೂರು, ಆಗಸ್ಟ್ 4: ವೇತನ ಪರಿಷ್ಕರಣೆ, 20 ತಿಂಗಳ ಹಿಂಬಾಕಿ ವೇತನ ಬಿಡುಗಡೆ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಬಿಎಂಟಿಸಿ (BMTC), ಕೆಎಸ್​ಆರ್​ಟಿಸಿ (KSRTC) ನೌಕರರು ಪಟ್ಟು ಹಿಡಿದಿದ್ದಾರೆ. ಸರ್ಕಾರಕ್ಕೆ ಗಡುವಿನ ಮೇಲೆ ಗಡುವು ಕೊಟ್ಟರೂ ಬೇಡಿಕೆ ಈಡೇರಿಸಿಲ್ಲ. ಹೀಗಾಗಿ ಆಗಸ್ಟ್ 5 ರಿಂದ ಬಸ್‌ ಸಂಚಾರ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಇದೇ ವಿಚಾರವಾಗಿ ಬೆಂಗಳೂರಿನ ಗಾಂಧಿನಗರದ ಎಐಟಿಯುಸಿ ಕಚೇರಿಯಲ್ಲಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ್ ಸುಬ್ಬರಾವ್ …

Read More »