ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ (Parliament Elections 2024) ರಾಜ್ಯದಲ್ಲಿ 28 ಸ್ಥಾನಗಳನ್ನು ಗೆಲ್ಲಲೇಬೇಕು ಎಂಬ ಶತ ಪ್ರಯತ್ನದಲ್ಲಿರುವ ಬಿಜೆಪಿ-ಜೆಡಿಎಸ್ ಮೈತ್ರಿ ಕೂಟ (BJP-JDS Alliance) ಈಗ ಕಾಂಗ್ರೆಸ್ನಲ್ಲಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Former CM Jagadish Shettar) ಅವರನ್ನು ಹೇಗಾದರೂ ಮಾಡಿ ಘರ್ ವಾಪ್ಸಿ (Shettar Ghar Wapsi) ಮಾಡಬೇಕು ಎಂದು ಪ್ರಯತ್ನಿಸುತ್ತಿದೆ. ಈಗಾಗಲೇ ಬಿಜೆಪಿ ಜಗದೀಶ್ ಶೆಟ್ಟರ್ ಅವರನ್ನು ಸಂಪರ್ಕಿಸಿದೆ ಎಂದು ಹೇಳಲಾಗಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರು (CM …
Read More »ಇಂಡಿಯಾ ಒಕ್ಕೂಟ ಹೆಚ್ಚು ದಿನ ಉಳಿಯುವುದಿಲ್ಲ: ಬೊಮ್ಮಾಯಿ
ಬೆಂಗಳೂರು: ಕಾಂಗ್ರೆಸ್ (congress) ನೇತೃತ್ವದ ಇಂಡಿಯಾ (INDIA) ಒಕ್ಕೂಟ ಮುಂದಿನ ದಿನಗಳಲ್ಲಿ ಉಳಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ (bengaluru) ಬುಧವಾರ ಮಾತನಾಡಿದ ಅವರು, ಈಗಾಗಲೇ ಇಂಡಿಯಾ ಒಕ್ಕೂಟದಿಂದ ಪಶ್ಚಿಮ ಬಂಗಾಳ (west bengal) ಮುಖ್ಯಮಂತ್ರಿ (cm) ಮಮತಾ ಬ್ಯಾನರ್ಜಿ (Mamata Banerjee), ಎನ್ಸಿಪಿ (NCP) ಮುಖ್ಯಸ್ಥ ಶರದ್ ಪವಾರ್ (sharad Pawar), ಬಿಹಾರ (bihar) ಸಿಎಂ ನಿತೀಶ್ ಕುಮಾರ್ (nitish kumar) …
Read More »ಫೆ. 9ರಿಂದ ಬಿಜೆಪಿ ಬೃಹತ್ ಅಭಿಯಾನ ಆರಂಭ
ಬೆಂಗಳೂರು: ಅಯೋಧ್ಯೆ ರಾಮಮಂದಿರ ಉದ್ಘಾಟನೆಯ ಬೆನ್ನಲ್ಲೇ ಲೋಕಸಭಾ ಸಮರಕ್ಕಾಗಿ ಪುಟಿದೆದ್ದಿರುವ ಬಿಜೆಪಿಯು ರಾಷ್ಟ್ರದ ಪ್ರತೀ ಗ್ರಾಮವನ್ನೂ ತಲುಪುವುದಕ್ಕೆ “ಗಾಂವ್ ಚಲೋ’ ಅಭಿಯಾನ ರೂಪಿಸಿದೆ., ಕರ್ನಾಟಕದಲ್ಲಿ 28 ಸಾವಿರ ಕಂದಾಯ ಗ್ರಾಮಗಳನ್ನು ಸಂಪರ್ಕಿಸುವ ಬೃಹತ್ ಅಭಿಯಾನ ಫೆ. 9ರಂದು ಚಾಲನೆ ಪಡೆಯಲಿದೆ. ವಿಜಯೇಂದ್ರ ನೇತೃತ್ವದಲ್ಲಿ ಹೊಸ ತಂಡ ಅಧಿಕಾರಕ್ಕೆ ಬಂದ ಬಳಿಕದ ಮೊದಲ ಸಂಘಟನಾತ್ಮಕ ಪ್ರಕ್ರಿಯೆ ಇದು. ಕಾರ್ಯಕ್ರಮವನ್ನು ಯಶಸ್ವಿಗೊಳಿ ಸುವುದಕ್ಕೆ ರಾಷ್ಟ್ರೀಯ ನಾಯಕರ ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ಸಂಘಟನಾತ್ಮಕವಾಗಿ ನುರಿತಿರುವ …
Read More »ಹಿಂಸಾಚಾರಕ್ಕೆ ಪ್ರಚೋದನೆ ಆರೋಪ: ರಾಹುಲ್ ಗಾಂಧಿ ವಿರುದ್ಧ ದೂರು ದಾಖಲ
ಗುವಾಹಟಿ: ಭಾರತ್ ಜೋಡೋ ನ್ಯಾಯ ಯಾತ್ರೆಯ ವೇಳೆ ಹಿಂಸಾಚಾರ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಸಂಸದ ರಾಹುಲ್ ಗಾಂಧಿ ಮತ್ತು ಇತರೆ ಕಾಂಗ್ರೆಸ್ ನಾಯಕರ ವಿರುದ್ಧ ಅಸ್ಸಾಂ ಪೊಲೀಸರು ದೂರು ದಾಖಲಿಸಿದ್ದಾರೆ. ಈ ವಿಚಾರವನ್ನು ಸ್ವತಃ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮ ತಮ್ಮ ಎಕ್ಸ್ ಖಾತೆಯ ಮೂಲಕ ತಿಳಿಸಿದ್ದಾರೆ. ಪೊಲೀಸ್ ಬಲವನ್ನು ಬಳಸಿಕೊಂಡು ಭಾರತ್ ಜೋಡೋ ಯಾತ್ರೆಯನ್ನು ಹತ್ತಿಕ್ಕುವ ಕೆಲಸವನ್ನು ಅಸ್ಸಾಂ ಸರ್ಕಾರ ಮಾಡುತ್ತಿದೆ ಎಂಬುದು ಕಾಂಗ್ರೆಸ್ ಆರೋಪ. ಆದರೆ, …
Read More »ಮಲತಂದೆ ಮಗಳನ್ನು ವೇಶ್ಯೆವಾಟಿಕೆಗೆ ತಳ್ಳಿದ್ದ
ಚಿಕ್ಕಬಳ್ಳಾಪುರ, ಜನವರಿ 23: ವೇಶ್ಯಾವಾಟಿಕೆಗೆ ತಳ್ಳಿದ್ದ 13 ವರ್ಷದ ಬಾಲಕಿ(girl)ಯನ್ನು ಪೊಲೀಸರು ರಕ್ಷಿಸಿರುವಂತಹ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆಟೋ ಚಾಲಕನ ಮೂಲಕ ಬಾಲಕಿಯ ಮಲತಂದೆಯಿಂದಲೇ ವೇಶ್ಯೆವಾಟಿಕೆ ತಳ್ಳಿದ್ದ ಆರೋಪ ಮಾಡಲಾಗಿದೆ. ಚಿಕ್ಕಬಳ್ಳಾಪುರ ಮಹಿಳಾ ಪೊಲೀಸರಿಂದ ಆರೋಪಿಗಳನ್ನು ಬಂಧಿಸಿ ವಿಚಾರಣೆ ಮಾಡಲಾಗಿದೆ.ಲಾಡ್ಜ್ನಲ್ಲಿ ನಡೆಯುತ್ತಿತ್ತು ವೈಶ್ಯಾವಾಟಿಕೆ
Read More »ಗೋಕರ್ಣ ಮಹಾಬಲೇಶ್ವರ ದೇಗುಲ ಆಡಳಿ ನಿರ್ವಹಣೆ ವಿವಾದ: ರಾಜ್ಯ ಸರ್ಕಾರ ಆದೇಶ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು): ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಸ್ಥಾನದ ಆಡಳಿತ ನಿರ್ವಹಣೆಗಾಗಿ ಸುಪ್ರೀಂ ಕೋರ್ಟ್ ಆದೇಶದ ಅನುಸಾರ ನಾಮ ನಿರ್ದೇಶನಗೊಂಡಿದ್ದ ಇಬ್ಬರು ಉಪಾಧಿವಂತರು ಮತ್ತು ಇಬ್ಬರು ವಿದ್ಯಾಂಸದರನ್ನು ಬದಲಾಯಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಈ ಸಂಬಂಧ ರಾಮಚಂದ್ರಾಪುರ ಮಠ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಿಚಾರಣೆ ಮಾಡಿದ್ದ ಹೈಕೋರ್ಟ್, 2023ರ ಆಗಸ್ಟ್ 22ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಮಧ್ಯಂತರ ತಡೆ ನೀಡಿತ್ತು. ಆದ್ರೆ, ಇಂದು (ಜನವರಿ 22) ಸರ್ಕಾರದ ಕ್ರಮ ರದ್ದುಪಡಿಸಿ …
Read More »ಕಾಂಗ್ರೆಸ್ನವರಿಗೆ ಶ್ರೀರಾಮನ ಶಾಪ ತಟ್ಟುತ್ತೆ: ಪ್ರಮೋದ್ ಮುತಾಲಿಕ್ ವಾಗ್ದಾಳಿ
ಬೆಳಗಾವಿ, ಜನವರಿ: ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಇಂದು ರಜೆ ಕೊಟ್ಟಿದ್ದರೆ ಅವರಪ್ಪನ ಮನೆ ಗಂಟು ಏನು ಹೋಗುತಿತ್ತು. ಕೇಂದ್ರ ಸರ್ಕಾರ ಅರ್ಧ ದಿನ ರಜೆ ನೀಡಿ ಹಬ್ಬಕ್ಕೆ ಅವಕಾಶ ಕೊಟ್ಟಿದೆ. ಕಾಂಗ್ರೆಸ್ನವರಿಗೆ ಶ್ರೀರಾಮನ ಶಾಪ ತಟ್ಟುತ್ತೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್(Pramod Muthalik)ವಾಗ್ದಾಳಿ ಮಾಡಿದ್ದಾರೆ. ಜಿಲ್ಲೆಯ ಹುಕ್ಕೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನವರಿಗೆ ಅಧಿಕಾರ ಹಾಗೂ ಮುಸ್ಲಿಮರ ತುಷ್ಟೀಕರಣ ಬೇಕಿದೆ. ಮುಸ್ಲಿಮರಿಂದ ಗೆದ್ದಿದ್ದೇವೆ ಅನ್ನುವ ಸೊಕ್ಕು …
Read More »ಹಿಂದೂ ಸಂಪ್ರದಾಯ ಮುರಿದ ಮೋದಿ: ಶಾಸಕ ಜಿ.ಎಸ್.ಪಾಟೀಲ್
ಗದಗ: ಅಯೋಧ್ಯ ರಾಮನ (aYODHYA rAM) ಪ್ರತಿಷ್ಠಾಪನೆ ಮಾಡಿದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಕಾಂಗ್ರೆಸ್ ವಾಗ್ದಾಳಿ ಶುರುಮಾಡಿಕೊಂಡಿದ್ದಾರೆ. ಇದೀಗ ಕಾಂಗ್ರೆಸ್ (congress) ಶಾಸಕ ಜಿ.ಎಸ್.ಪಾಟೀಲ್ (GS Patil), ಪ್ರಧಾನಿ ನರೇಂದ್ರ ಮೋದಿ ಹಿಂದೂ ಸಂಪ್ರದಾಯ ಮುರಿದಿದ್ದಾರೆ ಎಂದು ಟೀಕೆ ಮಾಡಿದ್ದಾರೆ. ಈ ಬಗ್ಗೆ ಗದಗದಲ್ಲಿ (Gadag) ಮಾತನಾಡಿದ ಅವರು, ದೇವರ ಪ್ರತಿಷ್ಠಾಪನೆ ಮಾಡುವಾಗ ಹಿಂದೂ ಸಂಪ್ರದಾಯದಂತೆ ದಂಪತಿ ಸಮೇತ ಪೂಜೆ ಸಲ್ಲಿಸಬೇಕು. ಆದರೆ, ರಾಮಲಲ್ಲಾ ಪ್ರಾಣ …
Read More »ಈ ಅಯೋಗ್ಯ ರಾಜಕಾರಿಣಿಗಳಿಗೆ ರಾಮ ಬರೀ ರಾಜಕೀಯ ಲಾಭಕ್ಕಾಗಿಯೇ ಇರುವ ವ್ಯಾಪಾರದ ಸರಕು.. ಅಷ್ಟೇ.: ನಟ ಕಿಶೋರ್ ಕುಮಾರ್
ಬೆಂಗಳೂರು, ಜನವರಿ 22: ಅಯೋಧ್ಯೆಯಲ್ಲಿ ತಲೆಎತ್ತಿ ನಿಂತಿರುವ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಗೆ ಲಕ್ಷಾಂತರ ರಾಮನ ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ. ಸೋಮವಾರ ದಂದು ಭಗವಾನ್ ಶ್ರೀರಾಮನು ಅಯೋಧ್ಯೆಯ ರಾಮ ಮಂದಿರದಲ್ಲಿ ನೆಲೆಸಲಿದ್ದು, ಕೋಟ್ಯಂತರ ಭಕ್ತರು ಅಯೋಧ್ಯೆ ರಾಮನನ್ನು ಕಣ್ತುಂಬಿಕೊಂಡಿದ್ದಾರೆ. ಆದರೆ, ರಾಮ ಮಂದಿರ ರಾಜಕೀಯ ಲಾಭಕ್ಕಾಗಿ ಎಂದು ನಟ ಕಿಶೋರ್ ಕುಮಾರ್ ಕಿಡಿಕಾರಿದ್ದಾರೆ. ಹೌದು, ಈ ಕುರಿತಂತೆ ನಟ ಕಿಶೋರ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಅಸಲಿ ಹಿಂದೂ ವಿರೋಧಿ …
Read More »ರಾಜ್ಯದ ಅಂತಿಮ ಮತದಾರರ ಪಟ್ಟಿ ಬಿಡುಗಡೆ, ಒಟ್ಟು ಮತದಾರರು, ಅಂಕಿ ಸಂಖ್ಯೆಗಳು
ಬೆಂಗಳೂರು, ಜನವರಿ 22: ಲೋಕಸಭಾ ಚುನಾವಣೆ ಅಂಗವಾಗಿ ಕರ್ನಾಟಕ ರಾಜ್ಯದ ಅಂತಿಮ ಮತದಾರರ ಪಟ್ಟಿ 2024 ಅನ್ನು ರಾಜ್ಯ ಚುನಾವಣೆ ಆಯೋಗ ಬಿಡುಗಡೆ ಮಾಡಿದೆ. ಪ್ರಕಟಗೊಂಡ ಬಳಿಕ ಆಯೋಗದ ಮುಖ್ಯ ಚುನಾವಣಾಧಿಕಾರಿಗಳು ರಾಜಕೀಯ ಪಕ್ಷಗಳ ಜತೆ ಸಭೆ ನಡೆಸಿದರು. ಹಾಗಾದರೆ ಎಷ್ಟು ಮತದಾರರು ಇದ್ದಾರೆ?, ಯಾವ ಮತದಾರರು ಇದ್ದಾರೆ, ಅಂಕಿ ಸಂಖ್ಯೆಯಲ್ಲಿ ಮಾಹಿತಿ ಇಲ್ಲಿದೆ. ಕರ್ನಾಟಕ ರಾಜ್ಯದಲ್ಲಿ ಒಟ್ಟು ಸಾಮಾನ್ಯ ಮತದಾರರ ಸಂಖ್ಯೆ 5,37,85,815 ಇದೆ. ಇದರಲ್ಲಿ 2,69,33,750 ಪುರುಷ …
Read More »