ರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಶಾಂತಿ ನಿಕೇತನ ಶಾಲೆಯ ಸಾಧನೆ… ರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಶಾಂತಿ ನಿಕೇತನ ಶಾಲೆಯ ಸಾಧನೆಯನ್ನು ಮಾಡಿದ್ದು, ಚಿನ್ನ ಮತ್ತು ಕಂಚಿನ ಪದಕಗಳನ್ನು ತನ್ನದಾಗಿಸಿಕೊಂಡು ಬೆಳಗಾವಿಯ ಕೀರ್ತಿಯನ್ನು ಹೆಚ್ಚಿಸಿದೆ. ಆಗಸ್ಟ್ 3 ರಂದು ರಾಜಧಾನಿ ಬೆಂಗಳೂರಿನಲ್ಲಿ ರಾಷ್ಟ್ರೀಯ ಕರಾಟೆ ಸ್ಪರ್ಧೆ ನಡೆಯಿತು. ಇದರಲ್ಲಿ ಬೆಳಗಾವಿಯ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯಾದ ಒಟ್ಟು 1200 ಕರಾಟೆ ವಿದ್ಯಾರ್ಥಿಗಳು ಭಾಗಿಯಾಗಿದ್ಧರು. 14 ವರ್ಷ ವಯೋಮಾನದ ವಿಭಾಗದಲ್ಲಿ ಗಿರೀಶ್ ಜಂಗನ್ನವರ, ಸುಕೀತ್ …
Read More »ಸರ್ಕಾರದ ಮೇಲೆ ಒಂದಷ್ಟು ವಿಶ್ವಾಸ ಏನಾದ್ರೂ ಉಳಿದಿದ್ದರೆ ಅದಕ್ಕೆ ಈ ಮೂವರು ಕಾರಣ..
ಸರ್ಕಾರದ ಮೇಲೆ ಒಂದಷ್ಟು ವಿಶ್ವಾಸ ಏನಾದ್ರೂ ಉಳಿದಿದ್ದರೆ ಅದಕ್ಕೆ ಈ ಮೂವರು ಕಾರಣ.. ಮೊದಲನೇಯವರು ಪಿಡಬ್ಲ್ಯೂಡಿ ಸಚಿವರಾದ ಸತೀಶ್ ಜಾರಕಿಹೊಳಿ ಆಗಾಗ ರಾಜಕೀಯವಾಗಿ ಸದ್ದು ಮಾಡುತ್ತ ಸುದ್ದಿಯ ಕೇಂದ್ರ ಬಿಂದು ಆಗಿದ್ದರೂ ಸಹ.. ತಮ್ಮ ಇಲಾಖೆಯಲ್ಲಿ ಒಂದಷ್ಟು positive ಬದಲಾವಣೆಗಳನ್ನು ತರಲು ಪ್ರಯತ್ನಿಸುತ್ತಿದ್ದಾರೆ. ಕೇವಲ ವಿಧಾನಸೌಧ ಅಥವಾ ತಮ್ಮ ತವರು ಜಿಲ್ಲೆಗೆ ಸೀಮಿತರಾಗದೆ ನಿತ್ಯವೂ ರಾಜ್ಯದೆಲ್ಲೆಡೆ ಓಡಾಡಿಕೊಂಡು ರಸ್ತೆಗಳ ಗುಣಮಟ್ಟವನ್ನು ಪರಿಶೀಲನೆ ಮಾಡ್ತಿದ್ದಾರೆ. ರಸ್ತೆಗಳ ವಿಚಾರದಲ್ಲಿ ಪಕ್ಷಾತೀತವಾಗಿ ಅವರು ನಡೆದುಕೊಳ್ಳುತ್ತಿರುವುದು …
Read More »ಶಾಲೆಯ ನೀರಿನ ಟ್ಯಾಂಕ್ಗೆ ವಿಷ ಬೆರೆಸಿದ ಕೇಸ್ ತನಿಖೆಗೆ 3 ತಂಡ ರಚನೆ
ಶಿವಮೊಗ್ಗ, ಆಗಸ್ಟ್ 02: ಮುಖ್ಯಮಂತ್ರಿ ಸಿದ್ದರಾಮಯ್ಯಯವರ ಸೂಚನೆ ಬೆನ್ನಲ್ಲೇ ಸರ್ಕಾರಿ ಶಾಲೆಯ (Shivamogga Government School) ನೀರಿನ ಟ್ಯಾಂಕ್ಗೆ ಕೀಟನಾಶಕ (Poison) ಬೆರೆಸಿದ ಪ್ರಕರಣದ ತನಿಖೆಯನ್ನು ಶಿವಮೊಗ್ಗ ಪೊಲೀಸರು ಚುರುಕುಗೊಳಿಸಿದ್ದಾರೆ. ಪ್ರಕರಣದ ತನಿಖೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಅವರು ತೀರ್ಥಹಳ್ಳಿ ಡಿವೈಎಸ್ಪಿ ನೇತೃತ್ವದಲ್ಲಿ 18 ಪೊಲೀಸ್ ಸಿಬ್ಬಂದಿ ಒಳಗೊಂಡಿರುವ ಮೂರು ತಂಡಗಳನ್ನು ರಚಿಸಿದ್ದಾರೆ. ಟವರ್ ಡಂಪ್, ಸಿಸಿಟಿವಿ ಪರಿಶೀಲನೆಗೆ ಐದು ಮಂದಿ ಸಿಬ್ಬಂದಿ, ಗ್ರಾಮದ ಸುತ್ತಮುತ್ತ ಮಾಹಿತಿ ಸಂಗ್ರಹಣೆಗೆ 8 ಮಂದಿ …
Read More »ನಾಂದನಿ ಮಠದ ಆನೆಯನ್ನ ಅಂಬಾನಿ ಒಡೆತನದ ಉದ್ಯಾನದಿಂದ ಮುಕ್ತಗೊಳಿಸಿ ಕರ್ನಾಟಕ-ಮಹಾರಾಷ್ಟ್ರ ಜೈನ ಬಾಂಧವರಿಂದ ಭವ್ಯ ಚಳುವಳಿ; ರಾಜು ಶೆಟ್ಟಿ
ನಾಂದನಿ ಮಠದ ಆನೆಯನ್ನ ಅಂಬಾನಿ ಒಡೆತನದ ಉದ್ಯಾನದಿಂದ ಮುಕ್ತಗೊಳಿಸಿ ಕರ್ನಾಟಕ-ಮಹಾರಾಷ್ಟ್ರ ಜೈನ ಬಾಂಧವರಿಂದ ಭವ್ಯ ಚಳುವಳಿ; ರಾಜು ಶೆಟ್ಟಿ ನಾಂದನಿಮಠದ ಆನೆ ಅಂಬಾನಿ ಉದ್ಯಾನಕ್ಕೆ ರವಾನೆ ಮರಳಿ ಮಹಾದೇವಿಯನ್ನು ಕರೆ ತರಲು ಹೋರಾಟ ಭಾನುವಾರ ಜೈನ ಬಾಂಧವರಿಂದ ಚಳುವಳಿ ಆರಂಭ ಮಾಜಿ ಸಂಸದ ರಾಜು ಶೆಟ್ಟಿ ಮಾಹಿತಿ ಉದ್ಯಮಿ ಅಂಬಾನಿ ಒಡೆತನದಲ್ಲಿರುವ ವಣತಾರಾ ಉದ್ಯಾನವನಕ್ಕೆ ತೆಗೆದುಕೊಂಡು ಹೋದ ನಾಂದನಿ ಜೈನಮಠದ ಆನೆ ‘ಮಹಾದೇವಿ’ ಯನ್ನು ಮುಕ್ತಗೊಳಿಸಿ ಪುನಃ ಜೈನಮಠಕ್ಕೆ ಹಸ್ತಾಂತರಿಸುವಂತೆ …
Read More »ನವಲಗುಂದ ತಾಲ್ಲೂಕಿನ ಅಳಗವಾಡಿ ಗ್ರಾ. ಪಂ.ಯಲ್ಲಿ ಅಧ್ಯಕ್ಷ ಆಡಿದ್ದೇ ಆಟ ???!! 2 ಗುಂಟೆಗೂ ಅಧಿಕ ಜಾಗ ಕಬಳಿಕ ಆರೋಪ
ನವಲಗುಂದ ತಾಲ್ಲೂಕಿನ ಅಳಗವಾಡಿ ಗ್ರಾ. ಪಂ.ಯಲ್ಲಿ ಅಧ್ಯಕ್ಷ ಆಡಿದ್ದೇ ಆಟ ???!! 2 ಗುಂಟೆಗೂ ಅಧಿಕ ಜಾಗ ಕಬಳಿಕ ಆರೋಪ ಅಧಿಕಾರಕ್ಕೆ ಬರುವ ಮುನ್ನ ಜನ, ಗ್ರಾಮ ಅಭಿವೃದ್ಧಿ ವಾಗ್ದಾನ ಮಾಡೋ ಪಂಚಾಯತಿ ಜನಪ್ರತಿನಿಧಿಗಳು ಅಧಿಕಾರ ಸಿಕ್ಕಮೇಲೆ ಏನೇಲ್ಲ ಮಾಡುತ್ತಾರೆ ಎಂಬವುದಕ್ಕೆ ಇದೂ ತಾಜಾ ಉದಾಹರಣೆಯಾಗಿದೆ. ಪಂಚಾಯತಿ ಅಧ್ಯಕ್ಷನ ಸರ್ಕಾರಿ ಜಮೀನು ತಮ್ಮ ಸಂಬಂಧಿ ಹೆಸರಿಗೆ ಮಾಡಿಕೊಂಡ ಅಕ್ರಮದ ಬಗ್ಗೆ ಬೇಸತ್ತ ಗ್ರಾಮಸ್ಥರು ಬೀದಿಗೆ ಇಳಿದು ತನಿಖೆ ಆಗ್ರಹಿಸಿದ್ದಾರೆ. ಹೌದು …
Read More »ಬಾಂಗ್ಲಾ ವಲಸಿಗರ ಕುರಿತು ರಾಜ್ಯಪಾಲರಿಗೆ ಹಾಗೂ ಪೋಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ ಬಿಜೆಪಿ ನಾಯಕರು.
ಬಾಂಗ್ಲಾ ವಲಸಿಗರ ಕುರಿತು ರಾಜ್ಯಪಾಲರಿಗೆ ಹಾಗೂ ಪೋಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ ಬಿಜೆಪಿ ನಾಯಕರು. ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ ,ಕುಮಾರ್ ಬಂಗಾರಪ್ಪ ಸೇರಿದಂತೆ ಇತರ ಬಿಜೆಪಿ ನಾಯಕರು ಇಂದು ರಾಜ್ಯಪಾಲರನ್ನು ಹಾಗೂ ಪೋಲೀಸ್ ಮಹಾನಿರ್ದೇಶಕರನ್ನು ಭೇಟಿಯಾಗಿ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಆಕ್ರಮವಾಗಿ ಬಾಂಗ್ಲಾ ವಲಸಿಗರು ಠಿಖಾನಿ ಹೂಡಿರುವ ಕುರಿತು ಸಮಗ್ರ ವರದಿಯನ್ನು ಸಲ್ಲಿಸಿದ್ದು ಆಕ್ರಮ ವಲಸಿಗರ ವಿರುದ್ಧ ಶಿಸ್ತಿನ ಕ್ರಮ ಜರುಗಿಸುವಂತ ಒತ್ತಾಯಿಸಿದರು
Read More »ಚಿರತೆ ದಾಳಿಯಿಂದ ಗಾಯಗೊಂಡ ವ್ಯಕ್ತಿ ಕೈ ಬೆರಳು ತಿಂದ ಚಿರತೆ – LEOPARD ATTACK
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ರಸ್ತೆಯಲ್ಲಿ ಬೈಕ್ನಲ್ಲಿ ಸಂಚರಿಸುತ್ತಿದ್ದ ಇಬ್ಬರ ಮೇಲೆ ಚಿರತೆ ದಾಳಿ ಮಾಡಿದೆ. ಸಖರಾಯಪಟ್ಟಣ ಸಮೀಪದ ಮದಗದ ಕೆರೆ ಬಳಿ ಘಟನೆ ನಡೆದಿದೆ. ಮೂರ್ತಣ್ಣ, ಮಂಜಣ್ಣ ಎಂಬಿಬ್ಬರ ಮೇಲೆ ಚಿರತೆ ದಾಳಿ ಮಾಡಿದೆ. ಹಳ್ಳಿಯಿಂದ ಸಖರಾಯಪಟ್ಟಣಕ್ಕೆ ಬರುವಾಗ ಮಾರ್ಗಮಧ್ಯೆ ಘಟನೆ ನಡೆದಿದೆ. ಮೂರ್ತಣ್ಣನ ಎಡಗೈಯ ಒಂದು ಬೆರಳನ್ನು ಚಿರತೆ ತಿಂದಿದೆ. ಸ್ಥಳೀಯರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ …
Read More »ಅನಾರೋಗ್ಯದಿಂದ ಯೋಧ ನಿಧನ… ರಾಮನಗರಕ್ಕೆ ತಲುಪಿದ ಪಾರ್ಥಿವ ಶರೀರ
ಅನಾರೋಗ್ಯದಿಂದ ಯೋಧನ ಪಾರ್ಥಿವ ಇಂದು ಬೆಳಗಾವಿಯ ಮೂಲಕ ಖಾನಾಪೂರದ ರಾಮನಗರಕ್ಕೆ ತಲುಪಿತು. ಈ ವೇಳೆ ಹಲವಾರು ಜನರು ಅಂತ್ಯಯಾತ್ರೆಯಲ್ಲಿ ಭಾಗಿಯಾಗಿದ್ಧರು. ಜೋಯಿಡಾ ತಾಲೂಕಿನ ರಾಮನಗರದ ಯೋಧ ಶಶಿಕಾಂತ ಕೆ. ಬಾವಾ (44) ಮಂಗಳವಾರ ರಾತ್ರಿ ಹೊಟ್ಟೆ ನೋವಿನಿಂದ ನಿಧನರಾದರು. ಯೋಧ ಶಶಿಕಾಂತ 281 ಶಿಲ್ಡ್ ರೆಜಮೆಂಟಲ್ ಅಟ್ಲರಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅವರ ಆಕಸ್ಮಿಕ ನಿಧನದಿಂದ ರಾಮನಗರದಲ್ಲಿ ಶೋಕ ವ್ಯಕ್ತವಾಗುತ್ತಿದೆ. ಇಂದು ಗುರುವಾರ ಅವರ ಪಾರ್ಥಿವ ಶರೀರವನ್ನು ಸಾಂಬ್ರಾ ವಿಮಾನ ನಿಲ್ದಾಣದ …
Read More »ನಟ ಪ್ರಥಮ್ಗೆ ಜೀವ ಬೆದರಿಕೆ: ದೊಡ್ಡಬಳ್ಳಾಪುರ ಗ್ರಾ.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ದೊಡ್ಡಬಳ್ಳಾಪುರ: ತಾಲೂಕಿನ ಎಲ್ಲಮ್ಮ ದೇವಸ್ಥಾನಕ್ಕೆ ಆಗಮಿಸಿದ್ದಾಗ ನನ್ನನ್ನು ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿರುವ ನಟ ಪ್ರಥಮ್, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ತಾಲೂಕಿನ ರಾಮಯ್ಯನಪಾಳ್ಯದ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಕಳೆದ ಐದಾರು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಜೀವ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ದರ್ಶನ್ ಅಭಿಮಾನಿಗಳೆಂದು ಹೇಳಿಕೊಂಡಿರುವ ಯಶಸ್ವಿನಿ, ಬೇಕರಿ ರಘು ಎಂಬವರ ಮೇಲೆ ಭಾರತೀಯ …
Read More »ಮಳೆಯ ಅಬ್ಬರಕ್ಕೆ ದೇಮಿನಕೊಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣ ಬಿದ್ದು ಹಾನಿ
ಮಳೆಯ ಅಬ್ಬರಕ್ಕೆ ದೇಮಿನಕೊಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣ ಬಿದ್ದು ಹಾನಿ -ಖಾನಾಪೂರ ತಾಲೂಕಿನ ದೇಮಿನಕೊಪ್ಪ ಗ್ರಾಮದಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣ ಮಳೆಯ ಅಬ್ಬರಕ್ಕೆ ಕುಸಿದು ಬಿದ್ದಿದೆ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನಾನುಕೂಲ ಉಂಟಾಗಿದೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕೂಡಲೇ ಗಮನಹರಿಸಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು
Read More »
Laxmi News 24×7