Breaking News

ರಾಷ್ಟ್ರೀಯ

ಸರ್ಕಾರಿ ಬಸ್‍ಗಳ ನಡುವೆ ಮುಖಾಮುಖಿ ಡಿಕ್ಕಿ

ವಿಜಯಪುರ ಜಿಲ್ಲೆಯ ಮದಭಾವಿ ಕ್ರಾಸ್ ಬಳಿ ಶನಿವಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎರಡು ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಜಯಪುರ: ವಿಜಯಪುರ ಜಿಲ್ಲೆಯ ಮದಭಾವಿ ಕ್ರಾಸ್ ಬಳಿ ಶನಿವಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎರಡು ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು 10ಕ್ಕೂ ಹೆಚ್ಚು …

Read More »

ಹಿಂದುಳಿದ ಸಮುದಾಯಗಳ ಮಠಾಧೀಶರಿಂದ ಸಿಎಂ ಭೇಟಿ, ಜಾತಿಗಣತಿ ವರದಿ ಸ್ವೀಕರಿಸುವಂತೆ ಆಗ್ರಹ

ಹಿಂದುಳಿದ ಸಮುದಾಯಗಳ ಮಠಾಧೀಶರು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಬೆಂಗಳೂರು: ಹಿಂದುಳಿದ ಸಮುದಾಯಗಳ ಮಠಾಧೀಶರು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಇಂದು ಸಂಜೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಉಪ್ಪಾರ ಸಮುದಾಯದ ಭಗೀರಥ ಪೀಠದ ಡಾ. ಪುರುಷೋತ್ತಮನಾಂದಪುರಿ ಸ್ವಾಮೀಜಿ, ಭೋವಿ ಸಮುದಾಯ ಚಿತ್ರದುರ್ಗದ ಸಿದ್ದರಾಮೇಶ್ವರ ಸ್ವಾಮೀಜಿ, ವಾಲ್ಮೀಕಿ …

Read More »

ಜಾಗತಿಕ ಮಾರುಕಟ್ಟೆಗೆ ನಂದಿನಿ ಬ್ರಾಂಡ್‌ ವಿಸ್ತರಣೆ: ಕೆಎಂಎಫ್‌ ಎಂಡಿ ಎಂಕೆ ಜಗದೀಶ್

ರಾಜ್ಯದ ಮಕ್ಕಳಲ್ಲಿ ಅಪೌಷ್ಠಿಕತೆಯನ್ನು ಪರಿಹರಿಸುವುದರ ಜೊತೆಗೆ ರೈತರ ಜೀವನಾಧಾರವಾಗಿರುವ ಕೆಎಂಎಫ್ ನಂದಿನಿ ಸಾಗರೋತ್ತರದಲ್ಲಿಯೂ ಬಹು ಬೇಡಿಕೆ ಪಡೆದುಕೊಳ್ಳುತ್ತಿದೆ ಎಂದು ಕರ್ನಾಟಕ ಹಾಲು ಉತ್ಪಾದಕರ… ಮಣಿಪಾಲ: ರಾಜ್ಯದ ಮಕ್ಕಳಲ್ಲಿ ಅಪೌಷ್ಠಿಕತೆಯನ್ನು ಪರಿಹರಿಸುವುದರ ಜೊತೆಗೆ ರೈತರ ಜೀವನಾಧಾರವಾಗಿರುವ ಕೆಎಂಎಫ್ ನಂದಿನಿ ಸಾಗರೋತ್ತರದಲ್ಲಿಯೂ ಬಹು ಬೇಡಿಕೆ ಪಡೆದುಕೊಳ್ಳುತ್ತಿದೆ ಎಂದು ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ(ಕೆಎಂಎಫ್)ದ ವ್ಯವಸ್ಥಾಪಕ ನಿರ್ದೇಶಕರಾದ ಎಂ.ಕೆ ಜಗದೀಶ್ ಅವರು ಶನಿವಾರ ಹೇಳಿದ್ದಾರೆ. ಭಾರತೀಯ ಸಂಜಾತ ಅಮೆರಿಕನ್ ವೈದ್ಯರ ಒಕ್ಕೂಟ(AAPI)ದ ವತಿಯಿಂದ ಮಣಿಪಾಲದ …

Read More »

ಅಪಘಾತ ಸಂತ್ರಸ್ತರನ್ನು ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಸೇರಿಸಿದ ಸಂತೋಷ್ ಲಾಡ್

ಧಾರವಾಡ ಹೊರವಲಯದ ಕೆಲಗೇರಿ ಸೇತುವೆ ಬಳಿ ಮೂರು ಬೈಕ್ಗಳ ನಡುವೆ ಅಪಘಾತ ಸಂಭವಿಸಿ ಮೂವರು ಯುವಕರು ಹಾಗೂ ಮೂವರು ಯುವತಿಯರು ಗಾಯಗೊಂಡಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ನಡೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಧಾರವಾಡ: ಧಾರವಾಡ ಹೊರವಲಯದ ಕೆಲಗೇರಿ ಸೇತುವೆ ಬಳಿ ಮೂರು ಬೈಕ್ಗಳ ನಡುವೆ ಅಪಘಾತ ಸಂಭವಿಸಿ ಮೂವರು ಯುವಕರು ಹಾಗೂ ಮೂವರು ಯುವತಿಯರು ಗಾಯಗೊಂಡಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ …

Read More »

ಬೆಳಗಾವಿಯಲ್ಲಿ ನೈತಿಕ ಪೊಲೀಸ್ ಗಿರಿ: ಸೋದರ-ಸೋದರಿ ಮೇಲೆ ಅನ್ಯಕೋಮಿನವರಿಂದ ಹಲ್ಲೆ, 7 ಮಂದಿ ವಶಕ್ಕೆ

ರಾಜ್ಯ ಸರ್ಕಾರದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬಂದ ಸೋದರ-ಸೋದರಿಯನ್ನು ಪ್ರೇಮಿಗಳೆಂದು ಭಾವಿಸಿ ಅನ್ಯಕೋಮಿನ ಯುವಕರು ನೈತಿಕ ಪೊಲೀಸಗಿರಿ ನಡೆಸಿರುವ ಘಟನೆ ಬೆಳಗಾವಿಯ ಕೋಟೆ ಕರೆ ಆವರಣದಲ್ಲಿ ನಡೆದಿದೆ. ಬೆಳಗಾವಿ: ರಾಜ್ಯ ಸರ್ಕಾರದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬಂದ ಸೋದರ-ಸೋದರಿಯನ್ನು ಪ್ರೇಮಿಗಳೆಂದು ಭಾವಿಸಿ ಅನ್ಯಕೋಮಿನ ಯುವಕರು ನೈತಿಕ ಪೊಲೀಸಗಿರಿ ನಡೆಸಿರುವ ಘಟನೆ ಬೆಳಗಾವಿಯ ಕೋಟೆ ಕರೆ ಆವರಣದಲ್ಲಿ ನಡೆದಿದೆ. : ಬೆಳಗಾವಿ ತಾಲೂಕಿನ ನಿವಾಸಿಗಳಾದ 24 ವರ್ಷದ ಯುವತಿ, …

Read More »

ಬೆಳಗಾವಿಯಲ್ಲಿ ನೈತಿಕ ಪೊಲೀಸ್ ಗಿರಿ; ಮುಸ್ಲಿಂ ಗೂಂಡಾಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು: ಕೆ ಎಸ್ ಈಶ್ವರಪ್ಪ

ನಗರದ ಕೋಟೆ ಕೆರೆಯ ದಡದ ಪಕ್ಕ ನಡೆದ ನೈತಿಕ ಪೊಲೀಸ್ ಗಿರಿ ಘಟನೆ ತಿಳಿದ ಕೂಡಲೇ ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ಸಂಜಯ್ ಪಾಟೀಲ್ ಹಲ್ಲೆಗೊಳಗಾದ ಯುವಕ, ಯುವತಿಗೆ ಧೈರ್ಯ ತುಂಬಿದ್ದಾರೆ. ಬೆಳಗಾವಿ: ನಗರದ ಕೋಟೆ ಕೆರೆಯ ದಡದ ಪಕ್ಕ ನಡೆದ ನೈತಿಕ ಪೊಲೀಸ್ ಗಿರಿ ಘಟನೆ ತಿಳಿದ ಕೂಡಲೇ ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ಸಂಜಯ್ ಪಾಟೀಲ್ ಹಲ್ಲೆಗೊಳಗಾದ ಯುವಕ, ಯುವತಿಗೆ ಧೈರ್ಯ ತುಂಬಿದ್ದಾರೆ. ಘಟನಾ …

Read More »

ಮನೆ ಮನೆಗೆ ತೆರಳಿದ ಅಯೋಧ್ಯೆಯ ಮಂತ್ರಾಕ್ಷತೆ ವಿತರಿಸಿದ B.S.Y.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಇಂದು ಮನೆ ಮನೆಗೆ ತೆರಳಿ ಅಯೋಧ್ಯೆಯ ಮಂತ್ರಾಕ್ಷತೆ ವಿತರಿಸಿದರು. ಮಂತ್ರಾಕ್ಷತೆ ವಿತರಣೆ ಬಳಿಕ ಮಾತನಾಡಿರುವ ಅವರು, ರಾಮನಗರಿ ಅಯೋಧ್ಯೆಯಿಂದ ಪವಿತ್ರ ಮಂತ್ರಾಕ್ಷತೆ ಬಂದಿವೆ. ಇವುಗಳನ್ನು ಮನೆ ಮನೆಗೆ ತಲುಪಿಸುವ ಪವಿತ್ರ ಕಾರ್ಯ ಮಾಡುತ್ತಿದ್ದೇವೆ. ನಾನು ಈ ಹಿಂದೆಯೂ ಕರಸೇವಕನಾಗಿ ಕೆಲಸ ಮಾಡಿದ್ದೆ. ಮತ್ತೊಮ್ಮೆ ರಾಮನ ಕರಸೇವಕನಾಗಿ ಮಂತ್ರಾಕ್ಷತೆ ವಿತರಿಸುವ ಕಾರ್ಯ ಮಾಡುತ್ತಿದ್ದೇನೆ. ಜ.22 ರಂದು ರಾಮ ಮಂದಿರ ಉದ್ಘಾಟನೆ ಆಗುತ್ತಿದೆ. ಈ ಮೂಲಕ …

Read More »

ರಾಜ್ಯದಲ್ಲಿ ಅಘೋಷಿತ ಎಮರ್ಜನ್ಸಿ: ಬೊಮ್ಮಾಯಿ

ಹುಬ್ಬಳ್ಳಿ: ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ (Undeclared Emergency) ನಿರ್ಮಾಣವಾಗಿದ್ದು, ಕಾಂಗ್ರೆಸ್ ಸರ್ಕಾರ ಜನರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡುತ್ತಿದೆ. ಏಳೇ ತಿಂಗಳಲ್ಲಿ ಸರ್ಕಾರಕ್ಕೆ (Karnataka Politics) ಅಧಿಕಾರದ ಮದ ಏರಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.   ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಇದು ದಬ್ಬಾಳಿಕೆಯ ಸರ್ಕಾರ. ಮುಖ್ಯಮಂತ್ರಿಗಳು, ಮಂತ್ರಿಗಳ ಭಾಷೆ ವ್ಯಕ್ತಿಯ ಸ್ವಾತಂತ್ರ್ಯಕ್ಕೆ ಧಕ್ಕೆ ಆಗುತ್ತಿದೆ. ಅನ್ಯಾಯದ ವಿರುದ್ಧ ಹೋರಾಟ ಮಾಡಿದರೆ …

Read More »

ಕಲಬುರಗಿ, ರಾಯಚೂರು, ಬಾಗಲಕೋಟೆ, ಯಾದಗಿರಿಯ ಮೆಣಸಿನಕಾಯಿ ಬೆಳೆಗಳಿಗೆ 2.75 ಟಿಎಂಸಿ ನೀರು: ಡಿ.ಕೆ. ಶಿ

ಬೆಂಗಳೂರು: ಕೃಷ್ಣಾ ಮೇಲ್ದಂಡೆ (Upper Krishna Project) ಅಚ್ಚುಕಟ್ಟು ಪ್ರದೇಶದ ಮೆಣಸಿನಕಾಯಿ ಬೆಳೆ ಉಳಿಸಲು ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯದಿಂದ (Alamatti and Narayanapura reservoirs) 2.75 ಟಿಎಂಸಿ ನೀರನ್ನು ಹರಿಸಲು ತೀರ್ಮಾನಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ಡಿ.ಕೆ. ಶಿವಕುಮಾರ್, ತಕ್ಷಣದಿಂದಲೇ ನೀರು ಬಿಡುಗಡೆ ಮಾಡಲಾಗುವುದು. 75 ಕಿ.ಮೀ. ನೀರು ಹರಿಯಬೇಕಿದೆ. ಎರಡು ಮೂರು ದಿನದಲ್ಲಿ ನೀರು ತಲುಪಬಹುದು …

Read More »

ಬಿಕೆ ಹರಿಪ್ರಸಾದ್ ರನ್ನು ಮಂಪರು ಪರೀಕ್ಷೆ ಒಳಪಡಿಸಬೇಕು: ಬಿವೈ ವಿಜಯೇಂದ್ರ

ಮೈಸೂರು: ಬಿ.ಕೆ.ಹರಿಪ್ರಸಾದ್ (BK Hariprasad) ಬಂಧಿಸಿ ಮಂಪರು ಪರೀಕ್ಷೆಗೆ ಒಳಪಡಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಕ್ಷಣ ಈ ನಿರ್ಧಾರವನ್ನು ಕೈಗೊಳ್ಳಬೇಕು ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಆಗ್ರಹಿಸಿದ್ದಾರೆ.   ಮೈಸೂರಿನ (Mysore) ಬಿಜೆಪಿ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ಬಳಿಕ ಮಾತನಾಡಿದ ಅವರು, ಈ ಸರ್ಕಾರ​ ಬಂದ್ಮೇಲೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಸಚಿವರು, ಶಾಸಕರು ಸಮಾಜ ಒಡೆಯುವ ಕೆಲಸ ಮಾಡುತ್ತಿವೆ. ಆಡಳಿತ ಪಕ್ಷದಿಂದ ರಾಜ್ಯದಲ್ಲಿ ಅಶಾಂತಿ …

Read More »