ಬೆಂಗಳೂರು: ರಾಜ್ಯಪಾಲರ ಭಾಷಣದಲ್ಲಿ ಉಪ್ಪು ಹುಳಿ ಖಾರ ಏನೂ ಇಲ್ಲ. ಇದೊಂದು ಜಾಹೀರಾತುಗಳಿಂದ ನಡೆಯುತ್ತಿರುವ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ಕಡೆ ಬರಗಾಲ, ಕೇಂದ್ರ ಸರ್ಕಾರದಿಂದ ಹಣ ಬರುತ್ತಿಲ್ಲ ಎನ್ನುವ ಸರ್ಕಾರ ಇಲ್ಲಿ ನೋಡಿದರೆ ಗಂಜಿ ಕೇಂದ್ರಗಳನ್ನು ಸೃಷ್ಟಿ ಮಾಡಿ 90 ಮಂದಿಗೆ ಸಂಪುಟ ದರ್ಜೆ ನೀಡಿದೆ. ಅದರಲ್ಲಿ 77 ಶಾಸಕರಿಗೆ ಸಂಪುಟ ದರ್ಜೆ ಭಾಗ್ಯ ನೀಡಿದ್ದರೆ, ಸಿಎಂ ಕಚೇರಿಯಲ್ಲಿ 9 …
Read More »ನಿರ್ಮಲಾ ಸೀತರಾಮನ್ ಬೆಂಗಳೂರು ದಕ್ಷಿಣಕ್ಕೆ, ರಾಜೀವ್ ಚಂದ್ರಶೇಖರ್ ಸೆಂಟ್ರಲ್ ಗೆ ; ತೇಜಸ್ವಿ ಸೂರ್ಯ ಎಲ್ಲಿಗೆ?
ಕರ್ನಾಟಕದಿಂದ ರಾಜ್ಯಸಭೆಗೆ ಚುನಾಯಿತರಾಗಿರುವ ಬಿಜೆಪಿಯ ರಾಜೀವ್ ಚಂದ್ರಶೇಖರ್, ಕಾಂಗ್ರೆಸ್ನ ಎಲ್.ಹನುಮಂತಯ್ಯ, ಜಿ.ಸಿ.ಚಂದ್ರಶೇಖರ್ ಹಾಗೂ ಸಯ್ಯದ್ ನಾಸಿರ್ ಹುಸೇನ್ ಅವರು ಏಪ್ರಿಲ್ 2ರಂದು ನಿವೃತ್ತರಾಗಲಿದ್ದಾರೆ ನವದೆಹಲಿ: ರಾಜ್ಯಸಭೆ ದ್ವೈವಾರ್ಷಿಕ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾರಾಯಣಸಾ ಭಾಂಡಗೆ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಬಿಜೆಪಿ ರಾಜ್ಯಸಭೆ ಚುನಾವಣೆಗೆ ತನ್ನ 14 ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಸಂಜೆ ಘೋಷಣೆ ಮಾಡಿದೆ. ನಾರಾಯಣಸಾ ಕೃಷ್ಣಸಾ ಭಾಂಡಗೆ ಅವರು ಉತ್ತರ ಕರ್ನಾಟಕದ ಬಾಗಲಕೋಟೆ ಮೂಲದವರಾಗಿದ್ದು, …
Read More »ಹೇಳಿಕೆ ನೀಡುವಾಗ ಲಕ್ಷ್ಮಣ ರೇಖೆ ದಾಟಬಾರದು: ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ‘ಹೇಳಿಕೆ ನೀಡುವಾಗ ಯಾವ ಪಕ್ಷದ ನಾಯಕರೇ ಇರಲಿ ಲಕ್ಷ್ಮಣ ರೇಖೆ ದಾಟಬಾರದು’ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ದೇಶದ ವಿಭಜನೆ ಮಾಡುವವರನ್ನು ಗುಂಡಿಟ್ಟು ಕೊಲ್ಲುವ ಕಾಯ್ದೆ ತರಬೇಕು ಎಂದು ನೀಡಿರುವ ಹೇಳಿಕೆ ತಪ್ಪು ಎಂದರು. ಯಾರೇ ಆಗಲಿ ಹೇಳಿಕೆ ನೀಡುವಾಗ ಲಕ್ಷ್ಮಣ ರೇಖೆ ದಾಟಬಾರದು. ಗಾಂಧಿ ಅವರ ಹೆಸರನ್ನು ಹೇಳಿಯೇ ಕಾಂಗ್ರೆಸ್ ಇಷ್ಟು ವರ್ಷ …
Read More »ಮಾತಿನಿಂದ ಮೈತ್ರಿಗೆ ಧಕ್ಕೆ ತರಬೇಡಿ: ರಾಜ್ಯ ನಾಯಕರಿಗೆ ಶಾ ಎಚ್ಚರಿಕೆ
ಮೈಸೂರು: ಜೆಡಿಎಸ್ ನೊಂದಿಗೆ (JDS) ಮೈತ್ರಿ ಹೈಕಮಾಂಡ್ ನಿರ್ಧಾರ. ಈ ವಿಚಾರದಲ್ಲಿ ಯಾರೂ ಮಾತನಾಡಬಾರದು ಎಂದು ಕೇಂದ್ರ ಗೃಹ ಮಂತ್ರಿ (home minister) ಅಮಿತ್ ಶಾ (Amit Shah) ರಾಜ್ಯ ನಾಯಕರಿಗೆ ಎಚ್ಚರಿಕೆ ನೀಡಿದರು. ಬಿಜೆಪಿ (BJP) ನಾಯಕರ ಜೊತೆ ಮೈಸೂರಿನ (mysore) ಖಾಸಗಿ ಹೊಟೇಲ್ ನಲ್ಲಿ ಮೈಸೂರು, ಚಾಮರಾಜನಗರ (chamrajnagar), ಮಂಡ್ಯ (mandya), ಹಾಸನ (hassan) ಕ್ಷೇತ್ರಕ್ಕೆ ಸಂಬಂಧ ಪಟ್ಟಂತೆ ಸಭೆ ನಡೆಸಿದ ಅವರು, ಮೈತ್ರಿ ಧರ್ಮ ಪಾಲಿಸುವಂತೆ …
Read More »ಆರ್ಎಸ್ಎಸ್ ಕಾರ್ಯಕರ್ತ ನಾರಾಯಣ ಭಾಂಡಗೆ ಬಿಜೆಪಿ ರಾಜಸಭೆ ಟಿಕೆಟ್; ಇಲ್ಲಿದೆ ವ್ಯಕ್ತಿಚಿತ್ರ
ಬಾಗಲಕೋಟೆ, ಫೆ.11: ರಾಜ್ಯಸಭೆ ಚುನಾವಣೆಗೆ (Rajya Sabha elections) ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಇದೀಗ ಪ್ರಕಟ ಮಾಡಲಾಗಿದ್ದು, ಮಾಜಿ ಸಚಿವ ಸೋಮಣ್ಣಗೆರಾಜ್ಯಸಭೆ ಟಿಕೆಟ್ ಕೈತಪ್ಪಿದೆ. ಅವರ ಬದಲು ಬಾಗಲಕೋಟೆಯ ನಾರಾಯಣ ಭಾಂಡ(Narayan Banda)ಗೆ ಟಿಕೆಟ್ ನೀಡಲಾಗಿದೆ. ಈ ಹಿನ್ನಲೆ ಬಾಗಲಕೋಟೆ ನಾರಾಯಣ ಬಾಂಡ ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿದ್ದು, ಬಾಂಡ ಅವರಿಗೆ ಕುಟುಂಬಸ್ಥರು ಸಿಹಿ ತಿನ್ನಿಸಿ ಸಂಭ್ರಮಪಟ್ಟಿದ್ದಾರೆ. ಮನೆಯಲ್ಲಿ ಬಿಜೆಪಿ ಕೇಂದ್ರ ಹಾಗೂ ರಾಜ್ಯ ನಾಯಕರ ಪರ ಘೋಷಣೆ …
Read More »ಕರ್ನಾಟಕದ 28 ಲೋಕಸಭಾ ಕ್ಷೇತ್ರದಲ್ಲಿಯೂ ಎನ್ಡಿಎ ಗೆಲ್ಲುವ ವಿಶ್ವಾಸ: ಬಿವೈ ವಿಜಯೇಂದ್ರ
ಮೈಸೂರು, : ಬಿಜೆಪಿಯ (BJP) ಚುನಾವಣಾ ಚಾಣಕ್ಯ ಅಮಿತ್ ಶಾ (Amit Shah) ಅವರ ಮೈಸೂರು (Mysuru) ಪ್ರವಾಸ ಯಶಸ್ವಿಯಾಗಿದೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಭಾನುವಾರ ಸಂಜೆ ತಿಳಿಸಿದರು. ಮೈಸೂರಿನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆಯ ಬಳಿಕ ಮಾತನಾಡಿದ ಅವರು, ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಮುಖಂಡರ ಜತೆ ಚರ್ಚೆಯಾಗಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಕೂಡ ಎನ್ಡಿಎ ಮೈತ್ರಿಕೂಟ ಗೆಲ್ಲುವ ವಾತಾವರಣ ಇದೆ. ಪ್ರತಿ ಬೂತ್ನಲ್ಲೂ ಶೇ 10ರ ವೋಟ್ ಹೆಚ್ಚಳ ಮಾಡಬೇಕು …
Read More »ನಾವು 20 ಸೀಟ್ ಗೆಲ್ಲೋದು ಗ್ಯಾರಂಟಿ : ಸಲೀಮ್ ಅಹ್ಮದ್
ಮಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಕಾಂಗ್ರೆಸ್ (Congress) ರಾಜ್ಯದಲ್ಲಿ 20ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲಲಿದೆ ಎಂಬುದು ಈಗಾಗಲೇ ಪಕ್ಷದ ಆಂತರಿಕ ಸರ್ವೇ ವರದಿಗಳಲ್ಲಿ ಬಹಿರಂಗವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ (Saleem Ahmed) ತಿಳಿಸಿದ್ಧಾರೆ. ಭಾನುವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ನ ಗ್ಯಾರಂಟಿ ಹಾಗೂ ಕೇಂದ್ರದಲ್ಲಿ ಬಿಜೆಪಿಯ 10 ವರ್ಷಗಳ ದುರಾಡಳಿತ ಕಾಂಗ್ರೆಸ್ಗೆ ಗೆಲುವು ತಂದುಕೊಡಲಿದೆ. ಈಗಾಗಲೇ ಬಿಜೆಪಿಯವರಿಗೆ …
Read More »ವಿಧಾನಮಂಡಲ ಜಂಟಿ ಅಧಿವೇಶನಕದನ; 40 ಪರ್ಸೆಂಟ್ ಕಮಿಷನ್ ವರ್ಸಸ್ ಅನುದಾನ ತಾರತಮ್ಯ
ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನ (Assembly Session) ನಡೆಯಲಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ಆರೋಪ – ಪ್ರತ್ಯಾರೋಪಗಳಿಗೆ ಸಾಕ್ಷಿಯಾಗಲಿದೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಬಿಟ್ಟಿರುವ 40 ಪರ್ಸೆಂಟ್ ಕಮಿಷನ್ (40 percent commission) ಬಾಣವು ವಿಪಕ್ಷಗಳಿಗೆ ಅಸ್ತ್ರವಾದರೆ, ಈಗಾಗಲೇ ಕೇಂದ್ರ ಸರ್ಕಾರದಿಂದ ಅನುದಾನ ನೀಡುವಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪ ಮಾಡಿರುವ ಕಾಂಗ್ರೆಸ್ ಅದನ್ನೇ ಪುನರುಚ್ಚಾರ ಮಾಡಲು ಸಿದ್ಧವಾಗಿದೆ. ನಾಳೆಯಿಂದ ಜಂಟಿ ಅಧಿವೇಶನ ಆರಂಭವಾಗುತ್ತಿದ್ದು, ಬೆಳಗ್ಗೆ …
Read More »ಗಂಗಾವತಿ ಅಭಿವೃದ್ಧಿಗೆ ಜಾರಿಯಾಗಿದ್ದ ನೂರಾರು ಕೋಟಿ ರೂಪಾಯಿ ಲೂಟಿ
ಕೊಪ್ಪಳ, ಫೆಬ್ರವರಿ 11: ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅಭಿವೃದ್ದಿಗಾಗಿ ಪ್ರತಿವರ್ಷ ನೂರಾರು ಕೋಟಿ ಹಣವನ್ನು ಖರ್ಚು ಮಾಡುತ್ತದೆ. ಸರ್ಕಾರ ನೀಡಿರುವ ಹಣದಲ್ಲಿ ಸರಿಯಾಗಿ ಕಾಮಗಾರಿಗಳನ್ನು ಮಾಡಿದ್ದರೆ, ಅನೇಕ ನಗರಗಳು ಅಭಿವೃದ್ದಿಯಾಗುತ್ತಿದ್ದವು. ಗಂಗಾವತಿ (Gangavati) ಪಟ್ಟಣ ಅಭಿವೃದ್ಧಿಗೆ ಸರ್ಕಾರದಿಂದ ನೂರಾರು ಕೋಟಿ ಹಣ ಜಾರಿಯಾಗಿದೆ. ಆದರೆ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಸೇರಿಕೊಂಡು ಕಳಪೆ ಕಾಮಾಗರಿ ಮಾಡಿ, ಕೋಟಿ ಕೋಟಿ ಹಣವನ್ನು ನುಂಗಿ ನೀರು ಕುಡಿದಿದ್ದಾರೆ. ಹೀಗಾಗಿ ಗಂಗಾವತಿ ನಗರಸಭೆ ವ್ಯಾಪ್ತಿಯಲ್ಲಿ ನಡೆದಿರುವ …
Read More »ಅಮಿತ ಶಾ ರಿಗೆ ಶ್ರೀಗಂಧದಲ್ಲಿ ಕೆತ್ತನೆ ಮಾಡಿದ ಚಾಮುಂಡೇಶ್ವರಿ ದೇವಿಯ ವಿಗ್ರಹನೀಡಿದ ಸುತ್ತೂರು ಶ್ರೀ
ಮೈಸೂರು, ಫೆ.11: ಕೇಂದ್ರ ಗೃಹ ಸಚಿವಅಮಿತ್ ಶಾ (Amit Shah)ಅವರು ಮೈಸೂರು ಜಿಲ್ಲೆಯ ಸುತ್ತೂರು ಮಠಕ್ಕೆ ಭೇಟಿ ನೀಡಿ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾದರು. ಸಭಾ ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀಗಳು ಅಮಿತ್ ಶಾ ಅವರಿಗೆ ಶ್ರೀಗಂಧದಲ್ಲಿ ಕೆತ್ತನೆ ಮಾಡಿದ ಚಾಮುಂಡೇಶ್ವರಿ ದೇವಿಯ ವಿಗ್ರಹ ಹಾಗೂ ಅಮಿತ್ ಶಾ ಭಾವಚಿತ್ರ ಫೋಟೋವನ್ನು ಉಡುಗೊರೆಯಾಗಿ ನೀಡಿದರು. ಇದಕ್ಕೂ ಮುನ್ನ ಅಮಿತ್ ಶಾ ಅವರಿಗೆ ಶಾಲು ಹೊದಿಸಿ ಸನ್ಮಾನ ಮಾಡಲಾಯಿತು.
Read More »
Laxmi News 24×7