Breaking News

ರಾಷ್ಟ್ರೀಯ

ಮಳೆಗೆ ಸ್ಕಿಡ್‌ ಆಗಿ ಕಾಲುವೆಗೆ ಬಿದ್ದ ಬಸ್‌;

ಕಾರವಾರ: ನೌಕಾನೆಲೆಗೆ ಗುತ್ತಿಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಮಳೆಯಿಂದ ಚಾಲಕ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ರಸ್ತೆ ಪಕ್ಕದ ಕಾಲುವೆಗೆ ಬಸ್‌ (Road Accident) ಇಳಿದಿದೆ. ಈ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರದ ರಾಷ್ಟ್ರೀಯ ಹೆದ್ದಾರಿ 66ರ ಸಂಕ್ರುಭಾಗ್ ಘಟ್ಟದಲ್ಲಿ ನಡೆದಿದೆ.   ಅಪಘಾತದಲ್ಲಿ ಚಾಲಕ ಬಡೇಸಾಬ್ ಮುಜಾವರ್‌ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ನೌಕಾನೆಲೆಗೆ 30ಕ್ಕೂ ಅಧಿಕ ಗುತ್ತಿಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದಾಗ ಈ ದುರಂತ ಸಂಭವಿಸಿದೆ. ಮಳೆಯಿಂದಾಗಿ ತಿರುವಿನಲ್ಲಿ ಬಸ್‌ …

Read More »

ನಾನು ರಾಮ ಭಕ್ತ, ರಾಮನೇ ನನ್ನ ಮನೆದೇವರು ಅಂದ ಮುಸ್ಲಿಂ ಕಾಂಗ್ರೆಸ್‌ ಶಾಸಕ!

ರಾಮನಗರ: ಅಯೋಧ್ಯೆಯ ರಾಮ ಮಂದಿರ ಲೋಕಾರ್ಪಣೆ (Ayodhya Rama Mandir) ವಿಚಾರದಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಧರ್ಮಯುದ್ಧ (Congress-BJP Fight) ನಡೆಯುತ್ತಿರುವ ನಡುವೆಯೇ ಕಾಂಗ್ರೆಸ್‌ ಶಾಸಕರೊಬ್ಬರು ರಾಮೋತ್ಸವದ ಜಪ (Ramotsava Jap by Muslim Congress MLA) ಮಾಡಿದ್ದಾರೆ. ಅದರಲ್ಲೂ ಮುಸ್ಲಿಂ ಶಾಸಕರು ಈ ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ʻʻನಾನೂ ಕೂಡಾ ರಾಮಭಕ್ತ, ನಾನು ರಾಮನನ್ನು ಪೂಜೆ ಮಾಡ್ತೀನಿʼʼ ಹೀಗೆಂದು ಹೇಳಿದವರು ರಾಮನಗರ ಶಾಸಕ ಇಕ್ಬಾಲ್ ಹುಸೇನ್ (Ramanagar MLA …

Read More »

95 ಕೋಟಿ ರೂ. ಕಲೆಕ್ಷನ್‌ ಮಾಡಿದ ಕಾಟೇರ; ಒಟಿಟಿಗೆ ಯಾವಾಗ ಎಂಟ್ರಿ?

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರ ʻಕಾಟೇರ ಸಿನಿಮಾʼ (Kaatera Movie) ಭರ್ಜರಿ ಗಳಿಕೆ ಕಂಡಿದೆ. ಇದೀಗ ಬಿಡುಗಡೆಯಾದ ಆರೇ ದಿನಕ್ಕೆ ‘ಕಾಟೇರ’ ಸಿನಿಮಾ ಬರೋಬ್ಬರಿ 95.36 ಕೋಟಿ ರೂ. ಕಲೆಕ್ಷನ್‌ ಮಾಡಿದೆ. ಕಾಟೇರ’ ಸಿನಿಮಾ ಮೊದಲ ದಿನ 19.79 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು. ಶನಿವಾರ (ಡಿ.30) 17.35 ಕೋಟಿ ರೂಪಾಯಿ ಬಾಚಿಕೊಂಡಿತು. ಭಾನುವಾರ (ಡಿ.31) ಬರೋಬ್ಬರಿ 20.94 ಕೋಟಿ ರೂ.ಸೋಮವಾರ (ಜ.1) 18.26 ಕೋಟಿ ರೂಪಾಯಿ ಮತ್ತು ಮಂಗಳವಾರ …

Read More »

ರಾಜ್ಯ ಬಿಜೆಪಿ ವಕ್ತಾರರಾಗಿ ಹರಿಪ್ರಕಾಶ್‌ ಕೋಣೆಮನೆ ನೇಮಕ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಅವರು ಪಕ್ಷ ಸಂಘಟನಾ ಕಾರ್ಯವನ್ನು ಚುರುಕುಗೊಳಿಸಿದ್ದಾರೆ. ಈಚೆಗಷ್ಟೇ ರಾಜ್ಯ ಬಿಜೆಪಿಯ (BJP Karnataka) ನೂತನ ಪದಾಧಿಕಾರಿಗಳನ್ನು (BJP State Office bearers) ನೇಮಿಸಿ ಆದೇಶ ಹೊರಡಿಸಿದ್ದ ಅವರು ಈಗ ಪಕ್ಷದ ಮುಖ್ಯ ವಕ್ತಾರರು ಹಾಗೂ ವಕ್ತಾರರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. ಇದರ ಜತೆಗೆ ಸಾಮಾಜಿಕ ಜಾಲತಾಣ ಸಂಚಾಲಕರು, ಸಹ-ಸಂಚಾಲಕರು, ಮಾಹಿತಿ ತಂತ್ರಜ್ಞಾನ ವಿಭಾಗದ (ಐಟಿ) ಸಂಚಾಲಕರು, ಸಹ-ಸಂಚಾಲಕರು ಮತ್ತು ಮಾಧ್ಯಮ ವಿಭಾಗ …

Read More »

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಅಯೋಧ್ಯೆ ಆಮಂತ್ರಣ

ಬೆಳಗಾವಿ: ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ (Ram JanmaBhoomi) ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರ (Ram Mandir) ಉದ್ಘಾಟನೆ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಅಕ್ಷತಾ ಅಭಿಯಾನದ ಅಂಗವಾಗಿ ವಿಶ್ವ ಹಿಂದು ಪರಿಷತ್ (Vishwa Hindu Parishad) ಪ್ರಮುಖರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಅವರ ಮನೆಗೆ ತೆರಳಿ, ಕಾರ್ಯಕ್ರಮಕ್ಕೆ ಆಮಂತ್ರಣ ನೀಡಿದರು.   ಈ ಸಮಯದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮೃಣಾಲ ಹೆಬ್ಬಾಳಕರ್, ವಿಶ್ವ ಹಿಂದು ಪರಿಷತ್ತಿನ …

Read More »

ಅರಣ್ಯ ಭೂಮಿʼಯಲ್ಲಿ ʻಕೃಷಿʼ ಮಾಡುತ್ತಿರುವವರಿಗೆ ಗುಡ್ ನ್ಯೂಸ್ : ಅರ್ಜಿ ಸಲ್ಲಿಸಿದ 7 ಸಾವಿರ ರೈತರಿಗೆ ʻಹಕ್ಕುಪತ್ರʼ ವಿತರಣೆ

ಬೆಂಗಳೂರು : ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಅರ್ಜಿ ಸಲ್ಲಿಸಿದ 7 ಸಾವಿರ ರೈತರಿಗೆ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದಾರೆ. ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿರುವ 13,750 ಪ್ರಕರಣಗಳ 31,864 ಎಕರೆ ಭೂಮಿ ಇದೆ. ಈ ಪೈಕಿ 7 ಸಾವಿರ ಪ್ರಕರಣಗಳಿಗೆ ಹಕ್ಕು ಪತ್ರ ನೀಡಲಾಗುವುದು. ಆದರೆ 3 ಎಕರೆಗಿಂತ ಹೆಚ್ಚಿನ ಭೂಮಿ ನೀಡುವುದಿಲ್ಲ ಎಂದು …

Read More »

ಅಲ್ಪಸಂಖ್ಯಾತ ಸಮುದಾಯದವರಿಗೆ ಗುಡ್ ನ್ಯೂಸ್ : BSF, CISF, ಪೊಲೀಸ್, ಅಬಕಾರಿ ನೇಮಕಾತಿಗೆ ದೈಹಿಕ ಕೌಶಲ್ಯ ತರಬೇತಿಗೆ ಅರ್ಜಿ ಸಲ್ಲಿಸಲು ನಾಳೆಯೇ ಲಾಸ್ಟ್‌ ಡೇಟ್

ಬೆಂಗಳೂರು : ಅಲ್ಪಸಂಖ್ಯಾತ ಸಮುದಾಯದ ಯುವಕರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಮನಗರ, ಬೆಳಗಾವಿ ದಾವಣಗೆರೆ, ಕಲಬುರುಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಅಭ್ಯರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ರಕ್ಷಣಾ/ ಏಕರೂಪದ ಸೇವೆಗಳಿಗೆ ಪೂರ್ವ ನೇಮಕಾತಿ ದೈಹಿಕ ಕೌಶಲ್ಯದ ಕುರಿತಾದ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.   ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2023-24ನೇ ಸಾಲಿನಲ್ಲಿ ಅಲ್ಪ ಸಂಖ್ಯಾತರ ಸಮುದಾಯದ (ಮುಸ್ಲಿಮ್, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ರಾಮನಗರ, …

Read More »

8 ವಾರಗಳಲ್ಲಿ ಡಿಸಿಸಿ ಬ್ಯಾಂಕ್ ಗಳ ಚುನಾವಣೆ ನಡೆಸಲು ಹೈಕೋರ್ಟ್ ಗಡುವು

ಬೆಂಗಳೂರು: ಚುನಾವಣೆಗೆ ಬಾಕಿ ಇರುವ ಡಿಸಿಸಿ ಬ್ಯಾಂಕ್ ಗಳಿಗೆ 8 ವಾರಗಳಲ್ಲಿ ಚುನಾವಣೆ ನಡೆಸುವಂತೆ ಸಹಕಾರ ಚುನಾವಣಾ ಪ್ರಾಧಿಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಚುನಾವಣೆ ಬಾಕಿ ಇರುವ ಡಿಸಿಸಿ ಬ್ಯಾಂಕ್ ಗಳನ್ನು ಆಡಳಿತಾಧಿಕಾರಿ ವಹಿಸಿಕೊಳ್ಳಬೇಕು. ಚುನಾವಣೆ ವಿಳಂಬ ಮಾಡಬಾರದು. 8 ವಾರಗಳಲ್ಲಿ ಚುನಾವಣೆ ನಡೆಸಬೇಕು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗಿಯ ಪೀಠ ಆದೇಶ ನೀಡಿದೆ. ಅರ್ಹರು, ಅನರ್ಹರ ಪಟ್ಟಿಯಲ್ಲಿ …

Read More »

ಜಗತ್ತಿನಲ್ಲಿರುವುದು ಒಂದೇ ಧರ್ಮ, ಅದು ಸನಾತನ : ಯುಪಿ ಸಿಎಂ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತೊಮ್ಮೆ ಸನಾತನ ಧರ್ಮದ ಬಗ್ಗೆ ದೊಡ್ಡ ಹೇಳಿಕೆ ನೀಡಿದ್ದಾರೆ. ಜಗತ್ತಿನಲ್ಲಿ ಒಂದೇ ಧರ್ಮವಿದೆ ಮತ್ತು ಅದು ಸನಾತನ ಧರ್ಮ ಎಂದು ಅವರು ಹೇಳಿದರು. ರಾಜಸ್ಥಾನದ ಜೋಧಪುರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಜಗತ್ತಿನಲ್ಲಿ ಒಂದೇ ಧರ್ಮವಿದೆ ಮತ್ತು ಅದು ಸನಾತನ ಧರ್ಮ. ಉಳಿದವು ಪಂಥಗಳು ಮತ್ತು ಪಂಥಗಳಾಗಿರಬಹುದು. ಪ್ರತಿಯೊಂದು ದೇಶ, ಸಮಯ ಮತ್ತು ಪರಿಸ್ಥಿತಿಯಲ್ಲಿ, ನಿಲ್ಲದೆ, ಚಂಚಲರಾಗದೆ ಮತ್ತು ತಲೆಬಾಗದೆ ಉಳಿಸಿಕೊಳ್ಳುವುದು ಶಾಶ್ವತವಾಗಿದೆ …

Read More »

ಮೂರನೇ ಬಾರಿ ಇಡಿ ವಿಚಾರಣೆ ತಪ್ಪಿಸಿಕೊಂಡ ಸಿಎಂ ಕೇಜ್ರಿವಾಲ್‌..!

ದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯ(Delhi) ಮದ್ಯ ಹಗರಣ (Liquor scam)ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ(ED) ವಿಚಾರಣೆಗೆ ಸಿಎಂ ಅರವಿಂದ ಕೇಜ್ರಿವಾಲ್‌ ಮೂರನೇ ಬಾರಿ ಗೈರಾಗಿದ್ದಾರೆ. ಅಬಕಾರಿ ನೀತಿ ಪ್ರಕರಣ ಸಂಬಂಧ 2023ರ ಡಿಸೆಂಬರ್ 22ರಂದು ಇಡಿ ವಿಚಾರಣೆಗೆ ಹಾಜರಾಗುವಂತೆ ಮೂರನೇ ಬಾರಿ ಸಮನ್ಸ್‌ ಜಾರಿ ಮಾಡಿತ್ತು. ಆದರೆ ಇಂದೂ (ಜ.3) ಕೂಡ ವಿಚಾರಣೆಗೆ ಗೈರಾಗಿದ್ದಾರೆ.     ಈ ಬಗ್ಗೆ ಆಮ್‌ ಆದ್ಮಿ ಪಕ್ಷ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು …

Read More »